ಬೆಂಗಳೂರು : ಕಾನ್ಸ್ಟೇಬಲ್ ಪರೀಕ್ಷೆ ವೇಳೆ ಮೊಬೈಲ್ ನ ಇಂಟರ್ ನೆಟ್ ಬಳಸಿ ನಕಲು ಮಾಡಲು ಯತ್ನಿಸಿದ ಮೊತ್ತೊಬ್ಬ ಅಭ್ಯರ್ಥಿ ಸಿಕ್ಕಿಬಿದ್ದಿದ್ದಾನೆ.ಬೆಳಗಾವಿ ಜಿಲ್ಲೆ ಅಡಹಳಟ್ಟಿ ಗ್ರಾಮದ ಮಲ್ಲಪ್ಪ ಶ್ರೀ ಶೈಲ ಕಲಮಡಿ (24) ಬಂಧಿತನಾಗಿದ್ದು, ಚಿಕ್ಕಸಂದ್ರದ ಸಪ್ತಗಿರಿ ಇಂಜಿನಿಯರಿAಗ್ ಕಾಲೇಜಿನಲ್ಲಿ ನಡೆದ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಮೊಬೈಲ್ನಲ್ಲಿ ಇಂಟರ್ನೆಟ್ ಬಳಸಿ ಆತ ಜೈಲು … [Read more...] about ಮೊಬೈಲ್ ಬಳಸಿ ನಕಲಿಗೆ ಯತ್ನ : ಅಭ್ಯರ್ಥಿ ಸೆರೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಓಟದ ಸ್ಪರ್ಧೆಯಲ್ಲಿ ರಾಜ್ಯಕ್ಕೆ ದ್ವೀತಿಯ
ತಾಲೂಕಾ ಆಸ್ಪತ್ರೆಯ ಹೊನ್ನಾವರದಲ್ಲಿ ಶುಶ್ರೂಷಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಮಹಾಲಕ್ಷ್ಮಿ ನಾಯ್ಕ ರಾಜ್ಯ ಮಟ್ಟ ಸರಕಾರಿ ನೌಕರರ ಕ್ರೀಡಾಕೂಟದಲ್ಲಿ ಭಾಗವಹಿಸಿ 200 ಮತ್ತು 400 ಮೀಟರ್ ರನ್ನಿಂಗ್ನಲ್ಲಿ ರಾಜ್ಯಕ್ಕೆ ದ್ವೀತಿಯ ಸ್ಥಾನ ಗಳಿಸುವದರ ಮೂಲಕ ಗಮನ ಸೆಳೆದಿದ್ದಾರೆ.ಮಹಾಲಕ್ಷ್ಮಿ ನಾಯ್ಕ ರವರ ಈ ಸಾಧನೆಗೆ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳಾದ ಡಾ|| ರಾಜೇಶ ಕೀಣಿ ಸೆರಿದಂತೆ ಎಲ್ಲ ವೈದ್ಯಾಧಿಕಾರಿಗಳು ಸಿಬ್ಬಂಧಿವರ್ಗ, ಮತ್ತು ರಾಜ್ಯ ಸರಕಾರಿ ನೌಕರರ … [Read more...] about ಓಟದ ಸ್ಪರ್ಧೆಯಲ್ಲಿ ರಾಜ್ಯಕ್ಕೆ ದ್ವೀತಿಯ
ಮೀನುಗಾರ ಮುಖಂಡ ಹೃದಯಾಘಾತದಿಂದ ಸಾವು
ಹೊನ್ನಾವರ : ಕಾಸರಕೋಡಿನ ಮೀನುಗಾರ ಮುಖಂಡ ಎಮ್.ಎ.ಮಹಮ್ಮದ್ (74) ಗುರುವಾರ 9.00 ಗಂಟೆಗೆ ಚಿಕಿತ್ಸೆಗಾಗಿ ಮಂಗಳೂರಿಗೆ ತೆರಳುವಾಗ ದಾರಿ ಮಧ್ಯದಲ್ಲಿ ಹೃದಯಾಘಾತದಿಂದ ಮೃತರಾದರು. ಮೃತರು ಇಬ್ಬರು ಪುತ್ರಿಯರು,ಓರ್ವ ಪುತ್ರ, ಪತ್ನಿ ಹಾಗೂ ಸಹೋದರನನ್ನು ಅಗಲಿದ್ದಾರೆ.ಹಿರಿಯ ಮೀನು ಉದ್ಯಮಿ ಎಮ್.ಎನ್. ಅಬ್ಧುಲ್ ಅವರ ಹಿರಿಯ ಮಗನಾದ ಮೃತರು ಬೆಳಕೊಂಡ ಮೀನುಗಾರ ಸಂಘಟನೆಯ ಅಧ್ಯಕ್ಷರಾಗಿ, ಟ್ರಾಲ್ ಬೋಟ್ ಯುನಿಯನ್ ಅಧ್ಯಕ್ಷರಾಗಿ, ಪರ್ಶಿಯನ್ ಬೋಟ್ ಯುನಿಯನ್ ಅಧ್ಯಕ್ಷರಾಗಿ, … [Read more...] about ಮೀನುಗಾರ ಮುಖಂಡ ಹೃದಯಾಘಾತದಿಂದ ಸಾವು
