ಯಲ್ಲಾಪುರ : ಪಟ್ಟಣದ ಗಾಂಧಿ ಚೌಕದ ಬಳಿಯ ನಕ್ಷತ್ರ ಮೊಬೈಲ್ ಹಾಗೂ ಜನತಾ ಕೋಲ್ಡ್ರಿಂಕ್ಸ್ ಅಂಗಡಿ ಧ್ವಂಸ ಹಾಗೂ ಅದರ ಮಾಲಿಕರ ಮೇಲಾದ ಹಲ್ಲೆ ಮತ್ತು ಜೀವಬೆದರಿಕೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಯಲ್ಲಾಪುರ ಪೋಲಿಸರು ಬಂಧಿಸಿದ ಘಟನೆ ನಡೆದಿದೆ.ಉದಯ ಕಲ್ಲೋಳಪ್ಪಾ ಮಂಡಗೊಡ್ಲಿ(38), ಗಣೇಶ ಕಲ್ಲೋಳಪ್ಪ ಮಂಡಗೊಡ್ಲಿ (33), ಭರತ ಕಲ್ಲೋಳಪ್ಪ ಮಂಡಗೊಡ್ಲಿ (32) ಬಂಧಿತ ಆರೋಪಿಗಳಾಗಿದ್ದು, ಸೋಮವಾರ ಬೆಳಗ್ಗಿನ ಜಾವ 4.10 ರ ಸುಮಾರಿಗೆ ಅಂಗಡಿಗೆ ಅಕ್ರಮವಾಗಿ ಪ್ರವೇಶ … [Read more...] about ಅಂಗಡಿ ಧ್ವಂಸ, ಮಾಲಿಕರ ಮೇಲೆ ಹಲ್ಲೆ ಮತ್ತು ಜೀವಬೆದರಿಕೆ:ಮೂವರ ಬಂಧನ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಗೊಂಡಾಗಿರಿಯಿಂದ್ ರಾತ್ರೋ ರಾತ್ರಿ ಅಂಗಡಿ ದ್ವಂಸ : ದೂರು ದಾಖಲು
ಯಲ್ಲಾಪುರ: ಯಲ್ಲಾಪುರದಂತಹ ಶಾಂತ ಪಟ್ಟಣದಲ್ಲಿ ಗೂಂಡಾಗಿರಿಯಿAದ ಅಂಗಡಿಯ ಕಟ್ಟಡವನ್ನು ನೆಲಸಮಗೊಳಿಸಿರುವುದು ವ್ಯಾಪಾರಸ್ಥರಲ್ಲಿ ಭಯ ಉಂಟುಮಾಡಿದೆಎಂದು ಧ್ವÀಂಸಗೊAಡ ನಕ್ಷತ್ರ ಮೊಬೈಲ್ಸ್ ಹಾಗೂ ಜನತಾ ಕೋಲ್ಡ್ರಿಂಕ್ಸ್ ಅಂಗಡಿಯ ಮಾಲಿಕರಾದ ನಾಗರಾಜ ಬಾಬು ನಾಯ್ಕ ಹಾಗೂ ಚಂದ್ರಶೇಖರ ನಾಯ್ಕ ಹೇಳಿದರು. ಅವರು ಸೋಮವಾರ ಪಟ್ಟಣದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು ಮೊದಲು ಅದೇ ಸ್ಥಳದಲ್ಲಿ ಬಾಡಿಗೆಗೆ ಅಂಗಡಿ ನಡೆಸುತ್ತಿದ್ದೆವು. … [Read more...] about ಗೊಂಡಾಗಿರಿಯಿಂದ್ ರಾತ್ರೋ ರಾತ್ರಿ ಅಂಗಡಿ ದ್ವಂಸ : ದೂರು ದಾಖಲು
ಹೊನ್ನಾವರದಲ್ಲಿ ಕಾಂಗ್ರೆಸ್ ಸದಸ್ಯತ್ವ ಅಭಿಯಾನಕ್ಕೆ ಚಾಲನೆ
ಹೊನ್ನಾವರ : ಕಾಂಗ್ರೆಸ್ ಸದಸ್ಯತ್ವ ಅಭಿಯಾನಕ್ಕೆ ಇಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯಲ್ಲಿ ಚಾಲನೆ ನೀಡಲಾಯಿತು. ಎಐಸಿಸಿ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಕಾಂಗ್ರೆಸ್ ಪಕ್ಷದ ಉಸ್ತುವಾರಿ ರಣದೀಪಸಿಂಗ್ ಸುರ್ಜೇವಾಲಾ ಬೆಂಗಳೂರಿನ ಕೆಪಿಸಿಸಿ ಕಾರ್ಯಾಲಯದಲ್ಲಿ ಚಾಲನೆ ನೀಡಿದರು.