ಹೊನ್ನಾವರ : ತಾಲೂಕಿನ ಸರ್ಕಾರಿ ಪದವಿ ಕಾಲೇಜಿನ ಬಿ.ಕಾಂ. ವಿದ್ಯಾರ್ಥಿನಿಯೊಬ್ಬಳು ತನ್ನ ಮಾರ್ಕ್ಸ್ ಕಾರ್ಡ್ ತರುತ್ತೇನೆಂದು ಮನೆಯಲ್ಲಿ ಹೇಳಿ ಬಂದವಳು ಮರಳಿ ಮನೆಗೂ ಬಂದಿಲ್ಲ ಸಂಬಂಧಿಕರ ಮನೆಗೂ ಹೋಗಿಲ್ಲ. ಎಲ್ಲಿ ಹೋಗಿದ್ದಾಳೆಂದು ಗೊತ್ತಿಲ್ಲ ದಯವಿಟ್ಟು ಹುಡುಕಿಕೊಡಿ ಎಂದು ಪಾಲಕರು ಪೊಲೀಸರ ಮೊರೆ ಹೋಗಿದ್ದಾರೆ.ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಚಿಕ್ಕನಕೋಡದ ಕುಮಾರಿ ಗಾಯತ್ರಿ ರಾಮನಾಥ ನಾಯ್ಕ (22) ಎಂಬಾಕೆಯೇ ಕಾಣೆಯಾದ … [Read more...] about ಬಿ.ಕಾಂ. ವಿದ್ಯಾರ್ಥಿನಿ ನಾಪತ್ತೆ ;ಹುಡುಕಾಡಿ ಸೋತ ಪಾಲಕರಿಂದ ಪೊಲೀಸ್ ಠಾಣೆಯಲ್ಲಿ ದೂರು
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಅಕ್ರಮ ಸೀಸಂ ಕಟ್ಟಿಗೆ ಸಾಗಾಟ :ಆರೋಪಿ ವಶಕ್ಕೆ
ಯಲ್ಲಾಪುರ : ಯಲ್ಲಾಪುರ ಅರಣ್ಯ ವಲಯದ, ಮಳಲಗಾಂವ ಶಾಖಾ ವ್ಯಾಪ್ತಿಯ ಕಾಯ್ದಿಟ್ಟ ಅರಣ್ಯದಲ್ಲಿ ಅಕ್ರಮ ಸಾಗವಾನಿ ಹಾಗೂ ಸೀಸಂ ಕಟ್ಟಿಗೆಯನ್ನು ವಾಹನದಲ್ಲಿ ತುಂಬುತ್ತೀರುವ ಸಂದರ್ಭದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿರುವ ಘಟನೆ ನಡೆದಿದೆ.ತಾಲ್ಲೂಕಿನ ಚಂದಗುಳಿ ಗ್ರಾಮದ ಆಗ್ನೇಲ ಜಾನ ಸಿದ್ಧಿ ಬಂಧಿತ ಆರೋಪಿಯಾಗಿದ್ದು, ಇತನು ಮಾರುತಿ ೮೦೦ ವಾಹನದಲ್ಲಿ ಅಕ್ರಮ ಕಟ್ಟಿಗೆಯನ್ನು ತುಂಬುತ್ತೀರುವ ಸಂದರ್ಭದಲ್ಲಿ ಖಚಿತ ಮಾಹಿತಿಯ ಮೇರೆಗೆ ಅರಣ್ಯ ಇಲಾಖಾ … [Read more...] about ಅಕ್ರಮ ಸೀಸಂ ಕಟ್ಟಿಗೆ ಸಾಗಾಟ :ಆರೋಪಿ ವಶಕ್ಕೆ
ಕಿಚ್ಚ ಸುದೀಪ್ ಅಭಿನಯದ ಕೋಟಿಗೊಬ್ಬ 3 ಚಿತ್ರ ಪ್ರದರ್ಶನ ಗುರುವಾರ ಸ್ಥಗಿತ
ಭಟ್ಕಳ: ತಾಲೂಕಿನ ಚಿತ್ರಮಂದಿರದಲ್ಲಿ ಲೈಸನ್ಸ್ ಬಾರದ ಹಿನ್ನೆಲೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಕೋಟಿಗೊಬ್ಬ 3 ಚಿತ್ರ ಪ್ರದರ್ಶನ ಗುರುವಾರ ಸ್ಥಗಿತಗೊಂಡಿದೆ. ಪಟ್ಟಣದ ಪುಷ್ಪಾಂಜಲಿ ಚಿತ್ರಮಂದಿರದಲ್ಲಿ ಕೋಟಿಗೊಬ್ಬ 3 ನಿಸಿಮಾ ಇಂದು ಬಿಡುಗಡೆಯಾಗಬೇಕಿತ್ತು. ಆದರೆ ಪ್ರದರ್ಶನಕ್ಕೆ ಅನುಮತಿ ಬಾರದ ಹಿನ್ನೆಲೆ ಸಿನಿಮಾ ಪ್ರದರ್ಶನ ಇಲ್ಲ ಎಂದು ಚಿತ್ರಮಂದಿರದ ಗೇಟ್ಗಳನ್ನು ಬಂದ್ ಮಾಡಲಾಗಿದೆ . ಭಟ್ಕಳದಲ್ಲಿ ಮಧ್ಯಾಹ್ನ 2.45ಕ್ಕೆ ಮೊದಲ … [Read more...] about ಕಿಚ್ಚ ಸುದೀಪ್ ಅಭಿನಯದ ಕೋಟಿಗೊಬ್ಬ 3 ಚಿತ್ರ ಪ್ರದರ್ಶನ ಗುರುವಾರ ಸ್ಥಗಿತ
ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ಯುವಕ ರೈಲ್ವೆ ಹಳಿಗೆ ತಲೆ ಕೊಟ್ಟು ಆತ್ಮಹತ್ಯೆ
ಭಟ್ಕಳ: ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ಯುವಕನೊರ್ವ ರೈಲ್ವೆ ಹಳಿಗೆ ತಲೆ ಕೊಟ್ಟು ಸಾವನ್ನಪ್ಪಿರುವ ಘಟನೆ ಬಸ್ತಿಯ ರೈಲ್ವೆ ಬ್ರಿಡ್ಜ್ ಸಮೀಪ ಬುಧುವಾರ ರಾತ್ರಿ ನಡೆದಿದೆ ಮೃತ ಯುವಕ ಗಣೇಶ ಸುಬ್ರಾಯ್ ನಾಯ್ಕ ಬಸ್ತಿ ಎಣ್ಣೆಬೋಳೆ ದೇವಿಕಾನ ನಿವಾಸಿ ಎಂದು ತಿಳಿದು ಬಂದಿದೆ. ಈತ ಕೆಲವು ವರ್ಷದಿಂದ ಮುರುಡೇಶ್ವರ ಮುತ್ತೂಟ್ ಫೈನಾನ್ಸ್ ನಲ್ಲಿ ಕೆಲಸ ಮಾಡಿಕೊಂಡಿದ್ದು ಯಾವುದೇ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ರಾತ್ರಿ ಬಸ್ತಿಯ ರೈಲ್ವೆ ಬ್ರಿಡ್ಜ್ ಸಮೀಪ … [Read more...] about ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ಯುವಕ ರೈಲ್ವೆ ಹಳಿಗೆ ತಲೆ ಕೊಟ್ಟು ಆತ್ಮಹತ್ಯೆ
ರಸ್ತೆಯಲ್ಲೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ
ಶಿವಮೊಗ್ಗ : ವ್ಯಕ್ತಿಯೋರ್ವ ರಸ್ತೆಯಲ್ಲೇ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಗೆ ಶರಣಾದ ಘಟನೆ ತೀರ್ಥಹಳ್ಳಿ ತಾಲೂಕು ಆಕ್ಲಾಪುರದಲ್ಲಿ ಬುಧವಾರ ನಡೆದಿದೆ.ರಾಘವೇಂದ್ರ (40) ಆತ್ಮಹತ್ಯೆ ಮಾಡಿಕೊಂಡ ಬುಧವಾರ ಬೆಳ್ಳಿಗೆ 5:45ರ ವೇಳೆಗೆ ಮನೆಯಿಂದ ಪೆಟ್ರೋಲ್ ತುಂಬಿದ್ದ ಕ್ಯಾನ್ನೊಂದಿಗೆ ಬೈಕ್ನಲ್ಲಿ ತೆರಳಿದ ರಾಘವೆಂದ್ರ ಗ್ರಾಮದಿಂದ ಸುಮಾರು ಎರಡು ಕಿಮೀ ದೂರವಿರುವ ಜನವಸತಿ ವಿರಳವಿರುವ ಕೋಣಂದೂರು ಸಂಪರ್ಕ … [Read more...] about ರಸ್ತೆಯಲ್ಲೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ



