ಹೊನ್ನಾವರ ಶರಾವತಿ ನದಿ ತೀರದ ಪುರಾಣ ಪ್ರಸಿದ್ದ ಐತಿಹಾಸಿಕ ಸ್ಥಳವಾದ ಗೇರುಸೊಪ್ಪಾ ಸೀಮೆಯ ಮುಖ್ಯಪ್ರಾಣ ದೇವರ 13ನೇ ವರ್ಷದ ಬ್ರಹ್ಮ ರಥೋತ್ಸವ ಹಾಗೂ ನೂತನ ರಜತ ಪಲ್ಲಕ್ಕಿ ಉತ್ಸವ ಡಿಸೆಂಬರ್. 3 ರಿಂದ 5ರವರೆಗೆ ನಡೆಯಲಿದೆ. ಡಿಸೆಂಬರ್ 3ರ ಬೆಳಿಗ್ಗೆ 10 ಗಂಟೆಗೆ ದೇವರ ಪ್ರಾರ್ಥನೆ, ನೂತನ ರಜತ ಪಲ್ಲಕ್ಕಿ ಸಮರ್ಪಣೆ, ಮಧ್ಯಾಹ್ನ ಅನ್ನ ಸಂತರ್ಪಣೆ ರಾತ್ರಿ ಪುಷ್ಪ ರಥೋತ್ಸವ ನಡೆಯಲಿದೆ. ಡಿಸೆಂಬರ್ . 4 ರಂದು ನವಗ್ರಹ ಶಾಂತಿ, 108 ಬ್ರಹ್ಮಕಲಶಾಭಿಷೇಕ, ಮಧ್ಯಾಹ್ನ ರಥಾರೋಹಣ, … [Read more...] about ಗೇರುಸೊಪ್ಪಾ ಸೀಮೆಯ ಶ್ರೀ ಮುಖ್ಯಪ್ರಾಣ ದೇವ 13 ನೇ ಬ್ರಹ್ಮರಥೋತ್ಸವ, ನೂತನ ರಜತ ಪಲ್ಲಕ್ಕಿ ಸಮರ್ಪಣೆ ಕಾರ್ಯಕ್ರಮ ಡಿ. 3 ರಿಂದ 5 ರವರೆಗೆ ನಡೆಯಲಿದೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಶ್ರೀ ಗುತ್ತಿಕನ್ನಿಕಾ ಪರಮೇಶ್ವರಿ ದೇವಿಯ ನೂತನ ಬ್ರಹ್ಮರಥದ ಅಕ್ಷ ಪೂಜೆ ಸಂಪನ್ನ
ಹೊನ್ನಾವರ – ತಾಲೂಕಿನ ಗೇರಸೊಪ್ಪ ಉಪ್ಪಿನಗೊಳಿ ನಗರ ದೇವತೆಯಾಗಿರುವ ಶ್ರೀ ಗುತ್ತಿಕನ್ನಿಕಾ ಪರಮೇಶ್ವರಿ ದೇವಿಯ ನೂತನ ಬ್ರಹ್ಮರಥ ಮತ್ತು ಪುಷ್ಪರಥ ನಿರ್ಮಾಣ ಕಾರ್ಯ ಭರದಿಂದ ಸಾಗಿದ್ದು ರಥದ ಅಕ್ಷಪೂಜೆಯನ್ನು ನೆರವೇರಿಸಲಾಯಿತು.ಧಾರ್ಮಿಕ ವಿಧಿವಿಧಾನಗಳನ್ನ ವೈದಿಕರು ಪೂರೈಸಿದರು ಹೆಸರಾಂತ ರಥ ಶಿಲ್ಪಿ ಗಂಗಾಧರ ಆಚಾರ್ಯ ಇಡಗುಂಜಿ ಅವರ ನೇತೃತ್ವದಲ್ಲಿ ಬ್ರಹ್ಮರಥದ ನಿರ್ಮಾಣ ಕಾರ್ಯ ನಡೆಯುತ್ತಿದೆ.ಅಕ್ಷಪೂಜೆಯಲ್ಲಿ ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷರಾದ … [Read more...] about ಶ್ರೀ ಗುತ್ತಿಕನ್ನಿಕಾ ಪರಮೇಶ್ವರಿ ದೇವಿಯ ನೂತನ ಬ್ರಹ್ಮರಥದ ಅಕ್ಷ ಪೂಜೆ ಸಂಪನ್ನ
ಮುರುಡೇಶ್ವರದಲ್ಲಿ ನೇತ್ರಾಣಿ ಸ್ಕೋಬಾ ಡೈವಿಂಗ್ ಆರಂಭ
