ಹೊನ್ನಾವರ: ರಾಜ್ಯ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರ್ ಸಂಘ,ಭಾರತೀಯ ಮಜ್ದೂರ್ ಸಂಘ ಸಂಯೋಜಿತದಲ್ಲಿ ವಿಶ್ವಕರ್ಮ ಸ್ಮರಣೆಯೊಂದಿಗೆ ರಾಜ್ಯ ಮಟ್ಟದ ಕಟ್ಟಡ ಕಾರ್ಮಿಕ ಸಂಘದ ಪದಾಧಿಕಾರಿಗಳ ಮತ್ತು ರಾಜ್ಯ ಕಾರ್ಯಕಾರಣಿ ಒಂದು ದಿನದ ಸಭೆ ನಡೆಯಿತು .ಪಟ್ಟಣದ ಕಿಂತಾಲಕೇರಿ ಸುವರ್ಣಕಾರರ ಕೋ-ಆಪರೇಟಿವ್ ಸೊಸೈಟಿಯ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾರತ ಮಾತೆಯ ಮತ್ತ ವಿಶ್ವಕರ್ಮರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸ ದೀಪ ಬೆಳಗಿಸುವ ಮೂಲಕ ಗಣ್ಯರು … [Read more...] about ಕಟ್ಟಡ ಕಾರ್ಮಿಕರ ಸಂಘದ ರಾಜ್ಯ ಕಾರ್ಯಕಾರಣಿ ಸಭೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಅರಣ್ಯ ಬಿಟ್ಟು ಬಂದರೂ ಮತ್ತೆ ಪಟ್ಟಣಕ್ಕೆ ಬಂದ ಕೋತಿ
ಚಿಕ್ಕಮಗಳೂರು : ರೇಗಿಸಿದವನ ಮೇಲೆ ದಾಳಿ ಮಡಿ ಅವನನ್ನು ಹುಡಕಿಕೊಂಡು ಆಟೂ ನಿಲ್ದಾಣಕ್ಕೆ ಬಂದು ಸ್ಥಳೀಯರ ಮೇಲೂ ದಾಳಿ ಮಡುತ್ತಿದ್ದ ಕೋತಿಯನ್ನು ಸೆರೆಹಿಡಿದು 22 ಕಿ.ಮೀ ದೂರದ ದಟ್ಟ ಅರಣ್ಯಕ್ಕೆ ಬಿಟ್ಟು ಬಂದಿದ್ದ ಕೋತಿಯ ನಾಲ್ಕು ದಿನಗಳಲ್ಲಿಯೇ ಮತ್ತೆ ಪಟ್ಟಣಕ್ಕೆ ಬಂದು ಜನರನ್ನು ಅಶ್ವರ್ಯಚಕಿರನ್ನಾಗಿಸಿದೆ.ಕೊಟ್ಟಿಗೆಹರ ಸಮೀಪದ ತರುವೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿದ್ದ ಕೋತಿ ಹಿಡಿಯಲು ಹೋಗಾಗ … [Read more...] about ಅರಣ್ಯ ಬಿಟ್ಟು ಬಂದರೂ ಮತ್ತೆ ಪಟ್ಟಣಕ್ಕೆ ಬಂದ ಕೋತಿ
ಹಾಡಹಗಲೇ ಕಾನಗೋಡ ಶ್ರೀ ಚೆನ್ನಕೇಶವ ದೇವಾಲಯ ಕಳ್ಳತನ – ಕಾಣಿಕೆ ಹುಂಡಿ, ಗಂಟೆಗಳನ್ನು ಕದ್ದೊಯ್ದ ಕಳ್ಳರು
ಹೊನ್ನಾವರ :ತಾಲೂಕಿನ ಪುರಾಣ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾಗಿರುವ ಜಲವಳ್ಳಿ ಗ್ರಾಮದ ಕಾನಗೋಡದಲ್ಲಿರುವ ಶ್ರೀ ಚೆನ್ನಕೇಶವ ದೇವಾಲಯದ ಎರಡು ಕಾಣಿಕೆ ಹುಂಡಿ ಹಾಗೂ ದೇವಾಲಯದಲ್ಲಿದ್ದ ಗಂಟೆಗಳನ್ನು ಕಳ್ಳರು ದೋಚಿದ ಘಟನೆ ವರದಿಯಾಗಿದೆ.ರವಿವಾರದ ಅನಂತ ಚತುರ್ದಶಿ ಉತ್ಸವಕ್ಕೆ ನಾಡಿನೆಲ್ಲೆಡೆಯಿಂದ ಸಹಸ್ರಾರು ಭಕ್ತರು ದೇವಾಲಯಕ್ಕೆ ಬೇಟಿ ನೀಡಿ ಶ್ರೀದೇವರಿಗೆ ಪೂಜೆ ಸಲ್ಲಿಸಿದ್ದರು. ಅನಂತ ನೋಪಿ ಸಂಪನ್ನವಾದ ಒಂದು ದಿನದಲ್ಲಿಯೇ ಅದೂ ಹಾಡಹಗಲೇ ಕಳ್ಳತನ ಘಟನೆ … [Read more...] about ಹಾಡಹಗಲೇ ಕಾನಗೋಡ ಶ್ರೀ ಚೆನ್ನಕೇಶವ ದೇವಾಲಯ ಕಳ್ಳತನ – ಕಾಣಿಕೆ ಹುಂಡಿ, ಗಂಟೆಗಳನ್ನು ಕದ್ದೊಯ್ದ ಕಳ್ಳರು
ಪ್ಲಾಸ್ಟಿಕ ಅಕ್ಕಿ ಪತ್ತೆ : ಬಳಸದಂತೆ ಡಂಗುರ
ಹರಿಹರ : ತಾಲೂಕಿನ ಬೆಳ್ಳೊಡಿ ಗ್ರಾಮದಲ್ಲಿ ಅಂಗನವಾಡಿ ಮಕ್ಕಳಿಗೆ ವಿತರಿಸಿದ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಪತ್ತೆಯಾಗಿದೆ ಎನ್ನಲಾಗಿದ್ದು, ಗ್ರಾಮಸ್ಥರು ಆತಂಕಗೊAಡಿದ್ದಾರೆ.ಕೆಲ ಪೋಷಕರು ಅಂಗನವಾಡಿಯಲ್ಲಿ ಮಕ್ಕಳಿಗೆ ವಿತರಿಸಿದ ಅಕ್ಕಿಯನ್ನು ಮನೆಯಲ್ಲಿ ಬೇಯಿಸಿದಾಗ ಸಂಪೂರ್ಣ ಪ್ಲಾಸ್ಟಿಕ್ ಆಗಿರುವ ಅಂಶ ಬೆಳಕಿಗೆ ಬಂದಿದೆ. ಈ ಕುರಿತು ಗ್ರಾಮಸ್ಥರು ಅಂಗನವಾಡಿ ವಿರುದ್ಧ … [Read more...] about ಪ್ಲಾಸ್ಟಿಕ ಅಕ್ಕಿ ಪತ್ತೆ : ಬಳಸದಂತೆ ಡಂಗುರ
ಉಮ್ಮಚಗಿಯಲ್ಲಿ ಸಸ್ಯೋದ್ಯಾನ ನಿರ್ಮಾಣ
ಯಲ್ಲಾಪುರ : ಸೊಪ್ಪಿನಬೆಟ್ಟದಲ್ಲಿ ಅರಣ್ಯ ಬೆಳೆಸಲು ಇಲಾಖೆಯಿಂದ ಸಹಾಯ ನೀಡಲಾಗುತ್ತದೆ ಅದನ್ನು ಬಳಸಿಕೊಳ್ಳಲು ರೈತರು ಮುಂದಾಗಬೇಕು ಎಂದು ಸಿ.ಸಿ. ಎಫ್ ಡಿ.ಯತೀಶಕುಮಾರ ಹೇಳಿದರು.ಅವರು ತಾಲೂಕಿನ ಉಮ್ಮಚಗಿಯಲ್ಲಿ ನಂದನವನ ಟ್ರಸ್ಟ್ ವತಿಯಿಂದ ನಿರ್ಮಿಸಲಾದ ಸಸ್ಯೋದ್ಯಾನ ಉದ್ಘಾಟಿಸಿ ಮಾತನಾಡಿ ಸತೀಶ ಹೆಗಡೆ ಸಸ್ಯೋದ್ಯಾನ ನಿರ್ಮಿಸಿ ಮಾದರಿಯಾಗಿದ್ದಾರೆ, ಪರಿಸರ ಹಾಳಾಗುತ್ತಿದೆ ಎಂದು ಆರೋಪಿಸಿ ಕಾಲಹರಣ ಮಾಡುವುದರಿಂದ ಪ್ರಯೋಜನ ಇಲ್ಲ, ಬದಲಿಗೆ ಪರಿಸರ ಬೆಳೆಸಲು … [Read more...] about ಉಮ್ಮಚಗಿಯಲ್ಲಿ ಸಸ್ಯೋದ್ಯಾನ ನಿರ್ಮಾಣ



