ತಿರುವನAತಪುರ : ನೂರು ಕೋಟಿ ರೂ. ಮೌಲ್ಯದ ಕ್ರಿಪ್ಟೋ ಕರೆನ್ಸಿ ವಂಚನೆಯನ್ನು ಕೇರಳ ಪೊಲೀಸರು ಬಯಲಿಗೆಳೆದಿದ್ದು, ನಾಲ್ವರನ್ನು ಬಂಧಿಸಿದ್ದಾರೆ.ಬೆAಗಳೂರು ಮೂಲದ ಕಂಪನಿ ಲಾಂಗ್ ರೀಚ್ ಟೆಕ್ನಾಲಜೀಸ್ ಮೂಲಕ ಸಾವಿರಾರು ಹೊಡಿಕೆದಾರರಿಂದ ಹಣವನ್ನು ಆನ್ ಲೈನ್ ಮೂಲಕ ಸಂಗ್ರಹಿಸಿ ಅದನ್ನು ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ ಮಾಡಲಾಗಿತ್ತು. ಹೂಡಿಕೆದಾರರನ್ನು ಆಕರ್ಷಿಸುವುದಕ್ಕೆ ವಂಚಕರು ವಿವಿಧ ಜಾಹೀರಾತುಗಳನ್ನು ನೀಡಿದ್ದರು. ಆನ್ ಲೈನ್ ಮೂಲಕ … [Read more...] about ಕ್ರಿಪ್ಟೋ ಹೆಸರಲ್ಲಿ ನಾಮ ನಾಲ್ವರು ವಂಚಕರ ಬಂಧನ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಭಕ್ತಿಯ ಸಿದ್ದಾಂತ ಯಕ್ಷಗಾನದಲ್ಲಿ ಕಾಣಬಹುದು: ಸ್ವರ್ಣವಲ್ಲಿಶ್ರೀ
ಯಲ್ಲಾಪುರ: ಯಕ್ಷಗಾನ ಸೇರಿದಂತೆ ಕಲೆ ಬೆಳೆಯುವುದಕ್ಕೆ ಪ್ರೋತ್ಸಾಹ ನೀಡಬೇಕು. ನಮ್ಮ ಪ್ರಾಚೀನ ಕಲೆಯಾದ ಯಕ್ಷಗಾನದ ಶ್ರೇಷ್ಠತೆಯನ್ನು ಮನಗಾಣಬೇಕು. ಭಗವಂತನ ಅರಿವಿಗೆ ಪರಾಭಕ್ತಿ ಮುಖ್ಯ. ಭಕ್ತಿಯ ಸಿದ್ದಾಂತ ಯಕ್ಷಗಾನದಲ್ಲಿ ಕಾಣಬಹುದು. ಪೌರಾಣಿಕ ಕಥೆಯ ಮೂಲಕ ನಮಗೆ ಭಕ್ತಿಯ ಸಿದ್ದಾಂತವನ್ನು ಪರಿಚಯಿಸುತ್ತದೆ ಎಂದು ಸೋಂದಾ ಸ್ವರ್ಣವಲ್ಲಿಯ ಶ್ರೀಮದ್ ಗಂಗಾಧರೇಂದ್ರ ಸರಸ್ವತಿ ಮಹಾಸ್ವಾಮಿಗಳು ನುಡಿದರು.ಅವರು ಸೋಮವಾರ ಗಾಂಧಿ ಕುಠಿರದಲ್ಲಿ ನಡೆದ 35 ನೇ ವರ್ಷದ ಮೂರನೇ ದಿನದ … [Read more...] about ಭಕ್ತಿಯ ಸಿದ್ದಾಂತ ಯಕ್ಷಗಾನದಲ್ಲಿ ಕಾಣಬಹುದು: ಸ್ವರ್ಣವಲ್ಲಿಶ್ರೀ
ಪ್ರತಿ ಕಾರ್ಯಗಳಲ್ಲಿಯೂ ಸತ್ಯಂ, ಶಿವಂ, ಸುಂದರಂ ಇರಬೇಕು.
