ಯಲ್ಲಾಪುರ:ಸಮಾಜಕ್ಕೆ ಹಿರಿಯರು ನೀಡಿದ ಕೊಡುಗೆಯನ್ನು ಸ್ಮರಿಸಿ, ಅವರ ಸೇವೆಗೆ ಗೌರವ ನೀಡುವುದು ಉತ್ತಮ ಕಾರ್ಯ ಎಂದು ಶಾರದಾಂಬಾ ದೇವಸ್ಥಾನದ ಅಧ್ಯಕ್ಷ ಡಿ.ಶಂಕರ ಭಟ್ ಹೇಳಿದರು.ಅವರು ತಾಲೂಕಿನ ಇಡಗುಂದಿಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರವಾರ, ರಾಮಲಿಂಗೇಶ್ವರ ದೇವಸ್ಥಾನ ಟ್ರಸ್ಟ್, ಅಭಿನೇತ್ರಿ ಆರ್ಟ್ ಟ್ರಸ್ಟ್ ನೀಲ್ಕೋಡ ಇವರ ಆಶ್ರಯದಲ್ಲ ಹಮ್ಮಿಕೊಂಡಿದ್ದ ಯಕ್ಷೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ದೇವಸ್ಥಾನದ ಕಾರ್ಯಕ್ರಮಗಳಲ್ಲಿ ಹಲವು ದಶಕಗಳಿಂದ ವಿವಿಧ … [Read more...] about ಇಡಗುಂದಿಯಲ್ಲಿ ಯಕ್ಷೋತ್ಸವ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಕ್ರೀಡಾ ಪಟು ಸುರೇಂದ್ರ(ಸೂರಿ) ಶೇರುಗಾರ ನಿಧನ
ಯಲ್ಲಾಪುರ.:ತಾಲ್ಲೂಕಿನ ವಜ್ರಳ್ಳಿಯ ಸುರೇಂದ್ರ(ಸೂರಿ) (೨೯)ರಾಮಯ್ಯ ಶೇರುಗಾರ ಕಳೆದ ವಾರ ನಡೆದ ಆಕಸ್ಮಿಕ ಅಪಘಾತದಲ್ಲಿ ತಲೆಗೆ ಪೆಟ್ಟು ಬಿದ್ದು ತೀವೃ ಗಾಯಗೊಂಡು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯ ತೀವೃ ನಿಗಾ ಘಟಕದಲ್ಲ್ಲಿ ದಾಖಲಿಸಲಾಗಿತ್ತು.ಚಿಕಿತ್ಸೆ ಫಲಕಾರಿಯಾಗದೇ ಹುಬ್ಬಳ್ಳಿಯಲ್ಲಿ ಬುಧವಾರ ಅಸುನೀಗಿದ್ದಾರೆ. ಸುರೇಂದ್ರರವರು ವೃತ್ತಿಯಲ್ಲಿ ಅಂಚೆ ಇಲಾಖೆಯ ದಾಂಡೇಲಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು ,ಪ್ರವೃತ್ತಿಯಲ್ಲಿ ಉತ್ತಮ ಕ್ರೀಡಾಪಟುವಾಗಿದ್ದರು.ತಂದೆ ರಾಮಯ್ಯ … [Read more...] about ಕ್ರೀಡಾ ಪಟು ಸುರೇಂದ್ರ(ಸೂರಿ) ಶೇರುಗಾರ ನಿಧನ
ಮುರುಡೇಶ್ವರಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಹೋದರ ಸೋಮು ಬಾಯಿ ಮೋದಿ ಭೇಟಿ
