• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆಯ ಪ್ರಯುಕ್ತ ಪ್ರಬಂಧ ಸ್ಪರ್ಧೆ

September 14, 2021 by Vishwanath Shetty Leave a Comment

ಹೊನ್ನಾವರ ಪಟ್ಟಣದ ಸೆಂಥ್  ಇಗ್ನೇಷಿಯಸ್ ಆಸ್ಪತ್ರೆ, ಮಾನಸಿಕ ವಿಭಾಗದ ವತಿಯಿಂದ “ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆಯ ಪ್ರಯುಕ್ತ” “ನನ್ನ ಜೀವನ ಆಶಾದಾಯಕವೋ ಅಥವಾ ನಿರಾಶಾದಾಯಕ?” ಎಂಬ ವಿಷಯದಲ್ಲಿ,ಪ್ರಬಂಧ ಸ್ಪರ್ಧೆ ಎರ್ಪಡಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ 18 ರಿಂದ 30 ವರ್ಷದ ವಯೋಮಿತಿಯವರು ಕನ್ನಡ ಇಲ್ಲವೇ ಇಂಗ್ಲೀಷ ಭಾಷೆಯ,  ಒಂದು ಸಾವಿರ ಪದಗಳು ಮೀರದಂತೆ ಎ4 ಗಾತ್ರದ ಕಾಗದದ ಮೇಲೆ  ಸ್ವವಿಳಾಸ, ಆಧಾರ ಪ್ರತಿ, ಭಾವಚಿತ್ರ, ದೂರವಾಣಿ … [Read more...] about ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆಯ ಪ್ರಯುಕ್ತ ಪ್ರಬಂಧ ಸ್ಪರ್ಧೆ

ಕಿಸಾನ್ ಕಾಂಗ್ರೆಸ್ ನ ಬ್ಲಾಕ್ ಗಳಿಗೆ ಅಧ್ಯಕ್ಷರ ಆಯ್ಕೆ

September 14, 2021 by Vishwanath Shetty Leave a Comment

ಹೊನ್ನಾವರ;  ಜಿಲ್ಲೆಯ ಬ್ಲಾಕ್ ಕಿಸಾನ್ ಕಾಂಗ್ರೆಸ್ ಸಮಿತಿಯ ಘಟಕದ ಅಧ್ಯಕ್ಷರನ್ನು ನೇಮಕ ಮಾಡಿರುವ ಕುರಿತು ಜಿಲ್ಲಾ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಶಿವಾನಂದ ಹೆಗಡೆ ಕಡತೋಕಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಹಳಿಯಾಳ ತಾಲೂಕಿಗೆ – ಸಂದೇಶ ಸುಭಾಷ ಬಾಂದುರ್ಗಿ, ಜೋಯಿಡಾ ತಾಲೂಕಿಗೆ–ಪುರುಷೋತ್ತಮ  ಕಾಮತ್,ದಾಂಡೇಲಿ ತಾಲೂಕಿಗೆ– ಎಚ್ ಬಿ ಪರಶುರಾಮ,ಅಂಕೋಲಾ ತಾಲೂಕಿಗೆ ಮದೇವ ಬೀರು ಗೌಡ,ಕುಮಟಾ ತಾಲೂಕಿಗೆ– ಹರಿಶ್ಚಂದ್ರ ಕೃಷ್ಣ ಭಟ್ಟ, ಹೊನ್ನಾವರ ತಾಲೂಕಿಗೆ – … [Read more...] about ಕಿಸಾನ್ ಕಾಂಗ್ರೆಸ್ ನ ಬ್ಲಾಕ್ ಗಳಿಗೆ ಅಧ್ಯಕ್ಷರ ಆಯ್ಕೆ

ಹನುಮಂತ ಎಂ. ಪೈಗೆ ಶ್ರದ್ದಾಂಜಲಿ; ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ ಭಾಗಿ

September 13, 2021 by bkl news Leave a Comment

ಶರಣರ ಗುಣವನ್ನು ಮರಣದಲ್ಲಿ ನೋಡು ಎನ್ನುವ ದಾಸೋಕ್ತಿ ಇದೆ. ಅದರಲ್ಲಿ ಭಟ್ಕಳದ ಪುತ್ತಣ್ಣ ಸಂಸಾರಿಯಾಗಿದ್ದ ಸನ್ಯಾಸಿಯಾಗಿದ್ದು ಎಲ್ಲಾ ಸಮುದಾಯವನ್ನು ಪ್ರೀತಿಯಿಂದ ಕಂಡವರು ಎಂದು ಕರ್ನಾಟಕದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ ಕುಮಾರ ಕಟೀಲ ಹೇಳಿದರು.ಅವರು ಭಟ್ಕಳದಲ್ಲಿ ಹನುಮಂತ ಎಮ್ ಪೈ(ಪುತ್ತಣ್ಣ) ಅವರ ಶ್ರದ್ದಾಂಜಲಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಯಾರು ಶರಣರಾಗುತ್ತಾರೆ, ಯಾರು ಜವಾಬ್ದಾರಿಯನ್ನು ಪಾಲಿಸುತ್ತಾರೆ.ಅವರ ಜೀವನವನ್ನು ಮರಣದಲ್ಲಿ ನೋಡಬೇಕು. … [Read more...] about ಹನುಮಂತ ಎಂ. ಪೈಗೆ ಶ್ರದ್ದಾಂಜಲಿ; ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ ಭಾಗಿ

