ಯಲ್ಲಾಪುರ: ಪಟ್ಟಣದ ತಾಪಂ ಆವಾರದಲ್ಲಿ ಸಂಜೀವಿನಿ ಒಕ್ಕೂಟಗಳ ಸಂಜೀವಿನಿ ಮಾಸಿಕ ಸಂತೆ, ಗೃಹೋತ್ಪನ್ನಗಳ ಮಾರಾಟ ಹಾಗೂ ಪ್ರದರ್ಶನ ಮೇಳಕ್ಕೆ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಚಾಲನೆ ನೀಡಿದರು. ಗ್ರಾಮೀಣಾ ಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕೌಶಲ್ಯಾಭಿವೃದ್ಧಿ ಮತ್ತು ಜೀವ ನೋಪಾಯ ಇಲಾಖೆ, ಜಿಪಂ ಉತ್ತರಕನ್ನಡ,ತಾಪಂ ಯಲ್ಲಾಪುರ ಇವುಗಳ ಆಶ್ರಯದಲ್ಲಿ ಕಾಠ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಈ ಮೇಳದಲ್ಲಿ ಸ್ವಸಹಾಯ ಸಂಘದ ಸದಸ್ಯೆಯರು ತಯಾರಿಸಿದ ವಿವಿಧ … [Read more...] about ಗೃಹೋತ್ಪನ್ನಗಳಮೇಳಕ್ಕೆ ಸಚಿವ ಶಿವರಾಮ ಹೆಬ್ಬಾರ್ ಚಾಲನೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಅಕ್ರಮ ಜಾನುವಾರು ಸಾಗಾಟ;ಇಬ್ಬರ ಬಂಧನ
ಭಟ್ಕಳ: ಅಕ್ರಮವಾಗಿ ವಾಹನವೊಂದರಲ್ಲಿ 2 ಜಾನುವಾರು ಸಾಗಾಟ ಮಾಡುತ್ತಿರುವ ವೇಳೆ ಪುರವರ್ಗ ರಾಷ್ಟ್ರೀಯ ಹೆದ್ದಾರಿ 66ರ ಚರ್ಚ್ ಎದುರು ವಾಹನ ತಡೆದು ಇಬ್ಬರು ಆರೋಪಿಗಳನ್ನು ಬಂದಿಸಿದ ಘಟನ ನಡೆದಿದೆ.ಬಂಧಿತ ಆರೋಪಿಯನ್ನು ಮುಜಾಪರ್ ಹುಸೇನ್ ಹಾಗೂ ಅಬ್ದುಲ್ ರೆಹಮಾನ್ ಎಂದು ತಿಳಿದು ಬಂದಿದೆ.ಆರೋಪಿಗಳು ಯಾವುದೇ ಪಾಸ್ ಅಥವಾ ಪರವಾನಿಗೆ,ದಾಖಲೆ ಇಲ್ಲದೆ ವದೆ ಮಾಡಿ ಮಾಂಸ ಮಾರಾಟ ಮಾಡುವ ಉದ್ದೇಶದಿಂದ ಇರಡು ಹೋರಿಗಳನ್ನು ಹಿಂಸಾತ್ಮಕವಾಗಿ ಹಾವು ಇಕ್ಕಟ್ಟಾಗಿ ಸಾಗಾಟ … [Read more...] about ಅಕ್ರಮ ಜಾನುವಾರು ಸಾಗಾಟ;ಇಬ್ಬರ ಬಂಧನ
ಪಿ.ಟಿ ಉಷಾ ವಿರುದ್ಧ ವಂಚನೆ ಪ್ರಕರಣ ದಾಖಲು
ತಿರುವನಂತಪುರA : ಖ್ಯಾತ ಅಥ್ಲಿಟ್ ಪಿ.ಟಿ ಉಷಾ ಅವರ ವಿರುದ್ಧ ಕೇರಳ ಪೊಲೀಸರು ವಂಚನೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಾಜಿ ಅಥ್ಲಿಟ್ ಜೆಮ್ಮಾ ಜೋಸೆಫ್ ಅವರು ಪಿ.ಟಿ ಉಷಾ ವಿರುದ್ಧ ಕೋಝಿಕೋಡ್ ನ ವೆಲ್ಲಾಯಿಲ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಉಷಾ ಸೇರಿದಂತೆ 6 ಜನರ ವಿರುದ್ಧ ಐಪಿಸಿ ಸೆಕ್ಷನ್ 420 ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.ಜೆಮ್ಮಾ ಜೋಸೆಫ್ ಅವರು ತಾನು ಉಷಾ ಅವರ ಗ್ಯಾರೆಂಟಿ … [Read more...] about ಪಿ.ಟಿ ಉಷಾ ವಿರುದ್ಧ ವಂಚನೆ ಪ್ರಕರಣ ದಾಖಲು
ಇನ್ನು ಗ್ರಾಪಂಗಳಲ್ಲೇ ಸಿಗಲಿದೆ ಪ್ರಮಾಣ ಪತ್ರಗಳು ಜಾತಿ, ಆದಾಯ, ಸಂಧ್ಯಾ ಸುರಕ್ಷಾ ಸೇರಿ ಹಲವು ಸೇವೆಗಳನ್ನು ತಾಲ್ಲೂಕು ಕಚೇರಿಯಿಂದ ಬೇರ್ಪಡಿಸಲು ನಿರ್ಧಾರ
ಕಾರವಾರ : ಜಾತಿ ಮತ್ತು ಆದಾಯ ಪ್ರಮಾಣಪತ್ರ, ಸಂಧ್ಯಾ ಸುರಕ್ಷಾ ಸೇರಿದಂತೆ ಹಲವಾರು ಸೇವೆಗಳನ್ನು ಇನ್ನು ಮುಂದೆ ತಾಲ್ಲೂಕು ಕಚೇರಿಗಳಿಂದ ಬೇರ್ಪಡಿಸಿ ಗ್ರಾಮಪಂಚಾಯ್ತಿ ಮಟ್ಟದಲ್ಲಿ ಲಭ್ಯವಾಗುವಂತೆ ಕ್ರಮ ಕೈಗೊಳ್ಳಲಾಗುತ್ತಿದೆ. ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರವಿವಾರ ತಿಳಿಸಿದ್ದಾರೆ.ಹಾವೇರಿ ಜಿಲ್ಲೆಯ ಶಿಗ್ಗಾಂವ್ನ ಬಿಸನಹಳ್ಳಿ ಗ್ರಾಮಪಂಚಾಯ್ತಿ ವ್ಯಾಪ್ತಿಯಲ್ಲಿ ಜಲಜೀವನ ಮಿಷನ್ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿ ಅವರು … [Read more...] about ಇನ್ನು ಗ್ರಾಪಂಗಳಲ್ಲೇ ಸಿಗಲಿದೆ ಪ್ರಮಾಣ ಪತ್ರಗಳು ಜಾತಿ, ಆದಾಯ, ಸಂಧ್ಯಾ ಸುರಕ್ಷಾ ಸೇರಿ ಹಲವು ಸೇವೆಗಳನ್ನು ತಾಲ್ಲೂಕು ಕಚೇರಿಯಿಂದ ಬೇರ್ಪಡಿಸಲು ನಿರ್ಧಾರ
ಕಾರ್ಮಿಕರಮನವೊಲಿಸುವಲ್ಲಿ,ಅಧಿಕಾರಿಗಳು ಯಶಸ್ವಿ
ಯಲ್ಲಾಪುರ: ತಾಲೂಕಿನ ಹಲಸಖಂಡ ಬಳಿ 2 ಸ್ಥಳಗಳಲ್ಲಿ ರಸ್ತೆ ಕೆಲಸಕ್ಕೆ ಬಂದ ಕಾರ್ಮಿಕರ ಜತೆ ಇರುವ 9 ಮಕ್ಕಳನ್ನು ಶಾಲೆಗೆ ಕಳುಹಿಸುವ ಕುರಿತು ಕಾರ್ಮಿಕರ ಮನವೊಲಿಸುವಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ನೇತೃತ್ವದಲ್ಲಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.ಹಲಸಖಂಡ ಬಳಿ ನಡೆಯುತ್ತಿರುವ ರಸ್ತೆ ನಿರ್ಮಾಣ ಕೆಲಸಕ್ಕೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನಿಂದ ಕಾರ್ಮಿಕರು ಬಂದಿದ್ದಾರೆ. ಅವರೊಂದಿಗೆ ಒಟ್ಟು 9 ಜನ ಮಕ್ಕಳೂ ಇದ್ದಾರೆ. ವಿಷಯ ತಿಳಿದ ಜಿಲ್ಲಾ ಮಕ್ಕಳ ರಕ್ಷಣಾ … [Read more...] about ಕಾರ್ಮಿಕರಮನವೊಲಿಸುವಲ್ಲಿ,ಅಧಿಕಾರಿಗಳು ಯಶಸ್ವಿ




