ಬೆಂಗಳೂರು : ಅಕ್ಷರ ದಾಸೋಹ ಕಾರ್ಯಕ್ರಮಕ್ಕಾಗಿ ಬಳಸಿಕೊಂಡ ಕಾರಿಗೆ ಪಾವತಿಸಬೇಕಾದ ಬಾಡಿಗೆ ಹಣದ ಚೆಕ್ ವಿತರಿಸಲು 1ಸಾವಿರ ರು. ಲಂಚ ಪಡೆಯುವ ವೇಳೆ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದ ಕೊಪ್ಪಳ ಜಿಲ್ಲಾ ಪಂಚಾಯಿತಿ ಕಚೇರಿ ಗುಮಾಸ್ತನಿಗೆ 13 ವರ್ಷದ ವಿಚಾರಣೆ ನಂತರ ಹೈಕೋರ್ಟ್ ಎರಡು ವರ್ಷ ಜೈಲು ಶಿಕ್ಷೆ ಮತ್ತು 10 ಸಾವಿರ ರು.ದಂಡ ವಿಧಿಸಿ ಆದೇಶ ಹೊರಡಿಸಿದೆ.ಪ್ರಕರಣದಲ್ಲಿ ಲಂಚ ಸ್ವೀಕರಿಸುವಾಗ ಪ್ರತ್ಯಕ್ಷವಾಗಿ ಸಿಕ್ಕಿಬಿದ್ದರೂ ಅಧೀನ ನ್ಯಾಯಾಲಯದಿಂದ … [Read more...] about 1 ಸಾವಿರ ರೂ ಲಂಚ ಪಡೆದಿದ್ದಾಕ್ಕಾಗಿ 2 ವರ್ಷ ಜೈಲು ಶಿಕ್ಷೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಸಿಎಪಿಎಫ್ ನಲ್ಲಿ 5,068 ಎಸ್ಐ ಹುದ್ದೆಗಳು ಲಭ್ಯ
ಕೇಂದ್ರಿಯ ಸಶಸ್ತç ಪೊಲೀಸ್ ಪಡೆಗಳಲ್ಲಿ (ಸಿಎಪಿಎಫ್) ಒಟ್ಟಾರೆ 5068 ಸಬ್ ಇನ್ಸ್ಟೆಕ್ಟರ್ ಹುದ್ದೆಗಳು ಲಭ್ಯವಿದೆ. ಜತೆಗೆ, ದೆಹಲಿ ಪೊಲೀಸ್ನಲ್ಲಿ 211 ಎಸ್ಐ ಹುದ್ದೆಗಳು ಭರ್ತಿ ಮಾಡಿಕೊಳ್ಳಲಾಗುವುದು ಎಂದು ಸಿಬ್ಬಂದಿ ಆಯ್ಕೆ ಆಯೋಗ (ಎಸ್ಎಸ್ಸಿ) ಹುದ್ದೆಗಳ ಮಾಹಿತಿ ಪ್ರಕಟಿಸಿದೆ.ಸಿಎಪಿಎಫ್ನ ಅಂಗವಾದ ಸಿಆರ್ಪಿಎಫ್ನಲ್ಲಿ 1072, ಬಿಎಸ್ಎಫ್ನಲ್ಲಿ 611, ಐಟಿಬಿಪಿ - 16, ಸಿಐಎಸ್ಎಫ್ -692 ಹಾಗೂ ಸೀಮಾ ಸುರಕ್ಷಾ ಬಿಲ್ನಲ್ಲಿ (ಎಸ್ಎಸ್ಬಿ) 98 … [Read more...] about ಸಿಎಪಿಎಫ್ ನಲ್ಲಿ 5,068 ಎಸ್ಐ ಹುದ್ದೆಗಳು ಲಭ್ಯ
ಕಥಾ ಮೇನಿಯಾದಲ್ಲಿ ಸ್ವಾನಿ ಜೋಶಿ ಕಥಾ ರತ್ನ
ಶಿರಸಿ: ಮೈಸೂರಿನ ಸೆಂಟರ್ ಫಾರ್ ಕಲ್ಚರ್ ಕಮ್ಯುನಿಕೇಶನ್ ಎಂಡ್ ಕ್ರಿಯೇಟಿವಿಟಿ ಫೋರ್ ಸಿ, ನಟನ ರಂಗ ಕೇಂದ್ರ ಜಂಟಿಯಾಗಿ ಹಮ್ಮಿಕೊಂಡ ಕಥಾ ಮೇನಿಯಾ ಸ್ಪರ್ಧೆಯಲ್ಲಿ ತಾಲೂಕಿನ ತಾರಗೋಡ ಬಳಿಯ ಕೂಗಲಕುಳಿಯ ಸಾನ್ವಿ ಜೋಶಿ ಕಥಾ ರತ್ನರಾಗಿ ಆಯ್ಕೆ ಆಗಿದ್ದಾರೆ.ರಾಜ್ಯ, ಹೊರ ರಾಜ್ಯ, ಹೊರ ದೇಶಗಳಿಂದ ಆರನೂರಕ್ಕೂ ಅಧಿಕ ಕನ್ನಡದ ಮಕ್ಕಳೂ ಪಾಲ್ಗೊಂಡ ಈ ಸ್ಪರ್ಧೆಯ ಅಂತಿಮ ಸುತ್ತಿನಲ್ಲಿ ಕಥೆ ಹೇಳಿ ಒಟ್ಟೂ ಹನ್ನೊಂದು ಮಕ್ಕಳು ಕಥಾರತ್ನರಾಗಿ ಹೊರ ಹೊಮ್ಮಿದ್ದಾರೆ. … [Read more...] about ಕಥಾ ಮೇನಿಯಾದಲ್ಲಿ ಸ್ವಾನಿ ಜೋಶಿ ಕಥಾ ರತ್ನ
ರಾಜ್ಯದ ಎಲ್ಲ ಶಾಲೆ-ಕಾಲೇಜಿನಲ್ಲಿ ಎನ್ನೆಸ್ಸೆಸ್ ಕಡ್ಡಾಯ : ಕ್ರೀಡಾ ಇಲಾಖೆ ಸಚಿವ ಡಾ.ಕೆ.ಸಿ. ನಾರಾಯಣ
ನೋಂದಣಿಗೆ ವೆಬ್ ಸೈಟ್ ನಲ್ಲಿ ಅವಕಾಶಬೆಂಗಳೂರು : ಎಲ್ಲ ಶಾಲಾ-ಕಾಲೇಜುಗಳಲ್ಲಿ ಎನ್ ಎಸ್ ಎಸ್ ಚಟುವಟಿಕೆ ಕಡ್ಡಾಯಗೊಳಿಸಲು ತೀರ್ಮಾನಿಸಿದ್ದು, ಈ ನಿಟ್ಟಿನಲ್ಲಿ ಪ್ರಕ್ರಿಯೆಗಳು ಸಾಗಿವೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ಕೆ.ಸಿ. ನಾರಾಯಣ ಗೌಡ ಹೇಳಿದ್ದಾರೆ.ನಿಮ್ಹಾನ್ಸ್ ಮೂಲಕ ಎನ್ ಎಸ್ ಎಸ್ ಸ್ವಯಂ ಸೇವಕರರಿಗೆ ಕೌನ್ಸೆಲಿಂಗ್ ತರಬೇತಿ ನೀಡಲಾಗುತ್ತಿದೆ. ಇದುವರೆಗೆ 2,31,000 ಯುವ … [Read more...] about ರಾಜ್ಯದ ಎಲ್ಲ ಶಾಲೆ-ಕಾಲೇಜಿನಲ್ಲಿ ಎನ್ನೆಸ್ಸೆಸ್ ಕಡ್ಡಾಯ : ಕ್ರೀಡಾ ಇಲಾಖೆ ಸಚಿವ ಡಾ.ಕೆ.ಸಿ. ನಾರಾಯಣ
ಜಾಹೀರಾತಿನ ಲಿಂಕ್ ಒತ್ತಿ ಹಣ ಕಳೆದುಕೊಂಡ ಹೊನ್ನಾವರದ ವ್ಯಕ್ತಿ !
ಹೊನ್ನಾವರ : ತಾಲೂಕಿನ ಕಾಸರಕೋಡ ಮೂಲದ ವ್ಯಕ್ತಿಯೊಬ್ಬ ಜಾಹೀರಾತಿನ ಲಿಂಕ್ ಅನ್ನು ಒತ್ತಿ ತನ್ನ ಖಾತೆಯಲ್ಲಿದ್ದ ಹಣ ಕಳೆದುಕೊಂಡ ಘಟನೆ ವರದಿಯಾಗಿದ್ದು. ಈ ಸಂಬಂಧ ವಂಚನೆಗೊಳಗಾದಾತ ಕಾರವಾರದಲ್ಲಿರುವ ಸಿ.ಇ.ಎನ್. ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾನೆ.ಹಣ ಕಳೆದುಕೊಂಡಾತ ಟೊಂಕಾ ಕಾಸರಕೋಡದ ಮೈದೀನ್ ಖಾಸೀಂ ಸಾಬ್ ಎಂಬವರಾಗಿದ್ದು ಇವರು ಕೆಲದಿನಗಳ ಹಿಂದೆ ತಮ್ಮ ಪೇಸ್ಬುಕ್ ಖಾತೆಯನ್ನು ನೋಡುತ್ತಿರುವಾಗ ಡಿಜಿಟಲ್ ಇಂಡಿಯಾ ಸಿ.ಎಸ್.ಪಿ. ಪಾಯಿಂಟ್ ಮಿನಿ … [Read more...] about ಜಾಹೀರಾತಿನ ಲಿಂಕ್ ಒತ್ತಿ ಹಣ ಕಳೆದುಕೊಂಡ ಹೊನ್ನಾವರದ ವ್ಯಕ್ತಿ !