ಪುನೀತ್ ರಾಜ್ ಕುಮಾರ್ ನಿಧನಕ್ಕೆ ಕಂಬನಿ ಮಿಡಿದ ಪ್ರಧಾನಮಂತ್ರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಟ ಪುನೀತ್ ರಾಜ್ ಕುಮಾರ್ ನಿಧನಕ್ಕೆ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.ಟ್ವೀಟ್ ನಲ್ಲಿ ಪ್ರಧಾನಮಂತ್ರಿಯವರು; "ವಿಧಿಯ ಕ್ರೂರ ಆಟ, ಮೇರು ಮತ್ತು ಪ್ರತಿಭಾವಂತ ನಟ ಪುನೀತ್ ರಾಜ್ ಕುಮಾರ್ ಅವರನ್ನು ನಮ್ಮಿಂದ ಕಸಿದುಕೊಂಡಿದೆ. ಇದು ಸಾಯುವ ವಯಸ್ಸಲ್ಲ. ಮುಂಬರುವ ಪೀಳಿಗೆಯೂ ಅವರ ಅದ್ಭುತ ವ್ಯಕ್ತಿತ್ವ ಮತ್ತು ಕಾರ್ಯಕ್ಕಾಗಿ ಅವರನ್ನು ಪ್ರೀತಿಯಿಂದ ಸ್ಮರಿಸುತ್ತಾರೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಂತಾಪಗಳು. ಓಂ … [Read more...] about ಪುನೀತ್ ರಾಜ್ ಕುಮಾರ್ ನಿಧನಕ್ಕೆ ಕಂಬನಿ ಮಿಡಿದ ಪ್ರಧಾನಮಂತ್ರಿ
ಬಿಜೆಪಿಗರು ಹಿಂದುತ್ವದ ಹೆರರಲ್ಲಿ ವಿಷಬೀಜ ಬೀತ್ತಿ ಒಡೆದು ಆಳುತ್ತಿದ್ದಾರೆ : ಮಂಕಾಳ ವೈದ್ಯ
ಹೊನ್ನಾವರ; ಕಾಂಗ್ರೇಸ್ ಸರ್ಕಾರದ ಅವಧಿಯಲ್ಲಿ ಮಂಜೂರಾದ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಮುಂದುವರೆದಿದೆ.ಗೇರುಸೊಪ್ಪಾ ಸೇತುವೆ ತಮ್ಮ ಅವಧಿಯಲ್ಲಿ ತಂದಿರುವುದು ಎಂದು ಬೊಗಳೆ ಬಿಡುವ ಶಾಸಕರು ಆದೇಶಪ್ರತಿ ತೋರಿಸಿದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಮಾಜಿ ಶಾಸಕ ಮಂಕಾಳ ವೈದ್ಯ ಶಾಸಕ ಸುನೀಲ್ ನಾಯ್ಕಗೆ ಸವಾಲ್ ಎಸೆದಿದ್ದಾರೆ.ತಾಲೂಕಿನ ಖರ್ವಾ ಗ್ರಾಮದ ಹರಿಜನಕೇರಿ ಸಭಾಭವನದಲ್ಲಿ … [Read more...] about ಬಿಜೆಪಿಗರು ಹಿಂದುತ್ವದ ಹೆರರಲ್ಲಿ ವಿಷಬೀಜ ಬೀತ್ತಿ ಒಡೆದು ಆಳುತ್ತಿದ್ದಾರೆ : ಮಂಕಾಳ ವೈದ್ಯ



