ಭಟ್ಕಳ: ಮುರ್ಡೇಶ್ವರ ಪ್ರವಾಸಕ್ಕೆ ಬಂದ ಮೂವರು ಪ್ರವಾಸಿಗರು ಸಮುದ್ರ ಅಲೆಗೆ ಕೊಚ್ಚಿ ಹೋಗುತ್ತಿದ್ದ ವೇಳೆ ಅಲ್ಲಿನ ಲೈಫ್ ಗಾರ್ಡ್ ಗಳು ರಕ್ಷಣೆ ಮಾಡಿದ ಘಟನೆ ಶುಕ್ರವಾರ ಸಂಜೆ ನಡೆದಿದೆ. ಕೋವಿಡ್ ಲಾಕ್ ಡೌನ್ ಮುರುಡೇಶ್ವರಕ್ಕೆ ಬರುವ ಪ್ರವಾಸಸಿಗ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗಿದ್ದು ಹೇಗೆ ಪ್ರವಾಸಕ್ಕೆಂದು ಬಂದ 13 ಜನರ ತಂಡ ಶಿವಮೊಗ್ಗದಿಂದ ಧರ್ಮಸ್ಥಳ, ಕೊಲ್ಲೂರು ಹಾಗೂ ವಿವಿಧ ಪ್ರವಾಸಿ ಸ್ಥಳಕ್ಕೆ ಭೇಟಿ ನೀಡಿ ಶುಕ್ರವಾರ ಮುರುಡೇಶ್ವರಕ್ಕೆ ಬಂದಿದ್ದುಶಿವನ … [Read more...] about ಮುರುಡೇಶ್ವರ ಸಮುದ್ರದಲ್ಲಿ ಕೊಚ್ಚಿ ಹೋಗುತ್ತಿದ್ದ ಮೂವರ ಪ್ರವಾಸಿಗರ ರಕ್ಷಣೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಮಗು ಅದಲು ಬದಲು ಆಸ್ಪತ್ರೆಯಿಂದ ಎಡವಟ್ಟು
ಮಂಗಳೂರು : ನಗರದ ಲೇಡಿಗೋಷನ್ ಆಸ್ಪತ್ರೆಯಲ್ಲಿ ಹೆರಿಗೆಯಾಗಿ ಹೆಣ್ಣುಮಗುವಿಗೆ ಜನ್ಮ ನೀಡಿದ ತಾಯಿಯ ಆಸ್ಪತ್ರೆ ಸಿಬ್ಬಂದಿ ಗಂಡು ಮಗು ನೀಡಿ ಎಡವಟ್ಟು ಮಾಡಿಕೊಂಡು ಘಟನ ಅ.17 ರಂದು ಸಂಜೆ ನಡೆದಿದೆ.ಉಡಪಿ ಜಿಲ್ಲೆಯ ಬ್ರಹ್ಮಾವರದ ಮುಸ್ತಫಾ ಅವರ ಪತ್ನಿ ಅಮ್ಬಿçನಾ ಎಂಬುವರು ಹದಿನೆಂಟು ದಿನಗಳ ಹಿಂದೆ ಲೇಡಿಗೋಷನ್ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದರು. ಹೆರಿಗೆಯಾದ ಬಳಿಕ ಮಗುವನನ್ನು ತೋರಿಸದೆ ಹೆಣ್ಣು ಮಗು ಹೆರಿಗೆಯಾಗಿದೆ ಎಂದು … [Read more...] about ಮಗು ಅದಲು ಬದಲು ಆಸ್ಪತ್ರೆಯಿಂದ ಎಡವಟ್ಟು
ಗಾಂಜಾ ಸಾಗಾಟ : ಇಬ್ಬರ ಬಂಧನ
ಅಂಕೋಲಾ : ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ ಘಟನೆ ತಾಲೂಕಿನ ಉಳವರೆಯಲ್ಲಿ ನಡೆದಿದೆ. ಉಳವರೆ ಬೋಳಕುಂಟೆ ನಿವಾಸಿ ಭೈರು ಪೊಕ್ಕಾ ಗೌಡ (50) ಹಾಗೂ ಅದೇ ಗ್ರಾಮದ ಹುರು ಕೆನ್ನೆ ಗೌಡ (29) ಇವರೇ ಬಂಧಿತ ಆರೋಪಿಗಳು. ಇವರಿಂದ 4500 ಮೌಲ್ಯದ 128 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ.ಇವರು ಭೋಳಕುಂಟೆ ನಿವಾಸಿ ಸಾಕ್ರು ನಾಗು ಗೌಡ (52) ಈತನಿಂದ ಗಂಜಾವನ್ನು ಖರೀದಿಸಿ ತರುತ್ತಿದ್ದರು ಎನ್ನಲಾಗಿದೆ. … [Read more...] about ಗಾಂಜಾ ಸಾಗಾಟ : ಇಬ್ಬರ ಬಂಧನ
ಉದ್ಯೋಗ ಕೊಡಿಸುವುದಾಗಿ ವಂಚನೆ : ಪ್ರಾಧ್ಯಾಪಕನ ಸೆರೆ
ಬೆಂಗಳೂರು : ಅ.15: ಮೈಸೂರಿನ ಮಹಾರಾಣಿ ಕಾಲೇಜಿನಲ್ಲಿ ಕೆಲಸ ಕೊಡಿಸುತ್ತೇನೆ ಎಂದು ವಂಚಿಸಿದ್ದ ಆರೋಪದಡಿ ಪ್ರಾಧ್ಯಾಪಕರನ್ನು ವಿಧಾನಸೌಧ ಠಾಣಾ ಪೊಲೀಸರುಬಂಧಿಸಿದ್ದಾರೆ.ಮೈಸೂರಿನ ಖಾಸಗಿ ಕಾಲೇಜೊಂದರ ಪ್ರಾಧ್ಯಾಪಕ ಸುರೇಶ್ ಯಾನೆ ನಾಗರಾಜ್ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯು ಪ್ರಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ವೇಳೆ ವಂಚನೆಗೊಳಗಾದ ಯುವತಿ ಟೈಪಿಸ್ಟ್ ಆಗಿ ಕೆಲಸ ಮಾಡುತ್ತಿದ್ದರು. ಆಕಂಪ್ಯೂಟರ್ ಸೆಂಟರ್ ಗೆ … [Read more...] about ಉದ್ಯೋಗ ಕೊಡಿಸುವುದಾಗಿ ವಂಚನೆ : ಪ್ರಾಧ್ಯಾಪಕನ ಸೆರೆ
ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ/india post payment bank recruitment 2021
ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.ಹುದ್ದೆಗಳ ಸಂಖ್ಯೆ : 23ಹುದ್ದೆಗಳ ಹೆಸರು : ಮ್ಯಾನೇಜರ್ ಗ್ರೇಡ್ ಹುದ್ದೆಗಳುಐಪಿಪಿಬಿ'ಯು ಮ್ಯಾನೇಜರ್, ಸೀನಿಯರ್ ಮ್ಯಾನೇಜರ್, ಚೀಫ್ ಮ್ಯಾನೇಜರ್, ಅಸಿಸ್ಟಂಟ್ ಜೆನರಲ್ ಮ್ಯಾನೇಜರ್, ಡೆಪ್ಯೊಟಿ ಜೆನೆರಲ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿಮಾಡಲು ಪ್ರಕಟಣೆ … [Read more...] about ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ/india post payment bank recruitment 2021



