ಹೊನ್ನಾವರ; ಕೊರೋನಾ ಸಂಕಷ್ಟದ ಮಧ್ಯೆ ಹಲವು ಸಮಸ್ಯೆಗಳನ್ನು ಅನುಭವಿಸುತ್ತಿದ್ದು, ಮಗಳ ಮದುವೆ ಹಾಗೂ ಜೀವನೋಪಯಕ್ಕಾಗಿ ಮಾಡಿದಂತಹ ಸಾಲವನ್ನು ತೀರಿಸಲು ಸಾಧ್ಯವಾಗದೇ ತಾಲೂಕಿನ ಮೂಡ್ಕಣಿಯ ಮಾದೇವ ನಾರಾಯಣ ನಾಯ್ಕ(೬೦ ) ಇವರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೂಲತಃ ಕೃಷಿಕರಾಗಿದ್ದು, ಬೆಳೆದಂತಹ ಬೆಳೆ ಹಾನಿ ಸಂಭವಿಸಿದ್ದು, ಈ ಹಿಂದೆ ಬ್ಯಾಂಕನಿಂದ ಸಾಲ ಮರುಪಾವತಿಸಲು ಸಂಕಷ್ಟವಾಗಲಿದೆ ಎಂದು ಭಯಗೊಂಡು ವಿಷ ಸೇವಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. … [Read more...] about ಸಾಲಭಾದೆ ತಾಳಲಾರದೇ ರೈತ ಆತ್ಮಹತ್ಯೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ತಾಲೂಕಿಗೆ ಅನನ್ಯ ಕೊಡುಗೆ ನೀಡಿರುವ ಡಾ|| ಎಂ.ಪಿ.ಕರ್ಕಿ
ವೈದ್ಯಕೀಯ, ಸಹಕಾರಿ, ರಾಜಕೀಯ, ಶೈಕ್ಷಣಿಕ ಕ್ಷೇತ್ರಗಳಲ್ಲಿ ಡಾ. ಎಂ.ಪಿ. ಕರ್ಕಿ ತಾಲೂಕಿಗೆ ಅನನ್ಯ ಸೇವೆ ಸಲ್ಲಿಸಿದ್ದರು. ಕಹಿಯಾದರೂ ಅಪ್ರಿಯ ಸತ್ಯವನ್ನು ಹೇಳುವ ನಿಷ್ಠೆ, ಕೈಬಾಯಿ ಶುದ್ಧತೆಗಳಿಗೆ ಹೆಸರಾದ ಡಾ. ಎಂ.ಪಿ. ಕರ್ಕಿ ವೈದ್ಯರಾಗಿ ಹಳ್ಳಿಹಳ್ಳಿ ತಿರುಗಿ ಅಗ್ಗದಲ್ಲಿ ಪ್ರಾಮಾಣಿಕ ವೈದ್ಯಕೀಯ ಸೇವೆ ನೀಡಿದ್ದರು.ಸಮಾಜದ ರೋಗವನ್ನು ಕಂಡು ಚಿಕಿತ್ಸೆ ನೀಡಲು ಸಾಮಾಜಿಕ ಕ್ಷೇತ್ರಕ್ಕೆ ಬಂದರು, ಅಲ್ಲೂ ತನ್ನ ತನ ಉಳಿಸಿಕೊಂಡು ರಚನಾತ್ಮಕ ಕೆಲಸಗಳಿಂದ … [Read more...] about ತಾಲೂಕಿಗೆ ಅನನ್ಯ ಕೊಡುಗೆ ನೀಡಿರುವ ಡಾ|| ಎಂ.ಪಿ.ಕರ್ಕಿ
ಮಾಜಿ ಶಾಸಕ ಡಾ. ಎಂ ಪಿ.ಕರ್ಕಿ ನಿಧನ
ಹೊನ್ನಾವರ; ಕುಮಟಾ / ಹೊನ್ನಾವರ ಕ್ಷೇತ್ರದಲ್ಲಿ ೨ ಬಾರಿ ಶಾಸಕರಾಗಿ, ಪಟ್ಟಣದ ಎಸ್.ಡಿ.ಎಂ. ಕಾಲೇಜಿನ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ ಮಾಜಿ ಶಾಸಕ ಡಾ. ಎಂ ಪಿ.ಕರ್ಕಿ(87) ಸೋಮವಾರ ನಿಧನರಾದರು.