ಯಲ್ಲಾಪುರ :ಕನ್ನಡ ಚಿತ್ರರಂಗದ ಮೇರು ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನಕ್ಕೆ ಪುನೀತ್ ರಾಜ್ ಅಭಿಮಾನಿಗಳು ಶನಿವಾರ ರಾತ್ರಿ ಪಟ್ಟಣದ ಬಸ್ ನಿಲ್ದಾಣ ಬಳಿ ಅಂಬೇಡ್ಕರ್ ವೃತ್ತ ದಲ್ಲಿ ಪುನೀತ್ ರಾಜ್ ಕುಮಾರ್ ಅವರ ಭಾವಚಿತ್ರಕ್ಕೆ ಹೂ ಹಾರ ಹಾಕಿ ಮೊಂಬತ್ತಿ ಬೆಳಗಿಸಿ ಅಶ್ರು ತರ್ಪಣ ಗೈದರು.ಯುವ ಅಭಿಮಾನಿಗಳು ವೃತ್ತದಲ್ಲಿ ಪುನೀತ್ ರಾಜ್ಕುಮಾರ್ ಅವರ ಭಾವಚಿತ್ರಕ್ಕೆ ಹೂವಿನ ಮಾಲೆ ಹಾಕಿ. ದೀಪ ಬೆಳಗಿಸಿ, ಪುಷ್ಪ ವೃಷ್ಟಿ ಮಾಡಿ … [Read more...] about ಯಲ್ಲಾಪುರ ದಲ್ಲಿ ಪುನೀತ ರಾಜ್ ಗೆ ಅಭಿಮಾನಿಗಳಿಂದ ಅಶ್ರುತರ್ಪಣ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಕರುನಾಡು ಅಮೂಲ್ಯ ರತ್ನವನ್ನು ಕಳೆದುಕೊಂಡಿದೆ.ಸಚಿವ ಹೆಬ್ಬಾರ್
ಯಲ್ಲಾಪುರ :ಕನ್ನಡ ಚಿತ್ರರಂಗದ ಖ್ಯಾತ ಪ್ರತಿಭಾವಂತ ಯುವ ನಾಯಕ ನಟ, ಕನ್ನಡಿಗರ ಕಣ್ಮಣಿ ಪವರ್ ಸ್ಟಾರ್ ಶ್ರೀ ಪುನೀತ್ ರಾಜ್ ಕುಮಾರ್ ರವರ ಅಗಲಿಕೆಯ ವಿಷಯ ತಿಳಿದು ಮನಸ್ಸಿಗೆ ಅತೀವ ನೋವುಂಟಾಗಿದೆ.ಕರುನಾಡಿನ ಮನೆಮಗ ಪ್ರೀತಿಯ ಅಪ್ಪು" ವಿನೊಂದಿಗೆ ಕಳೆ ಕೆಲವು ಕ್ಷಣಗಳು ಇಂದಿಗೂ ಸಹ ನನ್ನಲ್ಲಿ ಅಚ್ಚಳಿಯದೆ ಉಳಿದಿದೆ, ತಾಯಿ ಭುವನೇಶ್ವರಿಯು ಸರಳ, ಮುಗ್ಧ ವ್ಯಕ್ತಿತ್ವದ ಓರ್ವ ಅಮೂಲ್ಯ ರತ್ನವನ್ನು ಕಳೆದುಕೊಂಡಿದೆ.ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಕಂಬನಿ … [Read more...] about ಕರುನಾಡು ಅಮೂಲ್ಯ ರತ್ನವನ್ನು ಕಳೆದುಕೊಂಡಿದೆ.ಸಚಿವ ಹೆಬ್ಬಾರ್
ಹಿಂದೂ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ
ಯಲ್ಲಾಪುರ : ತಾಲೂಕಿನ ಹಿಂದೂ ಬಾಂಧವರೆಲ್ಲ ಪಟ್ಟಣದ ಐಬಿ ರಸ್ತೆ.ಯಲ್ಲಿರುವ ಬಸವೇಶ್ವರ ದೇವಸ್ಥಾನದಲ್ಲಿ ಸೇರಿ ತುಮಕೂರು ಹಿಂದೂ ಸಂಘಟನೆಯ ಕಾರ್ಯಕರ್ತನ ಮೇಲಿನ ಹಲ್ಲೆಯನ್ನು ಖಂಡಿಸಿ ಮತ್ತು ಬಾಂಗ್ಲಾದೇಶದ ಹಿಂದೂಗಳ ಮೇಲೆ ಆಗುತ್ತಿರುವ ದೌರ್ಜನ್ಯ ಹಾಗೂ ಅಲ್ಲಿನ ದೇವಸ್ಥಾನಗಳನ್ನು ಧ್ವಂಸಗೊಳಿಸಿರುವ ಘಟನೆಯನ್ನು ಖಂಡಿಸಿ ಹಿಂದೂ ಜಾಗರಣ ವೇದಿಕೆ ಹಾಗೂ ತಾಲೂಕಿನ ಹಿಂದೂ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನಾ ಜಾಥಾ ಮೂಲಕ ತಹಶೀಲ್ದಾರ ಕಾರ್ಯಾಲಯಕ್ಕೆ ತೆರಳಿ ತಹಶಿಲ್ದಾರ … [Read more...] about ಹಿಂದೂ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ
ಅಡಿಕೆ ಕ್ಯಾನ್ಸರ್ ಕಾರಕವಲ್ಲ : ಬೆಳೆಗಾರರಲ್ಲಿ ಸಂತಸ
ಶಿವಮೊಗ್ಗ : ರಾಜ್ಯದ ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ರೈತರ ಪ್ರಮುಖ ಆರ್ಥಿಕ ಜೀವನಾಡಿ ಬೆಳೆಯಾಗಿರುವ ಅಡಿಕೆ ಕ್ಯಾನ್ಸರ್ಕಾರಕ ಎಂಬ ಅಂಶವನ್ನು ಅಮೆರಿಕಾದ ಮೊಲೆಕ್ಯುಲರ್ ಸೆಲ್ ಹೆಸರಿನ ಜನರಲ್ನಲ್ಲಿ ಕೈಬಿಡಲಾಗಿದೆ.ಇದರಿಂದ ಅಡಿಕೆ ಕ್ಯಾನ್ಸರ್ಕಾರಕವಲ್ಲ ಹಾಗೂ ಆರೊಗ್ಯಕ್ಕೆ ಹಾನಿಕರಕವಲ್ಲ ಎಂಬ ಅಡಿಕೆ ಬೆಳೆಗಾರರ ವಾದಕ್ಕೆ ಮತ್ತಷ್ಟು ಪುಷ್ಠ ಸಿಕ್ಕಂತಾಗಿದೆ. ಅಡಿಕೆ … [Read more...] about ಅಡಿಕೆ ಕ್ಯಾನ್ಸರ್ ಕಾರಕವಲ್ಲ : ಬೆಳೆಗಾರರಲ್ಲಿ ಸಂತಸ
ಸೋಂಕು ಮತ್ತೆ ಏರಿಕೆ
ಬೆಂಗಳೂರು : ದೀಪಾವಳಿ ಹಬ್ಬದ ಹತ್ತರ ಬರುತ್ತಿರುವಾಗ ರಾಜ್ಯದಲ್ಲಿ ಕೊರೊನಾ ಇದ್ದಕ್ಕಿದ್ದಂತೆ ತುಸು ಏರಿಕೆಯಾಗಿರುವುದು ಆತಂಕ ಮೂಡಿಸಿದೆ. ಮೂರನೇ ಅಲೆ ಬರುವುದಿಲ್ಲ. ಆಬಗ್ಗೆ ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಕೋವಿಟ್ ತಾಂತ್ರಿಕ ಸಲಹಾ ಸಮಿತಿ ರಾಜ್ಯದ ಜನತೆಗೆ ದೈರ್ಯ ತುಂಬುತ್ತಿರುವುದರ ಬೆನ್ನಲ್ಲೇ ಗುರುವಾರ ಮಾರಕ ಸೋಂಕಿಗೆ 17 ಜನ ಮೃತಪಟ್ಟಿದ್ದಾರೆ.ಜೊತೆಗೆ ಒಂದು ದಿನದ ಸೋಂಕಿತರ ಸಂಖ್ಯೆಯೂ 478 ಕ್ಕೆ ಏರಿದೆ. … [Read more...] about ಸೋಂಕು ಮತ್ತೆ ಏರಿಕೆ


