ಹೊನ್ನಾವರ : ಎ.ಐ.ಸಿ.ಸಿ. ಅಧ್ಯಕ್ಷೆ ಸೋನಿಯಾ ಗಾಂಧಿಯವರ ನಿರ್ದೇಶನದಂತೆ ದೇಶಕ್ಕೆ ಸ್ವಾತಂತ್ರ್ಯ ದೊರೆತು 75 ವರ್ಷ ಕಳೆದ ಈ ಸಂದರ್ಭದಲ್ಲಿ ದೇಶಾಧ್ಯಂತ ಅಮೃತಮಹೋತ್ಸವ ಆಚರಣೆಯ ಹಿನ್ನಲೆಯಲಿ,್ಲ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಪ್ರತಿ ಗ್ರಾಮ ಪಂಚಾಯತ ಮಟ್ಟದಲ್ಲಿ “ಮಹಾತ್ಮಾಗಾಂಧಿ ಸ್ವರಾಜ್” ಕಾರ್ಯಕ್ರಮ ಹಮ್ಮಿಕೊಂಡಿದೆ. ಅದರಂತೆ ಚಂದಾವರ ಪಂಚಾಯತ ವ್ಯಾಪ್ತಿಯ “ಮಹಾತ್ಮಾಗಾಂಧಿ ಸ್ವರಾಜ್” ಕಾರ್ಯಕ್ರಮದಲ್ಲಿ ಬಿ.ಜೆ.ಪಿ. ಪ್ರಮುಖ ಮುಖಂಡರು ಕಾಂಗ್ರೆಸ್ ಸೇರ್ಪಡೆಗೊಂಡರು. … [Read more...] about ಕಡ್ಲೆ – ಚಂದಾವರ ಭಾಗದ ಬಿ.ಜೆ.ಪಿ. ಮುಖಂಡರು ಕಾಂಗ್ರೆಸ್ ಸೇರ್ಪಡೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಗೋಕರ್ಣ : ಸಮುದ್ರದ ಸುಳಿಗೆ ಸಿಲುಕಿ ವೃದ್ಧೆ ಸಾವು
ಕುಮಟಾ : ತಾಲೂಕಿನ ಗೋಕರ್ಣದ ಮುಖ್ಯ ಕಡಲತೀರದಲ್ಲಿ ವೃದ್ಧೆಯೋರ್ವಳ ಶವ ಪತ್ತೆಯಾಗಿದೆ. ಹುಬ್ಬಳಿಯ ಗೋಕುಲ ರಸ್ತೆಯ ರಾಜಧಾನಿ ಕಾಲೋನಿಯ ನಿವಾಸಿ ವಿನಿತಾ ವಿ ರಾನಡೆ (62) ಮೃತ ವೃದ್ಧೆ ಈಕೆ ಮನೆಯಲ್ಲಿ ನಡೆದ ಮನಸ್ತಾಪದಿಂದ ಬೇಸತ್ತು ಗೋಕರ್ಣದ ಮುಖ್ಯಕಡಲ ತೀರಕ್ಕೆ ಆಗಮಿಸಿ, ಸಮುದ್ರಕ್ಕೆ ಇಳಿದಿದ್ದಾಳೆ.ನೀರಿನ ಸುಳಿಕೆ ಸಿಕ್ಕಿ ಕೊಚ್ಚಿಹೋಗಿ ಮೃತಪಟ್ಟಿದ್ದಾಳೆ ಎನ್ನಲಾಗಿದೆ ಗೋಕರ್ಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ … [Read more...] about ಗೋಕರ್ಣ : ಸಮುದ್ರದ ಸುಳಿಗೆ ಸಿಲುಕಿ ವೃದ್ಧೆ ಸಾವು
ಅಂಕೋಲಾದ ಯುವತಿಗೆ ಉಸಿರುಗಟ್ಟಿಸಿ ಹತ್ಯೆಗೈದು, ತಾನೂ ಆತ್ಮಹತ್ಯೆ ಮಾಡಿಕೊಂಡ ಪ್ರೇಮಿ
ಬೆಂಗಳೂರು : ಪ್ರೀತಿ ನಿರಾಕರಿಸಿದ ಯುವತಿ ಹತ್ಯೆಗೈದ ಯುವಕ, ತಾನೂ ಆತ್ಮಹತ್ಯೆ ಮಾಡಿಕೊಂಡ ಘಡನೆ ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಲಿಂಗಧೀರ ಮಲ್ಲಸಂದ್ರದಲ್ಲಿ ನಡೆದಿದೆ.ಅಂಕೋಲಾ ಮೂಲದ ಉಷಾ (25) ಎಂಬುವ ಯುವತಿಗೆ ಉಸಿರುಗಟ್ಟಿಸಿ ಕೊಲೆ ಮಾಡಿದ ಬಳಿಕ ವಿಷ ಸೇವಿಸಿ ತಮಿಳುನಾಡಿನ ಗೋಪಾಲಕೃಷ್ಣ (30) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಉಷಾ ಖಾಸಗಿ ಕಂಪನಿಯಲ್ಲಿ ಉದ್ಯೋಗ ಮಾಡುತ್ತಿದ್ದರು. ಬೇರೊಂದು ಖಾಸಗಿ ಕಂಪನಿಯಲ್ಲಿ ಗೋಪಾಲಕೃಷ್ಣ ಕೂಡ ಕೆಲಸ … [Read more...] about ಅಂಕೋಲಾದ ಯುವತಿಗೆ ಉಸಿರುಗಟ್ಟಿಸಿ ಹತ್ಯೆಗೈದು, ತಾನೂ ಆತ್ಮಹತ್ಯೆ ಮಾಡಿಕೊಂಡ ಪ್ರೇಮಿ
