ಕಾರವಾರ : ರಾಜ್ಯದ ಕರಾವಳಿಯನ್ನು ಕೇಂದ್ರವಾಗಿರಿಸಿಕೊAಡು 'ಲಂಚ್ ಬಕ್ಸ್' ಬಾಂಬ್ ಸ್ಫೋಟಗೊಳಿಸುವುದಕ್ಕೆ ಉಗ್ರ ಸಂಘಡನೆಗಳು ಸಂಚು ನಡೆಸುತ್ತಿವೆ. ಈ ಬಗ್ಗೆ ಎಚ್ಚರಿಕೆಯಿಂದ ಇರಬೇಕೆಂದು ಗುಪ್ತಚರ ಇಲಾಖೆ ಸೂಚನೆ ನೀಡಿದೆ.ಸಂಶಯಾಸ್ಪದ ಸ್ಯಾಟಲೈಟ್ ಪೋನ್ ಕರೆಗಳು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೆಲ ಅರಣ್ಯ ಭಾಗ ಮತ್ತು ಉಡಪಿಯಲ್ಲಿ ಇತ್ತೀಚಿಗೆ ನಿಗೂಢ ವ್ಯಕ್ತಿಗಳೊಂದಿಗೆ … [Read more...] about ಹಬ್ಬದ ವೇಳೆ ಕರಾವಳಿಯಲ್ಲಿ ಉಗ್ರ ಕೃತ್ಯಕ್ಕೆ ಸಂಚು!! ಗುಪ್ತಚರ ಮಾಹಿತಿ : “ಲಂಚ್ ಬಾಕ್ಸ್’ ಸ್ಪೋಟಕ್ಕೆ ಐಎಸ್ಐ ಪ್ಲಾನ್
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಕೆಕೆಎಂಪಿ ರಾಜ್ಯ ಉಪಾಧ್ಯಕ್ಷ ನಾಗೇಂದ್ರ ಜೀವೋಜಿ ಅವರಿಂದ ಎಮ್. ಎಲ್. ಸಿ. ಎಸ್. ಎಲ್. ಘೋಟ್ನೆಕರ್ ರವರಿಗೆ ಸವಾಲ್.
ಉತ್ತರ ಕನ್ನಡ ಜಿಲ್ಲೆ ಹಳಿಯಾಳ : ನಾನು ಮತ್ತು ನನ್ನ ಸ್ನೇಹಿತರು ಮಾರಾಠಾ ಸಮಾಜಕ್ಕಾಗಿ ನಡೆಸಿದ ಹೋರಾಟ ಯಶಸ್ವಿಯಾಗಿ ಒಂದು ಹಂತಕ್ಕೆ ಬಂದು ಮುಟ್ಟಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಹಳಿಯಾಳ ತಾಲೂಕಿನಲ್ಲಿ ಮರಾಠಾ ಸಮಾಜದ ಶಿವಾಜಿ ಮಹಾರಾಜರ ಹೆಸರಿನಲ್ಲಿ ವಿವಿಧ ಬೋಗಸ್ ಸಂಘಟನೆಗಳ ಹುಟ್ಟುಹಾಕಿ ಅನುದಾನ ಮಂಜೂರು ಮಾಡಿಕೊಂಡು ದುರ್ಬಳಕೆ ಮಾಡಿಕೊಂಡ ಪ್ರಕರಣ ತಾರ್ಕಿಕ ಅಂತ್ಯ ಕಾಣುವ ಹಂತಕ್ಕೆ ಬಂದಿದೆ.ತಾಲೂಕಿನ ಎಲ್ಲ ಮರಾಠರು ಪಕ್ಷಭೇದ ಮರೆತು ಈ … [Read more...] about ಕೆಕೆಎಂಪಿ ರಾಜ್ಯ ಉಪಾಧ್ಯಕ್ಷ ನಾಗೇಂದ್ರ ಜೀವೋಜಿ ಅವರಿಂದ ಎಮ್. ಎಲ್. ಸಿ. ಎಸ್. ಎಲ್. ಘೋಟ್ನೆಕರ್ ರವರಿಗೆ ಸವಾಲ್.
ನೂತನ ಡಯಾಲಿಸಿಸ್ ಘಟಕಕ್ಕೆ ಶಾಸಕ ದಿನಕರ ಶೆಟ್ಟಿ ಚಾಲನೆ
ಹೊನ್ನಾವರ: ತಾಲೂಕ ಆಸ್ಪತ್ರೆಯ ನೂತನ ಡಯಾಲಿಸಿಸ್ ಘಟಕಕ್ಕೆ ಶಾಸಕ ದಿನಕರ ಶೆಟ್ಟಿ ಚಾಲನೆ ನೀಡಿದರು. ಶಾಸಕ ದಿನಕರ ಶೆಟ್ಟಿ ಮಾತನಾಡಿ ಮಾಧ್ಯಮಗಳಲ್ಲಿ ತಾಲೂಕ ಆಸ್ಪತ್ರೆಯ ಡಯಾಲಿಸಿಸ್ ಸಮಸ್ಯೆ ಬಗ್ಗೆ ಮಾಹಿತಿ ನೀಡಿದ್ದರು. ಈ ಹಿಂದೆ ಕೆಟ್ಟು ಹೊದ ಡಯಾಲಿಸಿಸ್ ಘಟಕ ಸಿದ್ದವಾಗಿದೆ.ಬಿಜೆಪಿ ಮಂಡಲ ಹಾಗೂ ನಮಸ್ಕಾರ ಸಂಘಟನೆ, ಅಡಿಕೆ ವ್ಯಾಪಾರಸ್ಥರ ಸಂಘದ ಸಹಯೋಗದೊಂದಿಗೆ ಹೊಸ ಡಯಾಲಿಸಿಸ್ ಯಂತ್ರ ಬಂದಿದೆ. ಒಂದು ತಿಂಗಳೊಳಗೆ ಮತ್ತೊಂದು ಯಂತ್ರ ಬರಲಿದೆ.ಇಲ್ಲಿಯ … [Read more...] about ನೂತನ ಡಯಾಲಿಸಿಸ್ ಘಟಕಕ್ಕೆ ಶಾಸಕ ದಿನಕರ ಶೆಟ್ಟಿ ಚಾಲನೆ
ಗಾಂಜಾ ಸಮೇತ ಆರೋಪಿಯನ್ನು ಖೆಡ್ಡಾಗೆ ಕೆಡವಿದ ಮಂಕಿ ಪೋಲಿಸರು
ಹೊನ್ನಾವರ; ತಾಲೂಕಿನ ಗುಣಮಂತೆಯ ಬೊಳಕಟ್ಟೆ ಸಮೀಪ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿರುವವನ್ನು ಮಂಕಿ ಪೋಲಿಸರು ಪತ್ತೆ ಮಾಡಿ ಎನ್.ಡಿ.ಪಿ.ಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಗುಣಮಂತೆಯ ಜಗದೀಶ ಶಂಭು ಗೌಡ ಎನ್ನುವವನು ಗುಣಂಮತೆಯ ಬೊಳಕಟ್ಟೆ ಸಮೀಪ ೬ ಸಾವಿರ ಮೌಲ್ಯದ ೩೦ ಗ್ರಾಂ ಗಾಂಜಾ ಮಾರಾಟ ಮಾಡುವ ಸಮಯದಲ್ಲಿ ಪತ್ತೆ ಮಾಡಿ ಆರೋಪಿಯನ್ನು ಬಂಧಿಸಿದ್ದಾರೆ.ಈ ಸಂಬಂಧ ಮಂಕಿ ಪೋಲಿಸ್ ಠಾಣಿಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ … [Read more...] about ಗಾಂಜಾ ಸಮೇತ ಆರೋಪಿಯನ್ನು ಖೆಡ್ಡಾಗೆ ಕೆಡವಿದ ಮಂಕಿ ಪೋಲಿಸರು
ಹಿಂದೂ ದೇವಾಲಯಗಳನ್ನು ಕೆಡುವಲು ಮಂದಾದರೆ ಹೋರಾಟ ಎದುರಿಸ ಬೇಕಾಗುತ್ತದೆ; ಮಾಜಿ ಶಾಸಕ ಮಂಕಾಳ ವೈದ್ಯ
ಹೊನ್ನಾವರ: ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ದೇವಾಲಯದ ನೆಲಸಮನಡೆಯುತ್ತಿರುವುದು ಹಿಂದೂಗಳ ಭಾವನೆಗಳಿಗೆ ಘಾಸಿ ಉಂಟು ಮಾಡಿದೆ ಎಂದು ಮಾಜಿ ಶಾಸಕ ಮಂಕಾಳ ವೈದ್ಯ ವಿರೋಧ ವ್ಯಕ್ತಪಡಿಸಿದರು. ಮಾಧ್ಯಮದವರೊಂದಿಗೆ ಮಾತನಾಡಿ ಕೇವಲ ಭಟ್ಕಳ ಕ್ಷೇತ್ರದಲ್ಲಿ ಮಾತ್ರವಲ್ಲ ರಾಜ್ಯದ ಯಾವುದೆ ಭಾಗದಲ್ಲಿ ಹಿಂದೂ ದೇವಾಲಯಗಳನ್ನು ಕೆಡುವಲು ಮಂದಾದರೆ ಹೋರಾಟ ಎದುರಿಸ ಬೇಕಾಗುತ್ತದೆ. ಮೈಸೂರಿನಲ್ಲಿ ೭೦೦ ವರ್ಷಗಳ ಇತಿಹಾಸವನ್ನು ಹೊಂದಿರುವ ಹಿಂದೂ … [Read more...] about ಹಿಂದೂ ದೇವಾಲಯಗಳನ್ನು ಕೆಡುವಲು ಮಂದಾದರೆ ಹೋರಾಟ ಎದುರಿಸ ಬೇಕಾಗುತ್ತದೆ; ಮಾಜಿ ಶಾಸಕ ಮಂಕಾಳ ವೈದ್ಯ




