Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಮಾನಸಿಕ ರೋಗಿಗಳಿಗೆ ಕಾನೂನು ಸೌಲಭ್ಯವಿದೆ:ನ್ಯಾ. ನಾಗಮ್ಮ
ಯಲ್ಲಾಪುರ : .ಮಾನಸಿಕ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳನ್ನು ನೋಡುವ ದೃಷ್ಟಿಕೋನ ಬದಲಾಗಬೇಕು. . ಅನಾಥ ಮಾನಸಿಕ ರೋಗಿಗಳಿಗೆ ಚಿಕಿತ್ಸೆ ನೀಡಲು ಕಾನೂನಿನಲ್ಲಿ ಸೌಲಭ್ಯವಿದೆ. ಆದರೆ ಜನತೆಗೆ ಇದರೆ ಬಗ್ಗೆ ಅರಿವಿಲ್ಲದಂತಾಗಿದೆ. ಇದರ ಕುರಿತು ಅರಿವನ್ನು ಮೂಡಿಸುವ ಕಾರ್ಯ ನಮ್ಮೆಲ್ಲರಿಂದ ಹಾಗೂ ವಿಶೇಷವಾಗಿ ಜನರೊಡನೆ ನೇರವಾಗಿ ಬೆರೆಯುವ ಆಶಾ ಕಾರ್ಯಕರ್ತೆಯರಿಂದ ಆಗಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷರಾದ ನಾಗಮ್ಮ ಎಚ್. … [Read more...] about ಮಾನಸಿಕ ರೋಗಿಗಳಿಗೆ ಕಾನೂನು ಸೌಲಭ್ಯವಿದೆ:ನ್ಯಾ. ನಾಗಮ್ಮ
ಶಿರನಾಲಾದಲ್ಲಿ ಬಾನ್ಸುರಿ ಶಿಕ್ಷಣ: ಗುರುಕುಲದ ಶ್ಲಾಘನೀಯ ಕಾರ್ಯ
ಯಲ್ಲಾಪುರ: ಗ್ರಾಮೀಣ ಪ್ರದೇಶವಾದ ಶಿರನಾಲಾದಲ್ಲಿ ಬಾನ್ಸುರಿ ಶಿಕ್ಷಣ ನೀಡುತ್ತಿರುವ ಗುರುಕುಲದ ಶ್ರದ್ಧಾಪೂರ್ವಕ, ಪ್ರಾಮಾಣಿಕ ಪ್ರಯತ್ನ ಶ್ಲಾಘನೀಯ.ಎಂದು ಹಾಸಣಗಿ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಆರ್.ಎನ್.ಹೆಗಡೆ ಗೋರ್ಸಗದ್ದೆ ಹೇಳಿದರು.ಅವರು ತಾಲೂಕಿನ ಮಂಚಿಕೇರಿಯ ಹಾಸಣಗಿ ಸೇವಾ ಸಹಕಾರಿ ಸಂಘದ ಸಭಾಭವನದಲ್ಲಿ ಶಿರನಾಲಾದ ಗೋಕುಲ ಬಾನ್ಸುರಿ ಗುರುಕುಲ ಟ್ರಸ್ಟ್ ಗುರುಪೂರ್ಣಿಮೆಯ ನಿಮಿತ್ತ ಹಮ್ಮಿಕೊಂಡಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಆಧುನಿಕತೆಯ … [Read more...] about ಶಿರನಾಲಾದಲ್ಲಿ ಬಾನ್ಸುರಿ ಶಿಕ್ಷಣ: ಗುರುಕುಲದ ಶ್ಲಾಘನೀಯ ಕಾರ್ಯ