ಜನಸಂಘದ ಕಾಲದಿಂದ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರಾಗಿ ಪಕ್ಷದ ಅತ್ಯಂತ ಕಷ್ಟ ಕಾಲದಲ್ಲಿ 18 ವರ್ಷಗಳ ಕಾಲ ಬಿಜೆಪಿ ಜಿಲ್ಲಾ ಅಧ್ಯಕ್ಷರಾಗಿ ಒಮ್ಮೆ ರಾಜ್ಯ ಕಾರ್ಯದರ್ಶಿಯಾಗಿಯು ಸೇವೆ ಸಲ್ಲಿಸಿದ್ದರು.1983ಹಾಗೂ ಎರಡನೇ ಬಾರಿ 1994ರಲ್ಲಿ ಎರಡು ಬಾರು … [Read more...] about ಮಾಜಿ ಶಾಸಕ ಡಾ. ಎಂ ಪಿ.ಕರ್ಕಿ ನಿಧನ
ಮಾಜಿ ಶಾಸಕ ಡಾ. ಎಮ್.ಪಿ.ಕರ್ಕಿ ನಿಧನ: ಸಚಿವ ಶಿವರಾಮ ಹೆಬ್ಬಾರ್ ಶೋಕ
ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಶೋಕ ವ್ಯಕ್ತ ಪಡಿಸಿದ್ದಾರೆ.ಉತ್ತರಕನ್ನಡ ಜಿಲ್ಲೆಯ ಹಿರಿಯ ಮುತ್ಸದ್ದಿ ನಾಯಕರು, ಬಡವರ ಸಾಮಾಜಿಕ ಹಾಗೂ ಆರ್ಥಿಕ ಪ್ರಗತಿಗಾಗಿ ತಮ್ಮ ಜೀವನದುದ್ದಕ್ಕೂ ಶ್ರಮಿಸಿದ್ದ ಕುಮಟಾ - ಹೊನ್ನಾವರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಡಾ. ಎಮ್.ಪಿ.ಕರ್ಕಿ ಅವರು ನಿಧನರಾದ ಸುದ್ದಿ ತಿಳಿದು ತೀವ್ರ ಆಘಾತವಾಗಿದೆ.ಡಾ. ಎಮ್.ಪಿ ಕರ್ಕಿ ಅವರು ಜನಸಂಘದ ಕಾಲ ಘಟ್ಟದಿಂದಲೂ ಸಹ ಉತ್ತರಕನ್ನಡ ಜಿಲ್ಲೆಯಲ್ಲಿ ಭಾರತೀಯ … [Read more...] about ಮಾಜಿ ಶಾಸಕ ಡಾ. ಎಮ್.ಪಿ.ಕರ್ಕಿ ನಿಧನ: ಸಚಿವ ಶಿವರಾಮ ಹೆಬ್ಬಾರ್ ಶೋಕ
ಕ್ರೀಡೆಗಳು ದೈಹಿಕ ಸಾಮರ್ಥ್ಯವನ್ನಷ್ಟೇ ಅಲ್ಲದೆ, ಏಕಾಗ್ರತೆಯನ್ನೂ ಸಹ ಹೆಚ್ಚಿಸುತ್ತದೆ.
ಯಲ್ಲಾಪುರ : ಕ್ರೀಡೆಗಳು ಮಾನವನ ದೈಹಿಕ ಸಾಮರ್ಥ್ಯವನ್ನಷ್ಟೇ ಅಲ್ಲದೆ, ಏಕಾಗ್ರತೆಯನ್ನೂ ಸಹ ಹೆಚ್ಚಿಸುತ್ತದೆ. ಕ್ರಿಡೆಯಲ್ಲಿ ಸೋಲು ಗೆಲುವು ಎಲ್ಲವೂ ಸಹಜ. ಸೋಲನ್ನೇ ನಾವು ನಮ್ಮ ಗೆಲುವಿನ ದಾರಿಗೆ ಮೆಟ್ಟಲನ್ನಾಗಿಸಿಕೊಳ್ಳಬೇಕು ಎಂದು ಒಲಂಪಿಕ್ ಬಂಗಾರ ಪದಕ ವಿಜೇತ ನೀರಜ್ ಛೋಪ್ರಾ ಗೆ ತರಬೇತಿ ನೀಡಿದ, ಯೋಧ ಕಾಶಿನಾಥ ನಾಯ್ಕ ಹೇಳಿದರು. ಪಟ್ಟಣದ ಶಾರದಾಗಲ್ಲಿಯ ಶಿವಪ್ಪ ಪೂಜಾರಿ ಸಭಾಭವನದಲ್ಲಿ ಉತ್ತರ ಕನ್ನಡ ಜಿಲ್ಲಾ ನಾಮಧಾರಿ ಸಂಘ ಹಾಗೂ ಗ್ಲೋಬಲ್ ನಾಮಧಾರಿ ಫೋರಂ … [Read more...] about ಕ್ರೀಡೆಗಳು ದೈಹಿಕ ಸಾಮರ್ಥ್ಯವನ್ನಷ್ಟೇ ಅಲ್ಲದೆ, ಏಕಾಗ್ರತೆಯನ್ನೂ ಸಹ ಹೆಚ್ಚಿಸುತ್ತದೆ.




