• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಶರಾವತಿ ಸಂತ್ರಸ್ತರಿಗೆ ಪುನರ್ ವಸತಿ ಹೊಸ ಸಮೀಕ್ಷೆಗೆ ಸರ್ಕಾರ ಚಿಂತನೆ ವರದಿ ಸಲ್ಲಿಸಲು ಅಧಿಕಾರಿಗಳಿಗೆ ಸಿಎಂ ಸೂಚನೆ

September 24, 2021 by Deepika Leave a Comment

ಬೆಂಗಳೂರು : ಶರಾವತಿ ಮುಳಗಡೆ ಸಂತ್ರಸ್ತರಿಗೆ ಪುನರ್ ವಸತಿ ಕಲ್ಪಿಸಲು ಸರ್ಕಾರ ಹೊಸ ಸಮೀಕ್ಷೆ ನಡೆಸಲು ಮುಂದಾಗಿದೆ. ಜಿಲ್ಲಾಧಿಕಾರಿ ಅರಣ್ಯ ವ್ಯವಸ್ಥಾಪನಧಿಕಾರಿಗಳನ್ನು ನೇಮಿಸಿ 3-5 ತಿಂಗಳೊಳಗಾಗಿ ಹೊಸ ಸಮೀಕ್ಷೆ ಮುಗಿಸಿ ಕೇಂದ್ರಕ್ಕೆ ವರದಿ ಸಲ್ಲಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.ಶರಾವತಿ ಹಿನ್ನೀರಿನಿಂದ ಮುಳಗಡೆಯಾದ ರೈತರ ಸಮಸ್ಯೆಗಳು, ಶರಾವತಿ … [Read more...] about ಶರಾವತಿ ಸಂತ್ರಸ್ತರಿಗೆ ಪುನರ್ ವಸತಿ ಹೊಸ ಸಮೀಕ್ಷೆಗೆ ಸರ್ಕಾರ ಚಿಂತನೆ ವರದಿ ಸಲ್ಲಿಸಲು ಅಧಿಕಾರಿಗಳಿಗೆ ಸಿಎಂ ಸೂಚನೆ

ಅಪರಿಚಿತ ಮೃತ ದೇಹ ಪತ್ತೆ

September 24, 2021 by Vishwanath Shetty Leave a Comment

ಹೊನ್ನಾವರ : ಪಟ್ಟಣದ ಬಂದರು ರಸ್ತೆಯ ತುಳಸಿ ಫಾರ್ಮ ಮೆಡಿಕಲ್ ಶಾಪ್ ಎದುರಿನ ಮೆಟ್ಟಿಲಿನ ಮೇಲೆ ಅಪರಿಚಿತ ವ್ಯಕ್ತಿಯ ಮೃತ ದೇಹ ಪತ್ತೆಯಾಗಿದೆ.ಸುಮಾರು 45 ರಿಂದ 50 ವರ್ಷದ ಅಪರಿಚಿತ ಗಂಡಸು ಅನಾರೋಗ್ಯದಿಂದಲೋ ಅಥವಾ ಇನ್ಯಾವುದೋ ಕಾರಣದಿಂದಲೋ ಮೃತಪಟ್ಟಿದ್ದು, ಸದರಿ ಮೃತದೇಹದ ಮೇಲೆ ಮುಂದಿನ ಕಾನೂನು ಕ್ರಮ ಜರುಗಿಸ ಬೇಕು ಎಂದು ಸ್ಥಳೀಯ ವ್ಯಾಪಾರಿ ನಾಗೇಶ ರಘುನಾಥ ಪ್ರಭು ಹೊನ್ನಾವರ ಪೊಲೀಸ್ ಠಾಣೆಯಲ್ಲಿ ದೂರುದಾಖಲಿಸಿದ್ದಾರೆ. ಹೊನ್ನಾವರ ಪೊಲೀಸರು ಪ್ರಕರಣ … [Read more...] about ಅಪರಿಚಿತ ಮೃತ ದೇಹ ಪತ್ತೆ

