ಹೊನ್ನಾವರ; ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ , ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕಾ ಕಾನೂನು ಸೇವಾ ಸಮಿತಿ ಹೊನ್ನಾವರ,ವಿವಿಧ ಇಲಾಖೆ,ಸಂಘಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಭಾರತದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ 'ಕಾನೂನು ಅರಿವು ನೆರವು ಅಭಿಯಾನ' ತಾಲೂಕಿನ ಖರ್ವಾ ಗ್ರಾ.ಪಂ ಸಭಾಭವನದಲ್ಲಿ ಜರುಗಿತು.ಕಾರ್ಯಕ್ರಮ ಉದ್ದೇಶಿಸಿ ಸಹಾಯಕ ಸರ್ಕಾರಿ ಅಭಿಯೋಜಕರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿಯ ಕಾರ್ಯಕಾರಿ ಸದಸ್ಯ ಕಾರ್ಯದರ್ಶಿಗಳಾದ … [Read more...] about ಅಪರಾಧ ನಡೆಸಿ ಕಾನೂನಿನ ಅರಿವಿಲ್ಲವೆಂದು ಶಿಕ್ಷೆಗಳಿಂದ ತಪ್ಪಿಸಿಕೊಳ್ಳುವ ಅವಕಾಶವಿಲ್ಲ;ಸಂಪದಾ ಗುನಗಾ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಭಾರತ ಆಹಾರ ನಿಗಮದಲ್ಲಿ ನೇಮಕಾತಿ/fci recruitment 2021,
ಕೆಂದ್ರ ಸರ್ಕಾರದ ಅದೀನದಲ್ಲಿ ಬರುವ ಭಾರತ ಆಹಾರ ನಿಗಮದಲ್ಲಿ ( FCI) ಪುಡ್ ಕಾರ್ಪೋರೇಶನ್ ಆಫ್ ಇಂಡಿಯಾ ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿ ಅಧಿಸೂಚನೆ ಹೊರಡಿಸಿದ್ದು , ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.ಒಟ್ಟು ಹುದ್ದೆಗಳು : 860ಹುದ್ದೆಯ ಹೆಸರು : ವಾಚ್ಮನ್ವಿದ್ಯಾರ್ಹತೆ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 8ನೇ ತರಗತಿ ಪಾಸ … [Read more...] about ಭಾರತ ಆಹಾರ ನಿಗಮದಲ್ಲಿ ನೇಮಕಾತಿ/fci recruitment 2021,
ವಜ್ರಳ್ಳಿಯಲ್ಲಿ ಕನ್ನಡ ಗೀತ ಗಾಯನ..
ಯಲ್ಲಾಪುರ ತಾಲ್ಲೂಕಿನ ವಜ್ರಳ್ಳಿಯ ಗ್ರಾಮ ಪಂಚಾಯತ ಆವರಣದಲ್ಲಿ ಲಕ್ಷ ಕಂಠ ಕನ್ನಡ ಗೀತ ಗಾಯನ ಕಾರ್ಯಕ್ರಮ ಜರುಗಿತು.ಗ್ರಾಮ ಪಂಚಾಯತದ ಅಧ್ಯಕ್ಷೆ ವೀಣಾ ಗಾಂವ್ಕಾರ ರವರು ಕನ್ನಡ ಗೀತಗಾಯನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ನಮ್ಮ ಮಾತೃಭಾಷೆಯ ಬಗೆಗಿನ ಭಕ್ತಿ ಶಕ್ತಿಯಾಗಬೇಕು. ಆಡಳಿತ ಭಾಷೆಯನ್ನು ದಿನನಿತ್ಯದ ವ್ಯವಹಾರದಲ್ಲಿ ಕಡ್ಡಾಯವಾಗಿ ಬಳಸಿದರೆ ಕನ್ನಡ ಕಳೆದು ಹೋಗದು. ಅಪ್ಪಟ ದೇಸೀಯತೆಯನ್ನು ಜಗತ್ತಿಗೆ ಪರಿಚಯಿಸಲು ಕನ್ನಡ ಭಾಷೆ ಸಹಾಯಕವಾಗಿದೆ. ನಾಡು ನುಡಿಯ … [Read more...] about ವಜ್ರಳ್ಳಿಯಲ್ಲಿ ಕನ್ನಡ ಗೀತ ಗಾಯನ..
ಕ್ರೀಡಾ ಸಾಧನೆಗೆ ಯೋಗ ಸಹಾಯಕ- ದಿವಾಕರ
ಯಲ್ಲಾಪುರ :ದಾವಣಗೆರೆಯಲ್ಲಿ ಜರುಗಿದ ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡೆಯ 100 ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಕಿರವತ್ತಿಯ ಸರಕಾರಿ ಉರ್ದು ಪ್ರೌಢಶಾಲೆ ಶಿಕ್ಷಕ ಪತಂಜಲಿ ಉತ್ತರ ಕನ್ನಡದ ಯುವ ಪ್ರಭಾರಿ ದಿವಾಕರ ಮರಾಠಿರವರಿಗೆ ಯಲ್ಲಾಪುರ ಪತಂಜಲಿ ಯೋಗ ಸಮಿತಿ ಯಿಂದ ಪಟ್ಟಣದ ಅಡಿಕೆಭವನದಲ್ಲಿ ಸನ್ಮಾನಿಸಿದರು. ಸನ್ಮಾನ ಸ್ವೀಕರಿಸಿ ದಿವಾಕರ ಮರಾಠಿ ಮಾತನಾಡಿಪ್ರತಿನಿತ್ಯ … [Read more...] about ಕ್ರೀಡಾ ಸಾಧನೆಗೆ ಯೋಗ ಸಹಾಯಕ- ದಿವಾಕರ
ವಾಯ್ಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಮೊಳಗಿದ ಗೀತ ಗಾಯನ
ಯಲ್ಲಾಮರ: ಕನ್ನಡ ರಾಜ್ಯೋತ್ಸವದ ಅಂಗ ವಾಗಿ ಆಯೋಜಿಸಿರುವ ''ಕನ್ನಡ ಕ್ಕಾಗಿ ನಾವು ಅಭಿಯಾನ ಅಂಗವಾಗಿ ಪಟ್ಟಣದ ವಾಯ್ಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಗುರುವಾರ' ಮಾತಾಡ್, ಮಾತಾಡ್ ಕನ್ನಡ, ಕನ್ನಡಗೀತಗಾಯನಕಾರ್ಯಕ್ರಮನಡೆಯಿತು.ರಾಷ್ಟ್ರಕವಿ ಕುವೆಂಪುರವರ ಬಾರಿಸು ಕನ್ನಡ ಡಿಂಡಿಮವ, ಡಾ. ಕೆ.ಎಸ್ ನಿಸಾರ್ ಅಹಮದ್ ರವರ ಜೋಗದ ಸಿರಿ ಬೆಳಕಿನಲ್ಲಿ ಹಾಗೂ ಹಂಸಲೇಖ ರವರ ಚಿತ್ರಗೀತೆ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಹಾಡುಗಳನ್ನು ಹಾಡುವ ಕಾರ್ಯಕ್ರಮ … [Read more...] about ವಾಯ್ಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಮೊಳಗಿದ ಗೀತ ಗಾಯನ