shri devaki krishna wash point, karki naka, honavar ,contact; sachin mesta 9538529046,8310014860 … [Read more...] about ಮುರುಡೇಶ್ವರದಲ್ಲಿ ನೇತ್ರಾಣಿ ಸ್ಕೋಬಾ ಡೈವಿಂಗ್ ಆರಂಭ
ಐಟಿ ದಾಳಿ: ಅಕ್ರಮ ಆಸ್ತಿ ಪತ್ತೆ
ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ನಡೆದ ಐಟಿ ದಾಳಿ ವೇಳೆ ಬರೋಬ್ಬರಿ 750 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆಯಾಗಿದೆ ಎಂದು ಆದಾಯ ತೆರಿಗೆ ಇಲಾಖೆ ಮಂಗಳವಾರ ತಿಳಿಸಿದೆ.ರಾಜ್ಯದ ಮೂವರು ಗುತ್ತಿಗೆದಾರರು 750 ಕೋಟಿ ರೂ.ಗಳ ಅಕ್ರಮ ಆಸ್ತಿ ಹೊಂದಿದ್ದು,ಈ ಪೈಕಿ 487 ಕೋಟಿ ರೂ. ಅಘೋಷಿತ ಆಸ್ತಿ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ದಾಳಿ ಸಂದರ್ಭದಲ್ಲಿ ದಾಖಲೆಗಳಿಲ್ಲದ 4.69 ಕೋಟಿ ರೂ. ಹಾಗೂ 8.67 ಕೋಟಿ ರೂ. ಮೌಲ್ಯದ ಚಿನ್ನಾಭರಣ, … [Read more...] about ಐಟಿ ದಾಳಿ: ಅಕ್ರಮ ಆಸ್ತಿ ಪತ್ತೆ
ರಾಸಾಯನಿಕ ಟ್ಯಾಂಕರ್ ಪಲ್ಟಿ:ಹಳ್ಳಕ್ಕೆಬೆಂಕಿ
ಯಲ್ಲಾಪುರ:ತಾಲೂಕಿನ ಆರತಿಬೈಲ ಘಟ್ಟದ ಬಳಗಾರ ಕ್ರಾಸ್ ಬಳಿ ರಾಸಾಯನಿಕ ಟ್ಯಾಂಕರ್ ಪಲ್ಟಿಯಿಂದ ಆದ ಭೀಕರ ದುರಂತದಲ್ಲಿ ರಾಸಾಯನಿಕ ದ್ರವ ಪಕ್ಕದ ಹಳ್ಳಕ್ಕೆ ಸೇರಿದ್ದು ನೀರು ಕಲ್ಮಷಗೊಂಡು ಆತಂಕಕ್ಕೆ ಕಾರಣವಾಗಿದೆ.ಹಳ್ಳದ ನೀರಿನ ಮೇಲೆ ದ್ರಾವಣ ಹರಿಯುತ್ತಿದ್ದು ಇದು ಜಲಚರಗಳಿಗೆ ಅಪಾಯ ತರುವ ಭೀತಿ ಎದುರಾಗಿದೆ. ಪಕ್ಕದ ಗದ್ದೆಗಳಿಗೂ ಈ ದ್ರಾವಣ ವ್ಯಾಪಿಸಿದೆ. ಹಳ್ಳದಲ್ಲಿ ಮೀನು ಮತ್ತಿತರ ಜಲಚರಗಳು, ನೀರು ಕುಡಿಯಲು ಬರುವ ದನಕರುಗಳು ಇದರಿಂದ ಬಾಧಿತವಾಗುವ … [Read more...] about ರಾಸಾಯನಿಕ ಟ್ಯಾಂಕರ್ ಪಲ್ಟಿ:ಹಳ್ಳಕ್ಕೆಬೆಂಕಿ


