ಬೆಂಗಳೂರು : ಕೃಷಿ ವಿವಿಗಳಲ್ಲಿ ಖಾಲಿ ಇರುವ ಶೇ.50 ರಷ್ಟು ಹುದ್ದೆಗಳನ್ನು ಭರ್ತಿ ಮಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಹಮತ ವ್ಯಕ್ತಪಡಿಸಿದ್ದಾರೆ ಹೀಗಾಗಿ ಖಾಲಿ ಇರುವ ಹುದ್ದೆಗಳ ಭರ್ತಿ ಮಾಡಿಕೊಳ್ಳಲು ಶೀಘ್ರವೇ ನೇಮಕಾತಿ ಪ್ರಕ್ರಿಯೆ ಮಾಡಲಾಗುವುದು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದರು.ವಿಧಾಮ ಪರಿಷತ್ನಲ್ಲಿ ಸದಸ್ಯರಾದ ಅರವಿಂದಕುಮಾರ್ ಅರಳಿ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು ಜಿಲ್ಲೆಗೆ ಒಂದು ಕೃಷಿ ಕಾಲೇಜು … [Read more...] about ಕೃಷಿ ವಿವಿಯಲ್ಲಿ ಖಾಲಿ ಹುದ್ದೆ ಶೀಘ್ರ ಭರ್ತಿ : ಬಿ.ಸಿ. ಪಾಟೀಲ್ ಕೃಷಿ ತೋಟಗಾರಿಕೆ ವಿವಿ ವಿಲೀನಕ್ಕೆ ಚಿಂತನೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಹೈನುಗಾರಿಕೆ ಉಚಿತ ತರಬೇತಿ
ಕಾರವಾರ : ಕೇಂದ್ರ ಸರಕಾರದ ಗ್ರಾಮೀಣಭಿವೃದ್ಧಿ ಮಂತ್ರಾಲಯದಡಿ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆ ವತಿಯಿಂದ 10 ದಿನಗಳ ಕುರಿ ಸಾಗಾಣಿಕೆ ಹಾಗೂ ಹೈನುಗಾರಿಕೆ ಉಚಿತ ತರಬೇತಿಯನ್ನು ಹಮ್ಮಿಕೊಳ್ಳಲಾಗಿದ್ದು. ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.ಗ್ರಾಮೀಣ ಭಾಗದಅರ್ಹ ಬಿಪಿಎಲ್ ಕುಟುಂಬದ 18ರಿಂದ 45 ವಯಸ್ಸಿನ ಕೃಷಿಕರಿಗೆ ಆರ್ಥಿಕ ಪ್ರಗತಿ ಹೊಂದಲು ಹಾಗೂ ಸ್ವಉದ್ಯೋಗ ಕೈಗೊಳ್ಳಲು ತರಬೇತಿಯ … [Read more...] about ಹೈನುಗಾರಿಕೆ ಉಚಿತ ತರಬೇತಿ
“ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಬಡವರ ಪಾಳಿಗೆ ಆರೋಗ್ಯ ಸಂಜೀವಿನಿ” – ಡಾ|| ಮಂಜುನಾಥ ಶೆಟ್ಟಿ
