ಭಟ್ಕಳ:ತನ್ನ ಮನೆಯಿಂದ ಕುಂದಾಪುರಕ್ಕೆ ಕೆಲಸಕ್ಕೆ ಹೋಗುತ್ತೇನೆ ಎಂದು ಹೇಳಿ ಹೋದ ಯುವತಿಯೋರ್ವಳು ಮರಳಿ ಮನೆಗೆ ಬಾರದೆ ನಾಪತ್ತೆಯಾಗಿರುವ ಘಟನೆ ನಡೆದಿದೆ. ಈ ಬಗ್ಗೆ ಯುವತಿಯ ತಂದೆ ಭಟ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು. ನಾಪತ್ತೆಯಾದ ಯುವತಿಯನ್ನು ತಾರಾ ನಾರಾಯಣ ಮರಾಠಿ ಎಂದು ಗುರುತಿಸಲಾಗಿದೆ. ಈಕೆ ನವೆಂಬರ್ 5 ರಂದು ಮಧ್ಯಾಹ್ನ 12-00 ಗಂಟೆಯ ಸುಮಾರಿಗೆ ಕುಂದಾಪುರಕ್ಕೆ ಕೆಲಸಕ್ಕೆ ಹೋಗುತ್ತೇನೆ ಎಂದು ಹೇಳಿ ಹೋದವಳು, ಅಲ್ಲಿಗೂ ಹೋಗದೇ ಈವರೆಗೂ ಮನೆಗೆ … [Read more...] about ಯುವತಿ ನಾಪತ್ತೆ: ಪ್ರಕರಣ ದಾಖಲು
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಕೊರೋನಾದಿಂದಾಗಿ ಬಾಗಿಲು ಮುಚ್ಚಿದ್ದ ತಾಲ್ಲೂಕಿನ 325 ಅಂಗನವಾಡಿ ಕೇಂದ್ರಗಳು ಕಾರ್ಯಾರಂಭ
ಹೊನ್ನಾವರ ; ಕೊರೋನಾ ಸಂಕಷ್ಟದಿಂದ ಬಾಗಿಲು ಮುಚ್ಚಿದ್ದ ಅಂಗನವಾಡಿ ಕೇಂದ್ರಗಳು ಸೋಮವಾರದಿಂದ ಆರಂಭಗೊಂಡಿದೆ. ತಾಲೂಕಿನ 325 ಅಂಗನವಾಡಿಗಳು ಆರಂಭವಾಗಿದ್ದು, ಪಾಲಕರೊಡನೆ ಕೇಂದ್ರಕ್ಕೆ ಆಗಮಿಸುವ ದೃಶ್ಯ ಕಂಡು ಬಂದಿದೆ.ಕೊರೋನಾ ಭೀತಿಯ ನಡುವೆಯೂ ರಾಜ್ಯಾದ್ಯಂತ ಹಂತಹಂತವಾಗಿ 1 ರಿಂದ 12 ನೇ ತರಗತಿಗಳನ್ನು ಆರಂಭಿಸಲಾಗಿತ್ತು. ಆ ಬಳಿಕ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ ಎಲ್ ಕೆಜಿ ಮತ್ತು ಯುಕೆಜಿ ತರಗತಿಗಳನ್ನು ಆರ್ಧ ದಿನ … [Read more...] about ಕೊರೋನಾದಿಂದಾಗಿ ಬಾಗಿಲು ಮುಚ್ಚಿದ್ದ ತಾಲ್ಲೂಕಿನ 325 ಅಂಗನವಾಡಿ ಕೇಂದ್ರಗಳು ಕಾರ್ಯಾರಂಭ
15 ಜಲ್ಲೆಗಳಲ್ಲಿ ಭಾರೀ ಮಳೆ
