ಯಲ್ಲಾಪುರ : ರೈತ ಮಹಿಳೆಯರು ಉತ್ಪಾದಿಸುವ ಕೃಷಿ ಉತ್ಪನ್ನಗಳ ಉತ್ಪಾದಕರ ಗುಂಪು ರಚನೆ ಮೌಲ್ಯವರ್ಧನೆ ಹಾಗೂ ಮೌಲ್ಯ ಸರಪಳಿ, ಕುರಿತು ರಾಜ್ಯಮಟ್ಟದ ತರಬೇತಿ ಕಾರ್ಯಕ್ರಮ ನವಚೇತನ ಸಮುದಾಯ ನಿರ್ವಹಣಾ ತರಬೇತಿ ಕೇಂದ್ರ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾನಿಲಯ ತಪೋವನದಲ್ಲಿ ಸಂಪನ್ನಗೊAಡಿತು. ಈ ಸಂದರ್ಭದಲ್ಲಿ ತಾಲೂಕಾ ಪಂಚಾಯತ ಇಒ ಜಗದೀಶ ಕಮ್ಮಾರ ಮಾತನಾಡಿ ರೈತರು ಬೆಳೆದ ಬೆಳೆಗೆ ಸರಿಯಾದ ಧಾರಣೆ ಸಿಗಬೇಕಾದರ ಸ್ಥಳೀಯ ರೈತ ಮಹಿಳಾ ಸ್ವಸಹಾಯ ಸಂಘಗಳು … [Read more...] about ರೈತ ಮಹಿಳೆಯರು ಉತ್ಪಾದಿಸುವ ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಕುರಿತು ರಾಜ್ಯಮಟ್ಟದ ತರಭೇತಿ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ವಿಧಾನಪರಿಷತ ಚುನಾವಣೆಯ ಗೆಲವು ಮುಂದಿನ ತಾಲೂಕಾ ಹಾಗೂ ಜಿಲ್ಲಾಪಂಚಾಯತ ಚುನಾವಣೆ ಮುನ್ನುಡಿ:ಸಚಿವ ಹೆಬ್ಬಾರ್
ಯಲ್ಲಾಪುರ : ವಿಧಾನಪರಿಷತ ಚುನಾವಣೆಯ ಬಿಜೆಪಿ ಯ ಗೆಲವು ಮುಂದಿನ ತಾಲೂಕಾ ಹಾಗೂ ಜಿಲ್ಲಾಪಂಚಾಯತ ಚುನಾವಣೆ ಮುನ್ನುಡಿಯನ್ನು ಬರೆಯಲಿದೆ,ಎಂದುಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಹೇಳಿದರು.ಅವರು ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಚುನಾಯಿತ ಜನಪ್ರತಿನಿಧಿಗಳ ವಿಧಾನಪರಿಷತ ಚುನಾವಣೆ ಅಂಗವಾಗಿ ಇಡಗುಂದಿ ಹಾಗೂ ಪಟ್ಟಣದ ಅಡಿಕೆ ಭವನದಲ್ಲಿ ಜನಪ್ರತಿನಿಧಿಗಳ ಸಭೆ ಯಲ್ಲಿ ಮಾತನಾಡಿನಾವೆಲ್ಲರೂ ಒಟ್ಟಾಗಿ ಅಭ್ಯರ್ಥಿಗಣಪತಿ ಉಳ್ವೇಕರ್ ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ … [Read more...] about ವಿಧಾನಪರಿಷತ ಚುನಾವಣೆಯ ಗೆಲವು ಮುಂದಿನ ತಾಲೂಕಾ ಹಾಗೂ ಜಿಲ್ಲಾಪಂಚಾಯತ ಚುನಾವಣೆ ಮುನ್ನುಡಿ:ಸಚಿವ ಹೆಬ್ಬಾರ್
ಬಸವೇಶ್ವರ ದೇವಸ್ಥಾನದಲ್ಲಿಕಾರ್ತಿಕೋತ್ಸವ
