ಯಲ್ಲಾಪುರ :ಯಲ್ಲಾಪುರದಂತಹ ಚಿಕ್ಕ ಊರಿನಲ್ಲಿ ವಿದ್ಯಾರ್ಥಿಗಳಿಗೆ ಐ.ಎ.ಎಸ್., ಕೆ.ಎ.ಎಸ್. ಎಂಬುದು ಗಗನ ಕುಸುಮ ಎಂಬ ಭಾವನೆಯಿದೆ. ಆದರೆ ಸಾಧಿಸುವ ಛಲ, ನಿರ್ದಿಷ್ಟ ಗುರಿ, ಸತತ ಪ್ರಯತ್ನ ಇದ್ದರೆ ಸ್ಫರ್ಧಾತ್ಮಕ ಪರಿಕ್ಷೆಗಳಲ್ಲಿ ಯಶಸ್ಸನ್ನು ಕಾಣಬಹುದು. ಸ್ಫರ್ಧಾತ್ಮಕ ಪರಿಕ್ಷೆಗಳನ್ನು ಎದುರಿಸಲು ನಮ್ಮ ಸ್ವಯಂ ಸಂಸ್ಥೆಯ ವತಿಯಿಂದ ಆಸಕ್ತ ವಿಧ್ಯಾರ್ಥಿಗಳಿಗೆ ತರಬೇತಿ ಹಾಗೂ ಮಾರ್ಗದರ್ಶನವನ್ನು ಯಾವುದೇ ಅಧಿಕ ಫಲಾಪೇಕ್ಷೆಗಳಿಲ್ಲದೆ ನೀಡಲಾಗುತ್ತಿದೆ ಎಂದು ವಾಣಿಜ್ಯ … [Read more...] about ವಿವಿಧ ಸ್ಫರ್ಧಾತ್ಮಕ ಪರೀಕ್ಷೆಗಳ ಜಾಗ್ರತಿ ಕಾರ್ಯಾಗಾರ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಅರೇಖಾ ಕೌಂಟಿ ಹೊಮ್ ಸ್ಟೇ ಉದ್ಘಾಟಿಸಿದ ಸಚೀವ ಶಿವರಾಮ್ ಹೆಬ್ಬಾರ್
ಹೊನ್ನಾವರ: ಪ್ರವಾಸೋದ್ಯಮ ಕ್ಷೇತ್ರ ಪ್ರವಾಸಿಗರಿಗೆ ಆದ್ಯತೆ ನೀಡಬೇಕು. ನಮ್ಮ ಜಿಲ್ಲೆಯವರು ಮಡಿವಂತಿಕೆ ಬಿಟ್ಟರೆ ಪ್ರವಾಸೋದ್ಯಮ ಕ್ಷೇತ್ರ ಬೆಳೆಯಲಿದೆ ಎಂದು ಕಾರ್ಮಿಕ ಸಚೀವರು ಜಿಲ್ಲಾ ಉಸ್ತುವಾರಿ ಸಚೀವರಾದ ಶಿವರಾಮ ಹೆಬ್ಬಾರ್ ಹೇಳಿದರು. ಪ್ರವಾಸೊದ್ಯಮ ಇಲಾಖೆಯ ಸಹಕಾರದ ಮೇರೆಗೆ ಉದ್ಘಾಟನೆಗೊಂಡ ತಾಲೂಕಿನ ಹೊಸಾಕುಳಿ ಗ್ರಾಮದ ಹೀರೆಮಕ್ಕಿಯಲ್ಲಿ ನೂತನವಾಗಿ ನಿರ್ಮಾಣದ ಅರೇಖಾ ಕೌಂಟಿ ಹೊಮ್ ಸ್ಟೇ ಉದ್ಘಾಟನೆ ನೇರವೇರಿಸಿ ಅವರು … [Read more...] about ಅರೇಖಾ ಕೌಂಟಿ ಹೊಮ್ ಸ್ಟೇ ಉದ್ಘಾಟಿಸಿದ ಸಚೀವ ಶಿವರಾಮ್ ಹೆಬ್ಬಾರ್
204 ದರೋಡೆ, ಸುಲಿಗೆ ಪ್ರಕರಣ ಗಳಲ್ಲಿ 98 ಪ್ರಕರಣ ಭೇದಿಸಲಾಗಿದೆ ;ಎಸ್ಪಿ ಸುಮನ್ ಪೆನ್ನೇಕರ್
ಉತ್ತರ ಕನ್ನಡ ಜಿಲ್ಲೆಯ ನಾಲ್ಕು ವಿಭಾಗದಲ್ಲಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದ ಕಳ್ಳತನ, ದರೋಡೆ ಹಾಗೂ ವಂಚನೆ ಪ್ರಕರಣದಲ್ಲಿ ಕಳ್ಳರಿಂದ ವಶಕ್ಕೆ ಪಡೆದ ಸುಮಾರು 75 ಲಕ್ಷ ರೂ. ಸ್ವತ್ತುಗಳನ್ನು ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಸಂಬಂಧಪಟ್ಟರಿಗೆ ಮರಳಿಸುವ ಕಾರ್ಯಕ್ರಮ ನಗರದ ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ನಡೆಯಿತು.