ಮೈಸೂರು : ತುಂಬು ಗರ್ಭಿಣಿಯೋರ್ವರು ಆಂಬುಲೆನ್ಸ್ ಏರಲು ಹೆರಿಗೆ ನೋವು ಸಹಿಸಿಕೊಂಡೇ ಕಾಡುದಾರಿಯಲ್ಲಿ ಬಂದು ಕಿ.ಮೀ. ನಡೆಯಬೇಕಾಗಿ ಬಂದ ಘಟನೆ ಎಚ್.ಡಿ. ಕೋಟೆ ತಾಲೂಕಿನ ಹಾಡಿಯೊಂದರಲ್ಲಿ ನಡೆದಿದೆ. ಬೊಮ್ಮಲಾಪುರ ಹಾಡಿ ಗ್ರಾಮದ ರಂಜಿತ ಕಾಲುನಡಿಗೆಯಲ್ಲಿ ತೆರಳಿದ ಗರ್ಭಿಣಿ.ಈ ಕಾ ಡಿಗೆ ರಸ್ತೆ ಸಂಪರ್ಕ ಇಲ್ಲ. ಹೀಗಾಗಿ ರಾತ್ರಿ ಹೆರಿಗೆ ನೋವು ಕಾಣಿಸಿಕೊಂಡು ಬಳಿಕ ಆಕೆ ಸುಮಾರು ಬಂದು ಕಿಮೀ ದೂರದಲ್ಲಿ ಕಾದಿದ್ದ ಆ್ಯಂಬ್ಯುಲೆನ್ಸ್ಗಾಗಿ ಕಾಡು … [Read more...] about ಆಂಬುಲೆನ್ಸ್ ಗಾಗಿ ಗರ್ಭಿಣಿ ಅರಣ್ಯರೋದನ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಇ ಮೇಲ್ ಐಡಿ ಬಳಸಿ 60 ಸಾವಿರ ವಂಚನೆ
ಹುಬ್ಬಳ್ಳಿ : ಫ್ಲಿಫ್ ಕಾರ್ಟ್ ಆನ್ ಲೈನ್ ಮಾರ್ಕೆಂಟಿAಗ್ ಮೂಲಕ ನಗರದ ವ್ಯಕ್ತಿಯೊಬ್ಬರ ಮೇಲ್ ಐಡಿ ಬದಲಾಯಿಸಿ ಬರೋಬ್ಬರಿ 60 ಸಾವಿರ ಮೌಲ್ಯದ ಮೊಬೈಲ್ಗಳನ್ನು ಆರ್ಡರ್ ಮಾಡಿಕೊಂಡು ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಗದಗ ರಸ್ತೆಯ ನಿವಾಸಿ ಈಶ್ವರರಾವ್ ಎಂ. ಎಂಬುವರಿಗೆ ವಂಚಿಸಲಾಗಿದೆ. ಈಶ್ವರ ಅವರು ಫ್ಲಿಪ್ ಕಾರ್ಟ್ ಪೇ ಲೇಟರ್ ಸ್ಕೀಮ್ದಲ್ಲಿ ನೋಂದಣಿ ಮಾಡಿಕೊಂಡು ಅಂಕೌAಟನ್ನು ತೆಲಂಗಾಣ ಮೂಲದ ಅಪರಿಚಿತರು ಬಳಸಿಕೊಂಡು, … [Read more...] about ಇ ಮೇಲ್ ಐಡಿ ಬಳಸಿ 60 ಸಾವಿರ ವಂಚನೆ
ಕೋವಿಡ್ ನೆಪವೊಡ್ಡಿ ಪ್ರದರ್ಶನಕ್ಕೆ ಅವಕಾಶ ನೀಡದೇ ಇರುವುದು ಖಂಡನಾರ್ಹ ;ಕರವೇ ಜಿಲ್ಲಾಧ್ಯಕ್ಷ ಭಾಸ್ಕರ ಪಟಗಾರ
ಹೊನ್ನಾವರ; ಸರ್ಕಾರಗಳು ಯಕ್ಷಗಾನ ನಾಟಕ, ಸಂಗೀತದಂತಹ ಕಾರ್ಯಕ್ರಮ ನಡೆಸಲು ಕೋವಿಡ್ ನೆಪವೊಡ್ಡಿ ಪ್ರದರ್ಶನಕ್ಕೆ ಅವಕಾಶ ನೀಡದೇ ಇರುವುದು ಖಂಡನಾರ್ಹ ಎಂದು ಕರವೇ ಜಿಲ್ಲಾಧ್ಯಕ್ಷ ಭಾಸ್ಕರ ಪಟಗಾರ ಹೇಳಿದರು.