ಹೊನ್ನಾವರ ತಾಲೂಕಿನ ಸಂತೇಗುಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದು ಲಕ್ಷ ರೂಪಾಯಿ ಮೌಲ್ಯದ ತಾಂತ್ರಿಕ ಪರಿಕರಗಳ ಸ್ವೀಕಾರ ಸಮಾರಂಭ ಜರುಗಿತು.ಹೊಸಾಕುಳಿ ಗ್ರಾಮ ಪಂಚಾಯತಿಯ ನಿಕಟಪೂರ್ವ ಅಧ್ಯಕ್ಷರು ಹಾಗೂ ಹಾಲಿ ಸದಸ್ಯರಾದ ಸುರೇಶ ಶೆಟ್ಟಿ ಈ ಹಿಂದಿನಿಂದಲೂ ಹಲವು ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ಇದೀಗ ಸಂತೇಗುಳಿ ಶಾಲೆಗರ ಸ್ಮಾರ್ಟ್ ಟಿವಿ ಹಾಗೂ ಇಂಟರ್ನೆಟ್ ಸೇವೆ, ಮುಖ್ಯಶಿಕ್ಷಕಿ ಮೀರಾ ಪಟಗಾರ ನೀಡಿದ ಲ್ಯಾಪ್ ಟಾಪ್, ಶಿಕ್ಷಕರು ನೀಡಿದ … [Read more...] about ಸಂತೇಗುಳಿ ಪ್ರಾಥಮಿಕ ಶಾಲೆಗೆಒಂದು ಲಕ್ಷ ಮೌಲ್ಯದ ತಾಂತ್ರಿಕ ಪರಿಕರ ನೀಡುವ ಮೂಲಕ ಮಾದರಿಯಾದ ಗ್ರಾಮ ಪಂಚಾಯತ ಸದಸ್ಯ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಸಂಘಟಕರು ಕಡ್ಡಾಯವಾಗಿ ಕೋವಿಡ್ ಲಸಿಕೆಯನ್ನು ಪಡೆದಿರಬೇಕು:ತಹಸೀಲ್ದಾರ್ ಕಾಮಕರ್
ಯಲ್ಲಾಪುರ : ಕೋವಿಡ್ ನಿಯಮ ಕಡ್ಡಾಯವಾಗಿ ಪಾಲಿಸುವ ಮೂಲಕ ಈ ಬಾರಿ ತಾಲೂಕಿನಲ್ಲಿ ೫ ದಿನ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಲಾಗಿದ್ದು, ಸಾರ್ವಜನಿಕ ಗಣಪತಿ ಪ್ರತಿಷ್ಠಾಪಿಸುವ ಸಂಘಟಕರು ಕಡ್ಡಾಯವಾಗಿ ತಹಶೀಲ್ದಾರ್ ಕಚೇರಿಯಿಂದ ಅನುಮತಿಯನ್ನು ಪಡೆಯತಕ್ಕದ್ದು ಎಂದು ತಹಶೀಲ್ದಾರ್ ಶ್ರೀಕೃಷ್ಣ ಕಾಮ್ಕರ್ ಹೇಳಿದರು.ಅವರು ಪಟ್ಟಣದ ಅಡಿಕೆ ಭವನದಲ್ಲಿ ಕರೆಯಲಾಗಿದ್ದ ಸಭೆಯಲ್ಲಿ ಸಾರ್ವಜನಿಕ ಗಣೇಶೋತ್ಸವ ಸಮಿತಿಯವರಿಗೆ ಮಾಹಿತಿ ನೀಡಿ ಮಾತನಾಡಿದ ಅವರು, ಒಂದು … [Read more...] about ಸಂಘಟಕರು ಕಡ್ಡಾಯವಾಗಿ ಕೋವಿಡ್ ಲಸಿಕೆಯನ್ನು ಪಡೆದಿರಬೇಕು:ತಹಸೀಲ್ದಾರ್ ಕಾಮಕರ್
ಸರಕಾರಿ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಣೆ
