ಕಾರವಾರ:ರ್ನಾಟಕ ವಿಧಾನ ಪರಿಷತ್ತಿಗೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ನಡೆಯಲಿರುವ ದೈವರ್ಷಿಕ ಚುನಾವಣೆ-2021ಕ್ಕೆ ಸಂಬಂಧಿಸಿದಂತೆ ನ. 16 ರಿಂದ23ರ ವರೆಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ನಾಮಪತ್ರಗಳನ್ನು ಸ್ವೀಕರಿಸಲಿದ್ದಾರೆ.ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರದ ನಮೂನೆಗಳನ್ನು ಪಡೆದು, ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಅಥವಾ ಸಹಾಯಕ ಚುನಾವಣಾಧಿಕಾರಿಯಾದ ಅಪರ ಜಿಲ್ಲಾಧಿಕಾರಿಗೆ ನ. 23 ರೊಳಗಾಗಿ ಬೆಳಗ್ಗೆ 11 … [Read more...] about ಚುನಾವಣೆ ನಾಪತ್ರ ಸಲ್ಲಿಸಲು ನ. 23 ಕೊನೆಯ ದಿನ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ನ. 20 ರಂದು ಆರ್.ಡಿ.ಪಿ.ಆರ್. ಕ್ರೀಡಾಕೂಟ
ಕಾರವಾರ:ಜಿಲ್ಲಾ ಪಂಚಾಯತ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಂಯುಕ್ತಾಶ್ರಯದಲ್ಲಿ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗೆ ಆರ್.ಡಿ.ಪಿ.ಆರ್. ಕ್ರೀಡಾಕೂಟ-2021 ವನ್ನು ಶಿರಸಿಯ ಮಾರಿಕಾಂಬಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಜಿಪಂ ಸಿಇಒ ಪ್ರಿಯಾಂಗಾ ಎಂ ತಿಳಿಸಿದ್ದಾರೆ.ಜಿಲ್ಲೆಯಲ್ಲಿ ಪ್ರಪಥಮ ಬಾರಿಗೆ ಆರ್.ಡಿ.ಪಿ.ಆರ್. ನೌಕರರ ಕ್ರೀಡಾಕೂಟವನ್ನು ಆಯೋಜನೆ … [Read more...] about ನ. 20 ರಂದು ಆರ್.ಡಿ.ಪಿ.ಆರ್. ಕ್ರೀಡಾಕೂಟ
ಮಹಿಳೆ ಮೇಲೆ ಹಲ್ಲೆಗೆ ಯತ್ನ : ದೂರು
ಕುಮಟಾ : ತಾಲೂಕಿನ ಧಾರೇಶ್ವರ ನಾಗತೀರ್ಥದ ಮಹಿಳೆಯ ಮೇಲೆ ಕರ್ಕಿಯ ಇಬ್ಬರು ಯುವಕರುಹಲ್ಲೆಗೆ ಮುಂದಾಗಿರುವುದಲ್ಲದೇ ಜೀವ ಬೆದರಿಕೆ ಹಾಕಿರುವ ಬಗ್ಗೆ ಕುಮಟಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಹೊನ್ನಾವರ ತಾಲೂಕಿನ ಕರ್ಕಿ ತೊಪ್ಪಲಕೇರಿಯ ನಿವಾಸಿ ಸದೀಪ ಮುಕ್ರಿ ಹಾಗೂ ಸುನೀಲ ಮುಕ್ರಿ ವಿರುದ್ಧ ದೂರು ದಾಖಲಾಗಿದೆ. ಇವರಿಬ್ಬರು ಕ್ಷÄಲ್ಲಕ ಕಾರಣಕ್ಕೆ ಧಾರೇಶ್ವರ ನಾಗತೀಥದ ಇಂದಿರಾ ಮುಕ್ರಿ ಅವರ ಮನೆ ಅಂಗಳಕ್ಕೆ ಅಕ್ರಮ ಪ್ರವೇಶ ಮಾಡಿ, ಆಕೆಯ ಪತಿಯ … [Read more...] about ಮಹಿಳೆ ಮೇಲೆ ಹಲ್ಲೆಗೆ ಯತ್ನ : ದೂರು
ಕಾಲೇಜ್ ವಿದ್ಯಾರ್ಥಿನಿ ಅಪಹರಣ?; ಪೊಲೀಸ್ ದೂರು ದಾಖಲು
ಶಿರಸಿ : ಇಲ್ಲಿಯ ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ಅಪಹರಣ ಮಾಡಲಾಗಿದೆ ಎಂದು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಬಿಳಿ ಒಣ್ಣದ ಕಾರಿನಲ್ಲಿ ಬಂದ ಮೂವರಿಂದ ವಿದ್ಯಾರ್ಥಿನಿಯನ್ನು ಅಪಹರಣ ಎಂದು ಆಕೆಯ ತಾಯಿ ದೂರು ನೀಡಿದ್ದಾರೆ. ಶಿರಸಿಯ ಬನವಾಸಿ ಸರಕಾರಿ ಪದವಿ ಕಾಲೇಜು ಸಮೀಪವಿರುವ ಒಂದರಲ್ಲಿ ಘಟನೆ ನಡೆದಿದೆ ಎನ್ನಲಾಗಿದ್ದು.ವಿದ್ಯಾರ್ಥಿನಿಯನ್ನು ಬಲವಂತವಾಗಿ ಎಳೆದೊಯ್ಯಲಾಗಿದೆ ಎಂದು … [Read more...] about ಕಾಲೇಜ್ ವಿದ್ಯಾರ್ಥಿನಿ ಅಪಹರಣ?; ಪೊಲೀಸ್ ದೂರು ದಾಖಲು
ರಕ್ಷಣಾ ಸಚಿವಾಲಯದ ಬೆಂಗಳೂರು ಸೌಥ್ ಸೆಲೆಕ್ಷನ್ ನಿಂದ ಗ್ರೂಪ್ ಸಿ ಹುದ್ದೆಗಳ ನೇಮಕಾತಿ / SCS Bangalore Recruitment 2021
ರಕ್ಷಣಾ ಸಚಿವಾಲಯದ ಬೆಂಗಳೂರು ಸೌಥ್ ಸೆಲೆಕ್ಷನ್ಡಿಫೆನ್ಸ್ ಮಿನಿಸ್ಟ್ರಿ ಅಧೀನದ ಕರ್ನಾಟಕದಲ್ಲಿನ ಬೆಂಗಳೂರು ಸೆಲೆಕ್ಷನ್ ಸೆಂಟರ್ ಸೌಥ್ ಗ್ರೂಪ್ "ಸಿ' ನಾಗರಿಕ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳ ವಿವರಗಳನ್ನು ತಿಳಿದು ಅರ್ಜಿ ಸಲ್ಲಿಸಲು ಕೋರಲಾಗಿದೆ.ಮೆಸೆಂಜರ್ (ಎಂಟಿಎಸ್)೨ವಯೋಮಿತಿ :18ರಿಂದ 25 ವರ್ಷವೇತನ ಶ್ರೇಣಿ : ಬೇಸಿಕ್ ಪೇ ರೂ. 18000- ದಿಂದ ರೂ. 56,9೦೦- ಲೆವೆಲ್ 1ವಿದ್ಯಾರ್ಹತೆ : ಎಸ್ … [Read more...] about ರಕ್ಷಣಾ ಸಚಿವಾಲಯದ ಬೆಂಗಳೂರು ಸೌಥ್ ಸೆಲೆಕ್ಷನ್ ನಿಂದ ಗ್ರೂಪ್ ಸಿ ಹುದ್ದೆಗಳ ನೇಮಕಾತಿ / SCS Bangalore Recruitment 2021



