ಯಲ್ಲಾಪುರ :ಪಟ್ಟಣದ ಪ್ರತಿಷ್ಠಿತ ವಾಯ್ ಟಿ ಎಸ್ ಎಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಗಜಾನನ ಭಟ್(75)ಅನಾರೋಗ್ಯದಿಂದ ಮಂಗಳವಾರ ಹೊನ್ನಾವರ ದಲ್ಲಿ ನಿಧನ ರಾಗಿದ್ದಾರೆ. ಅವರಿಗೆ ಮೂವರು ಪುತ್ರಿಯರು, ಓರ್ವ ಪುತ್ರ, ಸೇರಿದಂತೆ ಅಪಾರ ಬಂಧು ಬಳಗ ವನ್ನು ಅಗಲಿದ್ದಾರೆ.ಗಜಾನನಭಟ್ಟರು ವಾಣಿಜೋದ್ಯಮಿಯಾಗಿ ಧಾರ್ಮಿಕ ವಾಗಿ ಮತ್ತು ಸಾಮಾಜಿಕ ವಾಗಿ ,ಶೈಕ್ಷಣಿಕವಾಗಿ ಯಲ್ಲಾಪುರ ವನ್ನು ಕಟ್ಟಿಬೆಳಸುವಲ್ಲಿ ಶ್ರಮಿಸಿದ್ದರು , ಇವರ ಅಗಲಿಕೆಯಿಂದ ತುಂಬಲಾರದ ನಷ್ಟ ವುಂಟಾಗಿದೆ ಎಂದು ಗಣ್ಯರು … [Read more...] about ವಾಯ್ ಟಿ ಎಸ್ ಎಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಗಜಾನನ ಭಟ್ ನಿಧನ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ರಾ ಹೆ 206 ರಲ್ಲಿ ಅಪಘಾತ 2 ವರ್ಷ ಜೈಲು : 2,500 ದಂಡ
ಹೊನ್ನಾವರ: ತಾಲೂಕಿನ ಯಲಗುಪ್ಪ ಗ್ರಾಮದ ಹೊನ್ನಾವರ-ಸಾಗರ ರಾ.ಹೆ, ೨೦೬ರಲ್ಲಿ ಅಪಘಾತ ಮಾಡಿದ ಆರೋಪಿ ಕೆಎಸ್ಆರ್ಟಿಸಿ ಬಸ್ ಚಾಲಕ ಕುಮಟಾ ತಾಲೂಕಿನ ಹಿರೇಗುತ್ತಿ ಗ್ರಾಮದ ಗಂಗಾಧರ ಗಣಪತಿ ನಾಯ್ಕ ಎಂಬುವವನಿಗೆ ಹೊನ್ನಾವರದ ಹಿರಿಯ ಸಿವಿಲ್ ಮತ್ತು ಜೆಎಂಎಫ್ಸಿ. ನ್ಯಾಯಾಲಯದ ನ್ಯಾಯಾಧೀಶರಾದ ಕುಮಾರ ಜಿ. ಯವರು ಆರೋಪಿತನಿಗೆ ವಿಚಾರಣೆ ನಡೆಸಿ ೨ ವರ್ಷ ಜೈಲು ಶಿಕ್ಷೆ ಮತ್ತು ೨,೫೦೦ ರೂ.ದಂಡ ವಿಧಿಸಲಾಗಿದೆ ಎಂದು ಆದೇಶ … [Read more...] about ರಾ ಹೆ 206 ರಲ್ಲಿ ಅಪಘಾತ 2 ವರ್ಷ ಜೈಲು : 2,500 ದಂಡ
ಟಿಸಿಎಸ್ನ ಗ್ರಾಮೀಣ ಐಟಿ ಕ್ವಿಚ್ : ಜಯಂತ್ ಹೆಗಡೆಗೆ ಪ್ರಶಸ್ತಿ
ಕಾರವಾರ : ಗ್ರಾಮೀಣ ಐಟಿ ರಸಪ್ರಶ್ನೆ -2021ರ ಕರ್ನಾಟಕ ರಾಜ್ಯ ಫೈನಲ್ಸ್ನಲ್ಲಿ ಶಿರಸಿಯ ಲಯನ್ಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಜಯಂತ್ ಹೆಗಡೆ ಪ್ರಶಸ್ತಿ ಗೆದ್ದಿದ್ದಾರೆ ಎಂದು ಸ್ವರ್ದಿ ಆಯೋಜಿಸಿದ್ದ ಟಾಟಾ ಕನ್ಸಲ್ಪೆನ್ಸಿ ಸರ್ವೀಸಸ್ (ಟಿಸಿಡಸ್) ಮತ್ತು ಕರ್ನಾಟಕ ಸರ್ಕಾರದ ಎಲೆಕ್ಟಾçನಿಕ್ಸ್, ಐಟಿ, ಬಿಟಿ ಹಾಗೂ ವಿಚ್ಞಾನ ಮತ್ತು ತಂತ್ರಚ್ಞಾನ ಇಲಾಖೆ ಪ್ರಕಟಿಸಿದೆ.ಆನ್ ಲೈನ್ ಪರೀಕ್ಷಗಳು ಮತ್ತು ವರ್ಚುವಲ್ … [Read more...] about ಟಿಸಿಎಸ್ನ ಗ್ರಾಮೀಣ ಐಟಿ ಕ್ವಿಚ್ : ಜಯಂತ್ ಹೆಗಡೆಗೆ ಪ್ರಶಸ್ತಿ
ಬ್ಯಾಂಕ್ ನಲ್ಲಿ SSLC PUC Degree ಪಾಸಾದವರಿಗೆ ನೇರ ನೇಮಕಾತಿಗೆ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಸಲು / apply link; … [Read more...] about ಬ್ಯಾಂಕ್ ನಲ್ಲಿ SSLC PUC Degree ಪಾಸಾದವರಿಗೆ ನೇರ ನೇಮಕಾತಿಗೆ ಅರ್ಜಿ ಆಹ್ವಾನ
ಉಮ್ಮಚ್ಗಿ ಯಲ್ಲಿ ಮೇಣದ ಬತ್ತಿ ಬೆಳಗಿಸಿಪವರ್ ಸ್ಟಾರ ಗೆ ಶ್ರದ್ಧಾಂಜಲಿ
ಯಲ್ಲಾಪುರ:ದಿವಂಗತ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರು ನಮ್ಮೆಲ್ಲರ ನೆಚ್ಚಿನ ನಾಯಕರಾಗಿದ್ದರು. ಅವರು ನಟಿಸಿದ ಚಿತ್ರಗಳನ್ನು ಮನೆ ಮಂದಿಯೆಲ್ಲ ಕುಳಿತು ನೋಡಬಹುದಿತ್ತು. ಇನ್ನೂ ಎಳೆಯರಾದ ಇವರ ಸಾವು ನಮಗೆಲ್ಲ ನೋವು ತಂದಿದೆ. ಎಂದು ಉಮ್ಮಚ್ಗಿ ಗ್ರಾ.ಪಂ.ಸದಸ್ಯ ಕುಪ್ಪಯ್ಯ ಪೂಜಾರಿ ಹೇಳಿದರು.ಅವರುಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರಿಗೆ ಶ್ರದ್ಧಾಂಜಲಿ ಅರ್ಪಿಸಲು ಉಮ್ಮಚ್ಗಿಯ ಗೆಳೆಯರ ಬಳಗ ಆಯೋಜಿಸಿದ್ದ ಸಂತಾಪ ಸೂಚಕ ಸಭೆಯಲ್ಲಿಮಾತನಾಡಿದರು. ನಂತರ ನೂರಾರು … [Read more...] about ಉಮ್ಮಚ್ಗಿ ಯಲ್ಲಿ ಮೇಣದ ಬತ್ತಿ ಬೆಳಗಿಸಿಪವರ್ ಸ್ಟಾರ ಗೆ ಶ್ರದ್ಧಾಂಜಲಿ




