• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಸಿಡಿಲು ಬಡಿದು ಮನೆ ಹಾಗೂ ಮರಗಳಿಗೆ ಹಾನಿ

November 9, 2021 by bkl news Leave a Comment

ಭಟ್ಕಳ: ಸಿಡಿಲು ಬಡಿದು ಮನೆಯೊಂದರ ಗೋಡೆ ಬಿರುಕು ಬಿಟ್ಟಿದ್ದು, 20ಕ್ಕೂ ಹೆಚ್ಚು ತೆಂಗಿನ ಮರಗಳು ಸುಟ್ಟು ಕರಕಲಾದ ಘಟನೆ ತಾಲೂಕಿನ ಕೈಕಿಣಿ ಗ್ರಾಪಂ ವ್ಯಾಪ್ತಿಯ ಹೆರಾಡಿಯಲ್ಲಿ ನಡೆದಿದೆ.ಮನೆಯ ಮಾಲಕರನ್ನು ಮಂಜುನಾಥ ದೇವಪ್ಪ ಶೆಟ್ಟಿ ಎಂದು ಗುರುತಿಸಲಾಗಿದೆ. ಮನೆಯಲ್ಲಿದ್ದ 6 ಜನರು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ಮನೆಯಲ್ಲಿದ್ದ ವಿದ್ಯುತ್ ಮೀಟರ್, ಸಕ್ರ್ಯೂಟ್ ಬೋರ್ಡ, ವಿದ್ಯುತ್ ಉಪಕರಣಗಳು ಸುಟ್ಟು ಕರಕಲಾಗಿವೆ.ತೋಟದಲ್ಲಿದ್ದ ತೆಂಗಿನ ಮರಗಳು … [Read more...] about ಸಿಡಿಲು ಬಡಿದು ಮನೆ ಹಾಗೂ ಮರಗಳಿಗೆ ಹಾನಿ

ಕಾಸರಕೋಡ್ ಗ್ರಾಮ ಪಂಚಾಯತಿಗೆ ಮೀನುಗಾರರಿಂದ ಮುತ್ತಿಗೆ

November 9, 2021 by Vishwanath Shetty Leave a Comment

ಹೊನ್ನಾವರ: ಖಾಸಗಿ ವಾಣಿಜ್ಯ ಬಂದರು ನಿರ್ಮಾಣ ವಿಷಯದಲ್ಲಿ ಅಧಿಕಾರಿಗಳು ಜನಪ್ರತಿನಿಧಿಗಳೂ ಒಂದಿಲ್ಲೊಂಡು ಎಡವಟ್ಟು ಮಾಡುತ್ತಿದ್ದು, ಇದರ ವಿರುದ್ದ ಕಾಸರಕೋಡ್ ಗ್ರಾಮ ಪಂಚಾಯತಿಗೆ ಮೀನುಗಾರರು ಮುತ್ತಿಗೆ ಹಾಕಿ ಘೋಷಣೆ ಕೂಗಿದರು. ಟೊಂಕಾ ಭಾಗದಲ್ಲಿ ಖಾಸಗಿ ವಾಣಿಜ್ಯ ಬಂದರು ನಿರ್ಮಾಣವಿಷಯ ಹೈಕೋರ್ಟ ಅಂಗಲದಲ್ಲಿದ್ದು, ಇದೀಗ ಸ್ಥಳಿಯ ಗ್ರಾಮ ಪಂಚಾಯತಿ ಅಧ್ಯಕ್ಷರು ಸದಸ್ಯರ ಗಮನಕ್ಕೆ ತರದೇ ಟೊಂಕಾ ಭಾಗದದಲ್ಲಿ ಸ್ವಚ್ಚ ಮಾಡುವಂತೆ ಬಂದರು ಇಲಾಖೆ ಹಾಗೂ ಖಾಸಗಿ ವಾಣಿಜ್ಯ ಬಂದರು … [Read more...] about ಕಾಸರಕೋಡ್ ಗ್ರಾಮ ಪಂಚಾಯತಿಗೆ ಮೀನುಗಾರರಿಂದ ಮುತ್ತಿಗೆ

ಯಲ್ಲಾಪುರದಲ್ಲಿ ಪ್ರವಾಸೋದ್ಯಮದ ಅಭಿವೃದ್ಧಿಗೆ ವಿಪುಲ ಅವಕಾಶಗಳಿವೆ.

