ಸೊರಬ : ವಿದ್ಯುತ್ ಶಾಕ್ ನಿಂದಾಗಿ ಸುಮಾರು 6 ವರ್ಷದ ಕಾಡುಕೋಣವೊಂದು ಅಸು ನೀಗಿದ ಘಟನೆ ತಾಲೂಕಿ ಅಬಸಿ ಅರಣ್ಯ ಸಮೀಪ ನಡೆದಿದೆ.ಅಬಸಿ ಎಫ್ ಎಫ್ ಸಮೀಪದ ಸನಂ 2 ರ ನಂಜರು ಜಾಗವನ್ನು ಒತ್ತುವರಿ ಮಾಡಿಕೊಂಡು ಜೋಳ ಬೆಳೆಯುತ್ತಿದ್ದವರ ದುಷ್ಕೃತ್ಯವಿದು ಎನ್ನಲಾಗಿದ್ದು, ನೇರ ವಿದ್ಯತ್ ತಂತಿಯಿAದ ಬೆಳೆಯ ಸುತ್ತತಂತಿಯ ಮೂಲಕ ವಿದ್ಯತ್ ಹಾಯಿಸುತ್ತಿದ್ದುದರಿಂದ ಕೋಣ ವಿದ್ಯತ್ ಶಾಕ್ಗೆ ಬಲಿಯಾಗಿದೆ.ಶುಕ್ರವಾರ ಈ ಘಡನೆ ನಡೆದಿದ್ದು ಕೋಣ ಬಲಿಯಾದ … [Read more...] about ಬೇಲಿಗೆ ನೇರ ವಿದ್ಯುತ್ ಸಂಪರ್ಕ 6 ವರ್ಷದ ಕಾಡುಕೋಣ ಬಲಿ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಇಗ್ನೇಷಿಯಸ್ನಲ್ಲಿ ಸ್ತನ ಕ್ಯಾನ್ಸರ್ ಜಾಗೃತಿ ಮಾಸ
ಹೊನ್ನಾವರ : ನಗರದ ಸೇಂಟ್ ಇಗ್ನೇಷಿಯಸ್ ಆಸ್ಪತ್ರೆಯಲ್ಲಿ ಸ್ತನ ಕ್ಯಾನ್ಸರ್ ಜಾಗೃತಿ ಮಾಸಾಚರಣೆಯ ಅಂಗವಾಗಿ ವೈದ್ಯಕೀಯ ಪರೀಕ್ಷೆ, ಸಲಹೆ ಮತ್ತು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.ದಿನಾಂಕ 23 ರಿಂದ ನವೆಂಬರ್ 1ರ ವರೆಗೆ ನಡೆಯುವ ಈ ಕಾರ್ಯಕ್ರಮದಲ್ಲಿ ಮುಂಜಾನೆ 10.30 ರಿಂದ 1ಗಂಟೆ ಮತ್ತು 4.30 ರಿಂದ 6.30ರ ವರೆಗೆ ಸ್ತ್ರೀರೋಗ ತಜ್ಞೆ ಸಬೋರಾ ಬಿವಿ ಇವರು ತಪಾಸಣೆ ನಡೆಸುವರು. ಹೆಸರಾಂತ ಕ್ಯಾನ್ಸರ್ ತಜ್ಞ ಡಾ. ವಿಶ್ವಾಸ ಪೈ 23ರಂದು ಆಸ್ಪತ್ರೆಯಲ್ಲಿ … [Read more...] about ಇಗ್ನೇಷಿಯಸ್ನಲ್ಲಿ ಸ್ತನ ಕ್ಯಾನ್ಸರ್ ಜಾಗೃತಿ ಮಾಸ
ಹಣವಿಲ್ಲದೆಯೇ ಸೈಬೀರಿಯಾಕ್ಕೆ ಕಾಲ್ನಡಿಗೆಯಲ್ಲೇ ದೇಶ ಸುತ್ತುತ್ತಿರುವ ನಾಗ್ಪುರದ ಯುವಕ
ಹೊನ್ನಾವರ; ಹಣವಿಲ್ಲದೆಯೇ ಸೈಬೀರಿಯಾಕ್ಕೆ ಕಾಲ್ನಡಿಗೆಯಲ್ಲೇ ದೇಶ ಸುತ್ತುತ್ತಿರುವ ನಾಗ್ಪುರದ ಯುವಕನಿಗೆ ಹೊನ್ನಾವರದಲ್ಲಿ ವಿವಿದ ಸಂಘಟನೆಗಳಿಂದ ಅಭಿನಂದನೆ ಸಲ್ಲಿಸಿ ಬಿಳ್ಕೊಟ್ಟರು. ಹಲವು ಹವ್ಯಾಸ, ಸಾಧನೆ ಮಾಡುವ ಜನರನ್ನು ನಾವು ಕಾಣುತ್ತೇವೆ.ಕಳೆದ ಒಂದು ವರ್ಷದಿಂದ ಭಾರತವನ್ನು ಸುತ್ತಿ ನಡೆದುಕೊಂಡೆ ಸೈಬೀರಿಯಾದಲ್ಲಿರುವ ಭೂಮಿಯ ಅತ್ಯಂತ ಶೀತ ವಲಯ ಪ್ರದೇಶ ಒಯ್ಮ್ಯಾಕೋನ್ ಪ್ರದೇಶಕ್ಕೆ ಭೇಟಿ ನೀಡಲು ತಿರ್ಮಾನಿಸಿದ್ದಾನೆ.ಮಂಗಳವಾರ ತಡ ರಾತ್ರಿ ತಾಲೂಕಿಗೆ ಆಗಮಿಸದ … [Read more...] about ಹಣವಿಲ್ಲದೆಯೇ ಸೈಬೀರಿಯಾಕ್ಕೆ ಕಾಲ್ನಡಿಗೆಯಲ್ಲೇ ದೇಶ ಸುತ್ತುತ್ತಿರುವ ನಾಗ್ಪುರದ ಯುವಕ
ನ.೬ ರಿಂದ 2 ಹಂತದಲ್ಲಿ ಸಂಕಲ್ಪ ಉತ್ಸವ
ಯಲ್ಲಾಪುರ: ಪ್ರತಿವರ್ಷದಂತೆ ಈ ಬಾರಿಯೂ ೩೫ ನೇ ವರ್ಷದ ಸಂಕಲ್ಪ ಉತ್ಸವವನ್ನು ನ.೬ ರಿಂದ ೮ ರವೆರೆಗೆ ಹಾಗೂ ನ.೯ ರಿಂದ ೧೧ರ ವರೆಗೆ ಎರಡು ಹಂತಗಳಲ್ಲಿ ಯಲ್ಲಾಪುರ ಹಾಗೂ ತಾಲೂಕಿನ ನಂದೊಳ್ಳಿ ಸೇರಿದಂತೆ ವಿವಿಧೆಡೆ ನಡೆಸಲು ನಿರ್ಧರಿಸಲಾಗಿದೆ ಎಂದು ಸಂಕಲ್ಪ ಸಂಸ್ಥೆಯ ಅಧ್ಯಕ್ಷ ಪ್ರಮೋದ ಹೆಗಡೆ ಹೇಳಿದರು. ಅವರು ತಮ್ಮ ಕಾರ್ಯಾಲಯದಲ್ಲಿ ಸಂಕಲ್ಪ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾಹಿತಿ ನೀಡಿದರು. ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ೩ ದಿನಗಳ ಯಕ್ಷಗಾನ … [Read more...] about ನ.೬ ರಿಂದ 2 ಹಂತದಲ್ಲಿ ಸಂಕಲ್ಪ ಉತ್ಸವ
ದೇಶಿ ತಳಿಗಳ ಅಭಿವೃದ್ದಿಗೆ ಅಮೃತ ಸಿರಿ, ಅಮೃತ ಧಾರಾ ಯೋಜನೆ
ಕಾರವಾರ: ಅಮೃತಧಾರಾ ಯೋಜನೆ ಮೂಲಕ ಗಂಡು ಕರುಗಳನ್ನು ಹಾಗೂ ಅಮೃತ ಸಿರಿ ಯೋಜನೆ ಮೂಲಕ ಹೆಣ್ಣು ಕರುಗಳನ್ನು ರೈತರಿಗೆ ನೀಡುವ ವಿಶೇಷ ಯೋಜನೆಯನ್ನು ಪಶು ಸಂಗೋಪನೆ ಇಲಾಖೆ ರೂಪಿಸಿದೆ.ದೇಶಿ ತಳಿಗಳ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗುತ್ತಿದ್ದು, ರೈತರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಪಶು ಸಂಗೋಪನೆ ಇಲಾಖೆ ಸಚಿವ ಪ್ರಭು ಚೌವ್ಹಾಣ್ ಹೇಳಿದರು.ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಪಶು ಸಂಗೋಪನೆ ಇಲಾಖೆಯಿಂದ ಜಾರಿಗೊಳ್ಳುತ್ತಿರುವ … [Read more...] about ದೇಶಿ ತಳಿಗಳ ಅಭಿವೃದ್ದಿಗೆ ಅಮೃತ ಸಿರಿ, ಅಮೃತ ಧಾರಾ ಯೋಜನೆ