ಚಲಿಸುತ್ತಿದ್ದ ರೈಲು ಬಡಿದು ವ್ಯಕ್ತಿ ಸಾವು

September 13, 2021 by bkl news Leave a Comment

ಭಟ್ಕಳ: ಚಲಿಸುತ್ತಿದ್ದ ರೈಲೊಂದು ವ್ಯಕ್ತಿಯೋರ್ವರಿಗೆ ಬಡಿದು ಸಾವನ್ನಪ್ಪಿದ ಘಟನೆ ತಾಲೂಕಿನ ಬಸ್ತಿಯಲ್ಲಿನ ಜ್ಯೋತಿ ವೈನ್ ಸಾಪ್ ಸಮೀಪದ ರೈಲ್ವೆ ಹಳಿಯಲ್ಲಿ  ನಡೆದಿದೆ. ಮೃತ ವ್ಯಕ್ತಿಯನ್ನು ನಾರಾಯಣ ಬಾಕಡ ಬಸ್ತಿಯ ಬಾಕಡ ಕೇರಿ ನಿವಾಸಿ ಎಂದು ತಿಳಿದು ಬಂದಿದ್ದು ಈತ ಬೆಳಿಗ್ಗೆ ಎಂಟು ಗಂಟೆ ಸುಮಾರಿಗೆ ಈತ ಮನೆಯಲ್ಲಿ ಬಸ್ತಿ ಪೇಟೆಗೆ ಹೋಗಿ ಬರುವುದಾಗಿ ಹೇಳಿ ಹೋದವನು ಬೆಳಿಗ್ಗೆ 8 ಗಂಟೆಯಿಂದ 10 ಗಂಟೆಯ ಅವಧಿಯಲ್ಲಿ ಬಸ್ತಿಯಲ್ಲಿರುವ ಜ್ಯೋತಿ ವೈನ್ ಸಾಪ್ ಸಮೀಪದಲ್ಲಿನ … [Read more...] about ಚಲಿಸುತ್ತಿದ್ದ ರೈಲು ಬಡಿದು ವ್ಯಕ್ತಿ ಸಾವು

ಈ – ಶ್ರಮ ಪೋರ್ಟಲ್ :ಪತ್ರಿಕಾ ವಿತರಕರನ್ನು ಅಸಂಘಟಿತ ಕಾರ್ಮಿಕ ವಲಯಕ್ಕೆ -ಸಚಿವ ಹೆಬ್ಬಾರ್

September 13, 2021 by Jayaraj Govi Leave a Comment

ಯಲ್ಲಾಪುರದ ಪತ್ರಿಕಾ ವಿತರಕರು ಭಾನುವಾರ ಪಟ್ಟಣದ ಅವರ ನಿವಾಸದಲ್ಲಿ ಸಚಿವರನ್ನು ಭೆÃಟಿ ಮಾಡಿ ಅವರನ್ನು ಸನ್ಮಾನಿಸಿದರು.

ಯಲ್ಲಾಪುರ: ನಮ್ಮ ರಾಜ್ಯ ಈ - ಶ್ರಮ ಪೋರ್ಟಲ್ ಕ್ಷಿಪ್ರ ವೇಗದಲ್ಲಿ ಚಾಲನೆ ಪಡೆದುಕೊಂಡು ಮೊದಲ ಸ್ಥಾನದಲ್ಲಿದೆ. ರಾಜ್ಯದ ಸುಮಾರು ೧.೬೦ ಕೋಟಿ ಅಸಂಘಟಿತ ಕಾರ್ಮಿಕರು ಈ ವಲಯದಲ್ಲಿ ಬರಲಿದ್ದು,ಉಚಿತ ಶಿಕ್ಷಣ ೨ಲಕ್ಷ ದ ವರೆಗೆ ಅಪಘಾತದ ವಿಮೆ ಇತರ ಸವಲತ್ತುಗಳು ಲಭ್ಯವಾಗುವದರಿಂದ ಮುಂದಿನ ದಿನಗಳಲ್ಲಿ ಇದರಿಂದ ಕ್ರಾಂತಿಕಾರಿ ಬದಲಾವಣೆ ಆಗಲಿದೆ . ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಹೇಳಿದರು.ಪತ್ರಿಕಾ ವಿತರಕರನ್ನು ಅಸಂಘಟಿತ ಕಾರ್ಮಿಕ ವಲಯಕ್ಕೆ ಸೇರ್ಪಡೆ … [Read more...] about ಈ – ಶ್ರಮ ಪೋರ್ಟಲ್ :ಪತ್ರಿಕಾ ವಿತರಕರನ್ನು ಅಸಂಘಟಿತ ಕಾರ್ಮಿಕ ವಲಯಕ್ಕೆ -ಸಚಿವ ಹೆಬ್ಬಾರ್

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,588 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar