ತುಮಕೂರು : ಪೊಲೀಸ್ ಎಂದು ಹೇಳಿಕೊಂಡು ಮಹಿಳೆಯನ್ನು ಹೆದರಿಸಿ ಅತ್ಯಾಚಾರವೆಸೆಗಿ ಸುಲಿಗೆ ಮಾಡಿದ್ದ ಆರೋಪಿಯನ್ನು ಕುಣಿಗಲ್ ಪೊಲೀಸರು ಬಂಧಿಸಿದ್ದಾರೆ.ಮAಡ್ಯ ಜಿಲ್ಲೆಯ ದೊಡ್ಡನಾಗನಹಳ್ಳಿಯ ಪ್ರದೀಪ್ (37) ಬಂಧಿತ. ಅಮೃತೂರು ಠಾಣಾ ವ್ಯಾಪ್ತಿಯ ಶ್ರೀನಿವಾಸ ದೇವರ ಬೆಟ್ಟದಲ್ಲಿ ಆ. 1 ರಂದು ಮಹಿಳೆ ಮೇಲೆ ಅತ್ಯಾಚಾರವೆಸಗಿ, ಮಾಂಗಲ್ಯಸರ, ಮೊಬೈಲ್, ಎಟಿಎಂ ಕಾರ್ಡ್, ಪರ್ಸ್ ಕಿತ್ತುಕೊಂಡು ಪರಾರಿಯಾಗಿದ್ದ.ತಾನು ಪೊಲೀಸ್ ಎಂದು … [Read more...] about ಅತ್ಯಾಚಾರಿ ನಕಲಿ ಪೊಲೀಸ್ ಸೆರೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಸಮುದ್ರ ಪಾಲಾಗುತ್ತಿದ್ದವರನ್ನು ರಕ್ಷಿಸಿದ ಲೈಫ್ ಗಾರ್ಡ್ ಸಿಬ್ಬಂದಿಗಳು
ಹೊನ್ನಾವರ : ತಾಲೂಕಿನ ಕಾಸರಕೋಡ ಇಕೋ ಬೀಚ್ ಸಮುದ್ರ ತೀರದಲ್ಲಿ ಸಮುದ್ರ ಪಾಲಾಗುತ್ತಿದ್ದ ಈರ್ವರು ಪ್ರವಾಸಿಗರನ್ನು ಇಲ್ಲಿಯ ಲೈಫ್ ಗಾರ್ಡ್ ಸಿಬ್ಬಂದಿಗಳು ರಕ್ಷಣೆ ಮಾಡಿದ ಘಟನೆ ವರೆದಿಯಾಗಿದೆ.ಬಾಗಲಕೋಟೆಯಿಂದ ಆಗಮಿಸಿದ ಪ್ರವಾಸಿಗರ ತಂಡದ ಮಂಜುಳಾ ಬಿರಾದಾರ ಮತ್ತು ಲಕ್ಷಣ ಬಿರಾದಾರ ಸಮುದ್ರದಲ್ಲಿ ಕೊಚ್ಚಿ ಹೊಗುತ್ತಿದ್ದರು. ಕೂಡಲೇ ರಕ್ಷಣೆಗೆ ಧಾವಿಸಿದ ಲೈಫ್ ಗಾರ್ಡ್ಗಳಾದ ಯಶವಂತ ಮಾದೇವ ಹರಿಕಂತ್ರ. ವದೇಂದ್ರ ಬಾಬು ಅಂಬಿಗ, … [Read more...] about ಸಮುದ್ರ ಪಾಲಾಗುತ್ತಿದ್ದವರನ್ನು ರಕ್ಷಿಸಿದ ಲೈಫ್ ಗಾರ್ಡ್ ಸಿಬ್ಬಂದಿಗಳು
ಮನೆಯ ಬಾಗಿಲು ಮುರಿದು ಲಕ್ಷಾಂತರ ರೂ. ಬೆಲೆಯ ಆಭರಣ ಕಳ್ಳತನ ಪ್ರಕರಣ;ಆರೋಪಿ ಬಂಧನ
ಭಟ್ಕಳ: ತಾಲೂಕಿನ ತಗ್ಗರಗೋಡದಲ್ಲಿ ಮನೆಯ ಬಾಗಿಲು ಮುರಿದು ಲಕ್ಷಾಂತರ ರೂ. ಬೆಲೆಯ ಆಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಭಟ್ಕಳ ಪೊಲೀಸರು ಆರೋಪಿಯನ್ನು ಬಂಧಿಸಲು ಯಶಸ್ವಿಯಾಗಿದ್ದಾರೆ ಬಂಧಿತ ಆರೋಪಿ ತಾಲೂಕಿನ ಆಜಾಜ್ ನಗರ 7 ನೇ ಕ್ರಾಸ್ ಶೇಡುಕುಳಿ ಹೊಂಡ ನಿವಾಸಿ ಖಾಜಾ ಅಬ್ದುಲ್ ಸತ್ತಾರ್ ಎಂದು ತಿಳಿದು ಬಂದಿದ್ದು. ಆತನ ಬಳಿಯಿಂದ 104 ಗ್ರಾಂ ತೂಕದ 5 ಲಕ್ಷದ 20 ಸಾವಿರ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ. ಕಳೆದ ಆಗಸ್ಟ 28 ರಂದು ತಾಲೂಕಿನ … [Read more...] about ಮನೆಯ ಬಾಗಿಲು ಮುರಿದು ಲಕ್ಷಾಂತರ ರೂ. ಬೆಲೆಯ ಆಭರಣ ಕಳ್ಳತನ ಪ್ರಕರಣ;ಆರೋಪಿ ಬಂಧನ
ರಾಜ್ಯಮಟ್ಟದ ವುಶು’ (ಬಾಕ್ಸಿಂಗ್) ಚಾಂಪಿಯನ್ಶಿಪ್ನಲ್ಲಿ ಯಶಿಕಾಗೆ ಹ್ಯಾಟ್ರಿಕ್ ಚಿನ್ನದ ,ಗಗನಗೆ ಬೆಳ್ಳಿ ಪದಕ
ಹೊನ್ನಾವರ: ಅಕ್ಟೋಬರ್ 1 ರಿಂದ 4ರ ವರೆಗೆ ಮಂಗಳೂರಿನ ಮೂಡಬಿದಿರೆಯ ಆಳ್ವಾಸ್ ನುಡಿಶ್ರೀ ವೇದಿಕೆ' ಮೂಡಬಿದಿರೆಯಲ್ಲಿ ನಡೆದ 20ನೇ ರಾಜ್ಯಮಟ್ಟದ ಜೂನಿಯರ್ವುಶು' (ಬಾಕ್ಸಿಂಗ್) ಚಾಂಪಿಯನ್ಶಿಪ್ನಲ್ಲಿ ಪಟ್ಟಣದ ಮಾರ್ಥೋಮಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಕು.ಯಶಿಕಾ ಕಿರಣಕುಮಾರ ನಾಯ್ಕ ಹ್ಯಾಟ್ರಿಕ್ ಚಿನ್ನದ ಪದಕ ಹಾಗೂ ಸಬ್ ಜೂನಿಯರ್ ವಿಭಾಗದಲ್ಲಿ ಕು. ಗಗನ ಕಿರಣಕುಮಾರ್ ನಾಯ್ಕ ಬೆಳ್ಳಿ ಪದಕ ಪಡೆದು ಜಿಲ್ಲೆಗೆ ಹಾಗೂ ತಾಲೂಕಿಗೆ ಕೀರ್ತಿ … [Read more...] about ರಾಜ್ಯಮಟ್ಟದ ವುಶು’ (ಬಾಕ್ಸಿಂಗ್) ಚಾಂಪಿಯನ್ಶಿಪ್ನಲ್ಲಿ ಯಶಿಕಾಗೆ ಹ್ಯಾಟ್ರಿಕ್ ಚಿನ್ನದ ,ಗಗನಗೆ ಬೆಳ್ಳಿ ಪದಕ
ನವೋದಯ ಪರೀಕ್ಷೆಯಲ್ಲಿ ಚಿದಾನಂದ ಭುವನೇಶ್ವರ ನಾಯ್ಕ ಆಯ್ಕೆ
ಹೊನ್ನಾವರ: ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದ ನವೋದಯ ಪರೀಕ್ಷೆಯಲ್ಲಿ ಚಿದಾನಂದ ಭುವನೇಶ್ವರ ನಾಯ್ಕ ಆಯ್ಕೆಯಾಗಿದ್ದಾನೆ.ತಾಲೂಕಿನ ಯಲಕೊಟ್ಟಿಗೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದನೇ ತರಗತಿಯಿಂದ ಐದನೇ ತರಗತಿಯವರೆಗೆ ಅಧ್ಯಯನ ಮಾಡಿ ಪ್ರಸ್ತುತ ಹಿರಿಯ ಪ್ರಾಥಮಿಕ ಶಾಲೆ ಬೈಲಗದ್ದೆಯಲ್ಲಿ ಆರನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ.ಯಲಕೊಟ್ಟಿಗೆ ಇದು ಮಹಿಮೆ ಗ್ರಾಮದ ಒಂದು ಮಜರೆಯಾಗಿದ್ದು ತಾಲೂಕಾ ಕೇಂದ್ರದಿಂದ 30 ಕಿ.ಮೀ ದೂರದಲ್ಲಿರುವ ದಟ್ಟ … [Read more...] about ನವೋದಯ ಪರೀಕ್ಷೆಯಲ್ಲಿ ಚಿದಾನಂದ ಭುವನೇಶ್ವರ ನಾಯ್ಕ ಆಯ್ಕೆ



