ಯಲ್ಲಾಪುರ: ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದ "ಕಲಿಕಾರ್ಥಿ ಸಹಾಯ ಕೇಂದ್ರ"ವೂ ಪಟ್ಟಣದ ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ಆವಾರದಲ್ಲಿ ಡಿಸೆಂಬರ್ 1ರಂದು ಉದ್ಘಾಟನೆ ಆಗಲಿದೆ. ಅಂದು ಬೆಳಗ್ಗೆ 11.30ಕ್ಕೆ ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯದ ಉಪ ಕುಲಪತಿಗಳಾದ ಡಾ. ವಿದ್ಯಾಶಂಕರ್ ಅವರು ಆನ್ ಲೈನ್ ಮೂಲಕ ಕಲಿಕಾರ್ಥಿ ಸಹಾಯ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ. ವಿಧಾನ ಪರಿಷತ್ ಸದಸ್ಯರಾದ ಶಾಂತರಾಮ ಸಿದ್ಧಿ, ವಿಶ್ವದರ್ಶನ ಶಿಕ್ಷಣ ಸಂಸ್ಥೆಯ … [Read more...] about ಡಿಸೆಂಬರ್ 1ರಂದು ಕಲಿಕಾರ್ಥಿ ಸಹಾಯ ಕೇಂದ್ರಉದ್ಘಾಟನೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ನ.೩೦ ರಂದು ಕಿರವತ್ತಿಯ ಉಪ-ಮಾರುಕಟ್ಟೆಯಲ್ಲಿ ಹತ್ತಿ ಮಾರಾಟ ಹಂಗಾಮುಆರಂಭ
ಯಲ್ಲಾಪುರ: ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಿರವತ್ತಿಯ ಉಪ-ಮಾರುಕಟ್ಟೆಂiÀiಲ್ಲಿ ಹತ್ತಿ ಮಾರಾಟ ಹಂಗಾಮು ನ.೩೦ ರಂದು ಆರಂಭವಾಗಲಿದೆಎAದು ಎಪಿಎಂಸಿ ಸಮಿತಿ ಯವರು ತಿಳಿಸಿದ್ದಾರೆ.ಮಳೆಯ ವಾತಾವರಣ ಇಲ್ಲದೇ ಇದ್ದರೆ ಪ್ರಾರಂಭವಾಗುವ ಸಾಧ್ಯತೆ ಇರುವುದರಿಂದ ಈಗಾಗಲೇ ಪ್ರತಿ ಶುಕ್ರವಾರ ದಿನ ನಡೆಯುವ ಹತ್ತಿ ಟೆಂಡರ ವ್ಯಾಪಾರ ಮಾಡುವ ಬದಲಾಗಿ ವಾರದ ಪ್ರತಿ ಮಂಗಳವಾರ ದಿನ ಹತ್ತಿ ಟೆಂಡರ ಮಾರಾಟ ವ್ಯವಹಾರ ಮಾಡಲು ಉದ್ದೇಶಿಸಿದ್ದು.ಕಾರಣ ಈ ಭಾಗದ ಹತ್ತಿಯ … [Read more...] about ನ.೩೦ ರಂದು ಕಿರವತ್ತಿಯ ಉಪ-ಮಾರುಕಟ್ಟೆಯಲ್ಲಿ ಹತ್ತಿ ಮಾರಾಟ ಹಂಗಾಮುಆರಂಭ
ಕಾಂಗ್ರೆಸ್ನಿಂದ ಮಾತ್ರ ಜನಪರ ಸರ್ಕಾರ ನೀಡಲು ಸಾಧ್ಯ; ಬೀಮಣ್ಣಾ ನಾಯ್ಕ