ಭಟ್ಕಳ: ವಿಶ್ವ ಪ್ರಸಿದ್ದ ಪ್ರವಾಸಿ ತಾಣ ಮುರುಡೇಶ್ವರಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಹೋದರ ಸೋಮು ಬಾಯಿ ಮೋದಿ ಭೇಟಿ ನೀಡಿರುವುದು ತಡವಾಗಿ ಬೆಳಕಿಗೆ ಬಂದಿದೆ.ಹೌದು ದೇಶದ ಪ್ರಧಾನಿ ನರೇಂದ್ರ ಮೋದಿಯವರ ಸಹೋದರರಾದ ಮಂಗಳವಾರ ಮಧ್ಯಾಹ್ನ 3 ಘಂಟೆಯ ವೇಳೆಗೆ ಮುರುಡೇಶ್ವರಕ್ಕೆ ಭೇಟಿ ನೀಡಿ ಶಿವನ ದರ್ಶನ ಪಡೆದುಕೊಂಡಿದ್ದಾರೆ. ನಂತರ ದೇವಸ್ಥಾನದ ಆಡಳಿತ ಮಂಡಳಿಯ ವತಿಯಿಂದ ಶಾಲು ವದೆಸಿ ಸನ್ಮಾನಿಸಿದ್ದಾರೆ .ಮೋದಿಯಂತೆ ಸರಳ ವ್ಯಕ್ತಿತ್ವದರಾದ … [Read more...] about ಮುರುಡೇಶ್ವರಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಹೋದರ ಸೋಮು ಬಾಯಿ ಮೋದಿ ಭೇಟಿ
ಬೀಯರ್ ಸಾಗಾಟ: ಓರ್ವನ ಬಂಧನ
ಭಟ್ಕಳ: ಮುರ್ಡೇಶ್ವರದಿಂದಶಿರಾಲಿ ಕಡೆಗೆ ಬೈಕ್ನಲ್ಲಿ ವಿವಿಧ ಕಂಪೆನಿಯ ಬೀಯರ್ಗಳನ್ನು ಯಾವುದೇ ಪರವಾನಿಗೆ ಇಲ್ಲದೇ ಸಾಗಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಬೇಂಗ್ರೆ ಪೆಟ್ರೋಲ್ ಬಂಕ್ ಸನಿಹದಲ್ಲಿ ಬಂಧಿಸಿ, ವಸ್ತುಗಳನ್ನು ವಶಪಡಿಸಿಕೊಂಡಿ ದ್ದಾರೆ. ಶಿರಾಲಿ ನೀರಕಂಠದ ಹೊಟೇಲ್ ಕೆಲಸ ಮಾಡುವ ಉಮೇಶ ನಾರಾಯಣ ನಾಯ್ಕ ಬಂಧಿತ ವ್ಯಕ್ತಿ.ಈತ ಬೈಕಿನಲ್ಲಿ ಯಾವುದೇ ಪರವಾನಿಗೆ ಇಲ್ಲದೇ ವಿವಿಧ ಕಂಪೆನಿಯ 24,620 ಮೌಲ್ಯದ ಬೀಯರ್ ಗಳನ್ನು ಸಾಗಾಟ ಮಾಡುತ್ತಿದ್ದ … [Read more...] about ಬೀಯರ್ ಸಾಗಾಟ: ಓರ್ವನ ಬಂಧನ
ಅಂದರ- ಬಾಹರ ಆಡುತ್ತಿದ್ದವರ ಬಂಧನ
ಭಟ್ಕಳ: ಇಸ್ಪೀಟ್ ಎಲೆ ಬಳಿಸಿ ಅಂದರ ಬಾಹರ ಆಡುತ್ತಿದ್ದ ನಾಲ್ವರನ್ನು ಗ್ರಾಮೀಣ ಠಾಣೆಯ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡ ಘಟನೆ ನಡೆದಿದೆ. ಶಿರಾಲಿಯ ತಟ್ಟಿಹಕ ಬ್ರಿಡ್ಜ್ ಹತ್ತಿರದ ಸಾರ್ವಜನಿಕ ಸ್ಥಳದಲ್ಲಿ ಶಿರಾಲಿಯ ತಟ್ಟಿಹಕ್ಕಿನ ಗೋಪಾಲ ವೆಂಕಟಯ್ಯ ದೇವಡಿಗ, ಗುಮ್ಮನಹಕ್ಕಿನ ಮಂಜುನಾಥ ಮಾಸ್ತಪ್ಪ ನಾಯ್ಕ, ಸಾರದೊಳೆಯ ಸಣ್ಣಪ್ಪು ಕಂಚಿಗುಂಡಿ ನಾಯ್ಕ, ನಾಗಪ್ಪ ನಾರಾಯಣ ನಾಯ್ಕ ಎನ್ನುವವರು ಇಸ್ಪೀಟ್ ಎಲೆ ಬಳಸಿ ಅಂದರೆ ಬಾಹರ ಆಡುತ್ತಿದ್ದಾಗ ಖಚಿತ ಮಾಹಿತಿಯ ಮೇರೆಗೆ … [Read more...] about ಅಂದರ- ಬಾಹರ ಆಡುತ್ತಿದ್ದವರ ಬಂಧನ