ಯಲ್ಲಾಪುರ: ಪಟ್ಟಣದ ಬಸವೇಶ್ವರ ವೃತ್ತದ ಬಳಿಯಿರುವ ಬಸವೇಶ್ವರ ದೇವಸ್ಥಾನದಲ್ಲಿ ಕಾರ್ತೀಕ ಮಾಸದ ಪ್ರಯುಕ್ತ ಶಿವನಿಗೆ ವಿಶೇಷ ಆಭರಣ ಅಲಂಕಾರ ,ಹೂವಿನಿಂದ ಸಿಂಗರಿಸಿ ವಿಶೇಷ ಪೂಜೆ ಸಲ್ಲಿಸಿ ಕಾರ್ತಿಕೋತ್ಸವವನ್ನು ಸಂಭ್ರಮ ದಿಂದ ಆಚರಿಸಲಾಯಿತು. .ದೇವಾಲಯದ ಆವಾರದಲ್ಲಿ ಅರ್ಚಕ ವೇ. ಶಿವಯ್ಯ ನವರು ಬಿಡಿಸಿದ ಆಕರ್ಷಕವಾದ ಹೂವಿನ ರಂಗೋಲಿ, ದೀಪಗಳ ಅಲಂಕಾರ ಭಕ್ತರ ಕಣ್ಮನ ಸೂರೆಗೊಂಡಿತು. ದೇವಾಲಯಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ವಿಶೇಷ ಪೂಜೆ ಹಣ್ಣು … [Read more...] about ಬಸವೇಶ್ವರ ದೇವಸ್ಥಾನದಲ್ಲಿಕಾರ್ತಿಕೋತ್ಸವ
ಜಿಲ್ಲಾ ಕಾರಾಗೃಹದಲ್ಲಿ ಭಗವದ್ಗೀತಾ ಅಭಿಯಾನ
ಕಾರವಾರ:ಜಗತ್ತಿನ ಎಲ್ಲರೂ ಒಂದಲ್ಲ ಒಂದು ರೀತಿಯಲ್ಲಿ ಭಗವಂತನ ಬಂಧನದಲ್ಲಿಯೇ ಇದ್ದಾರೆ ಎಂದು ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನದ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮಿಗಳು ನುಡಿದರು.ಸಂಸ್ಥಾನದಿಂದ ರಾಜ್ಯಾದ್ಯಂತ ಹಮ್ಮಿಕೊಂಡ ಭಗವದ್ಗೀತಾ ಅಭಿಯಾನದ ಭಾಗವಾಗಿ ಕಾರವಾರದ ಜಿಲ್ಲಾ ಕಾರಾಗೃಹದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.ತಿಳಿದೋ, ತಿಳಿಯದೆಯೋ ಕೆಲವು ತಪ್ಪು ಮಾಡಿ ಕೆಲವರು ಭೌತಿಕವಾಗಿ ಜೈಲಿನಲ್ಲಿ … [Read more...] about ಜಿಲ್ಲಾ ಕಾರಾಗೃಹದಲ್ಲಿ ಭಗವದ್ಗೀತಾ ಅಭಿಯಾನ
ಬೀಗ ಒಡೆದು ಮನೆಗೆ ನುಗ್ಗಿದ ಕಳ್ಳರು
ದಾಂಡೇಲಿ: ನಗರದ ಸಾರಿಗೆ ಬಸ್ ನಿಲ್ದಾಣದ ಹಿಂಬದಿಯಲ್ಲಿರುವ ಕೆಪಿಸಿ ಕಾಲೋನಿಯಲ್ಲಿ ಇರುವ ಮನೆಯೊಂದರ ಬೀಗ ಒಡೆದು ಕಳ್ಳರು ನುಗ್ಗಿದ ಘಟನೆ ರವಿವಾರ ನಡೆದಿದೆ.ಕೆಪಿಸಿ ಕಾಲೋನಿಯ ನಿವಾಸಿ ಡಾ.ಪಿ.ವಿ.ಶಾನಭಾಗ್ ಅವರು ಕುಟುಂಬ ಸಮೇತ ಧಾರವಾಡಕ್ಕೆ ಹೋಗಿದ್ದರಿಂದ ಮನೆಯಲ್ಲಿ ಯಾರು ಇಲ್ಲದಿರುವುದನ್ನು ಗಮನಿಸಿ ರವಿವಾರ ಮಧ್ನಾಹ ವೇಳೆ ಬೀಗ ಒಡೆದು ಮನೆಯೊಳಗೆ ಕಳ್ಳರು ನುಗ್ಗಿದ್ದಾರೆ. ಮನೆಯೊಳಗಿನ ಕಪಾಟಿನ ಬಾಗಿಲು ತೆರದು ಕಪಾಟಿನಲ್ಲಿ … [Read more...] about ಬೀಗ ಒಡೆದು ಮನೆಗೆ ನುಗ್ಗಿದ ಕಳ್ಳರು




