ಬೆಂಗಳೂರು : ಕೊರೋನಾ ಕಾಲದಲ್ಲೂ ಪಾಲಕರನ್ನು ಎಗ್ಗಿಲ್ಲದೇ ಸುಲಿಯುತ್ತಿರುವ ಖಾಸಗಿ ಶಾಲೆಗಳ ಫೀಸ್ ವಸೂಲಿಗೆ ರಾಜ್ಯ ಉಚ್ಛ ನ್ಯಾಯಾಲಯ ಕಡಿವಾಣ ಹಾಕಿದೆ. ಖಾಸಗಿ ಶಾಲೆಗಳ ಬೋಧನಾ ಶುಲ್ಕವನ್ನು ಶೇ.15ರಷ್ಟು ಕಡಿತ ಮಾಡಿ ಹೈಕೋರ್ಟ್ ಆದೇಶ ಮಾಡಿದ್ದು ಈ ಮೂಲಕ ಪೋಷಕರಿಗೆ ಕೊಂಚ ರಿಲೀಫ್ ಸಿಕ್ಕಂತಾಗಿದೆ. ಶೇ.30ರಷ್ಟು ಶಾಲಾ ಶುಲ್ಕ ಕಡಿತ ಮಾಡಿದ್ದ ಕ್ರಮವನ್ನು ವಿರೋಧಿಸಿ ಖಾಸಗಿ ಶಾಲೆಗಳ ಆಡಳಿತ ಮಂಡಳಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ 2020-21ನೆ ಸಾಲಿಗೆ … [Read more...] about ಖಾಸಗಿ ಶಾಲೆಗಳ ಶುಲ್ಕ ವಸೂಲಿಗೆ ‘ಹೈಕೋರ್ಟ್’ ಕಡಿವಾಣ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ
ಕುಮಟಾ: 2021-22 ನೇ ಸಾಲಿಗೆ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆಎಂದು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಗಣೇಶ ಪಟಗಾರ ತಿಳಿಸಿದ್ದಾರೆ.ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಯಾಗಿದ್ದು, ಕರ್ನಾಟಕ … [Read more...] about ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ
ರಾಣಿ ಚೆನ್ನಭೈರಾದೇವಿ ಥೀಮ್ಪಾರ್ಕ್ ನಿರ್ಮಾಣಕ್ಕೆ ಸಮಿತಿ ರಚನೆ
ಹೊನ್ನಾವರ; ವರ್ಷಗಳ ಕಾಲ ದಕ್ಷಿಣ, ಕೊಂಕಣ ಹಾಗೂ ಮಲೆನಾಡನ್ನು ಆಳಿದ ರಾಣಿ ಚೆನ್ನಭೈರಾದೇವಿಯ ಹೆಸರನ್ನು ಚಿರಸ್ಥಾಯಿಗೊಳಿಸಲು ಮತ್ತು ಅವಳು ಇಂದಿನ ಯುವಜನಕ್ಕೆ ಸ್ಪೂರ್ತಿ ನೀಡುವಂತಹ ವಾತಾವರಣ ನಿರ್ಮಿಸಲು ರಾಣಿ ಚೆನ್ನಭೈರಾದೇವಿ ಥೀಮ್ಪಾರ್ಕ್ನ್ನು ನಿರ್ಮಾಣ ಮಾಡಿ ಅದರಲ್ಲಿ ರಾಣಿಯ ತಾಮ್ರದ ಮೂರ್ತಿಯನ್ನು ಪ್ರತಿಷ್ಠಾಪಿಸಲು ನಿರ್ಧರಿಸಲಾಗಿದೆ.ಪದ್ಮವಿಭೂಷಣ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಧರ್ಮಸ್ಥಳ ಇವರ ಪ್ರೇರಣೆ ಹಾಗೂ ಮಾರ್ಗದರ್ಶನದಂತೆ ನಿರ್ಮಾಣ ಕಾರ್ಯ … [Read more...] about ರಾಣಿ ಚೆನ್ನಭೈರಾದೇವಿ ಥೀಮ್ಪಾರ್ಕ್ ನಿರ್ಮಾಣಕ್ಕೆ ಸಮಿತಿ ರಚನೆ
