ಬಿಕಾಂ ಬಿಬಿಎ ಬಿಎ ಬಿಎಸಿ ಬಿಇ ಹಾಗೂ ಪಧವಿಧರರಿಗೆ ನೇರ ನೇಮಕಾತಿಗೆ ಅವಕಾಶಭಟ್ಕಳ : ಶ್ರೀಗುರು ಸುಧೀಂದ್ರ ಕಾಲೇಜಿನಲ್ಲಿ ಮಂಗಳೂರಿನ ಎನ್ಐಐಟಿ ಕಂಪನಿಯು ಐಸಿಐಸಿಐ ಬ್ಯಾಂಕ್ಗೆ ಕ್ಯಾಂಪಸ್ ಸಂದರ್ಶನವನ್ನು ಹಮ್ಮಿಕೊಳ್ಳುತ್ತಿದ್ದು, 26 ವರ್ಷದೊಳಗಿನ ಬಿಕಾಂ, ಬಿಬಿಎ, ಬಿಎ, ಬಿಎಸಿ, ಬಿಇ ಹಾಗೂ ಇತರೆ ಎಲ್ಲಾ ಪಧವಿಧರರಿಗೆ ನೇರ ನೇಮಕಾತಿಗೆ ಅವಕಾಶವಿದೆ.ಆಸಕ್ತರು ಜ. 20 ರಂದು ಬೆಳಿಗ್ಗೆ 10 ಗಂಟೆಗೆ ಹಾಜರಿರಲು ಸೂಚಿಸಲಾಗಿದೆ. ಹೆಚ್ಚಿನ … [Read more...] about ಬಿಕಾಂ ಬಿಬಿಎ ಬಿಎ ಬಿಎಸಿ ಬಿಇ ಹಾಗೂ ಪಧವಿಧರರಿಗೆ ನೇರ ನೇಮಕಾತಿಗೆ ಅವಕಾಶ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಲಕ್ಷ್ಮಿ ಸಹಕಾರಿ ಬ್ಯಾಂಕ್ ನೇಮಕಾತಿ 2023 – Lakshmi Coperative Bank new Recruitment 2023
ಲಕ್ಷ್ಮಿ ಸಹಕಾರಿ ಬ್ಯಾಂಕ್ ನೇಮಕಾತಿ 2023 - Lakshmi coperative Bank new Recruitment 2023ಲಕ್ಷ್ಮಿ ಸಹಕಾರಿ ಬ್ಯಾಂಕ್ ಲಿಮಿಟೆಡ್ ಜೂನಿಯರ್ ಅಸಿಸ್ಟೆಂಟ್, ಅಂಕೌAಟೆAಟ್ ಪೋಸ್ಟ್ಗಳನ್ನು ಭರ್ತಿ ಮಾಡಲು ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಲಕ್ಷಿö್ಮÃ ಸಹಾಕಾರಿ ಬ್ಯಾಂಕ್ ಹುದ್ದೆಯ ಅಧಿಸೂಚನೆಬ್ಯಾಂಕ್ ಹೆಸರು : … [Read more...] about ಲಕ್ಷ್ಮಿ ಸಹಕಾರಿ ಬ್ಯಾಂಕ್ ನೇಮಕಾತಿ 2023 – Lakshmi Coperative Bank new Recruitment 2023
ಪ್ರೇಮ ವೈಫಲ್ಯಕ್ಕೆ ಮನನೊಂದು ಅಪ್ರಾಪ್ತೆ ಆತ್ಮಹತ್ಯೆ : ಹಿಂದೂ ಮುಖಂಡ ನಿತೇಶ್ ಬಂಧನ
ಪ್ರೇಮ ವೈಫಲ್ಯಕ್ಕೆ ಮನನೊಂದು ಅಪ್ರಾಪ್ತೆ ಆತ್ಮಹತ್ಯೆ : ಹಿಂದೂ ಮುಖಂಡ ನಿತೇಶ್ ಬಂಧನಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹಿಂದೂಪರ ಸಂಘಟನೆ ಮುಖಂಡ ಆರೋಪಿ ನಿತೇಶ್ ಹಾಗೂ ಆತನ ಪ್ರೇಯಸಿ ಇಬ್ಬರು ಪ್ರೀತಿಸುತ್ತಿದ್ದು, ಇಬ್ಬರ ನಡುವೆ ಜಗಳವಾಗಿ ಮನನೊಂದು ಅಪ್ರಾಪ್ತ ಯುವತಿ ಜನವರಿ 10 ರಂದು ಆತ್ಮಹತ್ಯೆಗೆ ಯತ್ನಿಸಿದ್ದಳು.