ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುವ ಬ್ರಾಡ್ ಕಾಸ್ಟ್ ಇಂಜಿನಿಯರಿAಗ್ ಕನ್ಸಲ್ಟಂಟ್ಸ್ ಇಂಡಿಯಾ ಲಿಮಿಟೆಡ್-ಬಿಇಸಿಐಎಲ್ ಮಿನಿರತ್ನ ಸಂಸ್ಥೆಯಾಗಿದ್ದು, ಪ್ರಸುತ್ತ ಪ್ರೆಸ್ ಇನ್ಫರ್ಮೇಷನ್ ಬ್ಯೂರೋದ ವಿವಿಧ ಕಚೇರಿಗಳಲ್ಲಿ ಹಲವು ಹುದ್ದೆಗೆ ನೇಮಕ ಮಾಡಿಕೊಳ್ಳಲಾಗುತ್ತದೆ.ಸೋಷಿಯಲ್ ಮೀಡಿಯಾ ಎಕ್ಸಿಕ್ಯೂಟೀವ್ (ತಿರುವನಂತಪುರ, ಲಖನೌ, ಶ್ರೀನಗರದಲ್ಲಿ ತಲಾ ಒಂದು ಸ್ಥಾನ) - 3 ಗ್ರಾಫಿಕ್ ಡಿಸೈಎನರ್ (ಹೈದರಾಬಾದ್, ಚೆನ್ನೆöÊ) - 2 … [Read more...] about ಪ್ರೆಸ್ ಇನ್ಫರ್ಮೇಷನ್ ಬ್ಯೂರೋದಲ್ಲಿ ವಿವಿಧ ಉದ್ಯೋಗ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಗೆ ಲಕ್ಷ್ಮಿ ಸಿದ್ದಿ ಭಾಜನ
ಯಲ್ಲಾಪುರ :ಸಮಾಜ ಸೇವೆ ಹಾಗೂ ವಿವಿಧ ರಂಗದಲ್ಲಿ ನಿಸ್ವಾರ್ಥವಾಗಿ ಸೇವೆ ಸಲ್ಲಿಸುತ್ತಿರುವ ಸಾಧಕರಿಗೆ ರಾಜ್ಯ ಸರಕಾರವು ಕೊಡಮಾಡುವ " ಮಹರ್ಷಿ ವಾಲ್ಮೀಕಿ ಪ್ರಶಸ್ತಿ " ಗೆ ತಾಲೂಕಿನ ಮಾಗೋಡ ಗ್ರಾಮದ ಬುಡಕಟ್ಟು ಸಿದ್ದಿ ಸಮುದಾಯದ ಲಕ್ಷ್ಮಿ ಸಿದ್ದಿ ಆಯ್ಕೆಯಾಗಿದ್ದಾರೆ.ಬಡುಕಟ್ಟು ಸಿದ್ದಿ ಸಮುದಾಯದವರು ಅರಣ್ಯ ಪ್ರದೇಶದಲ್ಲಿ ವಾಸಿಸುತ್ತಿರುವುದರಿಂದ ಪಟ್ಟಣದ ಸಂಪರ್ಕ ಸೌಲಭ್ಯಗಳ ಕೊರತೆ ಹಿನ್ನಲೆಯಲ್ಲಿ ಮಳೆಗಾಲದಲ್ಲಿ ಸಿದ್ದಿ ಜನಾಂಗದವರು ವಾಸಿಸುವ ಪ್ರದೇಶಗಳಿಗೆ … [Read more...] about ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಗೆ ಲಕ್ಷ್ಮಿ ಸಿದ್ದಿ ಭಾಜನ
ಭಟ್ಕಳ ಪುರಸಭೆ ಅಂಗಡಿ ಹರಾಜು ಪ್ರಕ್ರಿಯೆ: ಮೊದಲ ಹಂತದಲ್ಲಿ 9ಪುರಸಭೆ ಅಂಗಡಿ ಹರಾಜು ಯಶಸ್ವಿ’ಬಿಗಿ ಪೋಲಿಸ್ ಬಂದೋಬಸ್ತನಲ್ಲಿ ಶಾಂತಿಯುತ ಹರಾಜು’
ಭಟ್ಕಳ: ಇಲ್ಲಿನ ಪುರಸಭೆಯ ಮೊದಲ ಹಂತದ 27 ಅಂಗಡಿಗಳ ಪೈಕಿ 9 ಅಂಗಡಿಗಳ ಹರಾಜು, 3 ಅಂಗಡಿಗಳ ಮರು ಹರಾಜು ಪ್ರಕ್ರಿಯೆ ನಡೆದಿದ್ದು, ಬಿಗಿ ಪೋಲಿಸ್ ಬಂದೋಬಸ್ತನಲ್ಲಿ ಸೋಮವಾರದಂದು ಸಹಾಯಕ ಆಯುಕ್ತೆ ಮಮತಾ ದೇವಿ ಜಿ. ಎಸ್. ಅವರ ನೇತ್ರತ್ವದಲ್ಲಿ ಪುರಸಭೆ ಸಭಾಗ್ರಹದಲ್ಲಿ ಶಾಂತಿಯುತವಾಗಿ ನಡೆಯಿತು.ಪುರಸಭೆ ಖಾಲಿ ಇರುವ 27 ಹಳೆ ಅಂಗಡಿ ಮಳಿಗೆಗಳ ಹರಾಜಿಗೆ ಸಂಬಂಧಿಸಿದಂತೆ 67 ಅರ್ಜಿಗಳು ಬಂದಿದ್ದವು. ಈ ಪೈಕಿ ಕೆಲವು ಅಂಗಡಿಗಳು ಯಾರೂ ಅರ್ಜಿ ಸಲ್ಲಿಸಿಲ್ಲವಾಗಿದೆ ಎಂದು … [Read more...] about ಭಟ್ಕಳ ಪುರಸಭೆ ಅಂಗಡಿ ಹರಾಜು ಪ್ರಕ್ರಿಯೆ: ಮೊದಲ ಹಂತದಲ್ಲಿ 9ಪುರಸಭೆ ಅಂಗಡಿ ಹರಾಜು ಯಶಸ್ವಿ’ಬಿಗಿ ಪೋಲಿಸ್ ಬಂದೋಬಸ್ತನಲ್ಲಿ ಶಾಂತಿಯುತ ಹರಾಜು’
ನಿಶ್ಚಲಾನಂದ ಸ್ವಾಮಿಗಳು ತಾಲೂಕಿನ ಖರ್ವಾ ಗ್ರಾಮದ ಬರ್ನಕೇರಿ ಹಾಗೂ ಮಾವಿನಕುರ್ವಾಕ್ಕೆ ಭೇಟಿ
ಹೊನ್ನಾವರ:ಆದಿಚುಂಚನಗಿರಿ ಶಾಖಾ ಮಠ ಕುಮಟಾದ ಶ್ರೀ ನಿಶ್ಚಲಾನಂದ ಸ್ವಾಮಿಗಳು ತಾಲೂಕಿನ ಖರ್ವಾ ಗ್ರಾಮದ ಬರ್ನಕೇರಿ ಹಾಗೂ ಮಾವಿನಕುರ್ವಾಕ್ಕೆ ಭೇಟಿ ನೀಡಿದರು. ಖರ್ವಾ ಗ್ರಾಮದ ಬರ್ನಕೇರಿ ಗ್ರಾಮದೇವತೆಯ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ಆಶಿರ್ವಚನ ನೀಡಿದರು. ಈ ಸಂದರ್ಭದಲ್ಲಿ ಗ್ರಾಮದ ಕಲಾಕಾರ ಮಹೇಶ್ ಗೌಡ ಅವರು ಬಿಡಿಸಿದ ಆದಿಚುಂಚನಗಿರಿ ಜಗದ್ಗುರು ಭೈರವೈಕ್ಯ ಶ್ರೀ ಡಾ.ಬಾಲಗಂಗಾಧರನಾಥ ಸ್ವಾಮೀಜಿಯವರ ಭಾವಚಿತ್ರವನ್ನು ಶ್ರೀ ನಿಶ್ಚಲಾನಂದ ಸ್ವಾಮಿಗಳಿಗೆ … [Read more...] about ನಿಶ್ಚಲಾನಂದ ಸ್ವಾಮಿಗಳು ತಾಲೂಕಿನ ಖರ್ವಾ ಗ್ರಾಮದ ಬರ್ನಕೇರಿ ಹಾಗೂ ಮಾವಿನಕುರ್ವಾಕ್ಕೆ ಭೇಟಿ
ಮಿನಿ ಬಸ್ ಪಲ್ಟಿ;ಪ್ರವಾಸಿಗರುಪಾರು
ಹೊನ್ನಾವರ; ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಮಿನಿ ಬಸ್ ಗೇರುಸೊಪ್ಪಾ ಬಂಗಾರಕುಸುಮಾ ಪಾಲ್ಸಬಳಿ ಪಲ್ಟಿಯಾಗಿದ್ದು, ಪ್ರವಾಸಿಗರು ಅಪಾಯದಿಂದ ಪಾರಾದ ಘಟನೆ ವರದಿಯಾಗಿದೆ.ಚಾಮರಾಜನಗರದಿಂದ ಮುರ್ಡೆಶ್ವರಕ್ಕೆ ಆಗಮಿಸುತ್ತಿದ್ದ ಮಿನಿ ಬಸ್ ಬಂಗಾರಕುಸುಮ ಪಾಲ್ಸ ಸಮೀಪದ ತಿರುವಿನಲ್ಲಿ ಪಲ್ಟಿಯಾಗಿದೆ. ವಾಹನದಲ್ಲಿದ್ದ ೧೬ ಜನ ಪ್ರವಾಸಿಗರಲ್ಲಿ ೭ ಜನರಿಗೆ ಗಾಯವಾಗಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಗಾಯಾಳುವನ್ನು ತಾಲೂಕ ಆಸ್ಪತ್ರೆಯಲ್ಲಿ ಚಿಕಿತ್ಸೆ … [Read more...] about ಮಿನಿ ಬಸ್ ಪಲ್ಟಿ;ಪ್ರವಾಸಿಗರುಪಾರು