ಡಾ. ವಿ ವಿ ಶೆಟ್ಟಿಯವರ ಶ್ರದ್ದಾಂಜಲಿ ಸಭೆ
ಹೊನ್ನಾವರ: ಕಳೆದ ನಲವತ್ತಕ್ಕೂ ಹೆಚ್ಚು ವರ್ಷಗಳಿಂದ ವೈದ್ಯಕೀಯ ಸೇವೆ ನೀಡಿ ಇತ್ತೀಚಿಗೆ ನಿಧನರಾದ ತಾಲ್ಲೂಕಿನ ಮಂಕಿಯ ಡಾ.ವಿ.ವಿ ಶೆಟ್ಟಿಯವರ ಶ್ರದ್ಧಾಂಜಲಿ ಸಭೆ ಲಕ್ಷ್ಮಿ ವೆಂಕಟೇಶ ದೇವಸ್ಥಾನದಲ್ಲಿ ನಡೆಯಿತು. ಸಭೆಯಲ್ಲಿ ಸಂತಾಪ ಸೂಚಿಸಿ ಮಾತನಾಡಿದ ಸೆಂಟ್ ಮಿಲಾಗ್ರೀಸ್ ಸೌಹಾರ್ದ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ ಜೋರ್ಜ್ ಫರ್ನಾಂಡೀಸ್ ರವರು ಡಾ.ವಿ.ವಿ ಶೆಟ್ಟಿಯವರು ಮಂಕಿ ಗ್ರಾಮಕ್ಕೆ ವೈದ್ಯಕೀಯ ಸೇವೆಯೊಂದಿಗೆ ಸಾಮಾಜಿಕವಾಗಿಯೂ … [Read more...] about ಡಾ. ವಿ ವಿ ಶೆಟ್ಟಿಯವರ ಶ್ರದ್ದಾಂಜಲಿ ಸಭೆ
ಕರ್ತವ್ಯದಲ್ಲಿದ್ದ ಗ್ರಾಮ ಲೆಕ್ಕಾಧಿಕಾರಿಯ ಮೇಲೆ ಹಲ್ಲೆ
ಭಟ್ಕಳ: ಕರ್ತವ್ಯದಲ್ಲಿದ್ದ ಮುರುಡೇಶ್ವರ ಮಾವಳ್ಳಿ-2ರ ಗ್ರಾಮ ಲೆಕ್ಕಾಧಿಕಾರಿ ಮೇಲೆ ವ್ಯಕ್ತಿಯೋರ್ವ ಹಲ್ಲೆ ನಡೆಸಿರುವ ಬಗ್ಗೆ ಮುರುಡೇಶ್ವ ಪೋಲಿಸ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆ ನಡೆಸಿರುವ ಆರೋಪಿಯನ್ನು ಸಚಿನ ನಾಯ್ಕ ಎಂದು ತಿಳಿದು ಬಂದಿದೆ. ಮುರುಡೇಶ್ವರ ಮೀನು ಮಾರುಕಟ್ಟೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿದ್ದು ಕೋವಿಡ್ ನಿಯಮ ಪಾಲಿಸುತ್ತಿಲ್ಲ ಎಂದು ದೂರು ಬಂದ ಕಾರಣಗ್ರಾಮ ಲೆಕ್ಕಾಧಿಕಾರಿ ಚರಣ ಕಂದಾಯ ನಿರೀಕ್ಷಕರನ್ನು ಕರೆದುಕೊಂಡು … [Read more...] about ಕರ್ತವ್ಯದಲ್ಲಿದ್ದ ಗ್ರಾಮ ಲೆಕ್ಕಾಧಿಕಾರಿಯ ಮೇಲೆ ಹಲ್ಲೆ



