ಯಲ್ಲಾಪುರ : ರಾಜ್ಯದ ಧನಗರ ಗೌಳಿ ಸಮುದಾಯದವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಅವರ ನೇತೃತ್ವದ ನಿಯೊಗವು ಸುವರ್ಣಸೌಧದಲ್ಲಿ ಮುಖ್ಯಮಂತ್ರಿಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.ಸಚಿವ ಶಿವರಾಮ ಹೆಬ್ಬಾರ್ ಅವರು, ಉತ್ತರಕನ್ನಡ ಮತ್ತು ಧಾರವಾಡ ಜಿಲ್ಲೆಯಲ್ಲಿ ಪಶುಪಾಲನೆ ಪಾರಂಪರಿಕ ಮೂಲಕಸುಬು ಹೊಂದಿರುವ ಧನಗರ ಗೌಳಿ ಸಮುದಾಯವು ಸಾಮಾಜಿಕ ಶೈಕ್ಷಣಿಕ ಹಾಗೂ ಆರ್ಥಿಕವಾಗಿ ತೀರಾ ಹಿಂದುಳಿದೆ ಹಾಗೂ … [Read more...] about ರಾಜ್ಯದ ಧನಗರ ಗೌಳಿ ಸಮುದಾಯದವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಮನವಿ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಕನ್ನಡಧ್ವಜ ಸುಟ್ಟ ಪ್ರಕರಣ:ಕಿಡಿಗೇಡಿಗಳನ್ನು ಕೂಡಲೇ ಬಂಧಿಸುವಂತೆ ಜಯ ಕರ್ನಾಟಕ ಸಂಘಟನೆಯಿಂದ ಮನವಿ
ಯಲ್ಲಾಪುರ : ಕನ್ನಡಧ್ವಜ ಸುಟ್ಟ ಪ್ರಕರಣ ಹಾಗೂ ಸ್ವಾತಂತ್ರ್ಯ ಸೇನಾನಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿಗೆ ಅವಮಾನ ಮಾಡಿದ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಿ ಗಡಿಪಾರು ಶಿಕ್ಷೆ ನೀಡಬೇಕೆಂದು ಜಯ ಕರ್ನಾಟಕ ಸಂಘಟನೆ ತಾಲೂಕಾ, ಗ್ರಾಮೀಣ ಘಟಕದ ವತಿಯಿಂದ ಮಂಗಳವಾರ ತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು . ಮಹಾರಾಷ್ಟ್ರದಲ್ಲಿ ಕನ್ನಡ ಧ್ವಜವನ್ನು ಸುಟ್ಟು ಹಾಕಿದ್ದು ಕಿಡಿಗೇಡಿಗಳ ವಿಕೃತ ಮನಸ್ಥಿತಿಯನ್ನು ತೋರಿಸುತ್ತದೆ. ಅಲ್ಲದೇ ಬೆಳಗಾವಿ … [Read more...] about ಕನ್ನಡಧ್ವಜ ಸುಟ್ಟ ಪ್ರಕರಣ:ಕಿಡಿಗೇಡಿಗಳನ್ನು ಕೂಡಲೇ ಬಂಧಿಸುವಂತೆ ಜಯ ಕರ್ನಾಟಕ ಸಂಘಟನೆಯಿಂದ ಮನವಿ
ಅರಣ್ಯವಾಸಿಗಳ ಸಮಸ್ಯೆ ನಿವಾರಣೆಗೆ ಸಾಂಘೀಕ ಹೋರಾಟ :ನಾಳೆ ಬೆಳಗಾವಿ ಚಲೋ
