ಯಲ್ಲಾಪುರ: ಸುರಿದ ಮಹಾಮಳೆಗೆ ತಾಲೂಕಿನ ಉಮ್ಮಚಗಿಯ ಬಳಿಯ ತುಡುಗುಣಿಯಿಂದ ಸೂರಿಮನೆಯ ಸಂಪರ್ಕಕ್ಕಿದ್ದ ಏಕೈಕ ರಸ್ತೆಯೇ ತುಡುಗುಣಿ ಬ್ರಿಜ್ಜಿನ ಹತ್ತಿರ ಕುಸಿತವಾಗಿ ಕೊಚ್ಚಿಹೋಗಿತ್ತು. ಅದನ್ನು ಗಮನಿಸಿದ ಊರ ನಾಗರೀಕರು ಸುಮ್ಮನೆ ಕೈಕಟ್ಟಿ ಕೂಡದೇ ಪಂಚಾಯತದ ಸಹಕಾರದೊಂದಿಗೆ ರಸ್ತೆ ಮರುನಿರ್ಮಾಣ ಮಾಡಿ ಮಾದರಿಯಾಗಿದ್ದಾರೆ.ಗ್ರಾಮಸ್ಥರು ಸಂಪರ್ಕ ರಸ್ತೆ ಕುಸಿದರೆ ಧೃತಿಗೆಡದೇ ಒಬ್ಬರ ಮನೆಯಿಂದ ಬುಟ್ಟಿ,ಮತ್ತೊಬ್ಬರ ಮನೆಯಿಂದ ಗುದ್ದಲಿ, … [Read more...] about ಕೊಚ್ಚಿ ಹೋಗಿದ್ದ ಸೂರಿಮನೆಯ ಸಂಪರ್ಕ ರಸ್ತೆ :ಗ್ರಾಮಸ್ಥರ ಸಹಕಾರದಲ್ಲಿ ಮರು ನಿರ್ಮಾಣ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಮಧ್ಯ ಸಾಗಾಟದ ವಾಹನ ಪಲ್ಟಿ ಇಬ್ಬರಿಗೆ ಪೆಟ್ಟು
ಹೊನ್ನಾವರ : ಬೆಂಗಳೂರಿನಿAದ ಹೊನ್ನಾವರಕ್ಕೆ ಮಧ್ಯೆ ತುಂಬಿಕೊAಡು ಹೋಗುತ್ತಿದ್ದ ಕ್ಯಾಂಟರ್ ವಾಹವು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಚಾಲಕರಿಬ್ಬರಿಗೆ ಗಾಯಗಳಾಗಿರುವ ಘಟನೆ ಸಿದ್ಧಾಪುರ ತಾಲೂಕಿನ ಮಾವಿನಗುಂಡಿ ಸಮೀಪದ ಜೋಗಿನಮಠದ ತಿರುವಿನಲ್ಲಿ ಸಂಭವಿಸಿದೆ.ವಾಹನದಲ್ಲಿ ಹಂಡ್ರೆಡ ಪೇಪರ್ಸ್ ಬ್ಲೆಂಡರ್ಸ್ ಪ್ತೆçöÊಡ್ ಇಂಪೇರಿಯಲ್ ಬ್ಲೂ ರಾಯಲ್ ಜಾಲೆಂಜ್ ಮಾದರಿಯ ವಿಸ್ಕಿ ತುಂಬಿದ ಬಾಟಲಿಗಳ ಬಾಕ್ಸ್ ಲೋಡ್ ಮಾಡಿಕೊಂಡು ಹೊರಟಿರುವಾಗ … [Read more...] about ಮಧ್ಯ ಸಾಗಾಟದ ವಾಹನ ಪಲ್ಟಿ ಇಬ್ಬರಿಗೆ ಪೆಟ್ಟು
ಡಾ. ಗಜಾನನ ಭಟ್ಟ ಪ್ರಬಂಧಕ್ಕೆ ವಿಶ್ವದ ಅತ್ಯುತ್ತಮ ಲೈಂಗಿಕ ಪ್ರಬಂಧ ಪ್ರಶಸ್ತಿ
ಶಿರಸಿ: ಇಲ್ಲಿನ ಸರ್ಕಾರಿ ಆಸ್ಪತ್ರೆ ಮೂತ್ರ ರೋಗ ತಜ್ಞ ಡಾ. ಗಜಾನನ ಭಟ್ಟ ಅವರು ಬರೆದ ಸ್ತ್ರೀಯರ ಲೈಂಗಿಕ ಆರೋಗ್ಯ ಸಂಶೋಧನಾ ಪ್ರಬಂದಕ್ಕೆ ವಿಶ್ವದ ಅತ್ಯುತ್ತಮ ಲೈಂಗಿಕ ಪ್ರಬಂಧ ಎನ್ನುವ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಡಾ. ಗಜಾನನ ಭಟ್ಟ ಅವರು, ನ.19 ರಂದು ಟೋಕಿಯೋದಲ್ಲಿ ನಡೆದ ವಿಶ್ವ ಲೈಂಗಿಕ ತಜ್ಞರ ಸಮ್ಮೇಳನದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ ಎಂದು … [Read more...] about ಡಾ. ಗಜಾನನ ಭಟ್ಟ ಪ್ರಬಂಧಕ್ಕೆ ವಿಶ್ವದ ಅತ್ಯುತ್ತಮ ಲೈಂಗಿಕ ಪ್ರಬಂಧ ಪ್ರಶಸ್ತಿ
ಗಾಂಜಾ ಸೇವನೆ ಆರೋಪ : 15 ಮಂದಿ ಯುವಕರು ಪೊಲೀಸರ ವಶಕ್ಕೆ
ಶಿರಸಿ : ಗಾಂಜಾ ಮಾರಾಟ ಹಾಗೂ ಸೇವನೆ ಆರೋಪದಲ್ಲಿ ಶಿರಸಿಯಲ್ಲಿ 15 ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಡಿವೈಎಸ್ಪಿ ರವಿ ಡಿ.ನಾಯ್ಕ, ಸಿಪಿಐ ರಾಮಚಂದ್ರ ನಾಯಕ ಅವರ ಮಾರ್ಗದರ್ಶನದಲ್ಲಿ ಹೊಸ ಮಾರುಕಟ್ಟೆ ಪೊಲೀಸ್ ಠಾಣೆಯ ಪಿಎಸ್ಐ ಭೀಮಾಶಂಕರ್ ಹಾಗೂ ಸಿಬ್ಬಂದಿ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ 15 ಯುವಕರನ್ನು ವಶಕ್ಕೆ ಪಡೆಯಲಾಗಿದೆ.ಕಸ್ತೂರಬಾ ನಗರ. ನೆಹರೂ ನಗರ … [Read more...] about ಗಾಂಜಾ ಸೇವನೆ ಆರೋಪ : 15 ಮಂದಿ ಯುವಕರು ಪೊಲೀಸರ ವಶಕ್ಕೆ
ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷರಾಗಿ ಕೃಷ್ಣಾ ಹರಿಜನ
ಹೊನ್ನಾವರ : ಉತ್ತರಕನ್ನಡ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷರಾದ ಬಸವರಾಜ ದೊಡ್ಮನಿಯವರ ಸೂಚನೆಯ ಮೇರೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷರಾದ ಎಫ್. ಹೆಚ್. ಜಕ್ಕಪ್ಪನವರ್ ಅವರು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷರನ್ನಾಗಿ ಹೊನ್ನಾವರ ಪಟ್ಟಣದ ಪ್ರಭಾತನಗರ ನಿವಾಸಿ ಕೃಷ್ಣಾ ಹರಿಜನ ಅವರನ್ನು ನೇಮಿಸಿ ಆದೇಶ ಹೊರಡಿಸಿದ್ದಾರೆ.ಮತ್ತು ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ … [Read more...] about ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷರಾಗಿ ಕೃಷ್ಣಾ ಹರಿಜನ