November 8, 2021 by Jayaraj Govi Leave a Comment

ಯಲ್ಲಾಪುರ : ನಾನು ಕಳೆದ ೩೪ ವರ್ಷಗಳಿಂದಲೂ ಸಹ ಈ ಕಾರ್ಯಕ್ರಮದಲ್ಲಿ ಅತ್ಯಂತ ಸಂತಸದಿAದ ತಪ್ಪದೇ ಭಾಗವಹಿಸುತ್ತಿದ್ದೇನೆ. ಸರ್ಕಾರ ಮಾಡಬೇಕಾದ ಕಾರ್ಯಕ್ರಮವನ್ನು ಪ್ರಮೋದ ಹೆಗಡೆ ಮಾಡುತ್ತಿದ್ದಾರೆ. ಇಂತಹ ಕಾರ್ಯಕ್ರಮಗಳು ಕರ್ನಾಟಕದ ಸಾಂಸ್ಕೃತಿಕ ಲೋಕಕ್ಕೆ ವಿಶೇಷ ಕೊಡುಗೆಯನ್ನು ನೀಡುತ್ತಿದೆ ಎಂದು ವಿಧಾನ ಪರಿಷತ್ ಸಭಾಧ್ಯಕ್ಷ ಬಸವರಾಜ ಹೊರಟ್ಟಿ ಹೇಳಿದರು.ಅವರು ಪಟ್ಟಣದ ಗಾಂಧೀ ಕುಟೀರದಲ್ಲಿ ನಡೆಯುತ್ತಿರುವ ೩೫ನೇ ವರ್ಷದ ಸಂಕಲ್ಪ ಉತ್ಸವದ ಎರಡನೇ ದಿನದ ಕಾರ್ಯಕ್ರಮವನ್ನು … [Read more...] about ಯಲ್ಲಾಪುರದಲ್ಲಿ ಪ್ರವಾಸೋದ್ಯಮದ ಅಭಿವೃದ್ಧಿಗೆ ವಿಪುಲ ಅವಕಾಶಗಳಿವೆ.

ಗಜಾನನ ಭಟ್ಟ ಅವರು ತುಂಬಿದ ಕೊಡದಂತಿದ್ದರು.ಸ್ಪೀಕರ್ ಕಾಗೇರಿ

November 8, 2021 by Jayaraj Govi Leave a Comment

ಯಲ್ಲಾಪುರ : ಪಟ್ಟಣದ ವೆಂಕಟರಮಣ ಮಠದಲ್ಲಿ ಯ ಲ್ಲಾಪುರದ ವಿವಿಧ ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕರಿಂದ ಆಯೋಜಿಸಲಾಗಿದ್ದ, ಇತ್ತೀಚೆಗೆ ನಿಧನರಾದ ಉದ್ಯಮಿ, ವೈಟಿಎಸ್‌ಎಸ್ ಅಧ್ಯಕ್ಷ ಗಜಾನನ ಭಟ್ಟ ಅವರಿಗೆ ನುಡಿ ನಮನ ಕಾರ್ಯ ಕ್ರಮವನ್ನು ರವಿವಾರ ಸಂಜೆ ಆಯೋಜಿಸಲಾಗಿತ್ತು.ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಮಾತನಾಡಿ, ಗಜಾನನ ಭಟ್ಟ ಅವರು ತುಂಬಿದ ಕೊಡದಂತಿದ್ದರು. ಅವರ ಅಗಲಿಕೆ ಸತ್ಯ ನಮಗೆ ತಿಳಿದಿದ್ದರೂ ಸಹ ಅವರು ನಮ್ಮ … [Read more...] about ಗಜಾನನ ಭಟ್ಟ ಅವರು ತುಂಬಿದ ಕೊಡದಂತಿದ್ದರು.ಸ್ಪೀಕರ್ ಕಾಗೇರಿ

ಅತಿಥಿ ಉಪನ್ಯಾಸಕರಿಗಾಗಿ ಅರ್ಜಿ ಆಹ್ವಾನ

November 8, 2021 by Deepika Leave a Comment

ನಗರದ ಸರಕಾರಿ ಕಲಾ ಮತ್ತು ವಿಜ್ಞಾನ ಸ್ವಾಯತ್ತ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರಿಗಾಗಿ ಅರ್ಜಿ ಕರೆಯಲಾಗಿದೆ. ೨೦೨೧-೨೨ ನೇ ಸಾಲಿನ ಪದವಿ 1,3 ಮತ್ತು5 ನೇ ಸೆಮಿಸ್ಟರ್ ನಲ್ಲಿ ಜೈವಿಕ ತಂತ್ರಜ್ಞಾನ, ಸಸ್ಯ ಶಾಸ್ತ್ರ, ಪ್ರಾಣಿಶಾಸ್ತ್ರ,  ರಸಾಯನಶಾಸ್ತ್ರ, ಭೌತಶಾಸ್ತ್ರ, ವಾಣಿಜ್ಯ ಶಾಸ್ತ್ರ ಅರ್ಥಶಾಸ್ತ್ರ, ಆಂಗ್ಲ ವಿಷಯಗಳಿಗೆ ಅತಿಥಿ ಉಪನ್ಯಾಸಕರು ಬೇಕಾಗಿದ್ದಾರೆ.ಅರ್ಜಿ ಸಲ್ಲಿಸಬಯಸುವವರು ತಮ್ಮ ವಿಷಯದಲ್ಲಿ ಶೇ ೫೫ ಅಂಕಗಳನ್ನು ಪಡೆದು … [Read more...] about ಅತಿಥಿ ಉಪನ್ಯಾಸಕರಿಗಾಗಿ ಅರ್ಜಿ ಆಹ್ವಾನ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,553 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar