ಎಮ್.ಪಿ.ಇ ಸೊಸೈಟಿಯ ಡಾ||ಎಮ್.ಪಿ.ಕರ್ಕಿ ಇನ್ಸ್ಟಿಟ್ಯೂಟ್ ಆಫ್ ಎಕ್ಸಲೆನ್ಸ್ ಆಂಡ್ ರಿಸರ್ಚ್ ನಲ್ಲಿ ನಡೆಯುತ್ತಿರುವ ಜೆಇಇ ಪರೀಕ್ಷೆಯಲ್ಲಿ ಶ್ರೀ.ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು2020-21 ನೇ ಸಾಲಿನಲ್ಲಿ ನಡೆದ ಜೆ.ಇ.ಇ ಪರೀಕ್ಷೆಯಲ್ಲಿ ಉತ್ತಮ ಸಾಧನೆಯನ್ನು ಮಾಡಿದ್ದಾರೆ.ಹೊನ್ನಾವರ ತಾಲೂಕಿನ ಕುಳಕೋಡಿನವನಾದ ಕುಮಾರ.ಧನ್ಯ ವೆಂಕಟ್ರಮಣ ಹೆಗಡೆ ಹಾಗೂ ಹೊನ್ನಾವರ ತಾಲೂಕಿನ ಕರ್ಕಿಯವಳಾದ ಕುಮಾರಿ. ರಜಿತಾ.ಮಂಜುನಾಥ್.ಪಡ್ತಿ … [Read more...] about ಜೆಇಇ ಪರೀಕ್ಷೆಯಲ್ಲಿ ಎಸ್ ಡಿ ಎಂ ವಿದ್ಯಾರ್ಥಿಗಳ ಸಾಧನೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ದಂಡಿನ ದುರ್ಗಾದೇವಿ ದೇವಸ್ಥಾನದಲ್ಲಿ೭೧ ದೀಪ ಬೆಳಗಿಸಿ ವಿಶೇಷ ಪೂಜೆ
ಹೊನ್ನಾವರ: ಪ್ರಧಾನಿ ನರೇಂದ್ರ ಮೋದಿಯವರ ಜನ್ಮ ದಿನದ ಅಂಗವಾಗಿ ಹೊನ್ನಾವರ ಬಿಜೆಪಿ ಮಂಡಲದ ವತಿಯಿಂದ ಪಟ್ಟಣದ ದಂಡಿನ ದುರ್ಗಾದೇವಿ ದೇವಸ್ಥಾನದಲ್ಲಿ೭೧ ದೀಪ ಬೆಳಗಿಸಿ ಶ್ರೀ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.ಕೊರೊನಾ ವಾರಿಯರ್ಸ್ ಆಗಿರುವ ತಾಲೂಕಿನ ಅಂಬುಲೆನ್ಸ್ ಚಾಲಕರಿಗೆ ಸನ್ಮಾನಿಸಿ ಗೌರವಿಸಿದರು.ನಂತರ ದೇವರ ಪ್ರಸಾದ, ಸಿಹಿ ಹಂಚಿಸಂಭ್ರಮಿಸಿದರು.ಬಿಜೆಪಿ ಹೊನ್ನಾವರ ಮಂಡಲದ ಅಧ್ಯಕ್ಷ ರಾಜೇಶ ಭಂಡಾರಿಪ್ರಾಸ್ತವಿಕವಾಗಿ ಮಾತನಾಡಿ ಪ್ರಧಾನಿ ನರೇಂದ್ರ ಮೋದಿ … [Read more...] about ದಂಡಿನ ದುರ್ಗಾದೇವಿ ದೇವಸ್ಥಾನದಲ್ಲಿ೭೧ ದೀಪ ಬೆಳಗಿಸಿ ವಿಶೇಷ ಪೂಜೆ
ರೈಲಿನಲ್ಲಿ ಸಾಗಿಸುತ್ತಿದ್ದ ಲಾರಿಗೆ ಹೈ ಪವರ ವಿದ್ಯುತ್ ಕಿಡಿ ಹಾರಿ ಬೆಂಕಿ ಅವಗಢ