ಯಲ್ಲಾಪುರ: ಅರಣ್ಯವಾಸಿಗಳ ಸಮಸ್ಯೆ ನಿವಾರಣೆಗೆ ಸಾಂಘೀಕ ಹೋರಾಟ ಅನಿವಾರ್ಯ. ಕಾನೂನಾತ್ಮಕ ಹೋರಾಟದಿಂದಲೇ ಅರಣ್ಯವಾಸಿಗಳ ಸಮಸ್ಯೆ ಬಗೆಹರಿಸಲು ಪ್ರಯತ್ನ ಮಾಡಲಾಗುವದು ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಹೇಳಿದರು. ಅವರು ಯಲ್ಲಾಪುರ ತಾಲೂಕಿನ, ಕಿರವತ್ತಿ ಸಭಾಭವನದಲ್ಲಿ ಡಿ. ೨೨ ರ ‘ಬೆಳಗಾವಿ ಚಲೋ’ ಕಾರ್ಯಕ್ರಮಕ್ಕೆ ಸಂಬAಧಿಸಿ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಅರಣ್ಯ ಭೂಮಿ ಹಕ್ಕಿನ ಸಮಸ್ಯೆ ಸ್ಫಂದನೆಗೆ … [Read more...] about ಅರಣ್ಯವಾಸಿಗಳ ಸಮಸ್ಯೆ ನಿವಾರಣೆಗೆ ಸಾಂಘೀಕ ಹೋರಾಟ :ನಾಳೆ ಬೆಳಗಾವಿ ಚಲೋ
14 ವರ್ಷದೊಳಗಿನ ಕ್ರೀಡಾಪಟುಗಳಿಗೆ ಕ್ರಾಸ್ ಕಂಟ್ರಿ ಚಾಂಪಿಯನ್ ಶಿಪ್ ಸ್ಪರ್ಧೆ
ಯಲ್ಲಾಪುರ : ಕರ್ನಾಟಕ ರಾಜ್ಯ ಅಥ್ಲೆಟಿಕ್ ಸಂಸ್ಥೆ ಹಾಗೂ ಉತ್ತರ ಕನ್ನಡ ಜಿಲ್ಲಾ ಅಥ್ಲೆಟಿಕ ಸಂಸ್ಥೆಯ ಆಶ್ರಯದಲ್ಲಿ ಕರ್ನಾಟಕ ರಾಜ್ಯ 56ನೇ ಕ್ರಾಸ್ ಕಂಟ್ರಿ ಚಾಂಪಿಯನ್ ಶಿಪ್ ಯಲ್ಲಾಪುರದ ಕಾಳಮ್ಮನಗರ ತಾಲೂಕು ಕ್ರೀಡಾಂಗಣದಲ್ಲಿ ಡಿ.27 ರಂದು ನಡೆಯಲಿದೆ ಎಂದು ಜಿಲ್ಲಾ ಅಥ್ಲೆಟಿಕ ಅಸೋಶಿಯೇಶನ್ ಕಾರ್ಯದರ್ಶಿ ಕೆ.ಆರ್ ನಾಯಕ ತಿಳಿಸಿದ್ದಾರೆ.[ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವಶಿವರಾಂ ಹೆಬ್ಬಾರ್ ಈ ಚಾಂಪಿಯನ್ಶಿಪ್ ಗೆ ಹಸಿರು ನಿಶಾನೆ ತೋರಲಿದ್ದಾರೆ. ಎ.ಎಫ್.ಐ … [Read more...] about 14 ವರ್ಷದೊಳಗಿನ ಕ್ರೀಡಾಪಟುಗಳಿಗೆ ಕ್ರಾಸ್ ಕಂಟ್ರಿ ಚಾಂಪಿಯನ್ ಶಿಪ್ ಸ್ಪರ್ಧೆ
ಮದುವೆ ನಿಶ್ವಯವಾಗಿದ್ದ ವ್ಯಕ್ತಿ ನೇಣಿಗೆ ಶರಣು..!
ಸಿದ್ದಾಪುರ : ಮದುವೆಗೆ ಉಂಟಾದ ಹಣದ ಸಮಸ್ಯೆಯನ್ನು ಅಥವಾ ಇನ್ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಕೊಂಡಿರುವ ಘಟನೆ ತಾಲೂಕಿನ ಶಿರಗಳ್ಳೆಯಲ್ಲಿ ನಡೆದಿದೆ.ಮಹೇಶ ನಾಯ್ಕ (30) ಆತ್ಮಹತ್ಯೆ ಮಾಡಕೊಂಡ ವ್ಯಕ್ತಿಯಾಗಿದ್ದಾನೆ. ಧಾರವಾಡದ ಹೊಟೆಲೊಂದರಲ್ಲಿ ಕೆಲಸ ಮಾಡುತ್ತಿದ್ದನಿಗೆ ಇತೀಚೆಗೆಮದುವೆ ನಿಶ್ಚಯ ವಾಗಿತ್ತು. ಮದುವೆಗೆ ಹಣ ಹೇಗೆ ಹೊಂದಿಸುವುದು ಎಂದು … [Read more...] about ಮದುವೆ ನಿಶ್ವಯವಾಗಿದ್ದ ವ್ಯಕ್ತಿ ನೇಣಿಗೆ ಶರಣು..!