ಯಲ್ಲಾಪುರ : ಯುವ ಮುಖಂಡ ವಿವೇಕ್ ಹೆಬ್ಬಾರ್ ಅವರು ಗುರುವಾರ ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ " ನೋಟ್ ಬುಕ್ " ಅನ್ನು ವಿತರಿಸಿ, ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದ ಜೊತೆಯಲ್ಲಿ ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿನ ವಿದ್ಯಮಾನಗಳ ಬಗ್ಗೆ ಮಾಹಿತಿಯನ್ನು ಹೊಂದಿರಬೇಕು. ದಿನ ಪತ್ರಿಕೆ ಹಾಗೂ ಪುಸ್ತಕಗಳನ್ನು ಓದುವ ಹವ್ಯಾಸವನ್ನು … [Read more...] about ಸರಕಾರಿ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಣೆ
ಸಮುದ್ರ ತೀರದಲ್ಲಿ ಅಪರಿಚಿತ ವ್ಯಕ್ತಿಯ ಮೃತ ದೇಹ ಪತ್ತೆ
ಭಟ್ಕಳ: ತಾಲೂಕಿನ ತೆಂಗನಗುಂಡಿ ಸಮುದ್ರ ತೀರದಲ್ಲಿ ಗುರುವಾರ ಮಧ್ಯಾಹ್ನ ಅಪರಿಚಿತ ವ್ಯಕ್ತಿಯೋರ್ವನ ಮೃತ ದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ವ್ಯಕ್ತಿಯ ಮೃತ ದೇಹ ಕೊಳೆತ ಸ್ಥಿತಿಯಲ್ಲಿರುವುದರಿಂದ ಗುರುತು ಪತ್ತೆ ಹಚ್ಚಲಾಗದಂತಿದ್ದು.ಸುಮಾರು 35-ರಿಂದ 40 ವರ್ಷ ಆಸುಪಾಸಿನವರಾಗಿರ ಬಹುದಾಗಿದು. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಗ್ರಾಮೀಣ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದ್ದಾರೆ … [Read more...] about ಸಮುದ್ರ ತೀರದಲ್ಲಿ ಅಪರಿಚಿತ ವ್ಯಕ್ತಿಯ ಮೃತ ದೇಹ ಪತ್ತೆ
ಭಟ್ಕಳದಲ್ಲಿ ಬೆಳ್ಳಂಬೆಳಗ್ಗೆ ಸರಣಿ ಕಳ್ಳತನ;ಇಲ್ಲಿನ ಮಾರಿಕಟ್ಟಾ ಬಳಿ ಮೂರು ಅಂಗಡಿ ಒಂದು ಮನೆ ದೋಚಿದ ಪರಾರಿ!
ಭಟ್ಕಳ: ಪಟ್ಟಣದಲ್ಲಿ ಮುಂಜಾನೆ ವೇಳೆ ಕಳ್ಳರು ಕೈಚಳಕ ತೋರಿದ್ದು ಮೂರು ಅಂಗಡಿ ಹಾಗೂ ಒಂದು ಮನೆಯನ್ನು ದೋಚಿ ಪರಾರಿಯಾಗಿದ್ದಾರೆ. ಇಲ್ಲಿನ ಮಾರಿಕಟ್ಟಾ ಬಳಿ ಸರಣಿ ಕಳ್ಳತನ ನಡೆದಿದ್ದು ನಗದು, ಚಿನ್ನಾಭರಣ ಸೇರಿದಂತೆ ಬೆಲೆಬಾಳುವ ವಸ್ತುಗಳನ್ನು ಕದ್ದೊಯ್ದಿರುವುದು ಜನತೆಯನ್ನು ಬೆಚ್ಚಿಬೀಳಿಸಿದೆ. ಕಳ್ಳರು ಚಾಲಾಕಿತನದಿಂದ ಕಳ್ಳತನ ನಡೆಸಿದ್ದು ಈ ಎಲ್ಲ ದೃಶ್ಯಾವಳಿಗಳು ಸಿಸಿಕ್ಯಾಮೆರಾದಲ್ಲಿ ಸೆರೆಯಾಗಿವೆ. ಸಿಸಿಕ್ಯಾಮೆರಾ ದೃಶ್ಯಗಳ ಪ್ರಕಾರ ಕಳ್ಳರು ಬೆಳಗಿನಜಾವ … [Read more...] about ಭಟ್ಕಳದಲ್ಲಿ ಬೆಳ್ಳಂಬೆಳಗ್ಗೆ ಸರಣಿ ಕಳ್ಳತನ;ಇಲ್ಲಿನ ಮಾರಿಕಟ್ಟಾ ಬಳಿ ಮೂರು ಅಂಗಡಿ ಒಂದು ಮನೆ ದೋಚಿದ ಪರಾರಿ!



