Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಮೆಗಾ ಲೋಕ ಅದಾಲತ್ ನಲ್ಲಿ 12,41,487ರೂ ದಂಡ ವಸೂಲಿ .
ಯಲ್ಲಾಪುರ ಪಟ್ಟಣದ ನ್ಯಾಯಾಲಯದಲ್ಲಿ ಮೆಗಾ ಲೋಕ ಅದಾಲತ್ ನಡೆಯಿತು. ಸಿವಿಲ್ ಜಡ್ಜ್ ಹಿರಿಯ ವಿಭಾಗ ಮತ್ತು ಮತ್ತು ಪ್ರಧಾನ ಜೆ.ಎಂ.ಎಫ್.ಸಿ.ನ್ಯಾಯಾಲಯದಲ್ಲಿ ರಾಜಿಗೆ ಇಟ್ಟ 44 ಪ್ರಕರಣಗಳಲ್ಲಿ 10 ಪ್ರಕರಣಗಳು ಇತ್ಯರ್ಥವಾದವು.ನ್ಯಾಯಾಧೀಶರಾದ ನಾಗಮ್ಮಾ ಇಚ್ಚಣಗಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಕರಣಗಳನ್ನು ಇತ್ಯರ್ಥಗೊಳಿಸಿದರು.ಸಿವಿಲ್ ಜಡ್ಜ್ ಮತ್ತು ಜೆ.ಎಂ.ಎಫ್.ಸಿ.ನ್ಯಾಯಾಲಯದಲ್ಲಿ ರಾಜಿಗೆ ಇಟ್ಟ 176 ಪ್ರಕರಣಗಳಲ್ಲಿ 39 ಪ್ರಕರಣಗಳು ಇತ್ಯರ್ಥವಾದವು. … [Read more...] about ಮೆಗಾ ಲೋಕ ಅದಾಲತ್ ನಲ್ಲಿ 12,41,487ರೂ ದಂಡ ವಸೂಲಿ .
ನಾವಿಲ್ಲಿ ದನ ಕಾಯಲು ಬಂದಿದ್ದೇವಾ ಸಾರ್ವಜನಿಕರ ಕೆಲಸ ಆಗುವವರೆಗೂ ಕಚೇರಿಯಲ್ಲೇ ಇರ್ತೇನೆ : ಶಾಸಕ ದಿನಕರ ಶೆಟ್ಟಿ
ಕುಮಟಾ : ನಾವಿಲ್ಲಿ ದನ ಕಾಯಲು ಬಂದಿದ್ದೇವಾ ಸಾರ್ವಜನಿಕರ ಕೆಲಸ ಆಗುವವರೆಗೂ ಕಚೇರಿಯಲ್ಲಿಯೇ ಕುಳಿತುಕೊಳ್ಳುತ್ತೆನೆ ಎಂದು ಹೆಗಡೆ ಪಿಡಿಒ ಅವರನ್ನು ಶಾಸಕ ದಿನಕರ ಶೆಟ್ಟಿ ತರಾಟೆಗೆ ತೆಗೆದುಕೊಂಡರು.ಅವರು ಗುರುವಾರ ಕುಮಟಾ ಪಟ್ಟಣದ ಶಾಸಕರ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕಾರದ ಸಮಯದಲ್ಲಿ ಗ್ರಾಪಂ ಅಭಿವೃಧ್ಧಿ ಅಧಿಕಾರಿ ಶಿವಾನಂದ ಜೋಶಿ ಅವರನ್ನು ತರಾಟೆಗೆ ತೆಗೆದುಕೊಂಡು, ಹೆಗಡೆ ಗ್ರಾಪಂ ವ್ಯಾಪ್ತಿಯಲ್ಲಿ 15 ಕ್ಕೂ ಅಧಿಕ ಇಸ್ವತ್ತು ಪ್ರಕರಣಗಳನ್ನು ವಿಲೇಮಾರಿ … [Read more...] about ನಾವಿಲ್ಲಿ ದನ ಕಾಯಲು ಬಂದಿದ್ದೇವಾ ಸಾರ್ವಜನಿಕರ ಕೆಲಸ ಆಗುವವರೆಗೂ ಕಚೇರಿಯಲ್ಲೇ ಇರ್ತೇನೆ : ಶಾಸಕ ದಿನಕರ ಶೆಟ್ಟಿ
ನೆಹರು ಯುವ ಕೇಂದ್ರದ ಜಿಲ್ಲಾ ಉಸ್ತುವಾರಿ ಸಲಹಾ ಸಮಿತಿಗೆ ಗೋಪಾಲಕೃಷ್ಣ ಭಟ್ ಆಯ್ಕೆ
ಕೇಂದ್ರ ಸರ್ಕಾರದ ಯುವ ಕಾರ್ಯ ಸಚಿವಾಲಯದ ನೆಹರು ಯುವ ಕೇಂದ್ರದ ಜಿಲ್ಲಾ ಉಸ್ತುವಾರಿ ಸಲಹಾ ಸಮಿತಿಗೆ ಗೋಪಾಲಕೃಷ್ಣ ಭಟ್ ಆಯ್ಕೆಯಾಗಿದ್ದಾರೆ.ಜಿಲ್ಲಾ ಉಸ್ತುವಾರಿ ಸಲಹಾ ಸಮಿತಿಗೆ ಆಯ್ಕೆ ಮಾಡಿ ಕಾರವಾರದ ಯುವ ಕೇಂದ್ರದ ಯಶವಂತ್ ಯಾದವ್ ಆದೇಶ ಹೊರಡಿಸಿದ್ದಾರೆ.ಮೂಲತಃ ಹೊನ್ನಾವರ ತಾಲೂಕಿನ ಮಾವಿನಕುರ್ವಾ ಗ್ರಾಮದ ನಿವಾಸಿಯಾಗಿದ್ದಾರೆ.ವೃತ್ತಿಯಲ್ಲಿ ಪತ್ರಕರ್ತರಾಗಿರುವ ಇವರು ಹೊನ್ನಾವರ ತಾಲೂಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿಯೂ ಕಾರ್ಯ … [Read more...] about ನೆಹರು ಯುವ ಕೇಂದ್ರದ ಜಿಲ್ಲಾ ಉಸ್ತುವಾರಿ ಸಲಹಾ ಸಮಿತಿಗೆ ಗೋಪಾಲಕೃಷ್ಣ ಭಟ್ ಆಯ್ಕೆ