ಬೆಂಗಳೂರು : ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿಯ 15 ಜಿಲ್ಲೆಗಳಲ್ಲಿ ಇನ್ನೊಂದು ಭಾರಿ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಮತ್ತು ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೆöÊ ಸುಳಿಗಾಳಿ ಪ್ರಭಾವ ದಿಂದಾಗಿ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳ ಯೆಲ್ಲೋ ಅಲರ್ಟ್ ಘೋಷಣೆ … [Read more...] about 15 ಜಲ್ಲೆಗಳಲ್ಲಿ ಭಾರೀ ಮಳೆ
ವ್ಯಕ್ತಿಯ ದೃಷ್ಟಿ ಕಸಿದ ಪಟಾಕಿ
ಬೆಂಗಳೂರು : ದೀಪಾವಳಿ ಹಬ್ಬದಲ್ಲಿ ಸಿಡಿಸಿದ ಪಟಾಕಿಯಿಂದ ಈ ಬಾರಿ ೬೦ ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಬಬ್ಬರು ಶಾಶ್ವತವಾಗಿ ದೃಷ್ಟಿ ಕಳೆದುಕೊಂಡಿದ್ದಾರೆ. ನಗರದ ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ಶಸ್ತçಚಿಕಿತ್ಸೆಗೆ ಒಳಗಾಗಿರುವ ೫೫ ವರ್ಷದ ವ್ಯಕ್ತಿ ದೃಷ್ಟಿ ಕಳೆದುಕೊಂಡವರು.ಈ ಬಾರಿ ೬೦ ಕ್ಕೂ ಹೆಚ್ಚು ಮಂದಿ ಗಾಯ ಮನೆಯ ಹೊರಗೆ ನೆರೆಹೊರೆ ಯವರು ಪಟಾಕಿ ಸಿಡಿಸುತ್ತಿದ್ದುದನ್ನು ನೋಡುತ್ತ ನಿಂತಿದ್ದ ಇವರ ಕಣ್ಣಿಗೆ ಪಟಾಕಿ ಕಿಡಿ ಹಾರಿ … [Read more...] about ವ್ಯಕ್ತಿಯ ದೃಷ್ಟಿ ಕಸಿದ ಪಟಾಕಿ
12 ಜಿಲ್ಲೆಗಳಲ್ಲಿ ಗ್ರಾಮ ಒನ್ ಸೇವಾ ಕೇಂದ್ರ
ಬೆಂಗಳೂರು : ನಗರದ ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ಇರುವ ಬೆಂಗಳೂರು ಒನ್, ಕರ್ನಾಟಕ ಒನ್ ಸೇವಾ ಕೇಂದ್ರಗಳ ಮಾದರಿಯಲ್ಲಿ ಹಳ್ಳಿಯಲ್ಲಿ ಗ್ರಾಮ ಒನ್ ಕೇಂದ್ರ ತೆರೆ ಯುವಯೋಜನೆಯನ್ನು 12 ಜಿಲ್ಲೆಗಳಲ್ಲಿ ಅನುಷ್ಟಾನಗೊಳಿಸಲು ಸರ್ಕಾರ ಸಿದ್ದತೆ ಮಾಡಿಕೊಳ್ಳುತ್ತಿದೆ.ನಗರ ಪ್ರದೇಶಗಳಲ್ಲಿ ಕರ್ನಾಟಕ ಒನ್ ಮಾದರಿಯಲ್ಲಿ ನೀಡುತ್ತಿರುವ ಸೇವೆಯನ್ನು ಹಳ್ಳಿಗಳಿಗೂ ವಿಸ್ತರಿಸಲು ರಾಜ್ಯ ಸರ್ಕಾರವು ಮುಂದಾಗಿದ್ದು, ವಿದ್ಯುನ್ಮಾನ ನಾಗರಿಕ ಸೇವಾ ವಿತರಣೆ … [Read more...] about 12 ಜಿಲ್ಲೆಗಳಲ್ಲಿ ಗ್ರಾಮ ಒನ್ ಸೇವಾ ಕೇಂದ್ರ

