ಅರ್ಜಿ ಆಹ್ವಾನ;ಕಾರವಾರ:ಪ್ರಸಕ್ತ ಸಾಲಿಗೆ ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಂ-ಮೀನ್ಸ್ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಂದ ಶುಲ್ಕ ಮರುಪಾವತಿ ಯೋಜನೆಗೆ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದಲ್ಲಿ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜ. 30 ಕೊನೆಯ ದಿನಾಂಕವಾಗಿದ್ದು, ವಿದ್ಯಾರ್ಥಿವೇತನದ ಬಗ್ಗೆ ಹೆಚ್ಚಿನ … [Read more...] about ಅರ್ಜಿ ಆಹ್ವಾನ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
28ಕ್ಕೆ ಪೊಲೀಸ್ ಕಾನ್ಸ್ಟೇಬಲ್ ಲಿಖಿತ ಪರೀಕ್ಷೆ 2024
28ಕ್ಕೆ ಪೊಲೀಸ್ ಕಾನ್ಸ್ಟೇಬಲ್ ಲಿಖಿತ ಪರೀಕ್ಷೆ 2024ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ (ಸಿಎಆರ್& ಡಿಎಆರ್) 3064 ಹುದ್ದೆಗಳಿಗೆ ಲಿಖಿತ ಪರೀಕ್ಷೆಯು ಜ.28ರಂದು ಬೆಳಿಗ್ಗೆ 11ರಿಂದ 12.30ರವರೆಗೆ ನಡೆಯಲಿದೆ.ಸದರಿ ಲಿಖಿತ ಪರೀಕ್ಷೆಗೆ ಅರ್ಹರಿರುವ ಅಭ್ಯರ್ಥಿಗಳಿಗೆ ಕರೆ ಪತ್ರದ ಬಗ್ಗೆ ಎಸ್ಎಂಎಸ್ ಮೂಲಕ ಮಾಹಿತಿಯನ್ನು ನೀಡಲಾಗುವುದು ಹಾಗೂ ಕರೆಪತ್ರ ಲಿಂಕ್ನ್ನು ಕಳುಹಿಸಲಾಗುವುದು. … [Read more...] about 28ಕ್ಕೆ ಪೊಲೀಸ್ ಕಾನ್ಸ್ಟೇಬಲ್ ಲಿಖಿತ ಪರೀಕ್ಷೆ 2024
ಮಂಗಳೂರು ನಗರ ನಿಗಮ ನೇಮಕಾತಿ Mangaluru City Corporation Recruitment 2024
ಮಂಗಳೂರು ನಗರ ನಿಗಮ ನೇಮಕಾತಿ Mangaluru City Corporation Recruitment 2024ಮಂಗಳೂರು ಮಹಾನಗರ ಪಾಲಿಕೆದಲ್ಲಿ ಖಾಲಿ ಇರುವ ಪೌರಕಾರ್ಮಿಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ .ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು . ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳ ವಿವರಗಳನ್ನು ಸಂಪೂರ್ಣವಾಗಿ ಅರಿತುಕೊಂಡು ಅರ್ಜಿಗಳನ್ನು ಸಲ್ಲಿಸಬೇಕು.ನೇಮಕಾತಿಯ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯ ಮಾಹಿತಿಯನ್ನು … [Read more...] about ಮಂಗಳೂರು ನಗರ ನಿಗಮ ನೇಮಕಾತಿ Mangaluru City Corporation Recruitment 2024
ವರ್ಕ್ ಫ್ರಾಮ್ ಹೋಮ್ ಹೆಸರಲ್ಲಿ ವಂಚನೆ
ವರ್ಕ್ ಫ್ರಾಮ್ ಹೋಮ್ ಹೆಸರಲ್ಲಿ ವಂಚನೆಶಿರಸಿ:ಮನೆಯಿಂದಲೇ ಕೆಲಸ ಮಾಡುವ ಆಸೆ ತೋರಿಸಿ ವ್ಯಕ್ತಿಯೊಬ್ಬರಿಗೆ ಬೇರೆ ಬೇರೆ ಟಾಸ್ಕ್ ಗಳಿಗೆ ಹಣ ಹೂಡುವಂತೆ ನಂಬಿಸಿ, 1,62,800 ರೂ. ಮೋಸ ಮಾಡಿದ ಕುರಿತು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮನೆಯಿಂದಲೇ ಕೆಲಸ ಮಾಡುವ ಆಸೆ ತೋರಿಸಿ ಗಾಂಧಿನಗರದ ಅಂಬಾಗಿರಿ ದೇವಸ್ಥಾನದ ಎದುರಿನ ನಿವಾಸಿ ಎಂಜಿನಿಯರ್ ರೋಶನ್ ವಸಂತನಾಯ್ಕ (28) ಅವರಿಗೆ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ ಬೇರೆ ಬೇರೆ … [Read more...] about ವರ್ಕ್ ಫ್ರಾಮ್ ಹೋಮ್ ಹೆಸರಲ್ಲಿ ವಂಚನೆ
ಫೆಲೋಶಿಪ್ ಗಾಗಿ ಅರ್ಜಿ ಆಹ್ವಾನ 2023-24
ಪ್ರಸಕ್ತ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿ.ಎಚ್.ಡಿ ಅಧ್ಯಯನ ಪ್ರಾರಂಭಿಸಿರುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ, ಹಾಗೂ 3ಬಿಗೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಮಾಸಿಕ ವೇತನ/ ಫೆಲೋಶಿಪ್ಗಾಗಿ ಅರ್ಜಿ ಆಹ್ವಾನಿಸಲಾಗಿದೆ.ಪ್ರಸಕ್ತ ಸಾಲಿನಲ್ಲಿ ಕರ್ನಾಟಕದ ಶಾಸನ ಬದ್ಧ ವಿಶ್ವ ವಿದ್ಯಾಲಯಗಳಲ್ಲಿ ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪಿ.ಎಚ್.ಡಿ ಅಧ್ಯಯನ ಮಾಡುತ್ತಿರುವ ಹೊಸ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು … [Read more...] about ಫೆಲೋಶಿಪ್ ಗಾಗಿ ಅರ್ಜಿ ಆಹ್ವಾನ 2023-24