ಹೊನ್ನಾವರ- ಭಟ್ಕಳದ ಪತ್ರಕರ್ತ ಅರ್ಜನ್ ಮಲ್ಯ ಮೇಲಿನ ಮಾರಣಾಂತಿಕ ಹಲ್ಲೆ ಖಂಡಿಸಿ ಮತ್ತು ಎಲ್ಲ 6 ಆರೋಪಿಗಳನ್ನು ಬಂಧಿಸಲು ಆಗ್ರಹಿಸಿ ಅಖಿಲ ಭಾರತ ಜರ್ನಲಿಸ್ಟ್ ಹೊನ್ನಾವರ ತಾಲೂಕ ಘಟಕದಿಂದ ಹೊನ್ನಾವರ ತಹಸೀಲ್ದಾರ ನಾಗರಾಜ್ ನಾಯಡ್ ಮೂಲಕ ಜಿಲ್ಲಾಧಿಕಾರಿಗಳಿಗೆ ಶುಕ್ರವಾರ ಮನವಿಸಲ್ಲಿಸಲಾಯಿತು.ಉತ್ತರಕನ್ನಡ ಜಿಲ್ಲೆಯ ಭಟ್ಕಳದ ಕರಾವಳಿಯ ಸಮಾಚಾರ ವೆಬ್ ಪೋರ್ಟಲ್ ಸಂಪಾದಕ, ಪತ್ರಕರ್ತ ಅರ್ಜುನ ಮಲ್ಯನ ಮೇಲೆ ಮುಸುಕುದಾರಿಗಳ ಗುಂಪು ಕಳೆದ ಗುರುವಾರ ದಿನಾಂಕ … [Read more...] about ಭಟ್ಕಳದ ಪತ್ರಕರ್ತ ಅರ್ಜುನ ಮಲ್ಯ ಮೇಲಿನ ಹಲ್ಲೆ ಖಂಡಿಸಿ ಅಖಿಲ ಭಾರತ್ ಜರ್ನಲಿಸ್ಟ್ ಫೆಡರೇಷನ್ ಹೊನ್ನಾವರ ಘಟಕದಿಂದ ಜಿಲ್ಲಾಧಿಕಾರಿಗೆ ಮನವಿ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳ ಸಾವು
ಉಡಪಿ : ಈಜಲು ತೆರಳಿದ್ದ ಮೂವರು ಕಾಲೇಜು ವಿದ್ಯಾರ್ಥಿಗಳು ಹೊಳೆಯಲ್ಲಿ ಮುಳಗಿ ಮೃತಪಟ್ಟಿ ಘಟನೆ ಹೆಬ್ರಿ ತಾಲೂಕು ಶಿವಪುರ ಗ್ರಾಮದ ಮುಳ್ಳುಗಡ್ಡೆ ಭಟ್ರಾಡಿ ಎಂಬಲ್ಲಿ ಶುಕ್ರವಾರ ಸಂಭವಿಸಿದೆ.ಹಿರಿಯಡ್ಕ ಸರಕಾರಿ ಪದವಿ ಪೂರ್ವ ಕಾಲೇಜಿನ 6 ಮಂದಿ ವಿದ್ಯಾರ್ಥಿಗಳು ಈಜಲು ಭಟ್ರಾಡಿ ಎಂಬಲ್ಲಿ ಹೊಳಗೆ ತೆರಳಿದ್ದರು. ಅವರಲ್ಲಿ ಮೂವರು ನೀರು ಪಾಲಾಗಿದ್ದು, ಮೂವರು ಮೃತದೇಹ ಪತ್ತೆಯಾಗಿದೆ.ಮೃತ … [Read more...] about ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳ ಸಾವು
ಬಸ್ ಬಾಗಿಲಲ್ಲಿ ಸಿಲುಕಿದ ವಿದ್ಯಾರ್ಥಿ ಕಾಲ್ಬೆರಳು ಕಟ್
ದಾವಣಗೆರೆ : ಕೆ ಎಸ್ಆರ್ಟಿಸಿ ನಗರ ಸಾರಿಗೆ ಬಸ್ ಚಾಲಕನ ಅಜಾಗರೂಕತೆಯಿಂದ ಡಿಪ್ಲೋಮಾ ವಿದ್ಯಾರ್ಥಿ ಕಾಲು ಬಸ್ ಬಾಗಿಲಿನಲ್ಲಿ ಸಿಲುಕಿ ಎಡಗಾಲಿನ ಐದೂ ಬೆರಳು ತುಂಡಾದ ಘಡನೆ ನಗರದ ಪಿಬಿ ರಸ್ತೆಯ ಡಿಸಿಎ ಮೇಲ್ಸೇತುವೆ ಬಳಿ ಶುಕ್ರವಾರ ನಡೆದಿದೆ.