ಯಲ್ಲಾಪುರ :ತಾಲೂಕಾ ಬಿಜೆಪಿ ಘಟಕ, ಹಾಸಣಗಿ ಮತ್ತು ಕಂಪ್ಲಿ ಶಕ್ತಿ ಕೇಂದ್ರದ ಸಹಯೋಗದೊಂದಿಗೆ ತಾಲೂಕಿನ ಮಂಚಿಕೇರಿ ಆರೋಗ್ಯ ಕೇಂದ್ರದಲ್ಲಿ ಸೇವೆ ಮತ್ತು ಸಮ ರ್ಪಣೆ ಯಡಿ ಗಾಂಧಿ ಜಯಂತಿ ಪ್ರಯುಕ್ತ ರಕ್ತದಾನ ಶಿಬಿರ ನಡೆಯಿತು. ಖ್ಯಾತ ವೈದ್ಯ ಜಿ.ಜಿ.ಹೆಗಡೆ ಅವರು ಈ ಕಾರ್ಯಕ್ರಮ ಉದ್ಘಾಟಿಸಿ ರಕ್ತ ದಾನದ ಮಹತ್ವ ಹಾಗೂ ಈ ಕುರಿತು ಅರಿವು ಮೂಡಿಸಿದರು.ವಾ.ಕ.ರಾ.ರ.ಸಾರಿಗೆ ಸಂಸ್ಥೆಯ ಅಧ್ಯಕ್ಷ ವಿ.ಎಸ್.ಪಾಟೀಲ ಹಾಗೂ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಚಂದ್ರು … [Read more...] about ತಾಲೂಕಾ ಬಿಜೆಪಿ ಘಟಕದಿಂದ ರಕ್ತದಾನ ಶಿಬಿರ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ವೆಂಕಟಾಪುರ ಹೊಳೆಯಲ್ಲಿ ಮೊಸಳೆ ಪ್ರತ್ಯಕ್ಷ ; ಸ್ಥಳೀಯರಲ್ಲಿ ಆತಂಕ
ಭಟ್ಕಳ: ತಾಲೂಕಿನ ವೆಂಕಟಾಪುರ ಹೊಳೆಯ ನೀರಕಂಠದ ಸಮೀಪದಲ್ಲಿ ಹೊಳೆಯ ನಡುವೆ ಇರುವ ಮರಳು ಗುಂದದಲ್ಲಿ ಕಳೆದ ಎರಡು ದಿನಗಳಿಂದ ಮೊಸಳೆಯೊಂದು ಕಾಣಿಸಿಕೊಂಡಿದ್ದು ಊರಿನವರಲ್ಲಿ ಆತಂಕ ಸೃಷ್ಟಿಸಿದೆ.ವೆಂಕಟಾಪುರ ನದಿಯಲ್ಲಿ ಇದು ಪ್ರಥಮ ಬಾರಿಗೆ ಕಾಣಿಸಿಕೊಂಡಿದ್ದಾಗಿದ್ದು ಮಳೆಗಾಲದಲ್ಲಿ ಮೇಲಿಂದ ರಭಸದಲ್ಲಿ ಬರುವ ನೀರಿನಲ್ಲಿ ಕಡವಿನಕಟ್ಟೆ ಡ್ಯಾಂ ನಿಂದ ಕೆಳಕ್ಕೆ ಬಂದಿದಿಯೋ, ಇಲ್ಲಿಯೇ ಹಲವಾರು ವರ್ಷಗಳಿಂದ ಇದೆಯೋ ಎನ್ನುವ ಜಿಜ್ಞಾಸೆ ಕಾರಣವಾಗಿದೆ.ಶುಕ್ರವಾರ ಸಂಜೆಯ ಸಮಯ … [Read more...] about ವೆಂಕಟಾಪುರ ಹೊಳೆಯಲ್ಲಿ ಮೊಸಳೆ ಪ್ರತ್ಯಕ್ಷ ; ಸ್ಥಳೀಯರಲ್ಲಿ ಆತಂಕ
ಸರ್ವರ್ ಸಮಸ್ಯೆ : ಇ-ಶ್ರಮ್ ಪೋರ್ಟಲ್ ನೋಂದಣಿ ಇಲ್ಲ ಸಾಮಾನ್ಯ ಸೇವಾ ಕೇಂದ್ರಗಳ ಶ್ರಮ ವ್ಯರ್ಥ
ಶಿರಸಿ : ಕೇಂದ್ರ ಸರ್ಕಾರ ಅಸಂಘಟಿತ ವಲಯದ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ, ಆರೋಗ್ಯ ಸುರಕ್ಷತೆ ಖಾತ್ರಿ ಮತ್ತು ಕಲ್ಯಾಣ ಕಾರ್ಯಕ್ರಮಗಳ ಫಲನುಭವಿಗಳಾಗಲು ರೂಪಿಸಿರುವ ಇ-ಶ್ರಮ್ ಪೋರ್ಟಲ್ ನಲ್ಲಿ ನೋಂದಣಿ ಕಾರ್ಯ ಸಾಧ್ಯವಾಗುತ್ತಿಲ್ಲ.ಇದಕ್ಕೆ ಆಗಸ್ಟ್ 26ರಂದು ಚಲನೆ ನೀಡಲಗಿದ್ದು, 16 ರಿಂದ 59 ವರ್ಷದೊಳಗಿನ ಎಲ್ಲ ಅಸಂಘಟಿತ ಕಾರ್ಮಿಕರನ್ನು ಈ ಯೋಜನೆಯಡಿಯಲ್ಲಿ ನೋಂದಣಿ ಮಾಡಲು ಸಾಮನ್ಯ ಸೇವಾ ಕೇಂದ್ರಗಳಿಗೆ ಅನುಮತಿ ನೀಡಲಾಗಿದೆ. ಆದರೆ ಕಳೆದ … [Read more...] about ಸರ್ವರ್ ಸಮಸ್ಯೆ : ಇ-ಶ್ರಮ್ ಪೋರ್ಟಲ್ ನೋಂದಣಿ ಇಲ್ಲ ಸಾಮಾನ್ಯ ಸೇವಾ ಕೇಂದ್ರಗಳ ಶ್ರಮ ವ್ಯರ್ಥ
ವಾಯುವ್ಯ ಸಾರಿಗೆಯಿಂದ ವಿಶೇಷ ರಿಯಾಯಿತಿ
ಹುಬ್ಬಳ್ಳಿ : ಸಾಲುಸಾಲು ಹಬ್ಬದ ನಿಮಿತ್ತ ರಜೆಗಳಿರುವ ಹಿನ್ನಲೆಯಲ್ಲಿ ಅಕ್ಟೋಬರ್ ಮೊದಲ ವಾರದಿಂದ ಮಾರ್ಚ್-2020ರಲ್ಲಿ ಇದ್ದಂತೆ ಪ್ರತಿಷ್ಠಿತ ಸಾರಿಗೆಗಳ ಕಾರ್ಯಾಚರಣೆಯನ್ನು ಪುನಾರಂಭ ಮಾಡಲಾಗುವುದು ಎಂದು ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನರ್ದೇಶಕ ಗುರುದತ್ತ ಹೆಗಡೆ ತಿಳಿಸಿದ್ದಾರೆ.ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವ್ಯಾಪ್ತಿಯ ಧಾರವಾಡ, ಹುಬ್ಬಳ್ಳಿ, ಬೆಳಗಾವಿ ಉತ್ತೆಕನ್ನಡ, … [Read more...] about ವಾಯುವ್ಯ ಸಾರಿಗೆಯಿಂದ ವಿಶೇಷ ರಿಯಾಯಿತಿ
‘ಭಟ್ಕಳದ ಹೆಬಳೆಯ ವಿಧವೆ ಮಹಿಳೆಯ ಅಂಗಡಿ ತೆರವು ಮಾಡಿ ಅರಣ್ಯ ಸಿಬ್ಬಂದಿಗಳ ದೌರ್ಜನ್ಯ: ಖಂಡನೆ.
'48 ಗಂಟೆಯಲ್ಲಿ ನ್ಯಾಯಕ್ಕೆ ಆಗ್ರಹ- ಅನ್ಯಾಯಕ್ಕೆ ಹೋರಾಟದಿಂದಲೇ ತಕ್ಕ ಉತ್ತರಕ್ಕೆ ನಿರ್ಧಾರ- ರವಿಂದ್ರ ನಾಯ್ಕ'ಭಟ್ಕಳ: ಕಾನೂನಿನ ವಿಧಿ ವಿಧಾನ ಅನುಸರಿಸದೇ ತಾಲೂಕಾದ್ಯಂತ ಅರಣ್ಯವಾಸಿಗಳ ಮೇಲೆ ಜರುಗುತ್ತಿರುವ ದೌರ್ಜನ್ಯ, ಕಿರುಕುಳ, ಖಂಡನಾರ್ಹ. ಅರಣ್ಯ ಸಿಬ್ಬಂದಿಗಳ ಕಾನೂನು ಬಾಹಿರ ಕೃತ್ಯ ನಿಯಂತ್ರಿಸಲು ಜನಪ್ರತಿನಿಧಿಗಳು ಸಂಪೂರ್ಣ ವಿಫಲವಾಗಿದ್ದಾರೆ. ಮತ್ತು ಅರಣ್ಯ ಇಲಾಖೆಗೆ ಮುಂದಿನ 48 ಗಂಟೆಯಲ್ಲಿ ನ್ಯಾಯಕ್ಕಾಗಿ ಗಡುವು … [Read more...] about ‘ಭಟ್ಕಳದ ಹೆಬಳೆಯ ವಿಧವೆ ಮಹಿಳೆಯ ಅಂಗಡಿ ತೆರವು ಮಾಡಿ ಅರಣ್ಯ ಸಿಬ್ಬಂದಿಗಳ ದೌರ್ಜನ್ಯ: ಖಂಡನೆ.