ಅವರು ಹೊನ್ನಾವರದಲ್ಲಿ ಯಕ್ಷಗಾನ ಪ್ರದರ್ಶನ ಕಾರ್ಯಕ್ರಮದಲ್ಲಿ ಮಾತನಾಡಿ ಕಳೆದ ಎರಡು ವರ್ಷದಿಂದ ರಾಜ್ಯ ಹಾಗೂ ಕೇಂದ್ರ ಸರ್ಕಾರ ಕೋವಿಡ್ ನೆಪವೊಡ್ಡಿ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಅನುಮತಿ ನೀಡುತ್ತಿಲ್ಲ. ಕಲಾವಿದರು ಕಲೆಯನ್ನು ನಂಬಿ ಬದುಕುತ್ತಿದ್ದಾರೆ. … [Read more...] about ಕೋವಿಡ್ ನೆಪವೊಡ್ಡಿ ಪ್ರದರ್ಶನಕ್ಕೆ ಅವಕಾಶ ನೀಡದೇ ಇರುವುದು ಖಂಡನಾರ್ಹ ;ಕರವೇ ಜಿಲ್ಲಾಧ್ಯಕ್ಷ ಭಾಸ್ಕರ ಪಟಗಾರ
ಕಾರು ಹಾಗೂ ಲಾರಿ ನಡುವೆ ಡಿಕ್ಕಿ ಹೆದ್ದಾರಿಯಲ್ಲೆ ಕೆಲ ಸಮಯ ಸಂಚಾರದಲ್ಲಿ ವ್ಯತಯ
ಹೊನ್ನಾವರ: ತಾಲೂಕಿನ ಕೆಳಗಿನೂರು ಸಮೀಪದ ಅಪ್ಸರಕೊಂಡ ಕ್ರಾಸ್ ಬಳಿ ಕಾರು ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿದ್ದು, ವಾಹನದಲ್ಲಿದ್ದವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಮಂಕಿ ಭಾಗದಿಂದ ಹೊನ್ನಾವರ ಕಡೆ ಬರುತ್ತಿದ್ದ ಬಾಳೆಕಾಯಿ ತುಂಬಿದ ವಾಹನ ಹಾಗೂಅಪ್ಸರಕೊಂಡ ತಿರುವಿನಿಂದ ಹೆದ್ದಾರಿಗೆ ಏಕಾಏಕಿ ಬಂದ ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಜಖಂ ಆಗಿದೆ.ಲಾರಿ ಹೆದ್ದಾರಿಯಲ್ಲಿ … [Read more...] about ಕಾರು ಹಾಗೂ ಲಾರಿ ನಡುವೆ ಡಿಕ್ಕಿ ಹೆದ್ದಾರಿಯಲ್ಲೆ ಕೆಲ ಸಮಯ ಸಂಚಾರದಲ್ಲಿ ವ್ಯತಯ
ಕರ್ನಾಟಕದಲ್ಲಿ ಕನ್ನಡ ಅಸ್ಥಿತ್ವ ಉಳಿದಿದ್ದು, ಯಕ್ಷಗಾನದಿಂದ; ಡಾ. ಎನ್.ಆರ್. ನಾಯಕ
ಹೊನ್ನಾವರ; ಒಕ್ಕಲಿಗ ಯಕ್ಷಗಾನ ಬಳಗದ ಮೂರನೇ ವರ್ಷದ ಯಕ್ಷೊತ್ಸವ ಸಮಾರಂಭ ಹೊಳ್ಳಾಕುಳಿಯ ಒಕ್ಕಲಿಗ ಸಭಾಭವನದಲ್ಲಿ ಜರುಗಿತು. ಕಾರ್ಯಕ್ರಮವನ್ನು ಹಿರಿಯ ಜನಪದ ವಿದ್ವಾಂಸರು, ನಿವೃತ್ತ ಪ್ರಾಚಾರ್ಯರಾದ ಡಾ. ಎನ್.ಆರ್. ನಾಯಕ ಚಾಲನೆ ನೀಡಿದರು. ನಂತರ ಸಭೆಯನ್ನುದ್ದೇಶಿ ಮಾತನಾಡಿ ಯಕ್ಷಗಾನದಲ್ಲಿ ಇಂದಿಗೂ ಜನಪದದ ಸೊಗಡು ಇದೆ. ಇದು ಆರಂಭದಲ್ಲಿ ಬುಡಕಟ್ಟು ಕಲೆಯಾಗಿದ್ದು, ಇದೀಗ ಸಾಂಸ್ಕ್ರತಿಕರಣಗೊಳಿಸಿದ ಕಲೆಯಾಗಿದೆ. ಕರ್ನಾಟಕದಲ್ಲಿ ಕನ್ನಡ ಅಸ್ಥಿತ್ವ ಉಳಿದಿದ್ದು, … [Read more...] about ಕರ್ನಾಟಕದಲ್ಲಿ ಕನ್ನಡ ಅಸ್ಥಿತ್ವ ಉಳಿದಿದ್ದು, ಯಕ್ಷಗಾನದಿಂದ; ಡಾ. ಎನ್.ಆರ್. ನಾಯಕ

