ಬೆಂಗಳೂರು : ದೇಶದ ಆರ್ಥಿಕತೆಗೆ ಮಾರಕವಾಗದೇ ನಿಯಂತ್ರಿತ ಕ್ರಿಪ್ಟೋಕರೆನ್ಸಿ ವಹಿವಾಟಿಗೆ ಹೊಸ ಕಾಯ್ದೆ ಜಾರಿಗೊಳಿಸಲು ಶೀಘ್ರವೇ ಕ್ರಮಕೈಗೊಳ್ಳಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಕೇಂದ್ರ ಹಣಕಾಸು ಇಲಾಖೆ ಸ್ಪಷ್ಟಪಡಿಸಿದೆ.ಬೆಂಗಳೂರಿಗೆ ಸಾಮಾಜಿಕ ಕಾರ್ಯಕರ್ತ ಗಿರೀಶ್ ಭಾರದ್ವಾಜ್ ಅಕ್ಟೋಬರ್ 19 ರಂದು ಕೇಂದ್ರ ಹಣಕಾಸು ಸಚಿವಾಲಯಕ್ಕೆ ಕ್ರಿಪ್ರೊಕರೆನ್ಸಿ ಅಕ್ರಮ ವಹಿವಾಟಿನ ಕುರಿತಂತೆ ಬರೆದಿದ್ದ ಸುದೀರ್ಘ ಪತ್ರ ಕ್ಕೆ ಪ್ರತಿಕ್ರಿಯೆ ಸಹಿತ … [Read more...] about ಕ್ರಿಪ್ಟೊಕರೆನ್ಸಿಗೆ ಹೊಸ ಕಾಯ್ದೆ ಹಣಕಾಸು ಸಚಿವಾಲಯ ಸ್ಪಷ್ಟನೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಜೆ.ಆರ್.ಎಫ್. ಫಲಿತಾಂಶ ಪ್ರಕಟ :ಪವಿತ್ರಮಾತಾ ಭಟ್ ಸಾಧನೆ.
ಯಲ್ಲಾಪುರ.ಕಳೆದ ಸೆಪ್ಟಂಬರ್ ತಿಂಗಳಿನಲ್ಲಿ ನಡೆದ ದೇಹಲಿಯ ಇಂಡಿಯನ್ ಕೌನ್ಸಿಲ್ ಆಫ್ ಅಗ್ರಿಕಲ್ಚರ್ ರಿಸರ್ಚ್ನವರು (ಐ.ಸಿ.ಎ.ಆರ್.) ನಡೆಸಿದ ರಾಷ್ಟ್ರ ಮಟ್ಟದ ಜೆ.ಆರ್.ಎಫ್. ಪರಿಕ್ಷಾ ಫಲಿತಾಂಶ ಮಂಗಳವಾರ ಸಂಜೆ ಪ್ರಕಟವಾಗಿದ್ದು, ಈ ಫಲಿತಾಂಶದಲ್ಲಿ ಯಲ್ಲಾಪುರ ಪಟ್ಟಣದ ಪವಿತ್ರಮಾತಾ ಭಟ್ ಅವರು ದೇಶಮಟ್ಟದಲ್ಲಿ ೩೨ ನೇ ರ್ಯಾಂಕ್ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ. ಸಸ್ಯ ವಿಜ್ಞಾನ (ಪ್ಲಾಂಟ್ ಸೈನ್ಸ್) ವಿಭಾಗದಲ್ಲಿ ಇವರಿಗೆ ಈ ರ್ಯಾಂಕ್ ದೊರೆತಿದೆ. ದೇಶದ ವಿವಿದೆಡೆಯ ೩೦ … [Read more...] about ಜೆ.ಆರ್.ಎಫ್. ಫಲಿತಾಂಶ ಪ್ರಕಟ :ಪವಿತ್ರಮಾತಾ ಭಟ್ ಸಾಧನೆ.
