ಕಾರವಾರ-ವಿಶ್ವ ದರ್ಶನ್ ಕನ್ನಡ ದಿನ ಪತ್ರಿಕೆ ಮತ್ತು ಕರ್ನಾಟಕ ಪ್ರಜಾ ದರ್ಶನ್ ಕನ್ನಡ ಪತ್ರಿಕೆ ಸಂಯುಕ್ತಾಶ್ರಯದಲ್ಲಿ ದಿನಾಂಕ 31/10/21 ರಂದು ಕಾಸಿ ಶಾಖ ಮಠ ನವನಗರ ಹುಬ್ಬಳ್ಳಿಯಲ್ಲಿ ನಡೆದ ಪತ್ರಕರ್ತರ ಸಮ್ಮೇಳನದಲ್ಲಿ ರಾಷ್ಟ್ರೀಯ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ್ ತಾಲೂಕಿನ ಸಾಮಾಜಿಕ ಹೋರಾಟಗಾರ , ಪತ್ರಕರ್ತ , ಅಖಿಲಭಾರತ ಜರ್ನಲಿಸ್ಟ್ ಫೆಡರೇಷನ್ ಜಿಲ್ಲಾಧ್ಯಕ್ಷ ಕುಮಾರ ನಾಯ್ಕ ಅವರಿಗೆ ಮಾಧ್ಯಮ ಚಕ್ರವರ್ತಿ … [Read more...] about ಅಖಿಲ ಭಾರತ ಜರ್ನಲಿಸ್ಟ್ ಫೆಡರೇಷನ್ ಉತ್ತರಕನ್ನಡ ಜಿಲ್ಲಾಧ್ಯಕ್ಷ ಕುಮಾರ ನಾಯ್ಕ , ಉಪಾಧ್ಯಕ್ಷ ಸೀತಾರಾಮ್ ಆಚಾರ್ಯ ಅವರಿಗೆ ಮಾಧ್ಯಮ ಚಕ್ರವರ್ತಿ ರಾಷ್ಟ್ರ ಪ್ರಶಸ್ತಿ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಮೃತ ಕೃಷಿಕನ ಕುಟುಂಬಕ್ಕೆ ಪರಿಹಾರಧನ ವಿತರಣೆ
ಹೊನ್ನಾವರ; ಕೃಷಿ ಕೆಲಸದಲ್ಲಿ ತೊಡಗಿದ್ದಾಗ ಆಕಸ್ಮಿಕವಾಗಿ ಮೃತಪಟ್ಟ ಅಡಿಕೆಕುಳಿಯ ನಾರಾಯಣ ಮರಾಠಿ ಕುಟುಂಬಕ್ಕೆ ಸರ್ಕಾರದಿಂದ ಮಂಜೂರಾದ ಪರಿಹಾರಧನ ಶಾಸಕ ಸುನೀಲ ನಾಯ್ಕ ವಿತರಿಸಿದರು. ಅಡಿಕೆಕುಳಿಯ ನಾರಾಯಣ ರಾಮ ಮರಾಠಿಯವರು, ಕೃಷಿ ಕೆಲಸದಲ್ಲಿ ತೊಡಗಿದ್ದಾಗ ಆಕಸ್ಮಿಕವಾಗಿ ಮೃತಪಟ್ಟಿದ್ದರು, ಕೆಲ ತಿಂಗಳ ಹಿಂದೆ ಅವರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ವೈಯಕ್ತಿಕವಾಗಿ ಆರ್ಥಿಕ ನೆರವನ್ನು ನೀಡಿ ಸರ್ಕಾರದಿಂದ ಹೆಚ್ಚಿನ ಪರಿಹಾರವನ್ನು ದೊರಕಿಸಿ ಕೊಡುವ ಭರವಸೆಯನ್ನು … [Read more...] about ಮೃತ ಕೃಷಿಕನ ಕುಟುಂಬಕ್ಕೆ ಪರಿಹಾರಧನ ವಿತರಣೆ
ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಕೇಂದ್ರದಿoದ ನೇಮಕಾತಿ ಅಧಿಸೂಚನೆ 2021
notification / ಅರ್ಜಿ ಸಲ್ಲಿಸಲು / apply link; … [Read more...] about ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಕೇಂದ್ರದಿoದ ನೇಮಕಾತಿ ಅಧಿಸೂಚನೆ 2021
24 ಗಂಟೆಯೊಳಗಾಗಿ ಸರಗಳ್ಳತನ ಪ್ರಕರಣ ಭೇದಿಸಿದ ಸಿರ್ಸಿ ಪೊಲೀಸರು -ಇಬ್ಬರು ಅಂತರ್ ಜಿಲ್ಲಾ ಸರಗಳ್ಳರ ಬಂಧನ
ಭವ್ಯ ಸಮಾಜ ನಿರ್ಮಾಣವಾಗುವುದು ಶಿಕ್ಷಣದಿಂದ ಮಾತ್ರ ಸಾಧ್ಯ; ಶ್ರೀ ಮಾರುತಿ ಗುರೂಜಿ
ಭವ್ಯ ಸಮಾಜ ನಿರ್ಮಾಣವಾಗುವುದು ಶಿಕ್ಷಣದಿಂದ ಮಾತ್ರ ಸಾಧ್ಯ ಅಂತಹ ಶಿಕ್ಷಣಗಳು ನಗರ ಪ್ರದೇಶಕ್ಕೆ ಸೀಮಿತವಾಗದೆ ಹಳ್ಳಿಗಳಿಗೆ ಪ್ರವೇಶವಾದಾಗ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಶ್ರೀಕ್ಷೇತ್ರ ಬಂಗಾರಮಕ್ಕಿಯ ಧರ್ಮದರ್ಶಿಗಳಾದ ಶ್ರೀ ಮಾರುತಿ ಗುರೂಜಿ ಮೆಚ್ಚುಗೆ ವ್ಯಕ್ತಪಡಿಸಿದರು. ತಾಲೂಕಿನ ಉಪೋಣಿ ಕ್ಲಸ್ಟರ್ ವ್ಯಾಪ್ತಿಯ ಯಲಕೊಟ್ಟಿಗೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಮತ್ತು ಕೊಡುಗೆ ಸ್ವೀಕಾರ … [Read more...] about ಭವ್ಯ ಸಮಾಜ ನಿರ್ಮಾಣವಾಗುವುದು ಶಿಕ್ಷಣದಿಂದ ಮಾತ್ರ ಸಾಧ್ಯ; ಶ್ರೀ ಮಾರುತಿ ಗುರೂಜಿ