ನಾಲ್ಕು ದಿನಗಳ ಬಳಿಕ ಚಿಕಿತ್ಸೆ ಫಲಿಸದೆ ಮಂಗಳೂರಿನ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಳು. ಈ ಕುರಿತು … [Read more...] about ಪ್ರೇಮ ವೈಫಲ್ಯಕ್ಕೆ ಮನನೊಂದು ಅಪ್ರಾಪ್ತೆ ಆತ್ಮಹತ್ಯೆ : ಹಿಂದೂ ಮುಖಂಡ ನಿತೇಶ್ ಬಂಧನ
LIC new AAO Recruitment 2023 Apply For 300 Posts /ಜೀವ ವಿಮಾ ನಿಗಮ lic ಯಲ್ಲಿ 300 ಖಾಲಿ ಹುದ್ದೆಗಳ ನೇಮಕಾತಿ 2023
LIC new AAO Recruitment 2023 apply For 300 Posts /ಜೀವ ವಿಮಾ ನಿಗಮ lic ಯಲ್ಲಿ 300 ಖಾಲಿ ಹುದ್ದೆಗಳ ನೇಮಕಾತಿ 2023ಜೀವ ವಿಮಾ ನಿಗಮ LIC ಯಲ್ಲಿ ಖಾಲಿ ಇರುವ ಸಹಾಯಕ ಆಡಳಿತ ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದುಇಲಾಖೆ ಹೆಸರು : ಜೀವ ವಿಮಾ ನಿಗಮ - LICಹುದ್ದೆಗಳ ಹೆಸರು : ಸಹಾಯಕ ಆಡಳಿತ … [Read more...] about LIC new AAO Recruitment 2023 Apply For 300 Posts /ಜೀವ ವಿಮಾ ನಿಗಮ lic ಯಲ್ಲಿ 300 ಖಾಲಿ ಹುದ್ದೆಗಳ ನೇಮಕಾತಿ 2023
ಜಾಲತಾಣದ ಮೂಲಕ ವೇಶ್ಯಾವಾಟಿಕೆ : ಬಂಧನ
ಜಾಲತಾಣದ ಮೂಲಕ ವೇಶ್ಯಾವಾಟಿಕೆ : ಬಂಧನಬೆಂಗಳೂರು : ಜಾಲತಣಗಳಲ್ಲಿ ಜಾಹೀರಾತು ನೀಡಿ ಗ್ರಾಹಕರನ್ನು ಸಂಪರ್ಕಿಸಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರು ಆರೋಪಿಗಳನ್ನು ಸುದ್ದಗುಂಟೆಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ.ಮAಜುನಾಥ ಅಲಿಯಾಸ್ ಸಂಜು, ಮಂಜುನಾಥ ಅಲಿಯಾಸ್ ಬುಲೆಟ್, ಮಲ್ಲಿಕಾರ್ಜುನಯ್ಯ, ಹನುಮೇಶ್, ಮೋಹನ್ ಹಾಗೂ ರಾಜೇಶ್ ಬಂಧಿತರು.ಉದ್ಯೋಗ ಹಾಗೂ ಹಣದ ಆಮಿಷವೊಡ್ಡಿ ನಗರಕ್ಕೆ ಯುವತಿಯರನ್ನು ಕರೆಸುತ್ತಿದ್ದ ಆರೋಪಿಗಳು, … [Read more...] about ಜಾಲತಾಣದ ಮೂಲಕ ವೇಶ್ಯಾವಾಟಿಕೆ : ಬಂಧನ