ಹೊನ್ನಾವರ ಡಯಾಲಿಸಿಸ್ ಘಟಕ ಸೋಮವಾರ ಬಂದ್ ರೋಗಿಗಳ ಪರದಾಟ
ಹೊನ್ನಾವರ : ತಾಲೂಕಿನ ಸರ್ಕಾರಿ ಆಸ್ಪತ್ರೆಯ ಡಯಾಲಿಸಿಸ್ ಘಟಕ ಸೋಮವಾರ ಸಿಬ್ಬಂದಿಗಳ ಪ್ರತಿಭಟನೆ ಹಿನ್ನಲೆ ಡಯಾಲಿಸಿಸ್ ಘಟಕಕ್ಕೆ ಬೀಗ ಹಾಕಲಾಗಿತ್ತು. ಇದರ ಅರಿವಿಗೆ ಇರದ ರೋಗಿಗಳು ಡಯಾಲಿಸಿಸ್ ಮಾಡಿಸಿಕೊಳ್ಳಲು ಸಾಧ್ಯವಾಗದೇ ಪರದಾಟ ಅನುಭವಿಸಿದರು.ಪ್ರತಿದಿನದಂತೆ ಚಿಕಿತ್ಸೆ ಪಡೆದುಕೊಳ್ಳುವ ರೋಗಿಗಳು ಆಸ್ಪತ್ರೆಗೆ ಬಂದು ಡಯಾಲಿಸಿಸ್ ಘಟಕದ ಎದುರು ತಮ್ಮ ನೋವು ಹೇಳಿಕೊಂಡಿದ್ದಾರೆ. ನಾವು ಕಳೆದ ಮೂರು ವರ್ಷದಿಂದ ಡಯಾಲಿಸಿಸ್ ಮಾಡಿಕೊಳ್ಳುತ್ತಿದ್ದು, ಇಂದು ಸಮಸ್ಯೆ … [Read more...] about ಹೊನ್ನಾವರ ಡಯಾಲಿಸಿಸ್ ಘಟಕ ಸೋಮವಾರ ಬಂದ್ ರೋಗಿಗಳ ಪರದಾಟ
ಸರ್ಕಾರದ ವಿವಿಧ ಇಲಾಖೆಯ ಯೋಜನೆಗಳ ಮಾಹಿತಿ ಜನರಿಗೆ ತಲುಪಿಸಲು ಪ್ರಯತ್ನಿಸಿ;ಅಧಿಕಾರಿಗಳಿಗೆ ಸಲಹೆ
ಹೊನ್ನಾವರ: sಸರ್ಕಾರದ ವಿವಿಧ ಇಲಾಖೆಯ ಯೋಜನೆಗಳ ಮಾಹಿತಿ ಜನರಿಗೆ ತಲುಪುತ್ತಿಲ್ಲ. ಈ ಬಗ್ಗೆ ಅಧಿಕಾರಿಗಳು ವಿಶೇಷ ಪ್ರಯತ್ನ ನಡೆಸಿ ಮಾಹಿತಿ ನೀಡುವಂತಹ ಕಾರ್ಯಕ್ಕೆ ಮುಂದಾಗಬೇಕು ಎಂದು ತಾಲೂಕ ಪಂಚಾಯತ ಆಡಳಿತಾಧಿಕಾರಿ ವಿನೋಧ ಅನ್ವೇಕರ್ ಸಲಹೆ ನೀಡಿದರು.ತಾಲೂಕ ಪಂಚಾಯತಿ ಸಭಾಭವನದಲ್ಲಿ ಸಾಮನ್ಯಸಭೆಯಲ್ಲಿ ವಿವಿಧ ಇಲಾಖೆಯ ಚರ್ಚೆ ನಡೆಸಿ ಹಲವು ಪ್ರಮುಖ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಿತು. ಹೆಸ್ಕಾಂ ಇಲಾಖೆಯ ಚರ್ಚೆಯಲ್ಲಿ ಗ್ರಾಮೀಣ ಭಾಗದಲ್ಲಿ ವಿದ್ಯುತ್ ಸಮಸ್ಯೆ … [Read more...] about ಸರ್ಕಾರದ ವಿವಿಧ ಇಲಾಖೆಯ ಯೋಜನೆಗಳ ಮಾಹಿತಿ ಜನರಿಗೆ ತಲುಪಿಸಲು ಪ್ರಯತ್ನಿಸಿ;ಅಧಿಕಾರಿಗಳಿಗೆ ಸಲಹೆ