ಜಿಲ್ಲೆಯಲ್ಲಿ 2020-21ನೇ ಸಾಲಿನಲ್ಲಿ ನಡೆದ 204 ದರೋಡೆ, ಸುಲಿಗೆ ಸಂಬಂಧಿಸಿದಂತೆ ಉತ್ತರ ಕನ್ನಡ ಜಿಲ್ಲೆ ಪೊಲೀಸರು 98 ಪ್ರಕರಣ … [Read more...] about 204 ದರೋಡೆ, ಸುಲಿಗೆ ಪ್ರಕರಣ ಗಳಲ್ಲಿ 98 ಪ್ರಕರಣ ಭೇದಿಸಲಾಗಿದೆ ;ಎಸ್ಪಿ ಸುಮನ್ ಪೆನ್ನೇಕರ್
ಕಣ್ಣಿಗೆರೆ ಪಂಚಾಯತ ವ್ಯಾಪ್ತಿಯlli ಚಿರತೆ
ಯಲ್ಲಾಪುರ: ತಾಲೂಕಿನ ಕಣ್ಣಿಗೆರೆ ಪಂಚಾಯತ ವ್ಯಾಪ್ತಿಯ ಕೃಷ್ಣಗದ್ದೆ ಬಳಿಯ ರೆಸಾರ್ಟ್ ಹತ್ತಿರದಲ್ಲಿ ಚಿರತೆಯೊಂದು ಓಡಾಟ ನಡೆಸಿದೆ.ಕಳೆದರಡು ದಿನಗಳ ಹಿಂದೆ ಪಟ್ಟಣದ ಗಣ್ಯ ವರ್ತಕರ ಮಗನ ಮದುವೆ ಸ೦ಬ೦ಧ ಉದ್ಯಮಿಯೊಬ್ಬರ ರೆಸಾರ್ಟ್ನಲ್ಲಿ ಔತಣಕೂಟ ಏರ್ಪಡಿಸಿದ್ದರು. ಅದಕ್ಕಾಗಿ ಹಾಕಿದ್ದ ಪೆಂಡಾಲ್ ಸಾಮಾಗ್ರಿಗಳನ್ನು ತೆಗೆದುಕೊಂಡು ಹೋಗಲು ಸಿದ್ಧಗೊಳಿಸುತ್ತಿದ್ದ ವೇಳೆ ಕೆಲಸಗಾರರ ಕಣ್ಣಿಗೆ ಮುಂಜಾನೆ. 3-30 ಕತ್ತಲಾವರಿಸಿದ್ದ ಸಮಯದಲ್ಲಿ ಪ್ರಾಣಿಯೊಂದು ನಡೆದು … [Read more...] about ಕಣ್ಣಿಗೆರೆ ಪಂಚಾಯತ ವ್ಯಾಪ್ತಿಯlli ಚಿರತೆ
ಮೃತ ಪಟ್ಟ ಗೋವನ್ನು ಐ.ಆರ್.ಬಿ ವಾಹನಕ್ಕೆ ಕಟ್ಟಿ ರಸ್ತೆಯಲ್ಲಿ ಎಳೆದೊಯ್ದ ಟೋಲ್ ಸಿಬ್ಬಂದಿಗಳು
ಭಟ್ಕಳ: ರಸ್ತೆ ಅಪಘಾತದಲ್ಲಿ ಮೃತಪಟ್ಟ ಎರಡು ಗೋವುಗಳನ್ನು ಐ.ಆರ್.ಬಿ ವಾಹನಕ್ಕೆ ಕಟ್ಟಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಎಳೆದೊಯ್ದ ಅಮಾನವೀಯ ಘಟನೆ ಬೆಳಕೆ ಸಮೀಪ ನಡೆದಿದೆ.ತಾಲೂಕಿನ ಗಡಿ ಭಾಗದಲ್ಲಿರುವ ಶಿರೂರು ಟೋಲಗೆ ಸೇರಿದ 1033 ವಾಹನದಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ಎರಡು ಗೋವುಗಳನ್ನು ಐ.ಆರ್.ಬಿ ವಾಹನಕ್ಕೆ ಕಟ್ಟಿ ಎಳೆದೊಯ್ದ ದ್ರಶ್ಯ ವಿಡಿಯೋಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ಕೃತ್ಯಕ್ಕೆ ತಾಲ್ಲೂಕಿನಾದ್ಯಂತ ಆಕ್ರೋಶ ವ್ಯಕವಾಗುತ್ತಿದೆ. … [Read more...] about ಮೃತ ಪಟ್ಟ ಗೋವನ್ನು ಐ.ಆರ್.ಬಿ ವಾಹನಕ್ಕೆ ಕಟ್ಟಿ ರಸ್ತೆಯಲ್ಲಿ ಎಳೆದೊಯ್ದ ಟೋಲ್ ಸಿಬ್ಬಂದಿಗಳು




