• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಸಿಡಿಲು ಬಡಿದು ಸಾವನ್ನಪ್ಪಿದ್ದ ಮಹಿಳೆಯ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಶಾಂತಾರಾಮ ಸಿದ್ದಿ

October 27, 2021 by Jayaraj Govi Leave a Comment

ಯಲ್ಲಾಪುರ: ತಾಲೂಕಿನ ಕಿರವತ್ತಿಯ ಖಾರೆವಾಡ ಮಜರೆ ಯಲ್ಲಿ ಸಿಡಿಲು ಬಡಿದು ಇತ್ತೀಚೆಗೆ ಸಾವಿಗೀಡಾದ ದಿವಂಗತ ಜಾನಾಬಾಯಿ ಕಾನು ಶೆಳ್ಕೆ ರವರ ಮನೆಗೆ ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ದಿ ರಾಂಚಿ ಪ್ರವಾಸದಿಂದ ಹಿಂದಿರುಗಿದ ಕೂಡಲೆ   ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.ಈ ಸಂದರ್ಭದಲ್ಲಿ ದನಗರ ಸಮಾಜದ ಪ್ರಮುಖರು, ವನವಾಸಿ ಕಲ್ಯಾಣ ಪ್ರಾಂತ ಹಿತ ರಕ್ಷಾ ಪ್ರಮುಖ ದೊಂಡು ಪಾಟಿಲ್, ಪಂಚಾಯತ ಸದಸ್ಯ ಜಾನು ಪಾಂಡ್ರಮಿಶೆ,ಸುನಿಲ್, ಯುವಮೋರ್ಚ ಪ್ರಧಾನ … [Read more...] about ಸಿಡಿಲು ಬಡಿದು ಸಾವನ್ನಪ್ಪಿದ್ದ ಮಹಿಳೆಯ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಶಾಂತಾರಾಮ ಸಿದ್ದಿ

ವಿಜ್ಞಾನ ಪ್ರಯೋಗಾಲಯಕ್ಕೆ ಸಚಿವ ಹೆಬ್ಬಾರ ರಿಂದ ಭೂಮಿ ಪೂಜೆ

October 27, 2021 by Jayaraj Govi Leave a Comment

ಯಲ್ಲಾಪುರ : ಕ್ಷೇತ್ರದಾದ್ಯಂತ ಸಿ.ಎಸ್.ಆರ್ ನ 5 ಕೋಟಿ ವೆಚ್ಚದಲ್ಲಿ ಶೈಕ್ಷಣಿಕ ಸಂಬಂದ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುತ್ತಿದ್ದು ನನ್ನ ಪ್ರಥಮ ಆಧ್ಯತೆ ಶಿಕ್ಷಣ ಕ್ಷೇತ್ರವಾಗಿದೆ. ಮುಂದಿನ ದಿನಗಳಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಯಾವುದೆ ಕೊರತೆ ಉಂಟಾಗದಂತೆ ಕಾಯ್ದುಕೊಳ್ಳುವುದೆ ನನ್ನ ಗುರಿಯಾಗಿದೆ. ವಿದ್ಯಾರ್ಥಿಗಳು ಇಂತಹ ವಿಚಾರಗಳ ಸದುಪಯೋಗ ಪಡೆದುಕೊಳ್ಳಬೇಕಿದೆ ಎಂದು ಕಾರ್ಮಿಕ ಖಾತೆ ಸಚಿವರಾದ ಶಿವರಾಮ್ ಹೆಬ್ಬಾರ್ ಹೇಳಿದರು ಅವರು ಪಟ್ಟಣದ ಸರಕಾರಿ ಪದವಿ ಪೂರ್ವ … [Read more...] about ವಿಜ್ಞಾನ ಪ್ರಯೋಗಾಲಯಕ್ಕೆ ಸಚಿವ ಹೆಬ್ಬಾರ ರಿಂದ ಭೂಮಿ ಪೂಜೆ

ವಿಚಿತ್ರ ಮಗು ಜನನ

October 27, 2021 by bkl news Leave a Comment

ಭಟ್ಕಳ: ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ವಿಚಿತ್ರ ಮಗುವೊಂದು ಜನನವಾದ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. ಅಂಕೋಲಾದ ಹೊನ್ನಿಕೇರಿ ಮೂಲದ ದಂಪತಿಗಳಿಗೆ ಈ ವಿಚಿತ್ರ ಮಗು ಜನನವಾಗಿದ್ದು.ಕಳೆದ ಎಂಟು ತಿಂಗಳಿನಿಂದ ಕುಮಟಾದಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ಮಹಿಳೆ ಭಾನವಾರದಂದು ಭಟ್ಕಳ ಸರ್ಕಾರಿ ಆಸ್ಪತ್ರೆಗೆ ಈ ವಿಚಿತ್ರ ಮಗುವಿಗೆ ಜನ್ಮ ನೀಡಿದ್ದು ತಾಯಿ ಮಗು ಸುರಕ್ಷಿತವಾಗಿದ್ದಾರೆ. ಭಟ್ಕಳದ ಹೆರಿಗೆ ತಜ್ಞೆ ಡಾ. ಶಂಸನೂರು ಕಷ್ಟಕರವಾದ ಈ ಪ್ರಕರಣದಲ್ಲಿ … [Read more...] about ವಿಚಿತ್ರ ಮಗು ಜನನ

ಯಲ್ಲಾಪುರದಲ್ಲೊಬ್ಬ ಕ್ರೀಡಾ ತರಭೇತಿ ನೀಡುತ್ತಿರುವ ತಾಂಡೂರಾಯನೆಂಬ ದ್ರೋಣಚಾರ್ಯ

October 27, 2021 by Jayaraj Govi Leave a Comment

ಯಲ್ಲಾಪುರ: ಪ್ರತಿ ಓಣಿಯಲ್ಲಿಯೂ ಒಬ್ಬ ಕ್ರೀಡಾಪಟು ಅಡಗಿರುತ್ತಾನೆ ಅಂತಹವರಿಗೆ ತಳಹಂತದಲ್ಲಿಯೇ ಗುರುತಿಸಿ ತರಭೇತಿ ನೀಡಿದರೆ ರಾಷ್ಟçಮಟ್ಟದ ಲ್ಲಿ ಮಿಂಚುವ ಕ್ರೀಡಾ ಪ್ರತಿಭೆಗಳು ನಮ್ಮೂರಿನವರು ಆಗಬೇಕು ಎಂಬ ಮಹತ್ವಾಂಕಾಕ್ಷೆ ನಿವೃತ್ತ ದೈಹಿಕ ಶಿಕ್ಷಕ ಜಿ .ಎಮ ತಾಂಡೂರಾಯನ ಅವರದ್ದಾಗಿದೆ.ಆದರೆ ಇಂದು ತಾಲೂಕು ಹಾಗೂ ಗ್ರಾಮೀಣ ಮಟ್ಟದಲ್ಲಿ ತರಭೇತಿದಾರರ ಕೇವಲ ಮಹತ್ವಾಕಾಂಕ್ಷೆ ವ್ಯಕ್ತಪಡಿಸದೇ ಅದರತ್ತ ಹೆಚ್ಚಿನ ಆಸಕ್ತಿಯಿಂದ ಕಾಳಮ್ಮನಗರದ ತಾಲೂಕಾ ಕ್ರೀಡಾಂಗಣದಲ್ಲಿ … [Read more...] about ಯಲ್ಲಾಪುರದಲ್ಲೊಬ್ಬ ಕ್ರೀಡಾ ತರಭೇತಿ ನೀಡುತ್ತಿರುವ ತಾಂಡೂರಾಯನೆಂಬ ದ್ರೋಣಚಾರ್ಯ

ನಾವಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

October 27, 2021 by Deepika Leave a Comment

ಭಾರತೀಯ ನೌಕಾಪಡೆಯ ಮೆಟ್ರಿಕ್ ನೇಮಕಾತಿಗಾಗಿ 300 ನಾವಿಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಭಾರತೀಯ ಪ್ರಜೆಗಳಿಂದ (ಅವಿವಾಹಿತ ಪುರುಷ) ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.ಆಯ್ಕೆಯಾದ ಅಭ್ಯರ್ಥಿಗಳನ್ನು ಏಪ್ರಿಲ್ 2022 ರಿಂದ ಆರಂಭವಾಗುವ ಕೋರ್ಸ್ ಮೂಲಕ ಭಾರತದ ಭಾರತೀಯ ನೌಕಾಪಡೆಯ ಘಟಕಗಳಲ್ಲಿ ಪೂರ್ಣ ಸಮಯದ ಆದಾರದ ಮೇಲೆ ನಿಯೋಜಿಸಲಾಗುವುದು. ಆಸಕ್ತ ಅಭ್ಯರ್ಥಿಗಳು ಆನ್ ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಭೆಟಿ … [Read more...] about ನಾವಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,557 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar