ಯಲ್ಲಾಪುರ: ಶ್ರೀಗುರು ಸಹಕಾರಿ ಸಂಘ ಆರ್ಥಿಕ ವ್ಯವಹಾರವಲ್ಲದೇ, ಪ್ರತಿಭಾವಂತ ವಿದ್ಯಾರ್ಥಿಗಳನ್ನು, ಸಾಧಕ ಶಿಕ್ಷಕರನ್ನು ಗುರುತಿಸಿ ಗೌರವಿಸುವದರೊಂದಿಗೆ ಹತ್ತು ಹಲವು ಸಮಾಜಮುಖಿ ಕಾರ್ಯಗಳನ್ನು ಮಾಡುವ ಮಾದರಿಯಾಗಿದೆ.ಎಂದು ವಾಯ್ ಟಿ ಎಸ್ ಎಸ್ ಸಂಸ್ಥೆಯ ನಿವೃತ್ತ ಪ್ರಾಂಶುಪಾಲ ಜಯರಾಮ ಗುನಗಾ ಹೇಳಿದರು.ಅವರು ಪಟ್ಟಣದ ಶಾರದಾಗಲ್ಲಿಯಲ್ಲಿರುವ ಶಿವಪ್ಪಾಪೂಜಾರಿ ಸಭಾಭವನದಲ್ಲಿ ಶ್ರೀಗುರು ಸಹಕಾರಿ ಸಂಘದ ೪ನೇ ವಾರ್ಷಿಕ ಸಭೆಯನ್ನು ಉದ್ಘಾಟಿಸಿ ಹಾಗೂ ತಮಗೆ … [Read more...] about ಶ್ರೀಗುರು ಸಹಕಾರಿ ಸಂಘದ ವಾರ್ಷಿಕ ಸಭೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಗ್ರಂಥಾಲಯ ಇಲಾಖೆ ನೌಕರರ ಸಹಕಾರಿ ಪತ್ತಿನ ಸಂಘದಿಂದ ಪುನಿತ್ ಕುಮಾರ್ ಎಫ್ ಗೆ ಪ್ರತಿಭಾ ಪುರಸ್ಕಾರ
ಯಲ್ಲಾಪುರ: ಸಾವ೯ಜನಿಕ ಗ್ರಂಥಾಲಯ ಇಲಾಖೆ ನೌಕರರ ಸಹಕಾರಿ ಪತ್ತಿನ ಸಂಘದ ವತಿಯಿಂದ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಸ್ ಎಸ್ ಎಲ್ ಸಿ ಪರಿಕ್ಷೇಯಲ್ಲಿ ಹೆಚ್ಚಿನ ಅಂಕಗಳಿಸಿದ ವಿದ್ಯಾಥಿ೯ಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಯಲ್ಲಾಪುರದ ಗ್ರಂಥಾಲಯಾಧಿಕಾರಿ ಎಫ.ಎಚ್ ಬಾಸೂರ ಅವರ ಪುತ್ರ ವಾಯ್ ಟಿಎಸ್ ಎಸ್ ಶಾಲೆಯ ವಿದ್ಯಾಥಿ೯ ಪುನಿತ್ ಕುಮಾರ್ ಎಫ್ ಅವರು ಈ ಪ್ರತಿಭಾ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ. … [Read more...] about ಗ್ರಂಥಾಲಯ ಇಲಾಖೆ ನೌಕರರ ಸಹಕಾರಿ ಪತ್ತಿನ ಸಂಘದಿಂದ ಪುನಿತ್ ಕುಮಾರ್ ಎಫ್ ಗೆ ಪ್ರತಿಭಾ ಪುರಸ್ಕಾರ
ನಿಯಂತ್ರಣ ತಪ್ಪಿ ಗಟಾರಕ್ಕಿಳಿದ ಟ್ಯಾಂಕರ
