ಯಲ್ಲಾಪುರ : ವ್ಯವಹಾರಿಕ ಜೀವನದಲ್ಲಿ ವೃತ್ತಿಪರತೆ ಅವಶ್ಯವಾಗಿ ಬೇಕೇ ಬೇಕು. ವೃತ್ತಿಪರತೆ ಬೇಕೆಂದರೆ ಉತ್ತಮವಾದ ಶಿಕ್ಷಣ ಪಡೆಯಬೇಕು. ಉತ್ತಮ ಶಿಕ್ಷಣ ಪಡೆಯಲು ವೈಟಿಎಸ್ಎಸ್ ನಂತಹ ಶಿಕ್ಷಣ ಸಂಸ್ಥೆಗಳು ನೆರವಾಗುತ್ತವೆ ಎಂದು ದಾವಣಗೇರೆಯ ಪೂಜ್ಯ ನಿಶ್ಚಲಾನಂದ ಸ್ವಾಮಿಗಳು ನುಡಿದರು.ಅವರು ಪಟ್ಟಣದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯ ಆವಾರದಲ್ಲಿ ಸಂಸ್ಥೆಯ ನೂತನ ಕಟ್ಟಡದ ಪ್ರವೇಶ ಕರ್ಯಕ್ರಮದ ಧರ್ಮಿಕ ಕರ್ಯದಲ್ಲಿ ಆಶರ್ವಚನ ನೀಡಿದರು. ಕೈಗಾರಿಕೆ ಮತ್ತು ಇನ್ನಿತರ … [Read more...] about ವೃತ್ತಿಪರತೆ ಬೇಕೆಂದರೆ ಉತ್ತಮವಾದ ಶಿಕ್ಷಣ ಪಡೆಯಬೇಕು
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಯಲ್ಲಾಪುರ ಪೊಲೀಸ ಠಾಣೆಯಲ್ಲಿ ಜುವೆಲ್ಲರಿ ಶಾಪ್ ಮಾಲೀಕರ ಸಭೆ
ಯಲ್ಲಾಪುರ : ಯಲ್ಲಾಪುರ ಪೊಲೀಸ ಠಾಣೆಯಲ್ಲಿ ಅಪರಾಧ ತಡೆ ಮಸಾಚಾರಣೆ ನಿಮಿತ್ತ ತಾಲ್ಲೂಕಿನ ಎಲ್ಲ ಜುವೆಲ್ಲರಿ ಶಾಪ್ ಮಾಲೀಕರ ಸಭೆ ಕರೆದು ಕೈಗೊಳ್ಳಬೇಕಾದ ಸುರಕ್ಷಿತ ಕ್ರಮಗಳ ಬಗ್ಗೆ ಪೋಲಿಸ್ ನಿರೀಕ್ಷಕ ಸುರೇಶ ಯಳ್ಳೂರ್ ಸೂಚನೆ ನೀಡಿದರು.ಶಾಪ್ ಮಾಲಿಕರಿಗೆ ಕಳ್ಳತನ ಮಾಡಿದ ಹಾಗೂ ಅಪರಿಚಿತರಿಂದ ಬಂಗಾರ ಸ್ವೀಕರಿಸಬಾರದು, ಅಂಗಡಿಗಳಿಗೆ ವ್ಯವಸ್ಥಿತ ರೀತಿಯಲ್ಲಿ ಉತ್ತಮ ಕಂಪನಿಯ CCTV ಅಳವಡಿಕೆ, ಯಾವುದೇ ವ್ಯಕ್ತಿಗಳನ್ನು ಕೆಲಸಕ್ಕೆ ಇಟ್ಟುಕೊಂಡಲ್ಲಿ ಅವರ ಸಂಪೂರ್ಣ ಮಾಹಿತಿ … [Read more...] about ಯಲ್ಲಾಪುರ ಪೊಲೀಸ ಠಾಣೆಯಲ್ಲಿ ಜುವೆಲ್ಲರಿ ಶಾಪ್ ಮಾಲೀಕರ ಸಭೆ
ಯಲ್ಲಾಪುರತಾಲೂಕಿನಲ್ಲಿ ಶೇ 98.88 ರಷ್ಟು ಮತದಾನ
ಯಲ್ಲಾಪುರ : ರಾಜ್ಯದ ಜಾಣರ ಚಾವಡಿ ಎಂದೇ ಕ ರಿಯಲ್ಪಡುವ ವಿಧಾನ ಪರಿಷತ್ಗೆ ತಾಲೂಕಿನಲ್ಲಿ ಶಾಂತಿಯುತ ಮತದಾನ ನಡೆಯಿತು.ಇದೀಗ ಅಭ್ಯರ್ಥಿಗಳ ಹಣೆಬರಹ ಮತಪೆಟ್ಟಿಗೆಗಳಲ್ಲಿ ಭದ್ರವಾಗಿದೆ.ತಾಲ್ಲೂಕಿನ ಎಲ್ಲ ಗ್ರಾಮ ಪಂಚಾಯತ ಗಳಲ್ಲಿ ಶೇ.100ರಷ್ಟು ಮತದಾನ ಮೂಲಕ ಅತಿ ಹೆಚ್ಚು ಮತದಾನವಾಗಿದ್ದರೆ, ಯಲ್ಲಾಪುರ ಪಟ್ಟಣ ಪಂಚಾಯತ ನಲ್ಲಿ 90ರಷ್ಟು ಮತದಾನ ನಡೆಯುವ ಮೂಲಕ ಕೊನೆಯ ಸ್ಥಾನ ಪಡೆದಿದೆ. ತಾಲೂಕಿನಲ್ಲಿ ಶೇ 98.88 ರಷ್ಟು ಮತದಾನ ವಾಗಿದೆ.ತಾಲೂಕಿನಲ್ಲಿ … [Read more...] about ಯಲ್ಲಾಪುರತಾಲೂಕಿನಲ್ಲಿ ಶೇ 98.88 ರಷ್ಟು ಮತದಾನ
ಕಾರ್ಮಿಕರಿಗೆ ರಾಜ್ಯದಾದ್ಯಂತ ಉಚಿತ ಬಸ್ ಪಾಸ್:ಸಚಿವ ಹೆಬ್ಬಾರ್
ಯಲ್ಲಾಪುರ :ಕಾರ್ಮಿಕರಿಗೆ ರಾಜ್ಯದಾದ್ಯಂತ ಉಚಿತ ಬಸ್ ಪಾಸ್ ರಾಜ್ಯದ ಶ್ರಮಿಕ ವರ್ಗದ ಸಂಕ್ಷೇಮಕ್ಕೆ ಶ್ರಮಿಸುತ್ತಿರುವ ಕಾರ್ಮಿಕ ಇಲಾಖೆಯು ಇದೀಗ ಮತ್ತೊಂದು ಮಹತ್ವಾಕಾಂಕ್ಷಿ ಯೋಜನೆ ಜಾರಿಗೆ ಮುಂದಡಿ ಇರಿಸಿದೆ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ತಿಳಿಸಿದ್ದಾರೆ.ಕೋವಿಡ್ 1 ಮತ್ತು 2ನೇ ಅಲೆ ವೇಳೆ ಸಹಾಯಧನ, ಆಹಾರಕಿಟ್, ಲಸಿಕೆ, ತಮ್ಮೂರುಗಳಿಗೆ ತೆರಳಲು ಸಾರಿಗೆ ವ್ಯವಸ್ಥೆ ಮಾಡಿದ್ದ ಇಲಾಖೆಯು ಇದೀಗ ಕಾರ್ಮಿಕರು ತಮ್ಮ ಕೆಲಸದ ಪ್ರದೇಶಗಳಿಗೆ ತೆರಳಲು ಅನುವಾಗುವಂತೆ … [Read more...] about ಕಾರ್ಮಿಕರಿಗೆ ರಾಜ್ಯದಾದ್ಯಂತ ಉಚಿತ ಬಸ್ ಪಾಸ್:ಸಚಿವ ಹೆಬ್ಬಾರ್
ಪುರಸಭೆಯ ಮತಗಟ್ಟೆಯಲ್ಲಿ ಮತ ಚಲಾಯಿಸಿದ ಶಾಸಕ ಸುನೀಲ ನಾಯ್ಕ
ಭಟ್ಕಳ: ಭಟ್ಕಳ ತಾಲ್ಲೂಕಿನಾದ್ಯಂತ 2021ರ ವಿಧಾನ ಪರಿಷತ್ತ ಚುನಾವಣೆಯ ಮತ ದಾನ ಆರಂಭವಾಗಿದ್ದು ಶಾಸಕ ಸುನೀಲ ನಾಯ್ಕ ತಮ್ಮ ಮತ ಚಲಾಯಿಸಿದರು. 2021ರ ವಿಧಾನ ಪರಿಷತ್ತ ಚುನಾವಣೆಯ ಮತದಾನ ಆರಂಭವಾಗಿದ್ದು ಮುಂಜಾನೆ 8 ಗಂಟೆಯಿಂದಲೇ ಆರಂಭವಾದ ಮತದಾನ ತಾಲೂಕಿನ 16 ಪಂಚಾಯತ ಹಾಗೂ 1 ಪುರಸಭೆಯಲ್ಲಿ ಕಚೇರಿಯಲ್ಲಿ ಇರ್ಪಡಿಸಲಾಗಿದ್ದು ಸಂಜೆ ನಾಲ್ಕು ಗಂಟೆಯವರೆಗೆ ನಡೆಯಿತು ಮೊದಲು ಶಾಸಕ ಸುನೀಲ ನಾಯ್ಕ ಶಿರಾಲಿ ಗ್ರಾಮ ಪಂಚಾಯತ ಸಧ್ಯಸ್ಯರೊಂದಿಗೆ ಪೇಟೆ ಹನುಮಂತ … [Read more...] about ಪುರಸಭೆಯ ಮತಗಟ್ಟೆಯಲ್ಲಿ ಮತ ಚಲಾಯಿಸಿದ ಶಾಸಕ ಸುನೀಲ ನಾಯ್ಕ