ಇಂದಿನಿಂದ ಮಂಚಿಕೇರಿಯಲ್ಲಿ ‘ಕಾಲಚಕ್ರ’ ವಿಶೇಷ ರಂಗಪ್ರಯೋಗ
ಯಲ್ಲಾಪುರ: ತಾಲೂಕಿನ ಮಂಚೀಕೇರಿಯರಂಗ ಸಮೂಹ ಇವರ ಆಶ್ರಯದಲ್ಲಿ ರಂಗ ಪ್ರದರ್ಶನ ‘ಕಾಲ ಚಕ್ರ’ ನಾಟಕ ಪ್ರದರ್ಶನ ನ. 17 ರಿಂದ 20 ರ ವರೆಗೆ ನಡೆಯಲಿದೆ. ಮಂಚಿಕೇರಿ ಸಮೀಪದ ಜೋಗಭಟ್ರಕೇರಿಯ ‘’ ಜಿ. ಎನ್. ಶಾಸ್ತ್ರಿ ಯವರ ನಂದನಂ ಮನೆಯಲ್ಲಿ ಪ್ರತಿದಿನ ಸಂಜೆ ನಡೆಯಲಿದೆ.ನಾಟಕದ ರಚನೆಯ ಮೂಲ ಮರಾಠಿಯ ಜೈವಂತ ದಳ್ವಿಯವರಾಗಿದ್ದು, ಕನ್ನಡಕ್ಕೆ ಎಚ್. ಕೆ. ಕರ್ಕೆರಾ ಅನುವಾದಿಸಿದ್ದಾರೆ. ವಿನ್ಯಾಸ ಮತ್ತು ನಿರ್ದೇಶನವನ್ನು ಹುಲುಗಪ್ಪ ಕಟ್ಟಿಮನಿ ಮಾಡಲಿದ್ದು, ಸಹ … [Read more...] about ಇಂದಿನಿಂದ ಮಂಚಿಕೇರಿಯಲ್ಲಿ ‘ಕಾಲಚಕ್ರ’ ವಿಶೇಷ ರಂಗಪ್ರಯೋಗ
80 ಕೆಜಿ ಪ್ಲಾಸ್ಟಿಕ್ ವಶಪಡಿಸಿಕೊಡ ಅಧಿಕಾರಿಗಳು
ಹೊನ್ನಾವರ: ಪಟ್ಟಣ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಮಾರಾಟ ಮಾಡುತ್ತಿದ್ದ ಅಂಗಡಿಗಳಿಗೆ ಪಟ್ಟಣ ಪಂಚಾಯತ್ ಅಧಿಕಾರಿಗಳು ಸೋಮವಾರ ದಾಳಿ ನಡೆಸಿ ಪ್ಲಾಸ್ಟಿಕ್ ವಶಪಡಿಸಿಕೊಂಡು ದಂಡ ಹಾಕಿದ್ದಾರೆ.ಒಂದು ಕಡೆ ಪ್ಲಾಸ್ಟಿಕ್ ನಿಷೇಧ ಕಡ್ಡಾಯಗೊಳಿಸಬೇಕೆಂದು ಪಟ್ಟಣ ಪಂಚಾಯತ್ ಜಾಗೃತಿ ಮೂಡಿಸುತ್ತಿದ್ದರೆ, ಇನ್ನೊಂದೆಡೆ ಅಂಗಡಿಕಾರರು ಪ್ಲಾಸ್ಟಿಕ್ ಬಳಕೆಯಲ್ಲಿ ನಿರತರಾಗಿದ್ದಾರೆ.ಸೋಮವಾರ ಖಚಿತ ಮಾಹಿತಿ ಮೇರೆಗೆ ಪಟ್ಟಣ ಪಂಚಾಯತ್ ಆರೋಗ್ಯ ನಿರೀಕ್ಷಕರಾದ … [Read more...] about 80 ಕೆಜಿ ಪ್ಲಾಸ್ಟಿಕ್ ವಶಪಡಿಸಿಕೊಡ ಅಧಿಕಾರಿಗಳು
ಬಿಜೆಪಿಯಿಂದ ಜನಸ್ವರಾಜ್ ಯಾತ್ರೆ
ಕಾರವಾರ: ಬಿಜೆಪಿಯಿಂದ ರಾಜ್ಯದಾದ್ಯಂತ ಜನಸ್ವರಾಜ್ ಯಾತ್ರೆಯನ್ನು ನಾಲ್ಕು ತಂಡಗಳ ಮೂಲಕ ಕೈಗೊಳ್ಳಲಾಗಿದ್ದು, ಉತ್ತರಕನ್ನಡ ಜಿಲ್ಲೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನ.18 ರಂದು ಆಗಮಿಸಲಿದೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ನಾಗರಾಜ ನಾಯಕ ಹೇಳಿದರು.ನಗರದ ಜಿಲ್ಲಾ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನ.18 ರಿಂದ 22 ರವರೆಗೆ ರಾಜ್ಯದಾದ್ಯಂತ ನಾಲ್ಕು ತಂಡಗಳಲ್ಲಿ … [Read more...] about ಬಿಜೆಪಿಯಿಂದ ಜನಸ್ವರಾಜ್ ಯಾತ್ರೆ


