ಹೊನ್ನಾವರ : ತಾಲೂಕಿನ ನಿಲ್ಕೋಡಿನಲ್ಲಿ ದಾಯಾದಿಗಳ ಕಲಹ ಕೊಲೆಯಲ್ಲಿ ಅಂತ್ಯ ಕಂಡಿದೆ. ಘಟನೆಯಲ್ಲಿ ದತ್ತಾತ್ರೇಯ ಪರಮೇಶ್ವರ ಹೆಗಡೆ (72) ಇವರು ಮೃತಪಟ್ಟಿದ್ದಾರೆ. ಆರೋಪಿ ಸುಬ್ರಾಯ ಗಣೇಶ ಹೆಗಡೆ ಸೋಮವಾರ ರಾತ್ರಿ ದತ್ತಾತ್ರೇಯ ಹೆಗಡೆಯವರಿಗೆ ಕತ್ತಿಯಿಂದ ಹಲ್ಲೆ ಮಾಡಿದ್ದು, ತಾಲೂಕಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.ಆರೊಗ್ಯದಲ್ಲಿ ಏರುಪೇರಾದಾಗ ಹೊರ ಜಿಲ್ಲೆಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದಾಗ … [Read more...] about ದಾಯಾದಿಗಳ ಕಲಹ ಕೊಲೆಯಲ್ಲಿ ಅಂತ್ಯ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಸ್ವಚ್ಚಹೊನ್ನಾವರಕ್ಕೆ ಸಾರ್ವಜನಿಕರು ಕೈ ಜೊಡಿಸಿ ; ಶಿವರಾಜ ಮೇಸ್ತ ಮನವಿ
ಹೊನ್ನಾವರ: ಸ್ವಚ್ಚಹೊನ್ನಾವರ ಮಾಡಲು ಸಂಘಸಂಸ್ಥೆಯವರು, ಸಾರ್ವಜನಿಕರು ಪಟ್ಟಣ ಪಂಚಾಯತಿಯೊಂದಿಗೆ ಕೈ ಜೊಡಿಸುವಂತೆ ಪ.ಪಂ.ಅಧ್ಯಕ್ಷ ಶಿವರಾಜ ಮೇಸ್ತ ಮನವಿ ಮಾಡಿದ್ದಾರೆ.ಪಟ್ಟಣ ಪಂಚಾಯತಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ತಾಲೂಕಿನಲ್ಲಿ ಹಲವಾರು ಸಂಘಟನೆಗಳಿವೆ.ಸ್ವಚ್ಚ ಹೊನ್ನಾವರ ಪರಿಕಲ್ಪನೆಗೆ ಈಗಾಗಲೇ ಹಲವು ಸಂಘಟನೆ ಕೈಜೋಡಿಸಿದೆ. ಯುವಬ್ರೀಗೆಡ್ ಪ್ರಭಾತನಗರದ ಪುರಭವನ ಸ್ವಚ್ಚತಾ ಕಾರ್ಯ ನಡೆಸಿದೆ. ಅಕ್ಟೋಬರ್ ೨ರ ಗಾಂಧೀಜಯಂತಿಯಿಂದ ಆರಂಭವಾಗುವ ಸ್ವಚ್ಚತಾ … [Read more...] about ಸ್ವಚ್ಚಹೊನ್ನಾವರಕ್ಕೆ ಸಾರ್ವಜನಿಕರು ಕೈ ಜೊಡಿಸಿ ; ಶಿವರಾಜ ಮೇಸ್ತ ಮನವಿ
‘ಕ್ಯಾಂಪ್ಕೋ’ ಸಂಸ್ಥೆ ವತಿಯಿಂದ ನೀಡಿದ ‘ಸ್ಮಾರ್ಟ ಟಿ.ವಿ’ ಹಸ್ತಾಂತರ
ಹೊನ್ನಾವರ: ಗ್ರಾಮೀಣ ಭಾಗದ ಶಾಲೆಯಲ್ಲಿ ಶಿಕ್ಷಕರ ಮತ್ತು ಪಾಲಕರ ಸಹಭಾಗಿತ್ವದಲ್ಲಿ ಶಾಲೆಯು ಅಭಿವೃದ್ಧಿಪಥದತ್ತ ದಾಪುಗಾಲಿಡುತ್ತಿರುವದು ಶ್ಲಾಘನೀಯ.ತಂತ್ರಜ್ಞಾನ ಸದ್ಬಳಕೆ ಮಾಡುವ ಮೂಲಕ ಯಲಕೊಟ್ಟಿಗೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಜಿಲ್ಲೆಯ ಮಾದರಿ ಶಾಲೆಯಾಗಿದೆ ಎಂದು ಕ್ಯಾಂಪ್ಕೋ ಸಂಸ್ಥೆ, ಮಂಗಳೂರು ಇದರ ನಿರ್ದೇಶಕ ಶಂಭುಲಿಂಗ .ಜಿ. ಹೆಗಡೆ ಹೇಳಿದರು. ತಾಲೂಕಿನ ಯಲಕೊಟ್ಟಿಗೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ 'ಕ್ಯಾಂಪ್ಕೋ' ಸಂಸ್ಥೆ ವತಿಯಿಂದ ನೀಡಿದ … [Read more...] about ‘ಕ್ಯಾಂಪ್ಕೋ’ ಸಂಸ್ಥೆ ವತಿಯಿಂದ ನೀಡಿದ ‘ಸ್ಮಾರ್ಟ ಟಿ.ವಿ’ ಹಸ್ತಾಂತರ
ಸಾವಯವ ಶಾಖಾಹಾರಿ ಅಡುಗೆ ಸಾಮಗ್ರಿ ಫಾರ್ಮಿನ್ ಉತ್ಪನ್ನಗಳ ಬಿಡುಗಡೆ
ಹೊನ್ನಾವರ; ಜಿಲ್ಲೆಯ ಗ್ರಾಮೀಣ ಭಾಗಗಳಸಾಂಪ್ರದಾಯಿಕ ಸಾವಯವ ಶಾಖಾಹಾರಿ ಅಡುಗೆಸಾಮಗ್ರಿಗಳನ್ನು ಉತ್ಪಾದಿಸಿ ವಿತರಿಸುವ ಸಾಹಸಿ ಯುವಕರ ಫಾರ್ಮಿನ್ ಉತ್ಪನ್ನಗಳನ್ನು ಬಿಡುಗಡೆ ಹೊನ್ನಾವರದ ಜೇನು ಸೊಸೈಟಿ ಆವರಣದಲ್ಲಿ ನಡೆಯಿತು. ಸಾವಯವ ಉತ್ಪನ್ನಗಳಿಗೆ ದೊಡ್ಡಪ್ರಮಾಣದಲ್ಲಿ ಪೇಟೆ ಕಲ್ಪಿಸಿ ಹೆಣ್ಣುಮಕ್ಕಳ ತವರುಮನೆಎಂದು ಪ್ರಸಿದ್ಧಿ ಪಡೆದ ಕದಂಬ ಸಂಸ್ಥೆಯ ಅಧ್ಯಕ್ಷರೂ,ಕ್ಯಾಂಪ್ಕೋ ನಿರ್ದೇಶಕರೂ ಆದ ಶಂಭುಲಿಂಗ ಹೆಗಡೆ ದೀಪಬೆಳಗಿ, ಉತ್ಪನ್ನಗಳನ್ನು ಅನಾವರಣಗೊಳಿಸಿಕಾರ್ಯಕ್ರಮಕ್ಕೆ … [Read more...] about ಸಾವಯವ ಶಾಖಾಹಾರಿ ಅಡುಗೆ ಸಾಮಗ್ರಿ ಫಾರ್ಮಿನ್ ಉತ್ಪನ್ನಗಳ ಬಿಡುಗಡೆ
ಬಾಳಗಿಮನೆ ಶಾಲೆಯಲ್ಲಿ ಪೋಷಣ್ ಅಭಿಯಾನ ಕಾರ್ಯಕ್ರಮ
ಯಲ್ಲಾಪುರ ಪಟ್ಟಣದ ಬಾಳಗಿಮನೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ಪೋಷಣ್ ಅಭಿಯಾನ ಕಾರ್ಯಕ್ರಮ ನಡೆಯಿತು. ಶಿರಸಿ ಶೈಕ್ಷಣಿಕ ಜಿಲ್ಲೆಯ ಡಿ.ಡಿ.ಪಿ.ಐ. ದಿವಾಕರ ಶೆಟ್ಟಿ ವೃಕ್ಷಾರೋಪಣ ಮಾಡುವ ಮೂಲಕ ಪೋಷಣ್ ಅಭಿಯಾನಕ್ಕೆ ಚಾಲನೆ ನೀಡಿ, ಶುಭ ಕೋರಿದರು.ನಂತರ ನಡೆದ ಸಭೆಯನ್ನು ಅಕ್ಷರ ದಾಸೋಹ ಯೋಜನೆಯ ಸಮನ್ವಯಾಧಿಕಾರಿ ಶ್ರೀರಾಮ ಹೆಗಡೆ ಉಧ್ಘಾಟಿಸಿ ಮಾತನಾಡಿ, ನಿತ್ಯ ಜೀವನದಲ್ಲಿ ನಾವು ಸಮತೋಲಿತ, ಪೌಷ್ಟಿಕ ಆಹಾರವನ್ನು ಸೇವಿಸಿ ನಮ್ಮ ಆರೋಗ್ಯವನ್ನು … [Read more...] about ಬಾಳಗಿಮನೆ ಶಾಲೆಯಲ್ಲಿ ಪೋಷಣ್ ಅಭಿಯಾನ ಕಾರ್ಯಕ್ರಮ




