ಹೊನ್ನಾವರ:ಹಾವೇರಿ ಜಿಲ್ಲೆಯ ಅಕ್ಕಿಆಲೂರು ಕಡೆಯಿಂದ ಮಂಗಳೂರು ಕಡೆಗೆ ಎರಡು ಕಂಟೇನರ್ ಲಾರಿಗಳಲ್ಲಿ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ ಸುಮಾರು 500 ಕ್ವಿಂಟಲ್ ಪಡಿತರ ಅಕ್ಕಿಯನ್ನು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಉತ್ತರನ್ನಡ ಜಿಲ್ಲೆಯ ಹೊನ್ನಾವರ ಪೊಲೀಸರು ಲಾರಿ ಸಮೇತ ಇಂದು ವಶಪಡಿಸಿಕೊಂಡಿದ್ದಾರೆ.ಹೊನ್ನಾವರ ತಾಲೂಕಿನ ಆರೊಳ್ಳಿಯ ರಾಷ್ಟ್ರೀಯ ಹೆದ್ದಾರಿ 69ರಲ್ಲಿ 500 ಕ್ವಿಂಟಲ್ ಅಕ್ಕಿ, ವಾಹನ ಸೇರಿ ಆರೋಪಿಗಳನ್ನು … [Read more...] about ಅಕ್ರಮವಾಗಿ ಪಡಿತರ ಸಾಗಿಸುತ್ತಿದ್ದ ಕಂಟೇನರ್ ಲಾರಿ ಪೊಲೀಸರ ವಶಕ್ಕೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಬಿಸಗೋಡಭಾಗದಲ್ಲಿ ಹುಲಿ;ಗ್ರಾಮಸ್ಥರಲ್ಲಿ ಭಯ
ಯಲ್ಲಾಪುರ: ತಾಲೂಕಿನ ಆನಗೋಡ ಗ್ರಾ.ಪಂಚಾಯತ ವ್ಯಾಪ್ತಿಯ ಬಿಸಗೋಡ, ಕೊಲ್ಯಾಳ ಭಾಗದಲ್ಲಿ ಹುಲಿ ಜಾನುವಾರುಗಳನ್ನು ಕೊಲ್ಲುತ್ತಿದ್ದು, ಸ್ಥಳೀಯರಲ್ಲಿ ಭಯ ಹೆಚ್ಚಿಸಿದೆ.ಸದಾಶಿವ ಭಟ್ಟ, ರಾಮನಾಥ ಭಟ್ಟ ಇತರರ ತೋಟದ ಬಳಿ ಮೇಯುತ್ತಿದ್ದ 3 ಆಕಳುಗಳನ್ನು ಹುಲಿ ಕೊಂದಿದೆ ಎನ್ನಲಾಗುತ್ತಿದೆ. ಎರಡು ತಿಂಗಳಿಂದ ಆನಗೋಡ ,ಗೇರಾಳ ಸಾವಗದ್ದೆ- ಬರಗದ್ದೆ, ಬಿಸಗೋಡ ಭಾಗದಲ್ಲಿ ನಾಯಿ, ದನಗಳನ್ನು ಹಿಡಿಯುತ್ತಿದೆ. ಹಗಲಿನಲ್ಲೂ ಸ್ಥಳೀಯರಿಗೆ, ಶಾಲಾ ಮಕ್ಕಳಿಗೆ ಕಾಣಿಸಿಕೊಂಡಿದ್ದು, … [Read more...] about ಬಿಸಗೋಡಭಾಗದಲ್ಲಿ ಹುಲಿ;ಗ್ರಾಮಸ್ಥರಲ್ಲಿ ಭಯ
ಪತ್ರಿಕೆಗಳನ್ನು ಓದುವ ಸಂಸ್ಕೃತಿಯನ್ನ ಬೆಳೆಸಿಕೊಳ್ಳಬೇಕು
ಯಲ್ಲಾಪುರ: ಪುಸ್ತಕ ಹಾಗೂ ಪತ್ರಿಕೆಗಳನ್ನು ಓದುವ ಸಂಸ್ಕೃತಿಯನ್ನ ಬೆಳೆಸಿಕೊಳ್ಳಬೇಕು ಇದರಿಂದ ಪ್ರಚಲಿತ ವಿದ್ಯಮಾನ ತಿಳಿದುಕೊಳ್ಳಲು ಸಾಧ್ಯವಾಗುತ್ತದೆ ಎಂದು ಹಿರಿಯ ಕವಿ ನಾಗೇಶ ನಾಯ್ಕ ಹೇಳಿದರು. ಅವರು ಪಟ್ಟಣದ ಜಿಲ್ಲಾ ಕೇಂದ್ರದ ಶಾಖಾ ಗ್ರಂಥಾಲಯದಲ್ಲಿ ಶನಿವಾರ ಸಂಜೆ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹವನ್ನು ಸರಳವಾಗಿ . ಉಧ್ಘಾಟಿಸಿ ಮಾತನಾಡಿದರು.ಕಾರವಾರದ ಜಿಲ್ಲಾ ಕೇಂದ್ರ ಗ್ರಂಥಾಲಯದ ಗ್ರಂಥಪಾಲಕ ವಿಶ್ರಾಮ ನಾಯಕ ಮಾತನಾಡಿ, ಗ್ರಂಥಾಲಯ ಸಪ್ತಾಹವು ದೇಶಾದ್ಯಂತ … [Read more...] about ಪತ್ರಿಕೆಗಳನ್ನು ಓದುವ ಸಂಸ್ಕೃತಿಯನ್ನ ಬೆಳೆಸಿಕೊಳ್ಳಬೇಕು
ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷರಾಗಿ ವಾಸರೆ ಆಯ್ಕೆ
ಕನ್ನಡ ಸಾಹಿತ್ಯ ಪರಿಷತ್ ನ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಈ ಬಾರಿ ದಾಂಡೇಲಿಯ ಅಭ್ಯರ್ಥಿ ಬಿ.ಎನ್. ವಾಸರೆ ಭರ್ಜರಿ ಗೆಲುವು ಸಾಧಿಸಿದ್ದಾರೆ. ಜಿಲ್ಲೆಯಲ್ಲಿ ಶೇ.59.2ರಷ್ಟು ಮತದಾನವಾಗಿದ್ದು ಒಟ್ಟು 1,897 ಮತಗಳನ್ನು ಪಡೆದಿರುವ ಅವರು 324 ಮತಗಳನ್ನು ಪಡೆದಿರುವ ವೇಣುಗೋಪಾಲ ಮದ್ಗೂಣಿ ವಿರುದ್ಧ 1573 ಮತಗಳ ಭಾರಿ ಅಂತರದ ಗೆಲುವು ದಾಖಲಿಸಿದ್ದಾರೆ.ಜಿಲ್ಲೆಯಲ್ಲಿ ಒಟ್ಟು 4,747 ಮತಗಳಿದ್ದು ಅದರಲ್ಲಿ 2810 ಮತಗಳು … [Read more...] about ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷರಾಗಿ ವಾಸರೆ ಆಯ್ಕೆ
ಆಧಾರ್ ಮ್ಯಾಪಿಂಗ್ ಮಾಡಿಸಲು ಸೂಚನೆ
ಶಿರಸಿ : 2020 - 21 ಸಾಲಿನಲ್ಲಿ ತಾಲೂಕಿನ ಹಿಂದೂಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಮೆಟ್ರಿಕ್ ನಂತರದ ವಿವಿಧ ಕೋರ್ಸ್ಗಳಲ್ಲಿ ವ್ಯಾಂಸಗ ಮಾಡುತ್ತಿರುವ ಶುಲ್ಕ ವಿನಾಯತಿ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಿರುವ ಅರ್ಹ ವಿದ್ಯಾರ್ಥಿಗಳಿಗೆ ಶುಲ್ಕ ವಿನಾಯತಿ ಮೊತ್ತವು ಮಂಜೂರಾಗಿದ್ದು,ವಿದ್ಯಾರ್ಥಿಗಳು ಆದಾರ್ ಸೀಡಿಂಗ್ ಮಾಡಿಸದೆ ಇರುವುದರಿಂದ ಮತ್ತು ಆಧಾರ್ ಹೆಸರು ಮಿಸ್ಮ್ಯಾಚ್ ಆಗಿರುವ ಕಾರಣ ಶುಲ್ಕ ವಿನಾಯತಿ ಮೊತ್ತವು ವಿದ್ಯಾರ್ಥಿಗಳ ಖಾತೆಗೆ ಜಮಾ … [Read more...] about ಆಧಾರ್ ಮ್ಯಾಪಿಂಗ್ ಮಾಡಿಸಲು ಸೂಚನೆ