“ಆರ್ಥಿಕ ಕಾರಣದಿಂದ ಚಿಕಿತ್ಸೆ ಪಡೆಯಲು ಸಾದ್ಯವಾಗದೇ ಪರದಾಡುತ್ತಿದ್ದ ಬಡವರಿಗೆ ಸರಕಾರ ಜಾರಿಗೆ ತಂದಿರುವ ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆ ಜೀವ ಉಳಿಸುವ ಸಂಜೀವಿನಿಯಾಗಿದೆ. ಬದುಕುವ ಆಶೆ ಬಿಟ್ಟಿದ ಎಷ್ಟೋ ಜನ ಇವತ್ತು ಈ ಯೋಜನೆಯಡಿಯಲ್ಲಿ ಚಿಕಿತ್ಸೆ ಪಡೆದುಕೊಂಡು ಆರೋಗ್ಯಯುತ ಜೀವನ ನಡೆಸುತ್ತಿದ್ದಾರೆ” ಎಂದು ತಾಲೂಕಾ ಆಸ್ಪತ್ರೆಯ ಹಿರಿಯ ಶಸ್ತ್ರ ಚಿಕಿತ್ಸಕ ವೈದ್ಯರಾದ ಡಾ|| ಮಂಜುನಾಥ ಶೆಟ್ಟಿ ಹೇಳಿದ್ದರು.ಅವರು ಹೊನ್ನಾವರದ ತಾಲೂಕಾ … [Read more...] about “ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಬಡವರ ಪಾಳಿಗೆ ಆರೋಗ್ಯ ಸಂಜೀವಿನಿ” – ಡಾ|| ಮಂಜುನಾಥ ಶೆಟ್ಟಿ
ಯುವ ಜೋಡಿ ಮೇಲೆ ಯುವತಿಯ ಪರಿಚಯಸ್ಥರಿಂದ ಹಲ್ಲೆ; ಯುವಕನಿಗೆ ಹಿಗ್ಗಾಮುಗ್ಗಾ ಥಳಿತ
ಭಟ್ಕಳ: ಬೈಕಿನಲ್ಲಿ ಸಾಗುತ್ತಿದ್ದ ಯುವಜೋಡಿಯ ಮೇಲೆ ಯುವತಿಯ ಪರಿಚಯಸ್ಥರು ಹಲ್ಲೆ ನಡೆಸಿದ ಘಟನೆ ಗುರುವಾರ ನಡೆದಿದೆ. ಪಟ್ಟಣದ ಮನ್ಕುಳಿ ಪೆಟ್ರೋಲ್ ಪಂಪ್ ಎದುರು ರಾಜಸ್ತಾನದ ಮೂಲದ ಯುವಕನೊರ್ವ ಗುಳ್ಮಿಯ ಯುವತಿಯನ್ನು ಕರೆದುಕೊಂಡು ಹೋಗಲು ಅಟೋ ರಿಕ್ಷಾವೊಂದನ್ನು ಕರೆಸಿದ್ದಾನೆ. ಯುವತಿ ಆಟೋ ಹತ್ತಿ ಯುವಕ ತಿಳಿಸಿದ ಸ್ಥಳಕ್ಕೆ ಹೋಗಬೇಕು ಎನ್ನುವಷ್ಟರಲ್ಲಿ ಸ್ಥಳಕ್ಕೆ ಬಂದ ಯುವತಿಯ ಪರಿಚಯಸ್ಥರು ಯುವಕನನ್ನು ಹಿಡಿದು ಹಿಗ್ಗಾಮುಗ್ಗ ಥಳಿಸಿದ್ದಾರೆ. ಹಾಡು … [Read more...] about ಯುವ ಜೋಡಿ ಮೇಲೆ ಯುವತಿಯ ಪರಿಚಯಸ್ಥರಿಂದ ಹಲ್ಲೆ; ಯುವಕನಿಗೆ ಹಿಗ್ಗಾಮುಗ್ಗಾ ಥಳಿತ
‘ಯುವ ಸಹಾಯವಾಣಿ’ ಆರಂಭ
ಕಾರವಾರ : ಯುವಜನರಿಗೆ ಮಾಹಿತಿಯನ್ನು ನೀಡಲು 155-265 ಎಂಬ ವಿಶಿಷ್ಟ ಸಂಖ್ಯೆಯನ್ನು ಕೇಂದ್ರ ಸರ್ಕಾರ ಮಂಜೂರಾತಿ ನೀಡಿದ್ದು ಯುವ ಸಬಲೀಕರನ ಮತ್ತು ಕ್ರೀಡಾ ಇಲಾಖೆಯಿಂದ ಯುವಸಹಾಯವಾಣಿ ಯೋಜನೆಗೆ ಚಾಲನೆ ನೀಡಲಾಗುತ್ತಿದೆ.ಯುವಜನರಿಗೆ ಸರ್ಕಾರದ ಯೋಜನೆಗಳ ಮಾಹಿತಿಯನ್ನು ಸಕಾಲದಲ್ಲಿ ಒದಗಿಸುವುದು. ಸರ್ಕಾರ ಮತ್ತು ಖಾಸಗಿ ಕ್ಷೇತ್ರಗಳಲ್ಲಿ ಶಿಕ್ಷಣ ಮತ್ತು ಉದ್ಯೋಗಕ್ಕೆ ಸಂಬAಧಿಸಿದAತೆ ಇರುವ ಅವಕಾಶಗಳ ಬಗ್ಗೆ ಮಾಹಿತಿ ಪಡೆಯಲು ಅಪಾಯಕಾರಿ ಮತ್ತು ಮಾನಸಿಕ … [Read more...] about ‘ಯುವ ಸಹಾಯವಾಣಿ’ ಆರಂಭ