ಭಟ್ಕಳ: ಗುಜರಾತನಿಂದ ಕೊಚ್ಚಿಗೆ ಶ್ಯಾಂಪು ತುಂಬಿದ ಲಾರಿಗೆ ರೈಲ್ವೆ ಇಲಾಖೆಯ ಹೈ ಪವರ್ ವಿದ್ಯುತ್ ವೈರನ ಕಿಡಿ ಹಾರಿದ್ದರ ಬಗ್ಗೆ ಶಿರೂರು ರೇಲ್ವೆ ಸ್ಟೇಷನ್ ಮಾಸ್ಟರ್ ಸಂದೀಪ್ ಕುಮಾರ ಅವರು ನೀಡಿದ ಮಾಹಿತಿಯ್ವನಯ ಭಟ್ಕಳದ ಅಗ್ನಿ ಶಾಮಕ ದಳ ಸಿಬ್ಬಂದಿಗಳ ಕಾರ್ಯಾಚರಣೆಯಿಂದ ಬೆಂಕಿನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಗ್ನಿ ನಿಯಂತ್ರಣ ಕೊಠಡಿಗೆ ಕೋಲಂಡ್ ರಿಂದ ಸುರತ್ಕಲ್ 50 ಲಾರಿಗಳನ್ನು ತೆಗೆದುಕೊಂಡು ಹೊಗುತ್ತಿದ್ದ ರೈಲಿನಲ್ಲಿ ಗುಜರಾತ ನಿಂದ ಕೊಚ್ಚಿಗೆ … [Read more...] about ರೈಲಿನಲ್ಲಿ ಸಾಗಿಸುತ್ತಿದ್ದ ಲಾರಿಗೆ ಹೈ ಪವರ ವಿದ್ಯುತ್ ಕಿಡಿ ಹಾರಿ ಬೆಂಕಿ ಅವಗಢ
ನಾಯಿ ಅರಸಿ ಬಂದ ಚಿರತೆ;ಬೋನಿನಲ್ಲಿ ಸೆರೆ
ಕುಮಟಾ: ಆಹಾರ ಅರಸಿ ಕಾಡಿನಿಂದ ನಾಡಿಗೆಬಂದಿದ್ದ ಚಿರತೆಯೊಂದು ಮನೆಯೊಂದರಬೋನಿನಲ್ಲಿ ಇದ್ದ ನಾಯಿ ಹಿಡಿಯಲುಹೋಗಿ ಬೋನಿನಲ್ಲೇ ಬಂಧಿಯಾದ ಘಟನೆತಾಲೂಕಿನ ಕಿಮಾನಿಯಲ್ಲಿ ಬುಧವಾರತಡರಾತ್ರಿ ನಡೆದಿದೆ.ತಾಲೂಕಿನ ಕಿಮಾನಿಯಲ್ಲಿ ತಡ ರಾತ್ರಿ ಆಹಾರಅರಸಿಬಂದ ಚಿರತೆ ಸ್ಥಳೀಯ ನಿವಾಸಿಗಳಾದ ವಿಷ್ಣುಹಿರಕಂತ್ರ ಅವರ ಮನೆಯ ಬೋನಿನಲ್ಲಿದ್ದ ನಾಯಿಯನ್ನುಹಿಡಿಯಲು ಮುಂದಾಗಿತ್ತು.ಚಿರತೆಯನ್ನು ನಾಯಿಬೋನಿನೊಳಗೆ ಹೋಗಿದ್ದನ್ನು ಗಮನಿಸಿದ ಮನೆಯಮಾಲಿಕರು ತಕ್ಷಣ ಸಮಯ … [Read more...] about ನಾಯಿ ಅರಸಿ ಬಂದ ಚಿರತೆ;ಬೋನಿನಲ್ಲಿ ಸೆರೆ
ಗ್ರಾಮೀಣ ಭಾಗದ ಸಮಸ್ಯೆಗಳ ಪರಿಹರಕ್ಕಾಗಿ ಪ್ರಗತಿ ಪರಿಶೀಲನಾ ಸಭೆ ನೆಡೆಸಿದ ಸಿ ಇ ಓ
ಹೊನ್ನಾವರ: ತಾಲೂಕಿನಗ್ರಾಮೀಣ ಭಾಗದ ಸಮಸ್ಯೆ ಹಾಗೂ ಪರಿಹಾರ ಕಂಡುಕೊಳ್ಳಲು ಗ್ರಾಮ ಪಂಚಾಯತ ಅಧ್ಯಕ್ಷರ ಉಪಸ್ಥಿತಿಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಪ್ರಿಯಾಂಗ ಎಸ್. ನೇತೃತ್ವದಲ್ಲಿ ಪ್ರಗತಿಪರ ಪರಿಶೀಲನಾ ಸಭೆ ಜರುಗಿತು.ಗ್ರಾಮೀಣ ಭಾಗದಲ್ಲಿ ನರೇಗಾ ಯೋಜನೆ ನಿರೀಕ್ಷೀತ ಮಟ್ಟದಲ್ಲಿ ಪ್ರಗತಿ ಸಾಧಿಸಿಲ್ಲ.ಶೌಚಾಲಯ ರಚನೆಯು ತಾಲೂಕಿನ ಸಾಧನೆ ಕಡಿಮೆ ಆಗಿದ್ದು, ಕಾಮಗಾರಿ ವಿಳಂಬದ ಚರ್ಚೆ ನಡೆಯಿತು.ಸಭೆಯಲ್ಲಿ ಉಪಸ್ಥಿತರಿದ್ದ … [Read more...] about ಗ್ರಾಮೀಣ ಭಾಗದ ಸಮಸ್ಯೆಗಳ ಪರಿಹರಕ್ಕಾಗಿ ಪ್ರಗತಿ ಪರಿಶೀಲನಾ ಸಭೆ ನೆಡೆಸಿದ ಸಿ ಇ ಓ




