ಕುಮಟಾ : ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಕೋಳಿ ಸಾಕಾಣಿಕ ಉಚಿತ ತರಬೇತಿ ನ.29 ರಿಂದ ಡಿ.8ರವರೆಗೆ ನಡೆಯಲಿದೆ.ತರಬೇತಿಯು ಊಟ ಮತ್ತು ವಸತಿ ಸಹಿತ ಉಚಿತವಾಗಿರುತ್ತದೆ. ಅಭ್ಯರ್ಥಿಯು ನರುದ್ಯೋಗಿಯಾಗಿದ್ದು, ಸ್ವ-ಉದ್ಯೋಗದಲ್ಲಿ ಆಸಕ್ತಿ ಹೊಂದಿರಬೇಕು. 18 ರಿಂದ 45 ವರ್ಷ ವಯೋಮಿತಿಯವರು, ಕನ್ನಡ ಓದಲು. ಬರೆಯಲು ಬರುವ ಮತ್ತು ತರಬೇತಿಗೆ ಅನುಗುಣವಾಗಿ ಕನಿಷ್ಠ ಜ್ಞಾನವಿರುವವರು ಅರ್ಜಿ … [Read more...] about ಕೋಳಿ ಸಾಕಾಣಿಕ ತರಬೇತಿಗೆ ಅರ್ಜಿ ಆಹ್ವಾನ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಸಂಪನ್ಮೂಲ ವ್ಯಕ್ತಿ ಹುದ್ದೆಗೆ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಕಾರವಾರ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ರಾಜ್ಯ ಸಂಪನ್ಮೂಲ ಕೇಂದ್ರ ಯೋಜನೆಯಲ್ಲಿ ನಡೆಯುತ್ತಿರುವ ಮಹಿಳಾ ಸ್ವಉದ್ಯೋಗ ಮಾರ್ಗದರ್ಶನ ಕೇಂದ್ರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯನಿರ್ವಹಿಸಲು ಆಸಕ್ತ ಮಹಿಳಾ ಅಭ್ಯರ್ಥಿನಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.ಈ ಮಾರ್ಗದರ್ಶನ ಕೇಂದ್ರದಲ್ಲಿ ಕಾರ್ಯನಿರ್ವಹಿಸಲು ಸಂಪನ್ಮೂಲ ವ್ಯಕ್ತಿಯನ್ನು 3 ತಿಂಗಳ ಅವಧಿ ಹಾಗೂ ಗೌರವಧನ ಆಧಾರದ ಮೇಲೆ ನೇಮಿಸಿಕೊಳ್ಳಲಾಗುತ್ತಿದ್ದು, ಅರ್ಜಿದಾರರು … [Read more...] about ಸಂಪನ್ಮೂಲ ವ್ಯಕ್ತಿ ಹುದ್ದೆಗೆ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಅಪ್ರಾಪ್ತೆಯ ಮೆಲೆ ಅತ್ಯಾಚಾರ ; ದೂರು ದಾಖಲು
ಮುಂಡಗೋಡ : ಅಪ್ರಾಪ್ತೆಯ ಮೇಲೆ ಅತ್ಯಾಚಾರ ನಡೆಸಿರುವ ಆರೋಪದ ಮೇರೆಗೆ ಪಾಳಾ ಗ್ರಾಮದ ದೇವರಾಜ ಶಿವಪೂರ ಎನ್ನುವವನ ಮೇಲೆ ಪೊಲೀಸ್ ದೂರು ದಾಖಲಾಗಿದೆ.ಆ.23 ರಂದು ತನ್ನೂರಿನಿಂದ ಬೈಕ್ ಮೇಲೆ ಅಪ್ರಾಪ್ತೆಯನ್ನು ಚಂದ್ರಗುತ್ತಿಗೆ ಕರೆದುಕೊಂಡು ಹೋಗಿ ಮರಳಿ ಊರಿಗೆ ಬರುತ್ತಿದ್ದಾಗ ಮಾರ್ಗ ಮಧ್ಯದ ಬನವಾಸಿ ಕಾಡಿನ ಪ್ರದೇಶದಲ್ಲಿ ಅಪ್ರಾಪ್ತೆಯ ಮೇಲೆ ಈತ ಅತ್ಯಾಚಾರ ನಡೆಸಿದ್ದಾನೆ.ನಡೆದ ಘಟನೆ ಯಾರಿಗಾದರೂ ಹೇಳಿದರೆ ನಿನ್ನನ್ನು … [Read more...] about ಅಪ್ರಾಪ್ತೆಯ ಮೆಲೆ ಅತ್ಯಾಚಾರ ; ದೂರು ದಾಖಲು
ಬೈಕ್ಗೆ ಕಾರು ಡಿಕ್ಕಿ : ಈರ್ವರಿಗೆ ಗಾಯ
ಹೊನ್ನಾವರ : ತಾಲೂಕಿನ ರಾಷ್ರಿö್ಟÃಯ ಹೆದ್ದಾರಿ 69ರಲ್ಲಿ ಭಾಸ್ಕೇರಿಯ ವನಧಕೇರಿ ಕ್ರಾಸ್ ಬಳಿ ಕುಂದಾಪುರ ಮೂಲದ ಪ್ರಸುತ್ತ ಕಾಸರಕೋಡದಲ್ಲಿ ವಾಸ್ತವ್ಯ ಇರುವ ರಾಘವೇಂದ್ರ ಮೇಸ್ತ ಎನ್ನುವವರು ಕಾರು ಬೈಕ್ಗೆ ಡಿಕ್ಕಿ ಹೊಡೆದಿದೆ.ಬೈಕ್ ಚಲಾಯಿಸುತ್ತಿದ್ದ ಮಂಜುನಾಥ ಗೌಡ, ಹಿಂಬದಿ ಕುಳಿತಿದ್ದ ಸವಿತಾ ಗೌಡ ಹಾಗೂ ಮಕ್ಕಳಾದ ಮಧುಶ್ರಿ ಗೌಡ, ಮಾನ್ಯಶ್ರೀ ಗೌಡ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. … [Read more...] about ಬೈಕ್ಗೆ ಕಾರು ಡಿಕ್ಕಿ : ಈರ್ವರಿಗೆ ಗಾಯ
ರೈಲಿಗೆ ತಲೆ ಕೊಟ್ಟು ವಿದ್ಯಾರ್ಥಿ ಆತ್ಮಹತ್ಯೆ
ಹೊನ್ನಾವರ : ಪಟ್ಟಣದ ಎಸ್ಡಿಎಂ ಕಾಲೇಜಿನಲ್ಲಿ ಪ್ರಥಮ ಪಿಯು ಓದುತ್ತಿದ್ದ ವಿದ್ಯಾರ್ಥಿ ಮುಗ್ವಾ ಹಳಗೇರಿ ಮೂಲದ, ಅನಂತವಾಡಿ ಕೋಟಾದಲ್ಲಿ ವಾಸವಾಗಿದ್ದ ವಿಶಾಲ ಗೌಡ (17) ಅನಂತವಾಡಿ ಸಮೀಪ ಚಲಿಸುವ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡ ದುರ್ಘಡನೆ ಮಂಗಳವಾರ ಸಂಜೆ ನಡೆದಿದೆ.ವಿಶಾಲ್ ಪ್ರಥಮ ಪಿಯುಸಿಗೆ ಸೇರಿದ ನಂತರವಷ್ಟೇ ಕೋಟಾದಿಂದ ಕಾಲೇಜಿಗೆ ಬರುತ್ತಿದ್ದ ಎನ್ನಲಾಗಿದೆ. ಕೃಷಿಕರಾಗಿರುವ ತಂದೆ ತಾಯಿಯ ಕಿರಿಯ ಮನನಾಗಿದ್ದ ಈತನನ್ನು ಚೆನ್ನಾಗಿ … [Read more...] about ರೈಲಿಗೆ ತಲೆ ಕೊಟ್ಟು ವಿದ್ಯಾರ್ಥಿ ಆತ್ಮಹತ್ಯೆ