ಹೊನ್ನಾವರ : ಜನತೆಗೆ ಕೊಟ್ಟ ಮಾತಿನಂತೆ ಆಡಳಿತ ನಡೆಸುವ ಜನಪರ ಸರ್ಕಾರವಿದ್ದರೆ ಅದು ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ ಎಂದು ಉತ್ತರಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಅಭ್ಯರ್ಥಿ ಬೀಮಣ್ಣಾ ನಾಯ್ಕ ನುಡಿದರು. ಅವರು ಇಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಸಮಿತಿ, ನಗರದ ಸೋಶಿಯಲ್ ಕ್ಲಬ್ ಸಭಾಭವನದಲ್ಲಿ ಕರ್ನಾಟಕ ವಿಧಾನ ಪರಿಷತ್ ಚುನಾವಣೆಯ ಪ್ರಚಾರಾರ್ಥ ಏರ್ಪಡಿಸಿದ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ತಾಲೂಕು … [Read more...] about ಕಾಂಗ್ರೆಸ್ನಿಂದ ಮಾತ್ರ ಜನಪರ ಸರ್ಕಾರ ನೀಡಲು ಸಾಧ್ಯ; ಬೀಮಣ್ಣಾ ನಾಯ್ಕ
ಉಮ್ಮಚಗಿ ಗೆ ಭೇಟಿ ನೀಡಿದ ಜಿಪಂ ಸಿಇಒ ಪ್ರಿಯಾಂಗ
ಯಲ್ಲಾಪುರ: ಉಮ್ಮಚ್ಗಿ ಪಂಚಾಯತ ವ್ಯಾಪ್ತಿಯ ವಿವಿಧ ಕಾಮಗಾರಿಗಳ ಪರಿಶೀಲನೆಗೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಿಯಾಂಗ ಎಮ್. ಭೇಟಿ ನೀಡಿದರು.ಇತ್ತೀಚೆಗೆ ಮಳೆಯಿಂದಾಗಿ ತೀರ್ವ ಹಾನಿಗೊಳಗಾಗಿ ಗ್ರಾ.ಪಂ.ಸ್ಥಳೀಯ ಸದಸ್ಯರು ಮತ್ತು ಜನರ ಸಹಕಾರದಿಂದ ಗ್ರಾ.ಪಂ.ಸಹಯೋಗದಲ್ಲಿ ತಾತ್ಕಾಲಿಕವಾಗಿ ನಿರ್ಮಿಸಲಾದ ತುಡುಗುಣಿಯಿಂದ ಸೂರಿಮನೆಗೆ ಹೋಗುವ ಮಾರ್ಗವನ್ನು ಅವರು ಮೊದಲು ವೀಕ್ಷಣೆ ಮಾಡಿ, ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಜನರಿಗೆ ಮಾರ್ಗ … [Read more...] about ಉಮ್ಮಚಗಿ ಗೆ ಭೇಟಿ ನೀಡಿದ ಜಿಪಂ ಸಿಇಒ ಪ್ರಿಯಾಂಗ
ಪ್ರೇಕ್ಷಕರನ್ನು ರಂಜಿಸಿದ ಮೀನಾಕ್ಷಿ ಕಲ್ಯಾಣ
ಯಲ್ಲಾಪುರ: ತಾಲೂಕಿನ ಅಣಲಗಾರ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸ್ಥಳೀಯ ಕಲಾವಿದರಿಂದ ಪ್ರದರ್ಶನಗೊಂಡ ಮೀನಾಕ್ಷಿ ಕಲ್ಯಾಣ ಯಕ್ಷಗಾನ ಪ್ರೇಕ್ಷಕರನ್ನು ರಂಜಿಸಿತು. ಹಿಮ್ಮೇಳದಲ್ಲಿ ಭಾಗವತರಾಗಿ ಗಣಪತಿ ಭಾಗ್ವತ ಕವಾಳೆ, ಅನಂತ ಹೆಗಡೆ ದಂತಳಿಗೆ, ಮದ್ದಲೆವಾದಕರಾಗಿ ನರಸಿಂಹ ಭಟ್ಟ ಹಂಡ್ರಮನೆ, ನಾಗಪ್ಪ ಕೋಮಾರ, ಚಂಡೆವಾದಕರಾಗಿ ಮಹಾಬಲೇಶ್ವರ ನಾಯ್ಕನಕೆರೆ, ಪ್ರಶಾಂತ ಹೆಗಡೆ ಕೈಗಡಿ, ಮಂಜುನಾಥ ಭಾಗ್ವತ ಕವಾಳೆ ಭಾಗವಹಿಸಿದ್ದರು. … [Read more...] about ಪ್ರೇಕ್ಷಕರನ್ನು ರಂಜಿಸಿದ ಮೀನಾಕ್ಷಿ ಕಲ್ಯಾಣ



