ಕಾರವಾರ : ನಗರದ ಕಾಜುಬಾಗದ ದುರ್ಗಾ ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದ ಯುವಕ ನೇಣಿಗೆ ಶರಣಾದ ಘಟನೆ ನಡೆದಿದೆ. ಮೂಲತಃ ವಿಜಯಪುರ ನಿವಾಸಿಯಾದ ಸುದೀಪ ಬೋರಯ್ಯ (18) ಆತ್ಮಹತ್ಯೆ ಮಾಡಿಕೊಂಡ ಯುವಕ.ಈತನು ಕಾಜುಭಾಗದ ದುರ್ಗಾಬೇಕರಿಯ ಸಮೀಪ ಬಾಡಿಗೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಬಾಡಿಗೆ ಮನೆಯಲ್ಲಿ ಐವರು ಸೇಹಿತರಿದ್ದು, ಅವರೆಲ್ಲ ಮಲಗಿರುವ ಸಮಯದಲ್ಲಿ ಕೇಬಲ್ ಬಳಸಿ ಮೇಲ್ಫಾವಣಿಗೆ ನೇಣು ನೇಣು ಬಿಗಿದುಕೊಂಡು … [Read more...] about ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ
ಕಾರವಾರ : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ಪತ್ರಿಕೋದ್ಯಮ ವೃತ್ತಿಯಲ್ಲಿ ತೊಡಗಿಕೊಳ್ಳಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ 10 ತಿಂಗಳ ಅವಧಿಯ ಅಪ್ರೆಂಟಿಸ್ ತರಬೇತಿಯನ್ನು ಹಮ್ಮಿಕೊಳ್ಳಲಾಗಿರುತ್ತದೆ.2021-22 ನೇ ಸಾಲಿನಲ್ಲಿ ಇಲಾಖೆಯ ಜಿಲ್ಲಾ ಕಚೇರಿಗೆ ಪರಿಶಿಷ್ಟ ಜಾತಿಯ ಇಬ್ಬರು ಹಾಗೂ ಪರಿಶಿಷ್ಟ ಪಂಗಡದ ಒಬ್ಬ ಅಭ್ಯರ್ಥಿಗಳನ್ನು … [Read more...] about ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ
ಇಡಗುಂಜಿ ಕ್ರಾಸ್ ಸಮೀಪ ಹೆದ್ದಾರಿಯಲ್ಲಿ ದಾರಿದೀಪ ಅಳವಡಿಲು ಕರವೆ ಅಗ್ರಹ
ಹೊನ್ನಾವರ; ತಾಲೂಕಿನ ರಾಷ್ಟಿಯ ಹೆದ್ದಾರಿ ೬೬ ರ ಇಡಗುಂಜಿ ಕ್ರಾಸ್ ಸಮೀಪ ಹೆದ್ದಾರಿಯಲ್ಲಿ ಐಆರ್ಬಿ ಕಂಪನಿಯ ವತಿಯಿಂದ ಯಾವುದೆ ದಾರಿದೀಪ ಅಳವಡಿಸಿಲ್ಲ ಇಲ್ಲಿ ಕೂಡಲೆ ದಾರಿದೀಪ ಅಳವಡಿಸಬೇಕು ಎಂದು ಕರವೆ ಹೊನ್ನಾವರ ತಾಲೂಕಾ ಅಧ್ಯಕ್ಷ ಮಂಜುನಾಥ ಗೌಡ ಅಗ್ರಹಿಸಿದ್ದಾರೆ, ಇಲ್ಲವಾದಲ್ಲಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ, ಇಡಗುಂಜಿ ದೇವಸ್ಥಾನಕ್ಕೆ ರಾಜ್ಯ ಹಾಗೂ ದೇಶದ ಮೂಲೆಮೂಲೆಯಿಂದ ಜನರು ಇಲ್ಲಿಗೆ ಆಗಮಿಸುತ್ತಾರೆ ರಾತ್ರಿ ಸಮಯದಲ್ಲಿ ಹೆದ್ದಾರಿ ಮೂಲಕ … [Read more...] about ಇಡಗುಂಜಿ ಕ್ರಾಸ್ ಸಮೀಪ ಹೆದ್ದಾರಿಯಲ್ಲಿ ದಾರಿದೀಪ ಅಳವಡಿಲು ಕರವೆ ಅಗ್ರಹ
ಆರತಿಬೈಲ ಘಟ್ಟದಲ್ಲಿಟ್ಯಾಂಕರ್ ಸ್ಫೋಟ
ಯಲ್ಲಾಪುರ :ತಾಲೂಕಿನ ಆರತಿಬೈಲ ಘಟ್ಟದಲ್ಲಿ ಮಂಗಳೂರಿನಿಂದ ಹುಬ್ಬಳ್ಳಿ ಕಡೆ ಹೊರಟ ಕೆಮಿಕೆಲ್ಸ್ ತುಂಬಿದ ಟ್ಯಾಂಕರ್ ಪಲ್ಟಿ ಯಾಗಿ ಸ್ಫೋಟ ಗೊಂಡು ಬೆಂಕಿ ಹೊತ್ತಿಕೊಂಡಿರುವ ಘಟನೆ ಇಂದು ನಸುಕಿನ ಜಾವ ಸಂಭವಿಸಿದೆ.ಮಂಗಳೂರಿನಿಂದ ಹುಬ್ಬಳ್ಳಿ ಕಡೆ ಹೊರಟ ಪೇಂಟ್ ತಯಾರಿಕೆಯಲ್ಲಿ ಬಳಸುವ ಕೆಮಿಕಲ್ ಟ್ಯಾಂಕರ್ ಅಪಘಾತ ವಾಗಿದ್ದರಿಂದ ಬಳಗಾರ ರಸ್ತೆಯ ಹಳ್ಳಕ್ಕೆ ಹರಿದ ಕೆಮಿಕಲ್. ಹಳ್ಳದ ನೀರಿನೊಂದಿಗೆ ಕೆಮಿಕಲ್ ದ್ರಾವಣ ಹರಿದಿದೆ, ಹಳ್ಳದ ನೀರಿನ ಮೇಲೆ ತೆಲುವ ಕೆಮಿಕಲ್ವ ಹಾಗೂ … [Read more...] about ಆರತಿಬೈಲ ಘಟ್ಟದಲ್ಲಿಟ್ಯಾಂಕರ್ ಸ್ಫೋಟ
ಯಕ್ಷಗಾನ ಇತರೆ ಕಲೆಗೆ ಸೆಡ್ಡು ಹೊಡೆಯುವ ರೀತಿಯಲ್ಲಿ ಪೈಪೋಟಿ ನೀಡುತ್ತಿದೆ; ಶಿವಾನಂದ ಹೆಗಡೆ
ಹೊನ್ನಾವರ : ಆಧುನಿಕ ಪ್ರಚಾರದ ಭರಾಟೆಯಲ್ಲಿಯೂ ಯಕ್ಷಗಾನ ಇತರೆ ಕಲೆಗೆ ಸೆಡ್ಡು ಹೊಡೆಯುವ ರೀತಿಯಲ್ಲಿ ಪೈಪೋಟಿ ನೀಡುತ್ತಿದೆ ಎಂದು ಜಿ.ಪಂ.ಮಾಜಿ ಸದಸ್ಯ ಶಿವಾನಂದ ಹೆಗಡೆ ಕಡತೋಕಾ ಅಭಿಪ್ರಾಯಪಟ್ಟರು.ಅರೇಅಂಗಡಿಯಲ್ಲಿ ಹಾಸ್ಯ ಕಲಾವಿದ ಶ್ರೀಧರ ಹೆಗಡೆ ಕಾಸರಕೋಡ ಆಯೋಜಿಸಿದ “ ಕಾಸರಕೋಡು ಹಾಸ್ಯಯಾತ್ರೆ” ಕಾರ್ಯಕ್ರಮ ಉದ್ಘಾಟನೆಯ ಬಳಿಕ ಮಾತನಾಡಿ ಯಕ್ಷಗಾನ ನಮ್ಮ ಜೀವನದ ಅವಿಭಾಜ್ಯ ಅಂಗವಾಗಿದೆ. ಇಂದಿಗೂ ಶುದ್ದವಾದ ಕನ್ನಡದ ಮೂಲಕ ಜನಮಾನಸದಲ್ಲಿ ಯಕ್ಷಗಾನ ಅಚ್ಚಳಿಯದ … [Read more...] about ಯಕ್ಷಗಾನ ಇತರೆ ಕಲೆಗೆ ಸೆಡ್ಡು ಹೊಡೆಯುವ ರೀತಿಯಲ್ಲಿ ಪೈಪೋಟಿ ನೀಡುತ್ತಿದೆ; ಶಿವಾನಂದ ಹೆಗಡೆ