ಭೂಮಿ ಎಂದರೆ ಬರೀ ಮಣ್ಣಲ್ಲ; ದೇವಿ:ಸ್ವರ್ಣವಲ್ಲೀ ಶ್ರೀ

September 24, 2021 by Jayaraj Govi Leave a Comment

ಯಲ್ಲಾಪುರ: ಭೂಮಿ ಎಂದರೆ ಬರೀ ಮಣ್ಣಲ್ಲ; ದೇವಿ. ಪ್ರಾಚೀನ ಕಾಲದಿಂದಲೂ ಭೂದೇವಿಯನ್ನು ಪೂಜಿಸುವುದು ನಮ್ಮ ಪದ್ಧತಿ. ಅದು ಸದಾ ಮುಂದುವರಿಯಬೇಕು. ಇಂದಿನ ಸಮಾಜ ಅಧರ್ಮ ದತ್ತ ಸಾಗುತ್ತಿದೆ. ಸಹಜವಾಗಿ ಜೀವನ ಪದ್ಧತಿಯೇ ಆ ದಾರಿಯಲ್ಲಿ ಕ್ರಮಿಸುತ್ತಿದೆ ಅದುವೇ ಸನ್ನಿವೇಶಗಳು ವಿಪ್ಲವಕ್ಕೆ ಕಾರಣವಾಗುತ್ತಿದೆ ಎಂದು ಶ್ರೀ ಸೋಂದಾ ಸ್ವರ್ಣವಲ್ಲೀ ಮಠಾಧೀಶ ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳು ನುಡಿದರು.ಅವರು ತಾಲೂಕಿನ ವಜ್ರಳ್ಳಿ ಗ್ರಾಮ ಪಂಚಾಯತ … [Read more...] about ಭೂಮಿ ಎಂದರೆ ಬರೀ ಮಣ್ಣಲ್ಲ; ದೇವಿ:ಸ್ವರ್ಣವಲ್ಲೀ ಶ್ರೀ

ವಿದ್ಯಾರ್ಥಿವೇತನಕ್ಕಾಗಿ ಆನ್‍ಲೈನ್ ಅರ್ಜಿ ಆಹ್ವಾನ

September 23, 2021 by Sachin Hegde Leave a Comment

ಕಾರವಾರ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಸರಕಾರಿ, ಅನುದಾನಿತ ಮತ್ತು ಖಾಸಗಿ ಶಾಲಾ ಕಾಲೇಜುಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳ ವಿದ್ಯಾರ್ಥಿವೇತನಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ಮುಸ್ಲಿಂ, ಕ್ರೀಶ್ಚಿಯನ್, ಜೈನ್, ಬೌದ್ಧ, ಪಾರ್ಸಿ, ಸಿಖ್ ವಿದ್ಯಾರ್ಥಿಗಳಿಗೆ, ಪಿ.ಯು.ಸಿ ಯಿಂದ ಪಿ.ಎಚ್.ಡಿ ವರೆಗಿನ ಹಾಗೂ ಮೆರಿಟ್-ಕಂ-ಮೀನ್ಸ್ ತಾಂತ್ರಿಕ, ವೃತ್ತಿಪರ ಕೋರ್ಸ್‍ಗಳ ಅರ್ಹ ವಿದ್ಯಾರ್ಥಿಗಳು … [Read more...] about ವಿದ್ಯಾರ್ಥಿವೇತನಕ್ಕಾಗಿ ಆನ್‍ಲೈನ್ ಅರ್ಜಿ ಆಹ್ವಾನ

ಯಕ್ಷಗಾನದಲ್ಲಿ ವಿಶಿಷ್ಟ ಕಲಾ ವಿದ ದಿ.ಕೃಷ್ಣ ಭಂಡಾರಿ ; ಎನ್.ಎಮ್. ನಾಯ್ಕ

September 23, 2021 by Vishwanath Shetty Leave a Comment

ಹೊನ್ನಾವರ: ಏನು ಅರಿಯದ ಚಿಣ್ಣರಿಂದ ಹಾಗೂ ಯಕ್ಷಗಾನದ ಆಸಕ್ತಿ ಉಳ್ಳ ಸಾಮಾನ್ಯರಿಂದ ಯಕ್ಷಗಾನ ಕಲೆಯನ್ನು ಅರಳಿಸುವ ವಿಶಿಷ್ಟ ಕಲೆ ದಿ.ಕೃಷ್ಣ ಭಂಡಾರಿಯವರಿಗೆ ಇತ್ತು ಎಂದು ನಿವೃತ್ತ ಶಿಕ್ಷಕ ಮುಗ್ವಾ ನಾಮಧಾರಿ ಅಭಿವೃದ್ಧಿ ಸಂಘದ ಅಧ್ಯಕ್ಷ ಎನ್.ಎಮ್. ನಾಯ್ಕ ಅಭಿಪ್ರಾಯಪಟ್ಟರು.ಅವರು ಮುಗ್ವಾ ನಾಮಧಾರಿ ಭಜನಾ ಮಂದಿರದಲ್ಲಿ ಇತ್ತೀಚೆಗೆ ಮೃತರಾದ ಯಕ್ಷಗುರು ದಿ.ಕೃಷ್ಣ ಭಂಡಾರಿಯವರಿಗೆ ಅವರ ಶಿಷ್ಯರಿಂದ ಹಾಗೂ ನಾಮಧಾರಿ ಸಂಘ ಮುಗ್ವಾದಿಂದ ಏರ್ಪಡಿಸಿದ ನುಡಿನಮನ … [Read more...] about ಯಕ್ಷಗಾನದಲ್ಲಿ ವಿಶಿಷ್ಟ ಕಲಾ ವಿದ ದಿ.ಕೃಷ್ಣ ಭಂಡಾರಿ ; ಎನ್.ಎಮ್. ನಾಯ್ಕ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,571 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar