ಐಎಎಸ್ ಅಥಿಕಾರಿ ಎಂದು ನಂಬಿಸಿ ಜನರಿಂದ ಹಣ ವಸೂಲಿಗೆ ಇಳಿದಿದ್ದವನನ್ನು ಕಗ್ಗಲೀಪುರ ಪೊಲೀಸರು ಬಂದಿಸಿದ್ದಾರೆ. ಶಿಶಿರ್ ಬಾಳಾಸಾಹೇಬ್ ಸಿಂಧೆ (೨೪) ಬಂಧಿತ. ಮಹಾರಾಷ್ಟ ಮೂಲದ ಅರೋಪಿ ಉತ್ತರಹಳ್ಳಿ ಹೋಬಳಿಯ ಸಾಲುಹುಣಸೆಯಲ್ಲಿರುವ ಬ್ರಿಗೇಡ್ ಮೆಡೋಸ್ ಅಪಾರ್ಟ್ಮೆಂಟ್ನಲ್ಲಿ ವಾಸವಾಗಿದ್ದ.ಘಟನೆ ವಿವರ : ಕಗ್ಗಲೀಪುರದ ಉದಿಪಾಳ್ಯ ಬಿಳಿಯಿರುವ ರವಿಶಂಕರ ಗುರಾಜಿ ಆಶ್ರಮದ ಬಳಿ ಇರುವ ಜಮೀನಿನ ಕಾಂಪೌAಡ್ ವಿಚಾರದಲ್ಲಿ ಗಲಾಟೆ … [Read more...] about ನಕಲಿ ಐಎಎಸ್ ಸೆರೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಶ್ರೀಧರ ಹೆಗಡೆ ಚಪ್ಪರಮನೆಗೆ ‘ಎಂ ರಮೇಶ. ಪ್ರಶಸ್ತಿ ಸೆ. 12ಕ್ಕೆ ಪ್ರಶಸ್ತಿ ಪ್ರದಾನ ಸಮಾರಂಭ
ಶಿರಸಿ : ಶ್ರೀಮತಿ ವಿಜಯನಳಿನಿ ರಮೇಶ ಹಾಗೂ ಮಕ್ಕಳು ಮತ್ತು ನಯನ ಪೌಂಡೇಶನ್ ಸಹಯೋಗದಲ್ಲಿ ಶಿರಸಿಯ ನಯನ ಸಭಾಂಗಣ ದಲ್ಲಿ ಸೆ.12 ರಂದು ಮಧ್ಯಾಹ್ನ 3 ಗಂಟೆಗೆ ಎಂ. ರಮೇಶ ಪ್ರಶಸ್ತಿ ಉದ್ಘಾಟನೆ ಮತ್ತು ಪ್ರಥಮ ಪ್ರಶಸ್ತಿ ಪ್ರದಾನ ಸಮಾಂರಭವನ್ನು ಆಯೋಜಿಸಲಾಗಿದೆ.ಶ್ರೀಮತಿ ವಿಜಯನಳಿನಿಯರಿಂದ ಸ್ಥಾಪಿಸಲ್ಟಟ್ಟಿರುವ ಎಂ ರಮೇಶ ಪ್ರಶಸ್ತಿಯ ಸಾಹಿತ್ಯ ನಾಟಕ, ಯಕ್ಷಗಾನ ಕ್ಷೇತ್ರಗಳ ಸಾಧಕರಿಗಾಗಿ ಮೀಸಲಾಗಿದೆ. ಇದು … [Read more...] about ಶ್ರೀಧರ ಹೆಗಡೆ ಚಪ್ಪರಮನೆಗೆ ‘ಎಂ ರಮೇಶ. ಪ್ರಶಸ್ತಿ ಸೆ. 12ಕ್ಕೆ ಪ್ರಶಸ್ತಿ ಪ್ರದಾನ ಸಮಾರಂಭ
ರಸ್ತೆ ಮಧ್ಯೆ ಖಾಲಿ ಸಿಲೆಂಡರ್ ಇಟ್ಟು ಪ್ರತಿಭಟಿಸಿದ ಕಾಂಗ್ರೇಸ್ ಮಹಿಳಾ ಕಾರ್ಯಕರ್ತರು
ಹೊನ್ನಾವರ: ಅಡುಗೆ ಅನಿಲ ಸೇರಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಉತ್ತರ ಕನ್ನಡ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಪಟ್ಟಣದ ಶರಾವತಿ ಸರ್ಕಲ್ ಬಳಿ ಗ್ಯಾಸ್ ಸಿಲೆಂಡರ್ ಹೊತ್ತು, ಕಣ್ಣಿಗೆ ಕಪ್ಪು ಪಟ್ಟಿ ಧರಿಸಿ ವಿನೂತನವಾಗಿ ಪ್ರತಿಭಟನೆ ನಡೆಸಿದರು. ಪಟ್ಟಣದ ಶರಾವತಿ ಸರ್ಕಲ್ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಹಾಗೂ ರಾಜ್ಯ ಸರ್ಕಾರ ಜನಸಾಮನ್ಯರಿಗೆ ಸಂಕಷ್ಟ ನೀಡುತ್ತಿದೆ. ಕೊರೊನಾ ಸಂಕಷ್ಟದ ನಡುವೆ ಬೆಲೆ ಏರಿಕೆಯ ಬಿಸಿ ಕೊಡುತ್ತಿದೆ. ಎಂದು … [Read more...] about ರಸ್ತೆ ಮಧ್ಯೆ ಖಾಲಿ ಸಿಲೆಂಡರ್ ಇಟ್ಟು ಪ್ರತಿಭಟಿಸಿದ ಕಾಂಗ್ರೇಸ್ ಮಹಿಳಾ ಕಾರ್ಯಕರ್ತರು
ಕರ್ಕಿ ಭಂಡಾರಿ ಮನೆಯಲ್ಲಿ ಮಾಡಿದ ಗಣಪತಿಗಳು
ಕಾಮಗಾರಿಗಳನ್ನು ಸ್ಥಳೀಯ ಗುತ್ತಿಗೆದಾರಿಗೇ ನೀಡುವಂತೆ ಮನವಿ
ಹಳಿಯಾಳ :ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ನಗರದಲ್ಲಿ, ಪುರಸಭೆಯ ಕಾಮಗಾರಿಗಳನ್ನು ಸ್ಥಳೀಯ ಗುತ್ತಿಗೆದಾರರಿಗೇ ನೀಡಬೇಕು. ಈ ವಿಷಯಕ್ಕೆ ಸಂಬಂಧಿಸಿದಂತೆ ಹಲವಾರು ಬಾರಿ ಲಿಖಿತ ಮೌಖಿಕವಾಗಿ ಕೇಳಿಕೊಂಡರೂ ಯಾವುದೇ ಕ್ರಮ ಕೈಗೊಳ್ಳದೆ ಹೊರಗಿನವರಿಗೇ ಕಾಮಗಾರಿ ಟೆಂಡರ ನೀಡುವುದು ಮುಂದುವರೆದಿದೆ.ಹೀಗೇ ಮುಂದುವರಿದರೆ ಸಂಘದ ಸದಸ್ಯರೆಲ್ಲರೂ ಸೇರಿ ಪುರಸಭೆಯ ಮುಂದೆ ಧರಣಿ ಮಾಡಬೇಕಾಗುತ್ತದೆ. ಏಕೆಂದರೆ ನಮಗೆ ಬೇರೇ ಊರು, ಹೊರ ರಾಜ್ಯಗಳಲ್ಲಿ ಟೆಂಡರ ಹಾಕಲು … [Read more...] about ಕಾಮಗಾರಿಗಳನ್ನು ಸ್ಥಳೀಯ ಗುತ್ತಿಗೆದಾರಿಗೇ ನೀಡುವಂತೆ ಮನವಿ