ಯಲ್ಲಾಪುರ : ಧರ್ಮದಲ್ಲಿ ಸಂಸ್ಕೃತಿ ಅಡಗಿದೆ. ನಾವು ನೋಡುವ, ಮಾಡುವ ಪ್ರತಿ ಕಾರ್ಯದಲ್ಲಿ ಧರ್ಮವಿರಬೇಕು. ಅದೇ ಸಂಸ್ಕೃತಿಯಾಗಿ ಕಾಣಬಹುದು. ಮಾತೃದೇವೋ, ಪಿತೃದೇವೋ ಎನ್ನುವುದರಲ್ಲಿ ಧರ್ಮ ಸಂಸ್ಕೃತಿಯ ತಳಹದಿಯನ್ನು ಕಾಣಬಹುದು. ಹಾಗೆಯೇ ನಮ್ಮ ಪ್ರಾಚೀನ ಪರಂಪರೆಯಲ್ಲಿ ಮಾತ್ರ ಸಂಸ್ಕೃತಿಯ ಪ್ರತಿರೂಪವನ್ನು ಕಾಣಬಹುದು ಎಂದು ರಾಷ್ಟಿçÃಯ ಸ್ವಯಂ ಸೇವಕ ಸಂಘದ ಬೌದ್ಧಿಕ ಪ್ರಮುಖ ಡಾ.ರವಿಂದ್ರಜೀ ಹೇಳಿದರು.ಅವರು ಪಟ್ಟಣದ ಗಾಂಧಿಕುಟೀರದಲ್ಲಿ ಸಂಕಲ್ಪ ಉತ್ಸವದ ಸಾಂಸ್ಕೃತಿಕ ಭಾರತ … [Read more...] about ಪ್ರತಿ ಕಾರ್ಯಗಳಲ್ಲಿಯೂ ಸತ್ಯಂ, ಶಿವಂ, ಸುಂದರಂ ಇರಬೇಕು.
ಶ್ರದ್ಧೆ ಯಿಂದ ಕೆಲಸ ಮಾಡಿದರೆ ಶೀಘ್ರ ಫಲ
ಯಲ್ಲಾಪುರ : ಶ್ರದ್ಧೆ ಯಿಂದ ಕೆಲಸ ಮಾಡಿದರೆ ಬೇಗ ಹಾಗೂ ಚೆನ್ನಾಗಿಯೂ ಆಗುತ್ತದೆ. ಕೇವಲ ದೇವರ ಕೆಲಸ ಮಾತ್ರವಲ್ಲ ಕೃಷಿ ,ಉದ್ಯೋಗವನ್ನು ಹೀಗೆ ಅನುಸರಿಸಿದರೆ ಯಶಸ್ಸು ತಾನಾಗಿಯೇ ಒಲಿಯುತ್ತದೆ.ಎಂದು ಸೊಂದಾ ಸ್ವರ್ಣವಲ್ಲೀ ಶ್ರೀಮದ್ ಗಂಗಾಧರೆದ್ರ ಸ್ವಾಮೀಜಿ ನುಡಿದರು. ಅವರು ತಾಲೂಕಿನ ಮಾವಳ್ಳಿಯ ಕನ್ನಡಗಲ್ ಗ್ರಾಮದಲ್ಲಿ ಗ್ರಾಮದೇವಿಯ ನೂತನ ಕಟ್ಟಡದ ಕಳಸಾರೋಹಣ ಹಾಗೂ ಪರಿವಾರ ದೇವರುಗಳಾದ ಈಶ್ವರ,ನಾಗದೇವರ ಪ್ರತಿಷ್ಠಾಪನಾ ಕಾರ್ಯಕ್ರಮದ ಸಾನಿಧ್ಯವಹಿಸಿ ಆಶಿರ್ವಚನ ನೀಡಿದ ಅವರು … [Read more...] about ಶ್ರದ್ಧೆ ಯಿಂದ ಕೆಲಸ ಮಾಡಿದರೆ ಶೀಘ್ರ ಫಲ
ನ. 15 ರಂದು ಬೃಹತ್ ಉದ್ಯೋಗ ಮೇಳ
ಶಿರಸಿ : ಐಸಿಐಸಿಐ ಬ್ಯಾಂಕ್ ಬೆಂಗಳೂರು, ಎಂ.ಇ.ಎಸ್ ವಾಣಿಜ್ಯ ಮಹಾವಿದ್ಯಾಲಯ ಶಿರಸಿ ಇವುಗಳ ಸಂಯುಕ್ತ ಆಶ್ರಯದಲ್ಲಿ ನ.15 ಸೋಮವಾರ ಮುಂಜಾನೆ 10 ಗಂಟೆಗೆ ಶಿರಸಿಯ ಎಂಇಎಸ್ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಬೃಹತ ಉದ್ಯೋಗ ಮೇಳ ಏರ್ಪಡಿಸಲಾಗಿದೆ.ಐಸಿಐಸಿಐ ಬ್ಯಾಂಕ್ಗೆ ಪದವೀಧರ ಅಭ್ಯರ್ಥಿಗಳ ಅಗತ್ಯತೆ ಇದ್ದು, ಈ ಹಿನ್ನಲೆಯಲ್ಲಿ ಉದ್ಯೋಗ ಮೇಳ ಏರ್ಪಡಿಸಲಾಗಿದೆ. ಬಿ.ಎ, ಬಿ.ಎಸ್ಸಿ, ಬಿ.ಕಾಂ, ಸೇರಿದಂತೆ ಯಾವುದೇ ಪದವೀಧರರು ಈ ಉದ್ಯೋಗ … [Read more...] about ನ. 15 ರಂದು ಬೃಹತ್ ಉದ್ಯೋಗ ಮೇಳ