ವಿವೇಕಾನಂದ ಬಡಾವಣೆ ಬಾಪೂಜಿ ಎಂಜಿನಿಯರಿAಗ್ ಕಾಲೇಜಿನಲ್ಲಿ ಮೊದಲ ವರ್ಷದ ಡಿಪ್ಲೋಮಾ ಓದುತ್ತಿರುವ ಶರತ್ ಗೌಡ ಎನ್.ಎಸ್. (17) ಗಾಯಗೊಂಡ ವಿದ್ಯಾರ್ಥಿ. ಜಯನಗರದಲ್ಲಿ ವಾಸವಿರುವ ಜಗಳೂರು … [Read more...] about ಬಸ್ ಬಾಗಿಲಲ್ಲಿ ಸಿಲುಕಿದ ವಿದ್ಯಾರ್ಥಿ ಕಾಲ್ಬೆರಳು ಕಟ್
ಮೂರು ದಿನ ರಾಜ್ಯದಲ್ಲಿ ಮತ್ತೆ ಮಳೆ
ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನಲೆಯಲ್ಲಿ ರಾಜ್ಯದಲ್ಲಿ ಮತ್ತೆ ಮೂರು ದಿನ ಭಾರಿ ಮಳೆಯಾಗುವ ಸಾಧ್ಯತೆಗಳಿವೆ.ಕಳೆದ ಎರಡು ದಿನಗಳಿಂದ ಮರೆಯಾಗಿದ್ದ ಮಳೆ ಮತ್ತೆ ಕಾಣಿಸಿಕೊಳ್ಳಿಲಿದೆ. ಶುಕ್ರವಾರ ಬೆಳಗಿನ ಜಾವ ತಮಿಳನಾಡಿಗೆ ಚಂಡಮಾರುತ ಅಪ್ಪಳಿಸಿದ್ದ ಇದರ ಪರಿಣಾಮ ರಾಜ್ಯದ ದಕ್ಷಿಣ ಭಾಗಕ್ಕೆ ಬೀರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಬೆಂಗಳೂರು, ಮಂಡ್ಯ್, ಮೈಸೂರು, … [Read more...] about ಮೂರು ದಿನ ರಾಜ್ಯದಲ್ಲಿ ಮತ್ತೆ ಮಳೆ
ಮಲೆನಾಡು ಕೃಷಿ ಅಭಿವೃದ್ಧಿ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಎಂ.ಆರ್. ಹೆಗಡೆ ಆಯ್ಕೆ
ಯಲ್ಲಾಮರ: ಪಟ್ಟಣದ ಮಲೆನಾಡು ಕೃಷಿ ಅಭಿವೃದ್ಧಿ ಸೇವಾ ಸಹಕಾರಿ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ನೂತನ ಆಡಳಿತ ಮಂಡಳಿಯ ರ ಆಯ್ಕೆ ಪ್ರಕ್ರಿಯೆ ನಡೆಯಿತು.ಸಂಘದ ಅಧ್ಯಕ್ಷರಾಗಿ ಎಂ.ಆರ್. ಹೆಗಡೆ ಕುಂಬ್ರಿಗುಡ್ಡೆ ಹಾಗೂ ಉಪಾಧ್ಯಕ್ಷರಾಗಿ ಎಂ.ಜಿ.ಭಟ್ಟ ಶಿಗೇಪಾಲ್ ಪುನರಾಯ್ಕೆಯಾದರು.ನೂತನ ನಿರ್ದೇಶಕರಾಗಿ ಮಧು ಕೇಶ್ವರ ಭಟ್ಟ ಕರಡಿಗೆಮನೆ, ಎಂ.ಆರ್. ಹೆಗಡೆ ತಾರೇಹಳ್ಳಿ, ಜಿ.ಆರ್.ಹೆಗಡೆ ಬೆದೆಹಕ್ಲು ರಾಘವೇಂದ್ರ ಭಟ್ಟ ಕಳಚೆ, ರವಿ ಹುಳ್ಸೆ, ದತ್ತಾತ್ರೇಯ ಬೋಳಗುಡ್ಡೆ, … [Read more...] about ಮಲೆನಾಡು ಕೃಷಿ ಅಭಿವೃದ್ಧಿ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಎಂ.ಆರ್. ಹೆಗಡೆ ಆಯ್ಕೆ