ಯಲ್ಲಾಪುರ: ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ ಗಟಾರಕ್ಕಿಳಿದ ಘಟನೆ ರಾಷ್ಟ್ರೀಯ ಹೆದ್ದಾರಿ ೬೩ ಬಳಿ ಆರತಿಬೈಲ್ ತಿರುವಿನಲ್ಲಿ ಸೋಮವಾರ ನಡೆದಿದೆ.ಯಲ್ಲಾಪುರ ಕಡೆಯಿಂದ ಅಂಕೋಲಾ ಕಡೆಗೆ ಹೊರಟ್ಟಿದ್ದ ಟ್ಯಾಂಕರ ಲಾರಿ ಆರತಿಬೈಲ್ ಘಟ್ಟದ ಇಳಿಜಾರಿನ ಅಪಾಯಕಾರಿ ತಿರುವಿನಲ್ಲಿ ಸಾಗುವಾಗ ನಿಯಂತ್ರಣ ತಪ್ಪಿ ಟ್ಯಾಂಕರ್ ನ ಮುಂಭಾಗ ಸುರಕ್ಷತಾ ತಡೆಬೇಲಿ ದಾಟಿ ಗಟಾರಕ್ಕಿಳಿದಿದೆ. ಚಾಲಕ ನಿರ್ವಾಹಕ ಅಪಾಯದಿಂದ ಪಾರಾಗಿದ್ದಾರೆ. ಈ ಪ್ರದೇಶದಲ್ಲಿ ಹೆದ್ದಾರಿ ಸಂಪೂರ್ಣ … [Read more...] about ನಿಯಂತ್ರಣ ತಪ್ಪಿ ಗಟಾರಕ್ಕಿಳಿದ ಟ್ಯಾಂಕರ
ಸೆಂಟ್ರಲ್ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ/central bank recruitment 2021
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನ ಹಲವು ಬ್ರಾಂಚ್ ಗ ಳಲ್ಲಿ ಆಫೀಸರ್ ಪೋಸ್ಟಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.ಹುದ್ದೆಯ ಹೆಸರು : ಸ್ಪಷಲಿಸ್ಟ್ ಆಫೀಸರ್ಹುದ್ದೆಗಳ ಸಂಖ್ಯೆ : 115ಹುದ್ದೆಗಳ ವಿವರ ;ಎಸ್ಒ ಹುದ್ದೆಗಳನ್ನು ವಿವಿಧ ವಿಭಾಗಗಳಲ್ಲಿ ನೇಮಕ ಮಾಡಲಾಗುತ್ತದೆ.ಎಸ್ಒ ಹುದ್ದೆಗಳ ಪೈಕಿ … [Read more...] about ಸೆಂಟ್ರಲ್ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ/central bank recruitment 2021
ಲಾರಿ ಡಿಕ್ಕಿ : ಬೈಕ್ ಸವಾರಗೆ ಗಾಯ
ಹೊನ್ನಾವರ : ಲಾರಿ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ, ಬೈಕ್ ಸವಾರ ಗಾಯಗೊಂಡ ಘಟನೆ ತಾಲೂಕಿನ ಕರ್ಕಿಯ ಹಿರಿಯ ಪ್ರಾಥಮಿಕ ಶಾಲೆಯ ಬಳಿ ನಡೆದಿದೆ.ಹೊನ್ನಾವರ ಕಡೆಯಿಂದ ಕುಮಟಾ ಕಡೆಗೆ ಅತಿವೇಗ ಹಾಗೂ ನಿರ್ಲಕ್ಷತನದಿಂದ ಲಾರಿ ಚಲಾಯಿಸಿಕೊಂಡು ಒಂದು ಚಾಲಕ ಹಳದೀಪುರದಿಂದ ಹೊನ್ನಾವರ ಕಡೆಗೆ ಬರುತ್ತಿದ್ದ ಬೈಕಿಗೆ ಡಿಕ್ಕಿ ಹೊಡೆದಿದ್ದಾನೆ. ಅವಘಾತದಲ್ಲಿ ಕರ್ಕಿ ಹೆಗಡೆ ಹಿತ್ಲದ ನಿವಾಸಿ ಭರತ್ ವಿಶ್ವನಾಥ ನಾಯ್ಕ (27) ಈತನಿಗೆ ಗಂಭೀರ … [Read more...] about ಲಾರಿ ಡಿಕ್ಕಿ : ಬೈಕ್ ಸವಾರಗೆ ಗಾಯ