ಈ ಕಾರ್ಯಕ್ರಮ ಝೂಮ್ ಆಪ್ ಮೂಲಕ ಪಾಲ್ಗೊಳ್ಳಲು ರಾಜ್ಯದ ಎಲ್ಲಾ ಬ್ಲಾಕ್ ಮತ್ತು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ತಿಳಿಸಲಾಗಿತ್ತು. ಅದರಂತೆ ಹೊನ್ನಾವರ ಬ್ಲಾಕ್ … [Read more...] about ಹೊನ್ನಾವರದಲ್ಲಿ ಕಾಂಗ್ರೆಸ್ ಸದಸ್ಯತ್ವ ಅಭಿಯಾನಕ್ಕೆ ಚಾಲನೆ
ಆಂಬ್ಯುಲೆನ್ಸ್ ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು
ಭಟ್ಕಳ: ಅಂಬುಲೆನ್ಸ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸರ್ಪನಕಟ್ಟೆ ಬಳಿ ನಡೆದಿದೆ. ಘಟನೆಯಲ್ಲಿ ಕೋಣಾರ ಬೇಸೆಯ ನಿವಾಸಿ ರಮೇಶ ಜೋಗಿ ಗೊಂಡ (41) ಸಾವನ್ನಪ್ಪಿದ್ದಾನೆ. ಬೈಕಿನಲ್ಲಿದ್ದ ಇನ್ನೋರ್ವ ನಾಗಪ್ಪ ನಾರಾಯಣ ನಾಯ್ಕ ಅಪಾಯದಿಂದ ಪಾರಾಗಿದ್ದಾರೆನ್ನಲಾಗಿದೆ. ಕಾರವಾರ ಕಡೆಯಿಂದ ಮಂಗಳೂರು ಕಡೆಗೆ ರೋಗಿಯೋರ್ವರನ್ನು ಕರೆದುಕೊಂಡು ಹೋಗುತ್ತಿದ್ದ ಅಂಬುಲೆನ್ಸ್ ಹಾಗೂ ಬೆಣಂದೂರು ರಸ್ತೆಯಿಂದ … [Read more...] about ಆಂಬ್ಯುಲೆನ್ಸ್ ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು
ಪ್ರಧಾನಿ ನರೇಂದ್ರ ಮೋದಿ ಯವರಿಗೆ ಪೊಸ್ಟ್ ಕಾರ್ಡಲ್ಲಿ ತಮ್ಮ ಮನಸ್ಸಿನ ಆಲೋಚನೆಗಳನ್ನು ಬರೆದ ಕುಮಟಾ ವಿದ್ಯಾರ್ಥಿಗಳು
ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲೂಕಿನಲ್ಲಿ14 ಸಾವಿರ ಹಾಗೂ ಜಿಲ್ಲೆಯಾದ್ಯಂತ 27000 ವಿದ್ಯಾರ್ಥಿಗಳಿಂದ ಆಗ್ರಹಗಳನ್ನು ಹೊತ್ತು ದೆಹಲಿಯತ್ತ ಮುಖ ಮಾಡಿದ ಪೊಸ್ಟ್ ಕಾರ್ಡಗಳು .ಅಜಾದೀ ಕಾ ಅಮೃತ ಮಹೋತ್ಸವದ ಅಂಗವಾಗಿ ದೇಶಾದ್ಯಂತ 75 ಲಕ್ಷ ಪೊಸ್ಟ್ ಕಾರ್ಡ ಅಭಿಯಾನ ವನ್ನು ಅಂಚೆ ಇಲಾಖೆ , ಲಿಟ್ರಸಿ ಡಿಪಾರ್ಟ್ಮೆಂಟ್ ಹಾಗೂ ಶಿಕ್ಷಣ ಇಲಾಖೆ ಯೊಂದಿಗೆ ಜಂಟಿಯಾಗಿ ಹಮ್ಮಿಕೊಂಡಿದೆ. ಅದರ ಪ್ರಯುಕ್ತ ಅಂಚೆ ಇಲಾಖೆ ಕಾರವಾರ ವಿಭಾಗದ 4 ರಿಂದ 12 ನೇ ತರಗತಿವರೆಗಿನ … [Read more...] about ಪ್ರಧಾನಿ ನರೇಂದ್ರ ಮೋದಿ ಯವರಿಗೆ ಪೊಸ್ಟ್ ಕಾರ್ಡಲ್ಲಿ ತಮ್ಮ ಮನಸ್ಸಿನ ಆಲೋಚನೆಗಳನ್ನು ಬರೆದ ಕುಮಟಾ ವಿದ್ಯಾರ್ಥಿಗಳು