ಬೆಂಕಿ ಅವಘಡ ಸಂಭವಿಸಿದ ಪ್ರದೇಶಕ್ಕೆ ರಾಜ್ಯ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಆಶೀಸರ ಭೇಟಿ
ಯಲ್ಲಾಪುರ: ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ತಾಲೂಕಿನ ಆರತಿಬೈಲ್ ಬಳಿ ರಾಸಾಯನಿಕ ಟ್ಯಾಂಕರ್ ಪಲ್ಟಿಯಾಗಿ ಬೆಂಕಿ ಅವಘಡ ಸಂಭವಿಸಿದ ಪ್ರದೇಶಕ್ಕೆ ರಾಜ್ಯ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಆಶೀಸರ ಭೇಟಿ ನೀಡಿ ಅವಲೋಕಿಸಿದರು.ರಾಸಾಯನಿಕ ನೀರಿನ ಕಾಲುವೆ ಮೂಲಕ ಹರಿದು ಬಂದು ಗದ್ದೆಗಳಲ್ಲಿ ಹಾಗು ಸಾಗುವಳಿ ಪ್ರದೇಶಗಳು ಬೆಂಕಿಯಿಂದ ಸುಟ್ಟು ಹಾನಿಯಾಗಿರುವುದನ್ನು ವೀಕ್ಷಿಸಿದರು. ರೈತರ ಈ ಪ್ರದೇಶದ ಮಣ್ಣನ್ನು ಪ್ರಯೋಗಕ್ಕೊಳಪಡಿಸಬೇಕು, ನೀರಿನ ಪರೀಕ್ಷೆಯಾಗಬೇಕು. … [Read more...] about ಬೆಂಕಿ ಅವಘಡ ಸಂಭವಿಸಿದ ಪ್ರದೇಶಕ್ಕೆ ರಾಜ್ಯ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಆಶೀಸರ ಭೇಟಿ
ದಿವಾಕರ ಮರಾಠಿ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆ
ಯಲ್ಲಾಪುರ :ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆ ದಾವಣಗೆರೆ ಇವರ ಆಶ್ರಯದಲ್ಲಿ ದಾವಣಗೆರೆ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಕಿರವತ್ತಿಯ ಉರ್ದು ಪ್ರೌಢಶಾಲೆ ಶಿಕ್ಷಕ ದಿವಾಕರ ಮರಾಠಿ 100 ಮೀಟರ್ ಓಟದಲ್ಲಿ ಬಂಗಾರದ ಪದಕ ಗಳಿಸಿ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.ನಂತರ ನಡೆದ ಸಮಾರಂಭ ದಲ್ಲಿ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜು, ಯುವಜನ ಸೇವಾ ಕ್ರೀಡಾ ಸಚಿವ ನಾರಾಯಣ ಗೌಡ ಹಾಗೂ , … [Read more...] about ದಿವಾಕರ ಮರಾಠಿ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆ



